Breaking News

ಶಾಸಕ ಬಾಲಚಂದ್ರ ಜಾರಕಿಹೊಳಿಯವರಿಂದ ಗಣ ರಾಜ್ಯೋತ್ಸವದ ಶುಭಾಶಯ

Spread the love

ಗೋಕಾಕ್– ನಾಡಿನ ಜನತೆಗೆ ಅರಭಾವಿ ಶಾಸಕ, ಕಹಾಮ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿಯವರು ೭೫ ನೇ ಗಣರಾಜ್ಯೋತ್ಸವದ ಶುಭ ಕೋರಿದ್ದಾರೆ.
ನಮ್ಮ ದೇಶದ ಸ್ವಾತಂತ್ರ್ಯಕ್ಕಾಗಿ ಜಗತ್ತಿನ ಅತಿ ದೊಡ್ಡದಾದ ಸಂವಿಧಾನವನ್ನು ರಚಿಸಿ ಪ್ರಜಾಪ್ರಭುತ್ವ ದೇಶವನ್ನಾಗಿಸಲು ಹಗಲಿರುಳು ಹೋರಾಟ ನಡೆಸಿರುವ ಎಲ್ಲ ಮಹನೀಯರನ್ನು ಸ್ಮರಿಸುವ ಅವಕಾಶವು ಒದಗಿ ಬಂದಿದೆ. ಇವರು ಹಾಕಿಕೊಟ್ಟ ದೇಶ ಪ್ರೇಮದ ದಾರಿಯಲ್ಲಿ ನಾವೆಲ್ಲರೂ ಒಂದಾಗಿ ಸಾಗೋಣ. ದೇಶ ಪ್ರೇಮಿಗಳ ತ್ಯಾಗ, ಬಲಿದಾನವನ್ನು ಸ್ಮರಿಸೋಣ. ಸಂವಿಧಾನ ಪಿತಾಮಹ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರು ಹಾಕಿಕೊಟ್ಟ ಮಾರ್ಗದಲ್ಲಿ ಮುನ್ನಡೆದು, ದೇಶದ ಐಕ್ಯತೆಗಾಗಿ ಶ್ರಮಿಸೋಣ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಶುಭ ಕೋರಿದ್ದಾರೆ.


Spread the love

About Ad9 News

Check Also

ಕೇಂದ್ರ ಸಹಕಾರ ಸಚಿವ ಅಮಿತ ಷಾ ಅವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ರಾ.ಸ.ಸ.ಕಾ.ಮ ಮಂಡಳಿ ನಿರ್ದೇಶಕ ಅಶೋಕ ಪಾಟೀಲ

Spread the love ಗೋಕಾಕ- ಘಟಪ್ರಭಾ ಸಹಕಾರಿ ಕಾರ್ಖಾನೆ ಅಧ್ಯಕ್ಷ ಅಶೋಕ ಪಾಟೀಲ ಅವರು ನವದೆಹಲಿಯ ರಾಷ್ಟ್ರೀಯ ಸಹಕಾರಿ ಸಕ್ಕರೆ …

Leave a Reply

Your email address will not be published. Required fields are marked *