ಆರೋಗ್ಯ ಸ್ವಾಸ್ಥ್ಯ ಸಂಕಲ್ಪಕ್ಕಾಗಿ ಕಲೆಯ ಮೂಲಕ ಜನಜಾಗೃತಿ ಮೂಡಿಸಿದ ಮುಂಡರಗಿ ತಾಲೂಕಿನ ಜಂತಲಿ ಶಿರೂರು ಗ್ರಾಮದ ಜನಪದ ಕಲಾವಿದ ಶ್ರೀ ಗವಿಶಿದ್ಧಯ್ಯ ಜ ಹಳ್ಳಿಕೇರಿಮಠ ಅವರ ಸಮಾಜಮುಖಿ ಹೋರಾಟದ ಕಲಾ ಸೇವೆಯ ಸಾಧನೆ ಕರ್ನಾಟಕ ಅಚೀವರ್ಸ್ ಬುಕ್ ಆಪ್ ರೆಕಾರ್ಡ್ ಗೆ ಆಯ್ಕೆಗೊಂಡಿಗೊಂಡಿದೆ,ಜನಪದ ಸಂಜೀವಿನಿ ಶ್ರೀ ಗವಿಶಿದ್ಧಯ್ಯ ಜ ಹಳ್ಳಿಕೇರಿಮಠ ರವರು ಜನಪದ ಕೂಗು ಕಾರ್ಯಕ್ರಮದ ಮೂಲಕ ವಿಶಿಷ್ಟ ದಾಖಲೆ ನಿರ್ಮಿಸಿದ್ಧಾರೆ.
Check Also
ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆ
Spread the love ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ Chief Minister of Karnataka ಅವರೊಂದಿಗೆ ಭಾಗವಹಿಸಿ, …