Breaking News

Ad9 News

ಕೌಜಲಗಿ ತಾಲ್ಲೂಕು ರಚನೆಗೆ ಮುಖ್ಯಮಂತ್ರಿಗಳಿಂದ ಸಕಾರಾತ್ಮಕ ಸ್ಪಂದನೆ- ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಗೋಕಾಕ ತಾಲೂಕಿನಲ್ಲಿರುವ ಕೌಜಲಗಿಯನ್ನು ಹೊಸ ತಾಲೂಕು ಕೇಂದ್ರವನ್ನಾಗಿ ರಚಿಸುವಂತೆ ಆಗ್ರಹಿಸಿ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಗುರುವಾರ ರಾತ್ರಿ ಬೆಂಗಳೂರಿನ ರೇಸ್‍ಕೋರ್ಸ್ ರಸ್ತೆಯಲ್ಲಿರುವ ಮುಖ್ಯಮಂತ್ರಿಗಳ ಗೃಹ ಕಛೇರಿಯಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಬಾಲಚಂದ್ರ ಜಾರಕಿಹೊಳಿ ಅವರು ಗೋಕಾಕ ತಾಲೂಕಿನ ಕೌಜಲಗಿ ಪಟ್ಟಣವು ಪ್ರಮುಖ ಹೋಬಳಿಯಾಗಿದ್ದು, ಸುತ್ತಮುತ್ತಲಿನ 50ಕ್ಕೂ ಅಧಿಕ ಗ್ರಾಮಗಳಿಗೆ …

Read More »

ನ್ಯಾಯವಾಧಿ ಲಕ್ಷ್ಮಣ ಅಡಿಹುಡಿಯವರಿಗೆ ರಾಜ್ಯ ಮಟ್ಟದ ಸ್ವಾಮಿ ವಿವೇಕಾನಂದ ಸದ್ಭಾವನಾ ಪ್ರಶಸ್ತಿ

ಮೂಡಲಗಿ: ಸ್ವಾಮಿ ವಿವೇಕಾನಂದರ ನಡೆ-ನುಡಿಗಳು ಇಂದಿನ ಯುವಕರಿಗೆ ದಾರಿ ದೀಪವಾಗಿವೆ. ಅವರ ಚಿಂತನೆಗಳನ್ನು ಮೈಗೂಡಿಸಿಕೊಂಡು ಆದರ್ಶ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಎಂದು ನ್ಯಾಯವಾಧಿ ಲಕ್ಷ್ಮಣ ಅಡಿಹುಡಿ ಯುವಕರಿಗೆ ಕಿವಿಮಾತು ಹೇಳಿದರು. ಇತ್ತಿಚ್ಚೆಗೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದಲ್ಲಿ ಜರುಗಿದ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಂಗಳೂರ, ವಿಜಯಪುರ ಜಿಲ್ಲಾ ಹಾಗೂ ತಾಲೂಕಾ ಘಟಕ ಮುದ್ದೇಬಿಹಾಳ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವಿಜಯುಪುರ ಇವುಗಳ ಸಂಯುಕ್ತ ಆಶ್ರಯದಲ್ಲಿ ಸ್ವಾಮಿ …

Read More »

ಅತ್ಯುತ್ತಮ ಸಾಧನೆಗೆ ಶ್ರೀಕಾಂತ ಕುಬಗಡ್ಡಿ ಇವರಿಗೆ ಒಲಿದು ಬಂದ ದತ್ತಿ ಪ್ರಶಸ್ತಿ

ಬೆಳಗಾವಿ: ಮಾದ್ಯಮ ಕ್ಷೇತ್ರದಲ್ಲಿ ಮಾಡಿರುವ ಸಾಧನೆಯನ್ನು ಪರಿಗಣಿಸಿ ಕಳೆದ ಎರಡು ದಶಕಗಳಿಂದ ಮಾದ್ಯಮ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ನ್ಯೂಸ್ ಪಸ್ಟ್ ಹಿರಿಯ ವರದಿಗಾರ ಶ್ರೀಕಾಂತ ಕುಬಗಡ್ಡಿ ಅವರಿಗೆ ಮಾದ್ಯಮ ಅಕಾಡಮಿಯಿಂದ ಮಾದ್ಯಮ ವಾರ್ಷಿಕ ಪ್ರಶಸ್ತಿ ಮತ್ತು ದತ್ತಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಇವರ ಆಯ್ಕೆಗೆ ರಾಜ್ಯಾದಂತ ಅಭಿನಂದನೆಗಳ ಮಹಾಪೂರ ಹರಿದು ಬಂದಿದೆ,ಈಗಾಗಲೆ ರಾಜ್ಯದ ಮುಖ್ಯಮಂತ್ರಿಗಳು, ಬೆಳಗಾವಿ ಜಿಲ್ಲಾ ಉಸ್ತುವಾರಿ ಸೇರಿದಂತೆ ನ್ಯೂಸ ಪಸ್ಟ್ ವರದಿಗಾರ ಶ್ರೀಕಾಂತ ಕುಬಗಡ್ಡಿ ಇವರಿಗೆ ಅಭಿನಂದನೆ ಸಲ್ಲಿಸಿ …

Read More »

ಧರ್ಮಟ್ಟಿ ಲಕ್ಷ್ಮೀದೇವಿ ದೇವಸ್ಥಾನವು ಸಕಲ ಭಕ್ತರ ಕೋರಿಕೆಯನ್ನು ಈಡೇರಿಸುವ ಶಕ್ತಿ ದೇವಿ: ಕೆಎಂಎಫ್ ಅಧ್ಯಕ್ಷ, ಬಾಲಚಂದ್ರ ಜಾರಕಿಹೊಳಿ

  ಧರ್ಮಟ್ಟಿ (ತಾ:ಮೂಡಲಗಿ) : ಈ ಭಾಗದಲ್ಲಿ ಧರ್ಮಟ್ಟಿ ಲಕ್ಷ್ಮೀದೇವಿ ದೇವಸ್ಥಾನವು ಸಕಲ ಭಕ್ತರ ಕೋರಿಕೆಯನ್ನು ಈಡೇರಿಸುವ ಶಕ್ತಿ ದೇವಿ ಎಂದು ಕೆಎಂಎಫ್ ಅಧ್ಯಕ್ಷ, ಮಾಜಿ ಸಚಿವ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಮೂಡಲಗಿ ತಾಲೂಕಿನ ಧರ್ಮಟ್ಟಿ ಗ್ರಾಮದ ಐತಿಹಾಸಿಕ ಲಕ್ಷ್ಮೀದೇವಿಯ ದರ್ಶನ ಪಡೆದು ಮಾತನಾಡಿದ ಅವರು, ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ಅಧ್ಯಕ್ಷರಾದಾಗಿನಿಂದ ಈ ದೇವಿಯ ದರ್ಶನ ಪಡೆಯುತ್ತ ನಾನು ಕೃತಾರ್ಥನಾಗಿದ್ದೇನೆ ಎಂದು ಅವರು ತಿಳಿಸಿದರು. …

Read More »

ವಿಧಾನ ಸಭೆಯ ಸಾರ್ವತ್ರಿಕ ಚುನಾವಣೆ ನಿಮಿತ್ಯ ಅರಭಾವಿ ಮತ ಕ್ಷೇತ್ರದಲ್ಲಿ ಚುನಾವಣಾ ಸೇಕ್ಟರ ಅಧಿಕಾರಿಗಳ ಸಭೆ

  ಮೂಡಲಗಿ: ಪಟ್ಟಣದ ತಹಶೀಲ್ದಾರ ಕಾರ್ಯಾಲಯದ ಸಭಾ ಭವನದಲ್ಲಿ ೨೦೨೩ ರ ವಿಧಾನ ಸಭೆಯ ಸಾರ್ವತ್ರಿಕ ಚುನಾವಣೆ ನಿಮಿತ್ಯ ಅರಭಾವಿ ಮತ ಕ್ಷೇತ್ರದಲ್ಲಿ ಚುನಾವಣಾ ಸೇಕ್ಟರ ಅಧಿಕಾರಿಗಳ ಸಭೆ ಬೈಲಹೊಂಗಲ ಉಪವಿಭಾಗಾಧಿಕಾರಿ ಪ್ರಭಾವತಿ ಫಕೀರಪೂರ ಅಧ್ಯಕ್ಷತೆಯಲ್ಲಿ ಜರುಗಿತು. ಉಪವಿಭಾಗಾಧಿಕಾರಿ ಪ್ರಭಾವತಿ ಫಕೀರಪೂರ ಮಾತನಾಡಿ, ಮುಂಬರುವ ವಿಧಾನ ಸಭೆ ಸಾರ್ವತ್ರಿಕ ಚುನಾವಣೆಯ ನಿಮಿತ್ಯ ಅರಭಾವಿ ಮತ ಕ್ಷೇತ್ರದಲ್ಲಿ ೨೮೧ ಮತಗಟ್ಟೆಯಲ್ಲಿ ಮೂಲಭೂತ ಸೌಕರ್ಯಗಳನ್ನು ಅರಭಾವಿ ಮತ ಕ್ಷೇತ್ರದ ಸೇಕ್ಟರ ಅಧಿಕಾರಿಗಳು ಮತಗಟ್ಟೆಗಳಿಗೆ …

Read More »

ಭಗವಂತನು ಎಲ್ಲಿಯವರೆಗೆ ಜನರ ಸೇವೆ ಮಾಡಲು ಅವಕಾಶ ಕೊಡುತ್ತಾನೋ ಅಲ್ಲಿಯವರೆಗೆ ಜನಸೇವೆಗೆ ನನ್ನ ಜೀವನವನ್ನು ಮುಡುಪಾಗಿಡುತ್ತೇನೆ :ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ: ಭಗವಂತನು ಎಲ್ಲಿಯವರೆಗೆ ಜನರ ಸೇವೆ ಮಾಡಲು ಅವಕಾಶ ಕೊಡುತ್ತಾನೋ ಅಲ್ಲಿಯವರೆಗೆ ಜನಸೇವೆಗೆ ನನ್ನ ಜೀವನವನ್ನು ಮುಡುಪಾಗಿಡುತ್ತೇನೆ. ಜನರ ಸೇವೆಯನ್ನು ಮಾಡುತ್ತಿರುವದರಿಂದ ಅವರ ಕಷ್ಟಕಾರ್ಪಣ್ಯಗಳಿಗೆ ಸ್ಪಂದನೆ ಮಾಡುತ್ತಿರುವುದು ನನಗೆ ತೃಪ್ತಿದಾಯಕವಾಗಿದೆ ಎಂದು ಕೆಎಮ್‍ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಇತ್ತಿಚೆಗೆ ತಾಲೂಕಿನ ಹೊಸಟ್ಟಿ ಗ್ರಾಮದಲ್ಲಿ ಹಣಮಂತ ದೇವರ ಕಾರ್ತಿಕೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕ್ಷೇತ್ರದ ಅಭಿವೃದ್ದಿಗಾಗಿ ಸದಾ ಬದ್ಧನಿರುವೆ. ಜೊತೆಗೆ ಜನರು ನೀಡುತ್ತಿರುವ ಪ್ರೀತಿ, ವಿಶ್ವಾಸ, …

Read More »

ಹೋಲ್ ಸೇಲ್ ಫರ್ಟಿಲೈಜರ್ಸ್ ಡೀಲರಗಳು ಕೆಲವು ರಸಗೊಬ್ಬರಗಳ ಜೊತೆಗೆ ಲಿಂಕ್‍ ರೈತರಿಗೆ ಮತ್ತಷ್ಟೋ ದರ ದುಭಾರಿ : ಲಖನ್ ಸವಸುದ್ದಿ

ಮೂಡಲಗಿ : ರಾಯಬಾಗ ತಾಲೂಕಿನ ಮಲ್ಟಿ ಸ್ಟೇಟ್ ಕೃಷ್ಣಾ ಗೋದಾವರಿ ಸೊಸಾಯಿಟಿ ಹಾಗೂ ಘಟಪ್ರಭಾ ಫರ್ಟಿಲೈಜರ್ಸ್ ಪ್ರೈ ಲಿಮಿಟೆಡ್ ಮತ್ತು ಹೋಲ್ ಸೇಲ್ ಫರ್ಟಿಲೈಜರ್ಸ್ ಡೀಲರಗಳಾದ ರಾಯಬಾಗ ತಾಲೂಕಿನ ನಂದಿಕುರಳಿ, ಹುಬ್ಬರವಾಡಿದಲ್ಲಿ ರಸಗೊಬ್ಬರಗಳನ್ನು ದಾಸ್ತಾನು ಮಾಡಿಕೊಂಡು ರೈತರ ಬಿತ್ತನೆ ವೇಳೆಯಲ್ಲಿ ರಸಗೊಬ್ಬರಗಳ ಅಭಾವ ಸೃಷ್ಠಿ ಮಾಡಿ ರೈತರಲ್ಲಿ ಗೊಂದಲ್ಲ ಸೃಷ್ಠಿಸಿ ಹೆಚ್ಚಿನ ದರದಲ್ಲಿ ಮಾರಾಟವ ದಂಧೆಯಲ್ಲಿ ಡೀಲರಗಳು ತೊಡಗಿಕೊಂಡಿದ್ದಾರೆ ಎಂದು ಕಾಂಗ್ರೇಸ್ ಮುಖಂಡ ಲಖನ್ ಸವಸುದ್ದಿ ಆರೋಪಿಸಿದರು. ಶುಕ್ರವಾರದಂದು ಪಟ್ಟಣದ …

Read More »

ನರೇಗಾ ಯೋಜನೆಯಡಿ ಮಂಜೂರಾಗಿರುವ 16 ಕೋಟಿ ರೂ. ವೆಚ್ಚದ ಕಾಮಗಾರಿಗಳನ್ನು ತ್ವರಿತವಾಗಿ ಕೈಗೊಳ್ಳುವಂತೆ : ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚಿಸಿದರು

ಮೂಡಲಗಿ: ನರೇಗಾ ಯೋಜನೆಯಡಿ ಮಂಜೂರಾಗಿರುವ 16 ಕೋಟಿ ರೂ. ವೆಚ್ಚದ ಕಾಮಗಾರಿಗಳನ್ನು ತ್ವರಿತವಾಗಿ ಕೈಗೊಳ್ಳುವಂತೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಪಟ್ಟಣದ ತಹಶೀಲ್ದಾರ ಕಛೇರಿಯ ಸಭಾ ಗೃಹದಲ್ಲಿ ಬುಧವಾರದಂದು ಜರುಗಿದ ಅರಭಾವಿ ಕ್ಷೇತ್ರದ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ಮತ್ತು ಗ್ರಾಮ ಆಡಳಿತ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಫೆಬ್ರುವರಿ ತಿಂಗಳ ಅಂತ್ಯದೊಳಗೆ ನರೇಗಾ ಯೋಜನೆಯಡಿ ತೋಟದ ರಸ್ತೆ ಕಾಮಗಾರಿಗಳನ್ನು ಪೂರ್ಣಗೊಳಿಸಲು ಸೂಚನೆ ನೀಡಿದರು. …

Read More »

ಸ್ವಂತ ಹಣದಲ್ಲಿ ಮೂಡಲಗಿ ವಲಯದ 232ಅತಿಥಿ ಶಿಕ್ಷಕರಿಗೆ 49.27 ಲಕ್ಷ ರೂಗಳನ್ನು ಗೌರವ ಸಂಭಾವನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ವಿವೇಕ ಶಾಲಾ ಕೊಠಡಿಗೆ ಗುದ್ದಲಿ ಪೂಜೆ, ಅಮೃತ ಶಾಲಾ ಕೊಠಡಿಗಳ ನವೀಕರಣ ಕಾಮಗಾರಿ ಉದ್ಘಾಟನೆ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ ಗೋಕಾಕ: ಮಕ್ಕಳ ಕಲಿಕೆಯ ಮೇಲೆ ದುಷ್ಪರಿಣಾಮ ಬೀರಬಾರದು ಎನ್ನುವ ಉದ್ದೇಶದಿಂದ ಹಾಗೂ ಮೂಡಲಗಿ ಶೈಕ್ಷಣಿಕ ವಲಯವು ಮುಂಚೂಣಿಗೆ ಬರಲು, ಶಿಕ್ಷಕರ ಲಭ್ಯತೆ ಮಾಡಿಕೊಳ್ಳಲು ವಲಯದ 232 ಸರ್ಕಾರಿ ಪ್ರಾಥಮಿಕ ಶಾಲೆಗಳ ಮಾಸಿಕ ಅತಿಥಿ ಶಿಕ್ಷಕರ ಸಂಭಾವನೆಯನ್ನು ನಾನೇ ಸ್ವತ: ನೀಡುತ್ತಿರುವುದಾಗಿ ಅರಭಾವಿ ಶಾಸಕ, ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. …

Read More »

ರಥ ಸಪ್ತಮಿಯ ಪರ್ವ ಕಾಲ

  ಮಾಘ ಮಾಸದ ಶುಕ್ಲ ಸಪ್ತಮಿ ಪರ್ವಕಾಲವು ಸೂರ್ಯ ದೇವನಿಗೆ ಅರ್ಪಿತ ರಥ ಸಪ್ತಮಿಯು ಜಗದ ಚೈತನ್ಯದ ಅಧಿಪತಿಯು ಏಕ ಚಕ್ರ ರಥಾ ರೂಡಾ ಧಿಪತಿಯು ನವಗ್ರಹದ ಅಧಿಪತಿ ಗ್ರಹ ರಾಜನು ಸೌರಮಂಡಲದ ರಾಜನು ಆಗಿರುವನು ಸಪ್ತಾಶ್ವದ ರಥದ ಸಾರ್ವಭೌಮನು ಎಕ್ಕದ ಎಲೆ, ತಿಲ ಸಮೇತ ಸ್ನಾನ ಪ್ರಿಯನೂ ಅಜ್ಞಾನವನ್ನು ತೊಡೆದು ಸುಜ್ಞಾನ ನೀಡುವನು ದಕ್ಷಿಣಾಯನ ದಿಂದ ಉತ್ತರಾ ಯಣದ ಕಡೆ ಪಯಣಿ ಸುವನು ಮಾಘ ಚಳಿ ಕಳೆದು ಬಿಸಿಲ …

Read More »