Breaking News
Home / ಬೆಳಗಾವಿ / ಜನತಾ ಕರ್ಫ್ಯೂಗೆ ಭಾರಿ ಬೆಂಬಲ

ಜನತಾ ಕರ್ಫ್ಯೂಗೆ ಭಾರಿ ಬೆಂಬಲ

Spread the love

ಮೂಡಲಗಿ:ಮಹಾಮಾರಿ ಕರೋನಾ ತಡೆಗಟ್ಟಲು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದ ಜನತಾ ಕರ್ಫ್ಯೂಗೆ ಇಂದು ಭಾರತಾದ್ಯಂತ ಸಹಕಾರ ನೀಡಿದ್ದಾರೆ.ಬೆಳಗಾವಿ ಜಿಲ್ಲೆಯ ಮೂಡಲಗಿತಾಲೂಕಿನ ಸಾರ್ವಜನಿಕರು ಕೂಡಾ ಬೆಂಬಲ ಸೂಚಿಸಿದ್ದಾರೆ.ಮೂಡಲಗಿ ಢವಳೇಶ್ವರ ಓಣಿಯ ಯುವಕರು ಮಹಾ ಲಕ್ಷ್ಮೀ ದೇವಸ್ಥಾನದ ಮುಂದೆ ನಿಂತು ಚಪ್ಪಾಳೆ ತಟ್ಟಿ ಮಾಧ್ಯಮ.ಮತ್ತು ವೈದ್ಯ ಪೊಲೀಸರಿಗೆ ಅಭೂತ ಪೂರ್ವ ಗೌರವ ಸೂಚಿಸಿ ಜನತಾ ಕರ್ಫ್ಯೂಗೆ ಬೆಂಬಲಿಸಿದರು.ಮತ್ತು ಪಟ್ಟಣದಲ್ಲಿ ವಿವಿಧೆಡೆ ಮಕ್ಕಳು,ಮಹಿಳೆಯರು,ಪುರುಷರು ಚಪ್ಪಾಳೆ ಭಾರಿಸುವದರ ಮೂಲಕ ಜನತಾ ಕರ್ಫ್ಯೂಗೆ ಬೆಂಬಲ ವ್ಯಕ್ತಪಡಿಸಿದರು.


Spread the love

About Ad9 Haberleri

Check Also

ಬೆಳಗಾವಿ ಜಿಲ್ಲಾ ಸಹಕಾರ ಯೂನಿಯನ್ ನೂತನ ಅಧ್ಯಕ್ಷರಾಗಿ ಬಸಗೌಡ ಪಾಟೀಲ, ಉಪಾಧ್ಯಕ್ಷರಾಗಿ ಸಂಜೀವ ಸೋನಪ್ಪನವರ ಅವಿರೋಧವಾಗಿ ಆಯ್ಕೆ

Spread the love*ಶಾಸಕ, ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ನೇತೃತ್ವ* *ಬೆಳಗಾವಿ*- ಬೆಳಗಾವಿ ಜಿಲ್ಲಾ ಸಹಕಾರ ಯೂನಿಯನ್ ನೂತನ ಅಧ್ಯಕ್ಷರಾಗಿ …