Breaking News

Ad9 News

ಎದುರಾಳಿಗಳಾದ ಬಾಲಚಂದ್ರ ಜಾರಕಿಹೊಳಿ – ಭೀಮಪ್ಪ ಗಡಾದ ಉಭಯ ಕುಶಲೋಪಚಾರಿ

  *ಮೂಡಲಗಿ*: ಬಿಜೆಪಿ ಅಭ್ಯರ್ಥಿಯಾಗಿ ಉಮೇದುವಾರಿಕೆ ಸಲ್ಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೊರಬರುತ್ತಿದ್ದಂತೆಯೇ ಪಕ್ಷೇತರ ಅಭ್ಯರ್ಥಿ ಭೀಮಪ್ಪ ಗಡಾದ ಅವರು ಪರಸ್ಪರ ಕುಶಲೋಪಚಾರಿ ವಿಚಾರಿಸಿದರು. ಪರಸ್ಪರ ಎದುರಾಳಿಗಳಾದ ಬಾಲಚಂದ್ರ ಜಾರಕಿಹೊಳಿ ಹಾಗೂ ಭೀಮಪ್ಪ ಗಡಾದ ಅವರು ತಮ್ಮ ರಾಜಕೀಯ ಮರೆತು ಪರಸ್ಪರ ಕೈ ಮುಗಿಯುವ ಮೂಲಕ ಕುಶಲೋಪಚಾರಿ ವಿಚಾರಿಸಿದರು. ನಗುಮುಖದಿಂದಲೇ ಬಾಲಚಂದ್ರ ಜಾರಕಿಹೊಳಿ ಅವರಿಗೆ ಗಡಾದ ಎದುರಾದಾಗ ಆರಾಮರೀ. ನಾವು ಆರಾಮರೀ. ನಮಗೂ ಒಳ್ಳೆಯದಾಗಲಿ. ನಿಮಗೂ ಒಳ್ಳೆಯದಾಗಲಿ. ಎಲ್ಲರಿಗೂ …

Read More »

ಶಾಸಕ ಬಾಲಚಂದ್ರ ಜಾರಕಿಹೊಳಿ 35.69 ಕೋಟಿ ರೂ. ಆಸ್ತಿ ಒಡೆಯ

    *ಮೂಡಲಗಿ :* ಅರಭಾವಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ತಮ್ಮ ಸಲ್ಲಿಸಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಒಟ್ಟು 35,69,92,186 ರೂ.ಗಳ ಒಡೆಯರಾಗಿದ್ದು, ಇವರ ಹೆಸರಿನಲ್ಲಿ ಯಾವುದೇ ಸಾಲವಿಲ್ಲ. ಬಾಲಚಂದ್ರ ಜಾರಕಿಹೊಳಿ ಬಳಿ 8,55,777 ರೂ. ನಗದು ಹಣ ಇದೆ. 1.50 ಕೋಟಿ ರೂ.ಗಳ ಎಫ್.ಡಿ ಇದೆ. ಉಳಿತಾಯ ಖಾತೆಗಳಲ್ಲಿ 62,15,688 ರೂ. ಜಮಾ ಇದೆ. 34,45,541 ರೂ ಎನ್‍ಎಸ್‍ಎಸ್ ಪೋಸ್ಟಲ್ ಸೇವಿಂಗ್ಸ್ ಇನ್ಸೂರನ್ಸ್ ಇದ್ದು, 10,97,862 ರೂ. …

Read More »

ಅರಭಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ನಾಮಪತ್ರ ಸಲ್ಲಿಕೆ

*ಮೂಡಲಗಿ*: ಅರಭಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಇಂದು ಚುನಾವಣಾಧಿಕಾರಿಗಳಿಗೆ ತಮ್ಮ ನಾಮಪತ್ರ ಸಲ್ಲಿಸಿದರು. ಬುಧವಾರದಂದು ಇಲ್ಲಿನ ತಹಶೀಲ್ದಾರ ಕಛೇರಿಗೆ ತೆರಳಿದ ಬಾಲಚಂದ್ರ ಜಾರಕಿಹೊಳಿ ಅವರು ಚುನಾವಣಾಧಿಕಾರಿಯಾಗಿರುವ ಉಪವಿಭಾಗಾಧಿಕಾರಿ ಪ್ರಭಾವತಿ ಫಕೀರಪೂರ ಅವರಿಗೆ ಬಿಜೆಪಿ ಅಧಿಕೃತ ಅಭ್ಯರ್ಥಿಯಾಗಿ ಉಮೇದುವಾರಿಕೆ ಸಲ್ಲಿಸಿದರು. ಬುಧವಾರ ಮುಂಜಾನೆ 11 ಗಂಟೆಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅತ್ಯಂತ ಸರಳವಾಗಿ ತಮ್ಮ ನಾಲ್ವರು ಸೂಚಕರೊಂದಿಗೆ ಒಂದು ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ …

Read More »

ಧರ್ಮಟ್ಟಿಯಲ್ಲಿ ಏ.17 ರಿಂದ ಮೂರು ದಿನಗಳ ಕಾಲ ವಿಜ್ಞಾನ ಬೇಸಿಗೆ ಶಿಬಿರ- ಬಸವರಾಜ ಭಜಂತ್ರಿ

ಮೂಡಲಗಿ: ಕರ್ನಾಟಕ ಜ್ಞಾನ ವಿಜ್ಞಾನ ಸಮೀತಿಯಿಂದ ಮೂಡಲಗಿ ತಾಲೂಕಾ ಘಟಕ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಆಶ್ರಯದಲ್ಲಿ ತಾಲೂಕಿನ ಧರ್ಮಟ್ಟಿ ಗ್ರಾಮದ ಬಡ್ಡಿ ಸೆಂಟ್ರಲ್ ಶಾಲೆಯಲ್ಲಿ ಏ.೧೭ ರಿಂದ ೧೯ರವರಿಗೆ ಕರ್ನಾಟಕ ಜ್ಞಾನ ವಿಜ್ಞಾ£ಸಮೀತಿಯ ಪದಾಧಿಕಾರಿಗಳ ಪದಗ್ರಹಣ ಹಾಗೂ ವಿಜ್ಞಾನ ಬೇಸಿಗೆ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಮೀತಿಯ ತಾಲೂಕಾ ಘಟಕದ ಅಧ್ಯಕ್ಷ ಬಸವರಾಜ ಭಜಂತ್ರಿ ತಿಳಿಸಿದ್ದರು. ರವಿವಾರಂದು ಪಟ್ಟಣದ ಪ್ರತಿಕಾ ಕಾರ್ಯಾಲಯದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಶಿಬಿರದ ಬಗ್ಗೆ ಮಾಹಿತಿ ನೀಡಿದ ಅವರು, …

Read More »

ಐತಿಹಾಸಿಕ “ಲೀಡ್” ಆಗಲು ಕಾರ್ಯಕರ್ತರು ಒಂದಾಗಿ, ಒಗ್ಗಟ್ಟಾಗಿ ಶ್ರಮಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಮೇ 10 ರಂದು ನಡೆಯುವ ವಿಧಾನಸಭೆ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಲೀಡ್ ನೀಡಲು ಪ್ರತಿ ಮತಗಟ್ಟೆಗಳ ಪ್ರಮುಖರು ಹಾಗೂ ಮುಖಂಡರು ಒಗ್ಗಟ್ಟಾಗಿ ಶ್ರಮಿಸುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಶನಿವಾರದಂದು ನಗರದ ಹೊರವಲಯದಲ್ಲಿರುವ ಗೋಕಾಕ ಸಪ್ಲಾಯರ್ಸ್ ಭವನದಲ್ಲಿ ಜರುಗಿದ ಅರಭಾವಿ ಕ್ಷೇತ್ರದ 281 ಮತಗಟ್ಟೆಗಳ ಪ್ರಮುಖರ ಹಾಗೂ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ಮತಗಟ್ಟೆಗಳ ಮೂಲಕ ಕೆಲಸ ನಿರ್ವಹಿಸಿದರೆ ನಮ್ಮ ಚುನಾವಣೆಗೆ ಹೆಚ್ಚಿನ ಅನುಕೂಲವಾಗುತ್ತದೆ ಎಂದು ಹೇಳಿದರು. …

Read More »

ಬಿಜೆಪಿಯು ಮತ್ತೊಮ್ಮೆ ರಾಜ್ಯದಲ್ಲಿ ಪೂರ್ಣ ಪ್ರಮಾಣದಲ್ಲಿ ಅಧಿಕಾರಕ್ಕೆ ಬರಲಿದೆ: ಬಾಲಚಂದ್ರ ಜಾರಕಿಹೊಳಿ

  ಮೂಡಲಗಿ : ಬಿಜೆಪಿಯಿಂದ ಈಗಾಗಲೇ ಅಭ್ಯರ್ಥಿಗಳ ಪಟ್ಟಿಯು ಬಿಡುಗಡೆಗೊಂಡಿದ್ದು, ಟಿಕೇಟ್ ಮೇಲೆ ಕಣ್ಣಿಟ್ಟು ನಿರಾಶೆಗೊಂಡಿರುವ ಆಕಾಂಕ್ಷಿಗಳು ಯಾವ ಕಾರಣಕ್ಕೂ ಪಕ್ಷ ಬಿಡಬಾರದು. ಆತುರದ ನಿರ್ಧಾರವನ್ನು ಕೈಗೊಳ್ಳಬಾರದು. ಇಷ್ಟರಲ್ಲಿಯೇ ಪಕ್ಷದ ವರಿಷ್ಠರು ಅಸಮಧಾನಿತರನ್ನು ಭೇಟಿ ಮಾಡಿ ಚರ್ಚಿಸಲಿದ್ದಾರೆ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಕಲ್ಲೋಳಿ ಪಟ್ಟಣದ ಬಸವಂತ ದಾಸನವರ ತೋಟದಲ್ಲಿ ಬುಧವಾರ ಸಂಜೆ ಜರುಗಿದ ಮೂಡಲಗಿ, ನಾಗನೂರ, ಕಲ್ಲೋಳಿ ಮತ್ತು ಅರಭಾವಿ ಪಟ್ಟಣಗಳ …

Read More »

ಬಾಲಚಂದ್ರ ಜಾರಕಿಹೊಳಿ ಅವರನ್ನು ಲಕ್ಷ ಮತಗಳಿಂದ ಆಯ್ಕೆ ಮಾಡಿ.-ಸರ್ವೋತ್ತಮ

ಗೋಕಾಕ: ಕಳೆದ ಎರಡು ದಶಕದಿಂದ ಅರಭಾವಿ ಕ್ಷೇತ್ರದ ಶಾಸಕರಾಗಿ, ಆ ಭಾಗದ ಜನರ ಆಶೋತ್ತರಗಳಿಗೆ ಸದಾ ಸ್ಪಂದಿಸುತ್ತಿರುವ ಬಾಲಚಂದ್ರ ಜಾರಕಿಹೊಳಿ ಅವರನ್ನು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲ್ಲಿಸಿಕೊಡುವ ಸಂಕಲ್ಪವನ್ನು ಕಾರ್ಯಕರ್ತರು ಮಾಡುವಂತೆ ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ಅವರು, ಅರಭಾವಿ ಕ್ಷೇತ್ರದ ಹಳ್ಳೂರ, ಮೆಳವಂಕಿ, ಕೌಜಲಗಿ ಮತ್ತು ವಡೇರಹಟ್ಟಿ ಜಿಲ್ಲಾ ಪಂಚಾಯತ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಜರುಗಿದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ ಬಾಲಚಂದ್ರ ಜಾರಕಿಹೊಳಿ ಅವರ ಜನಪರ …

Read More »

ಮೋದಿ ಭೇಟಿ ಬಿಜೆಪಿಗೆ ಅನಿವಾರ್ಯವಿರಬಹುದು. ಆದರೆ ರಾಜ್ಯದ ಜನತೆಗೆ ಹೊರೆಯಾಗಿದೆ’: ಜೆಡಿಎಸ್‌ನ ಮಹಾನಗರ ಜಿಲ್ಲಾ ಘಟಕದ ಅಧ್ಯಕ್ಷ ಗುರುರಾಜ ಹುಣಸಿಮರದ

ಧಾರವಾಡ: ‘ಐಐಟಿ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಧಾರವಾಡ ಭೇಟಿಗಾಗಿ ಜಿಲ್ಲಾಡಳಿತವು ರಾಜ್ಯ ಸರ್ಕಾರದ₹9.49ಕೋಟಿ ಖರ್ಚು ಮಾಡಿದೆ. ಚುನಾವಣೆ ಸಂದರ್ಭದಲ್ಲಿ ಮೋದಿ ಭೇಟಿ ಬಿಜೆಪಿಗೆ ಅನಿವಾರ್ಯವಿರಬಹುದು. ಆದರೆ ರಾಜ್ಯದ ಜನತೆಗೆ ಹೊರೆಯಾಗಿದೆ’ ಎಂದು ಜೆಡಿಎಸ್‌ನ ಮಹಾನಗರ ಜಿಲ್ಲಾ ಘಟಕದ ಅಧ್ಯಕ್ಷ ಗುರುರಾಜ ಹುಣಸಿಮರದ ದೂರಿದರು. ರಾಜ್ಯಕ್ಕೆ ಬರಬೇಕಾದ ಜಿಎಸ್‌ಟಿ ಹಣ ಕೊಡದ ಹಾಗೂ ಕೇಂದ್ರದ ವಿಶೇಷ ಅನುದಾನ ನೀಡದ ಪ್ರಧಾನಿ ಚುನಾವಣೆ ಸಂದರ್ಭದಲ್ಲಿ ಪದೇ ಪದೇ ಬರುತ್ತಿದ್ದಾರೆ. ರಾಜ್ಯದ …

Read More »

ಅರುಣ ಗುರೂಜೀ ಅವರ ಮಾರ್ಗದರ್ಶನದಲ್ಲಿ ಏ.೧೦ರಂದು ಸಾಯಂಕಾಲ ೫.೩೦ಕ್ಕೆ ಸಿದ್ಧ ಸಮಾಧಿ ಯೋಗ-ಎಸ್‌ಎಸ್‌ವೈ ಶಿಬಿರ

ಮೂಡಲಗಿ: ಋಷಿ ಸಂಸ್ಕೃತಿ ವಿದ್ಯಾ ಕೇಂದ್ರ ಬೆಂಗಳೂರ ಶಾಖೆ ಮೂಡಲಗಿಯ ಅರುಣ ಗುರೂಜೀ ಅವರ ಮಾರ್ಗದರ್ಶನದಲ್ಲಿ ಏ.೧೦ರಂದು ಸಾಯಂಕಾಲ ೫.೩೦ಕ್ಕೆ ಸಿದ್ಧ ಸಮಾಧಿ ಯೋಗ-ಎಸ್‌ಎಸ್‌ವೈ ಶಿಬಿರವನ್ನು ಸ್ಥಳೀಯ ಶಿವಬೋಧರಂಗ ಮಠದ ಆವರಣದಲ್ಲಿ ಏರ್ಪಡಿಸಿರುವರು. ಪ್ರಾಣಾಯಾಮ, ಧ್ಯಾನ, ಯೋಗಾಸನ, ಸೂರ್ಯ ನಮಸ್ಕಾರ, ಗಾಯತ್ರಿ ಮಹಾಮಂತ್ರೋಪದೇಶ ಇವುಗಳ ಜೋತೆಗೆ ಉದ್ವೇಗ, ಒತ್ತಡ ನಿವಾರಣೆ, ಆಹಾರ ಕ್ರಮ, ವಿವಿಧ ಕಾಯಿಲೆಗಳ ನಿವಾರಣೋಪಾಯಗಳಿಗೆ ಶಿಬಿರದಲ್ಲಿ ಹೇಳಿಕೊಡುವರು. ಶಿಬಿರದ ಬಗ್ಗೆ ಪರಿಚಯ ಕಾರ್ಯಕ್ರಮವು ಏ.೯ರಂದು ೧೧.೦೦ಕ್ಕೆ ಶ್ರೀ …

Read More »

ರಾಷ್ಟ್ರೋದ್ಧಾರಕ ಧೀಮಂತ ನಾಯಕ ಡಾ.ಬಾಬು ಜಗಜೀವನರಾಮ್- ಪ್ರೊ.ಸಂಗಮೇಶ ಗುಜಗೊಂಡ

ಮೂಡಲಗಿ: ಡಾ:ಬಾಬು ಜಗಜೀವನರಾಮ್ ಅವರು ಈ ದೇಶ ಕಂಡ ಅನುಪಮ ವ್ಯಕ್ತಿತ್ವದ ಧೀಮಂತ ನಾಯಕರು, ಸ್ವಾತಂತ್ರ್ಯ ಸೇನಾನಿಯಾಗಿ ದಲಿತ ವರ್ಗದ ಧ್ವನಿಯಾಗಿ, ಸಂಘಟಿಕರಾಗಿ, ಶ್ರೇಷ್ಠ ಸಂಸತ್ ಪಟುವಾಗಿ ಸಮರ್ಥ ಆಡಳಿತಗಾರರಾಗಿ ಅರ್ಪಣಾಭಾವದ ರಾಜಕಾರಣಿಯಾಗಿ, ವಾಗ್ಮಿಯಾಗಿ, ಸಮತವಾದಿ, ಸಮಾಜವಾದಿ ಮಿಗಿಲಾಗಿ ಮಾನವತಾವಾದಿಯಾಗಿ ಬಹುಕೃತ ಮೇರು ವ್ಯಕ್ತಿತ್ವ ಅವರದು ಎಂದು ಮೂಡಲಗಿ ಶಿಕ್ಷಣ ಸಂಸ್ಥೆಯ ಪ್ರೊ.ಸಂಗಮೇಶ ಗುಜಗೊಂಡ ಅಭಿಪ್ರಾಯ ವ್ಯಕ್ತ ಪಡಿಸಿದರು. ಪಟ್ಟಣದ ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಭಾ ಭವನದಲ್ಲಿ ತಾಲೂಕಾ ಆಡಳಿತ, …

Read More »