Breaking News
Home / ಮೂಡಲಗಿ / ಕೊರೊನಾ ವಾರಿಯರ್ಸಗಳಾದ ಪುರಸಭೆ ಪೌರ ಕಾರ್ಮಿಕರಿಗೆ ಆಹಾರ ಕಿಟ್ ವಿತರಣೆ

ಕೊರೊನಾ ವಾರಿಯರ್ಸಗಳಾದ ಪುರಸಭೆ ಪೌರ ಕಾರ್ಮಿಕರಿಗೆ ಆಹಾರ ಕಿಟ್ ವಿತರಣೆ

Spread the love

ಮೂಡಲಗಿ : ಭಾರತೀಯ ಜನತಾ ಪಾರ್ಟಿ ಬೆಳಗಾವಿ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀಮತಿ ಮಂಗಳಾ ಸುರೇಶ್ ಅಂಗಡಿ ಯವರು ಕೊಡಮಾಡಿದ ಆಹಾರ ಕಿಟ್ ಗಳನ್ನು  ಕೊರೊನಾದಿಂದ ಸಂಕಷ್ಟಕ್ಕೆ ಒಳಗಾದ ಹಾಗೂ ತಮ್ಮ ಜೀವದ ಹಂಗು ತೊರೆದು ಕಾರ್ಯ ನಿರ್ವಹಿಸುತ್ತಿರುವ ಕೊರೊನಾ ವಾರಿಯರ್ಸಗಳಾದ  ಪುರಸಭೆ ಪೌರ ಕಾರ್ಮಿಕರಿಗೆ ಬಿಜೆಪಿ ಯುವ ಮುಖಂಡರಾದ ಶ್ರದ್ಧಾ ಅಂಗಡಿ ಶೆಟ್ಟರ್ ವಿತರಿಸಿದರು.

     ಈ ಸಂಧರ್ಭದಲ್ಲಿ ಬಿಜೆಪಿ ಮುಖಂಡರಾದ ಪ್ರಕಾಶ್ ಮಾದರ್,ಅರಬಾವಿ ಮಂಡಲ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಕೇದಾರಿ ಭಸ್ಮೆ,ಬಿಜೆಪಿ ಮುಖಂಡ ಕುಮಾರ್ ಗಿರಡ್ಡಿ, ಹಾಗೂ ಇನ್ನಿತರ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು..

 

 


Spread the love

About Ad9 Haberleri

Check Also

ಮೃತಪಟ್ಟ ಮಾಲಧಾರಿಗಳಿಗೆ ಸರ್ಕಾರದಿಂದ 5 ಲಕ್ಷಕ್ಕಿಂತ ಹೆಚ್ಚು ಪರಿಹಾರ ನೀಡಲು ಅಗ್ರಹಿಸಿ ಮೂಡಲಗಿ ಅಯ್ಯಪ್ಪ ಸ್ವಾಮಿ ಮಾಲಾದರಿಗಳಿಂದ ಮನವಿ

Spread the love ಮೂಡಲಗಿ : ಹುಬ್ಬಳ್ಳಿ ನಗರದಲ್ಲಿ ಅಯ್ಯಪ್ಪ ಮಾಲಾಧಾರಿಗಳು ಮೃತಪಟ್ಟಿರುವ ಹಿನ್ನೆಲೆ ಮೃತರ ಕುಟುಂಬಗಳಿಗೆ ರಾಜ್ಯ ಸರ್ಕಾರದಿಂದ …