Breaking News

Ad9 News

ಶಿವಬೋಧಂಗ ಸೊಸಾಯಟಿಗೆ 5.10 ಕೋಟಿ ರೂ ಲಾಭ-ಪುಲಕೇಶ ಸೋನವಾಲಕರ

ಮೂಡಲಗಿ: ಸಹಕಾರಿ ನಗರ ಎಂದೇ ಖ್ಯಾತಿಯ ಮೂಡಲಗಿ ಪಟ್ಟಣದ ಶ್ರೀ ಶಿವಬೋಧಂಗ ಅರ್ಬನ್ ಕೋ-ಆಫ್ ಕ್ರೆಡಿಟ್ ಸೊಸಾಯಟಿಯು 18ನೇ ಶಾಖೆಗಳನ್ನು ಹೊಂದಿ ಕಳೆದ ಮಾರ್ಚ ಅಂತ್ಯಕ್ಕೆ 5.10 ಕೋಟಿ ರೂ ಲಾಭ ಗಳಿಸಿ, ಶೇರುದಾರರಿಗೆ ಶೇ.16 ಲಾಭಾಂಶ ವಿತರಿಸಿ ಪ್ರಗತಿ ಪಥತದ್ತ ದಾಪುಗಾಲು ಹಾಕುತ್ತಿದೆ ಎಂದು ಸೊಸಾಯಟಿಯ ಉಪಾಧ್ಯಕ್ಷ ಪುಲಕೇಶ ಸೋನವಾಲಕರ ಹೇಳಿದರು. ಅವರು ಪಟ್ಟಣದ ಈರಣ್ಣ ದೇವಸ್ಥಾನದ ಕೆ.ಎಚ್.ಸೋನವಾಲಕರ ಕಲ್ಯಾಣ ಮಂಟಪದಲ್ಲಿ ಜರುಗಿದ ಮೂಡಲಗಿ ಶ್ರೀ ಶಿವಬೋಧಂಗ ಅರ್ಬನ್ …

Read More »

ಡಕಾಯಿತರ ಗ್ಯಾಂಗ್ ಬಂಧಿಸಿದ ಗೋಕಾಕ್ ಪೊಲೀಸರು

  ಗೋಕಾಕ: ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲೆ ಗೋಕಾಕ ಪೊಲೀಸರು 9 ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರು ಗೋಕಾಕ ಶಹರ, ಅಂಕಲಗಿ, ಗೋಕಾಕ ಗ್ರಾಮೀಣ ಭಾಗಗಳಲ್ಲಿ ದರೋಡೆ, ಸುಲಿಗೆ, ಬೈಕ್ ಹಾಗೂ ಜಾನುವಾರು ಕಳ್ಳತನ ಮಾಡುತ್ತಿದ್ದರು. ಗುರುನಾಥ ವಿರೂಪಾಕ್ಷ ಬಡಿಗೇರ ಎಂಬುವವರು ಆ.14ರಂದು ತಮ್ಮ ಬೈಕ್ ಅಡ್ಡಗಟ್ಟಿ ದರೋಡೆಕೋರರು ಚಿನ್ನದ ಚೈನ್, ಉಂಗುರ ಕದ್ದು ಪರಾರಿಯಾಗಿದ್ದಾಗಿ ಗೋಕಾಕ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿದ ಭೀಮಾಶಂಕರ …

Read More »

20 ರಂದು ಮೂಡಲಗಿ ತಾಲೂಕಾ ಮಟ್ಟದ ದಸರಾ ಕ್ರೀಡಾಕೂಟ

ಮೂಡಲಗಿ ಸೆ.19 : ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಬೆಳಗಾವಿ ವತಿಯಿಂದ 2023-24ನೇ ಸಾಲಿನ ಮೂಡಲಗಿ ತಾಲೂಕಾ ಮಟ್ಟದ ದಸರಾ ಕ್ರೀಡಾಕೂಟದ ಸ್ಪರ್ಧೆಗಳನ್ನು ದಿನಾಂಕ 20ನೇ ಸೆಪ್ಟೆಂಬರ 2023 ರಂದು ಮೂಡಲಗಿ ತಾಲೂಕಿನ ಮೂಡಲಗಿ ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯ ಆಟದ ಮೈದಾನದಲ್ಲಿ ಜರುಗಿಸಲು ನಿರ್ಧರಿಸಲಾಗಿದೆ. ಭಾಗವಹಿಸುವ ತಾಲೂಕಿನ ಕ್ರೀಡಾಪಟುಗಳು ದಿ.20ರಂದು ಬೆಳಿಗ್ಗೆ 9.00 ಗಂಟೆಗೆ ಹಾಜರಿದ್ದು ಸಂಘಟಕರಲ್ಲಿ ವರದಿ ಮಾಡಿಕೊಳ್ಳಲು ಕೋರಲಾಗಿದೆ. ಸ್ಪರ್ಧೆಗಳ ವಿವರ ಅಥ್ಲೆಟಿಕ್ಸ್ (ಪುಷರಿಗಾಗಿ) …

Read More »

ಐರನ್ ಮ್ಯಾನ್ ಪ್ರಶಸ್ತಿಪಡೆದ ಸಿಪಿಐ ಶ್ರೀಶೈಲ್ ಬ್ಯಾಕೂಡ ಅವರಿಗೆ ಸನ್ಮಾನ

ಮೂಡಲಗಿ : ಸಮಾಜದಲ್ಲಿ ಉತ್ತಮ ಆರೋಗ್ಯವಿದ್ದಾಗ ಮಾತ್ರ ಸಕಲವನ್ನು ಸಾಧಿಸಲು ಸಾಧ್ಯವಾಗುವದು. ಆರೋಗ್ಯ ಕಡೆ ನಿಷ್ಕಾಳಜಿ ಹೊಂದಿ ಮಾನಸಿಕ, ದೈಹಿಕ ವಿವಿಧ ಕಸರತ್ತುಗಳನ್ನು ಮರೆತಾಗ ಜೀವನದಲ್ಲಿ ದೊಡ್ಡ ಮಟ್ಟದ ದಂಡ ಕಟ್ಟುವ ಅನಿವಾರ್ಯತೆಯಾಗುವದು ಎಂದು ಅಂತರಾಷ್ಟ್ರೀಯ ಐರನ್ ಮ್ಯಾನ್ ಪ್ರಶಸ್ತಿ ವಿಜೇತ ಸಿಪಿಐ ಶ್ರೀಶೈಲ್ ಬ್ಯಾಕೂಡ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಶನಿವಾರದಂದು ಪಟ್ಟಣದ ಬಿಇಒ ಕಾರ್ಯಾಲಯದಲ್ಲಿ ಜರುಗಿದ ಸಾಧಕರ ಸನ್ಮಾನ ಹಾಗೂ ಐರನ್ ಮ್ಯಾನ್ ಪ್ರಶಸ್ತಿಪಡೆದ ಪ್ರಯುಕ್ತ ಸನ್ಮಾನ ಸ್ವೀಕರಸಿ …

Read More »

ಮೂಡಲಗಿಯಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಣೆ ವೇಳೆ ಗೈರಾದ ಅಧಿಕಾರಿಗಳು

ಮೂಡಲಗಿ : ಶುಕ್ರವಾರದಂದು ಪಟ್ಟಣದ ತಹಶೀಲ್ದಾರ್ ಕಾರ್ಯಾಲಯದಲ್ಲಿ, ತಾಲೂಕು ಆಡಳಿತ, ತಾಲೂಕ ಪಂಚಾಯತ ಮೂಡಲಗಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಗೋಕಾಕ್ ಇವರ ಸಂಯುಕ್ತ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ವೇಳೆ ತಾಲೂಕು ಮಟ್ಟದ ಹಲವಾರು ಅಧಿಕಾರಿಗಳು ಗೈರಾಗಿದ್ದಾರೆ. ದಲಿತರ ಕುಂದುಕೊರತೆ ಸಭೆಯಲ್ಲಿ ಕೂಡ ಅನೇಕ ತಾಲ್ಲೂಕು ಮಟ್ಟದ ಅಧಿಕಾರಿಗಳು ಬರದೆ ಕೇವಲ ಹೆಸರಿಗಷ್ಟೇ, ತಮ್ಮ ಕೆಳ ಸಿಬ್ಬಂದಿಯನ್ನು ಕಳುಹಿಸಿ ಕುಂದು ಕೊರತೆಗಳ ಸಭೆಗೆ ಹಾಜರಾಗಲು ಹೇಳಿರುತ್ತಾರೆ. ಪ್ರಜೆಗಳಿಂದ ಪ್ರಜೆಗಳಿಗಾಗಿ …

Read More »

ಮೂಡಲಗಿಯಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಣೆ

ಮೂಡಲಗಿ : ಪ್ರಜೆಗಳಿಂದ ಪ್ರಜೆಗಳಿಗಾಗಿ ಪ್ರಜೆಗಳಿಗೋಸ್ಕರ ರಚಿತವಾಗಿರುವ ಭಾರತದ ಸಂವಿಧಾನ, ದೇಶದ ಪ್ರತಿಯೊಬ್ಬ ನಾಗರೀಕನಿಗೆ ಪವಿತ್ರ ಗ್ರಂಥವಿದ್ದಂತೆ ಎಂದು ತಹಶೀಲ್ದಾರ್ ಶಿವಾನಂದ ಬಬಲಿ ಅಭಿಪ್ರಾಯಪಟ್ಟರು. ಶುಕ್ರವಾರದಂದು ಪಟ್ಟಣದ ತಹಶೀಲ್ದಾರ್ ಕಾರ್ಯಾಲಯದಲ್ಲಿ ತಾಲೂಕಾ ಆಡಳಿತ, ತಾಲೂಕಾ ಪಂಚಾಯತ ಮೂಡಲಗಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಗೋಕಾಕ್ ಇವರ ಸಂಯುಕ್ತಾಶ್ರಯದಲ್ಲಿ ಜರುಗಿದ ಅಂತರಾಷ್ಟ್ರೀಯ ಪ್ರಜಾ ಪ್ರಭುತ್ವ ದಿನಾಚರಣೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಡಾ.ಅಂಬೇಡ್ಕರ್ ಅವರಿಂದ ರಚಿತ ಭಾರತದ ಸಂವಿಧಾನ ಅಡಿಯಲ್ಲಿ ಪ್ರತಿಯೊಬ್ಬರಿಗೂ …

Read More »

ಅರಭಾವಿ, ಕಲ್ಲೋಳಿ, ನಾಗನೂರ, ಮೂಡಲಗಿ ಪಟ್ಟಣಗಳಿಗೆ ಶುದ್ಧ ಕುಡಿಯುವ ನೀರಿಗಾಗಿ 143 ಕೋಟಿ ರೂ : ಶಾಸಕ ಬಾಲಚಂದ್ರ ಜಾರಕಿಹೊಳಿ

*ಮೂಡಲಗಿ* : ಅರಭಾವಿ, ಕಲ್ಲೋಳಿ, ನಾಗನೂರ ಮತ್ತು ಮೂಡಲಗಿ ಪಟ್ಟಣಗಳಿಗೆ ಶುದ್ಧ ಕುಡಿಯುವ ನೀರಿನ ಯೋಜನೆಗಾಗಿ 143 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಕಲ್ಲೋಳಿ ಪಟ್ಟಣದ ಪಟ್ಟಣ ಪಂಚಾಯತಿ ಹಾಗೂ ಸಾರ್ವಜನಿಕರ ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದ ಅವರು, ಕರ್ನಾಟಕ ನಗರ ನೀರು ಸರಬರಾಜು ಮಂಡಳಿಯ ಅಮೃತ-2 ಯೋಜನೆಯಡಿ ಈ ಅನುದಾನ ಬಿಡುಗಡೆಯಾಗಿದೆ ಎಂದು ಹೇಳಿದರು. ಅರಭಾವಿ, ಕಲ್ಲೋಳಿ, ನಾಗನೂರ ಪಟ್ಟಣಗಳಿಗೆ ತಲಾ …

Read More »

ಮುಂದಿನ ಒಂದು ವಾರ ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ

ಕರ್ನಾಟಕದ ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನ ಬಹುತೇಕ ಕಡೆ ಸೆಪ್ಟೆಂಬರ್ 18ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ,ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, …

Read More »

ಮಿನಿ ವಿಧಾನ ಸೌಧ ನಿರ್ಮಾಣಕ್ಕೆ ಅನುಮೋದನೆ ಶೀಘ್ರ : ಶಾಸಕ ಬಾಲಚಂದ್ರ ಜಾರಕಿಹೊಳಿ

*ಮೂಡಲಗಿ :* ಮೂಡಲಗಿ ಪಟ್ಟಣದ ಬಸವೇಶ್ವರ ನಗರದ ಬಳಿ ನಿರ್ಮಿಸಲು ಉದ್ಧೇಶಿಸಿರುವ ಮಿನಿ ವಿಧಾನ ಸೌಧ ನಿರ್ಮಾಣಕ್ಕೆ ಸರ್ಕಾರದ ಅನುಮೋದನೆಯೊಂದೇ ಬಾಕಿ ಇದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಸೋಮವಾರ ಸಂಜೆ ಮೂಡಲಗಿ ಪುರಸಭೆ ಸದಸ್ಯರ ಸಭೆಯಲ್ಲಿ ಮಾತನಾಡಿದ ಅವರು, ಮಿನಿ ವಿಧಾನ ಸೌಧ ನಿರ್ಮಾಣಕ್ಕೆ ಇಷ್ಟರಲ್ಲೇ ಸರ್ಕಾರದ ಅನುಮೋದನೆ ದೊರೆಯಲಿದೆ ಎಂದು ಹೇಳಿದರು. ಪಟ್ಟಣದ ತಹಶೀಲ್ದಾರ ಕಛೇರಿ ಹತ್ತಿರ ಇದಕ್ಕಾಗಿ 2.04 ಎಕರೆ ನಿವೇಶನವನ್ನು ಗುರುತಿಸಲಾಗಿದ್ದು, ಸುಮಾರು …

Read More »