Breaking News

ಭಾರತೀಯ ಕೃಷಿ ಸಮಾಜಕ್ಕೆ ಬಸವರಾಜ ಪಾಟೀಲ, ನೇಮಕ

Spread the love

 

ಮೂಡಲಗಿ -ಭಾರತೀಯ ಕೃಷಿಕ ಸಮಾಜದ ಮೂಡಲಗಿ ತಾಲೂಕಾ ಅಧ್ಯಕ್ಷರನ್ನಾಗಿ ಪಂಚಮಸಾಲಿ ಮುಖಂಡರಾದ ಬಸವರಾಜ ಈರನಗೌಡ ಪಾಟೀಲ ಅವರನ್ನು ನೇಮಕ ಮಾಡಿ ರಾಷ್ಟ್ರೀಯ ಅಧ್ಯಕ್ಷ ಡಾ.ಕಿಶನಕುಮಾರ ಚೌಧರಿ ಆದೇಶ ಹೊರಡಿಸಿದ್ದಾರೆ.

ಪ್ರಕಟಣೆಯೊಂದರಲ್ಲಿ ಈ ವಿಷಯ ತಿಳಿಸಿರುವ ಅವರು, ತಕ್ಷಣವೇ ಪಾಟೀಲ ಅವರು ಮೂಡಲಗಿ ತಾಲೂಕಾ ಅಧ್ಯಕ್ಷ ಪದಗ್ರಹಣ ಮಾಡಿ, ರೈತರು, ಕೃಷಿ ಮಹಿಳೆಯರು ಹಾಗೂ ಕೃಷಿ ಕಾರ್ಮಿಕರನ್ನು ಸಂಘಟಿಸಿ ಅವರ ಬಲವರ್ಧನೆಗೆ ಕ್ರಮ ಕೈಗೊಳ್ಳಲು ಶ್ರಮಿಸಬೇಕು ಎಂದು ಹೇಳಿದ್ದಾರೆ.


Spread the love

About Ad9 News

Check Also

ಲಸಿಕಾ ಕೇಂದ್ರಗಳೇ ಕೊರೋನಾ ಹಾಟ್‌ಸ್ಪಾಟ್‌ಗಳಾಗುತ್ತಿವೆಯೇ?

Spread the love  ಮೂಡಲಗಿ : ಕೊರೋನಾ ನಿಯಂತ್ರಣಕ್ಕಾಗಿ ಜನರಿಗೆ ಹಾಕಲಾಗುತ್ತಿರುವ ಲಸಿಕಾ ಕೇಂದ್ರಗಳೇ ಕೋವಿಡ್‌ ಹಾಟ್‌ಸ್ಪಾಟ್‌ಗಳಾಗುತ್ತಿವೆಯಾ? ಲಸಿಕಾ ಕೇಂದ್ರಗಳನ್ನು …