Breaking News

Ad9 News

ಏ.14ರ ವರೆಗೆ ಯಾರೂ ಮನೆಯಿಂದ ಹೊರಗಡೆ ಬರಬೇಡಿ: ಶಾಸಕ ಬಾಲಚಂದ್ರ ಜಾರಕಿಹೊಳಿ ಮನವಿ

ಗೋಕಾಕ: ನಿಮ್ಮ ಜೀವ ಉಳಿಸಿಕೊಳ್ಳಲು ಏಪ್ರೀಲ್ 14ರ ವರೆಗೆ ಮನೆಯಿಂದ ಆಚೆ ಬರಬೇಡಿ. ಮನೆಯಲ್ಲಿಯೇ ಉಳಿದುಕೊಂಡು ಕೊರೋನಾ ವೈರಸ್ ತಡೆಗಟ್ಟಲು ಸರ್ಕಾರದೊಂದಿಗೆ ಕೈ ಜೋಡಿಸಿ ಎಂದು ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಗುರುವಾರ ಸಂಜೆ ಪತ್ರಿಕಾ ಪ್ರಕಟನೆ ನೀಡಿರುವ ಅವರು, ಮಹಾಮಾರಿ ಕೊರೋನಾ ಸೋಂಕಿನಿಂದ ದೇಶವನ್ನು ರಕ್ಷಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಮಹತ್ವದ ನಿರ್ಧಾರಗಳನ್ನು ಕೈಗೊಂಡಿವೆ. ಅವುಗಳನ್ನು …

Read More »

ಕೊರೊನಾ : ಜನರ ರಕ್ಷಣೆ ಮಾಡುತ್ತಿರುವ ಪೋಲಿಸರಿಗೆ ರಕ್ಷಣೆ ಕೊಡದ ಸರಕಾರ

ವಿಶ್ವದಲ್ಲೆಡೆ ಮರಣ ಮೃದಂಗ ಭಾರಿಸುತ್ತಿರುವ ಕೊರೊನಾ ವೈರಸ್ ಹಿನ್ನೆಲೆ ರಾತ್ರಿ ಹಗಲು ಬಿಸಿಲು ಅನ್ನದೆ ತಮ್ಮ ಮನೆ ಬಿಟ್ಟು ದಿನಾಲು ಜನರನ್ನು ರಕ್ಷಣೆ ಮಾಡುತ್ತಿರುವ ಪೋಲಿಸ್ ಅಧಿಕಾರಿಗಳಿಗೆ ಯಾವದೆ ರಕ್ಷಣೆ ಕೂಡಾ ಸರಕಾರ ನೀಡಿಲ್ಲಾ. ಹೌದು ಕೊರೊನಾ ವೈರಸ್ ಬರಿ ಸಾರ್ವಜನಿಕರಿಗೆ ಮಾತ್ರ ಬರುತ್ತಾ ಜನರ ರಕ್ಷಣೆ ಮಾಡುವ ಅಧಿಕಾರಿಗಳಿಗೆ ಬರೋದಿಲ್ವ ಅವರು ಮನುಷ್ಯರು ಅಲ್ವಾ, ಪೊಲೀಸ್ ಅಧಿಕಾರಿಗಳಿಗೂ ಹೆಂಡತಿ ಮಕ್ಕಳು ತಂದೆ ತಾಯಿ ಒಂದು ಕುಟುಂಬ ಅಂತ ಇವೆ. …

Read More »

ಲಾಕ್‍ಡೌನ್ ಆದೇಶ ಪಾಲಿಸದ ಯುವಕರಿಗೆ – ಬಸ್ಕಿ ಹೊಡೆಸಿದ ಪೊಲೀಸರು !

ಲಾಕ್‍ಡೌನ್ ಆದೇಶ ಪಾಲಿಸದ ಯುವಕರಿಗೆ – ಬಸ್ಕಿ ಹೊಡೆಸಿದ ಪೊಲೀಸರು ! ಈ ಪೋಟೊ ನೋಡಿದ ತಕ್ಷಣ ಮನೆಯಲ್ಲೇ ಇರೊದು ವಾಸಿ ಅಂತಿರಾ… ಹೌದು ಸಂಕೇಶ್ವರ ನಗರದಲ್ಲಿ ಅನವಶ್ಯಕವಾಗಿ ರಸ್ತೆಗಿಳಿದು ಓಡಾಡಿದ ಯುವಕರಿಗೆ ಇಂದು ಪೋಲಿಸರು ಬಸ್ಕಿ ಹೊಡೆಯುವ ಶಿಕ್ಷೆ ನೀಡುವ ಮೂಲಕ ಪಾಠ ಕಲಿಸಿದಾರೆ.   ದೇಶಾದ್ಯಂತ ಲಾಕ್ ಡೌನ್ ಜಾರಿಯಲ್ಲಿದೆ ಆದರೂ ಸಂಕೇಶ್ವರ ನಗರದಲ್ಲಿ ಖಾಲಿಪಿಲಿ ರಸ್ತೆಗಿಳಿದು ಓಡಾಡಿದ ಯುವಕರಿಗೆ ಪೊಲೀಸರು ಬಸ್ಕಿ ಹೊಡಸಿದಾರೆ. ಕೊರೊನಾ ಸೋಂಕು …

Read More »

ಹಳ್ಳೂರ : ಕೊರೊನಾ ಭೀತಿ ಹಿನ್ನೆಲೆ ಪಿಡಿಓ ಎಚ್ ವೈ ತಾಳಿಕೋಟಿ ತಂಡ ತೆಗೆದುಕೊಂಡ ಕಟ್ಟುನಿಟ್ಟಿನ ಕ್ರಮಗಳಿಗೆ ಗ್ರಾಮಸ್ಥರು ಮೆಚ್ಚುಗೆ

ಕೊರೊನಾ ಹಿನ್ನೆಲೆ ಇಡೀ ಭಾರತ ದೇಶವೇ ಲಾಕ್ ಡೌನ್ ಆಗಿದೆ. ನಡುವೆ ಗ್ರಾಮ ಪಂಚಾಯತಿಲ್ಲಿ ಕಾರ್ಯನಿರ್ವಹಿಸುವ ಪಿಡಿಓಗಳು ಹಾಗೂ ಗ್ರಾಮ ಲೆಕ್ಕಾಧಿಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ, ಪೊಲೀಸ್ ಸಿಂಬ್ಬದಿ ತಮ್ಮದೇ ಆದ ರೀತಿಯಲ್ಲಿ ಜನರ ಆತಂಕವನ್ನು ದೂರ ಮಾಡುವುದರಲ್ಲಿ ತೊಡಗಿದ್ದಾರೆ. ಕೊರೊನಾ ಆತಂಕದ ನಡುವೆಯೂ ಜನರಿಗೆ ಸೇವೆ ನೀಡುತ್ತಿರುವ ವೈದ್ಯರು, ನರ್ಸ್ ಗಳು, ಪೊಲೀಸರು, ಮಾಧ್ಯಮದವರು, ಪೌರಕಾರ್ಮಿಕರು ಮೊದಲಾದವರಿಗೆ ಗೌರವ ಸಲ್ಲಿಸುತ್ತ ೫ ನಿಮಿಷಗಳ ಚಪ್ಪಾಳೆ ತಟ್ಟವಂತೆ ಮನವಿ …

Read More »

ದಿನದ 4 ಘಂಟೆ ಅಗತ್ಯ ವಸ್ತುಗಳು ಮತ್ತು ಕಿರಾಣಿ, ತೆರೆಯಲು ಜಿಲ್ಲಾ ಆಡಳಿತ ಅನುಮತಿ

ಮುಧೋಳ:  ದಿನದ 4 ಘಂಟೆ ಅಗತ್ಯ ವಸ್ತುಗಳು ಮತ್ತು ಕಿರಾಣಿ, ತೆರೆಯಲು ಜಿಲ್ಲಾ ಆಡಳಿತ ಅನುಮತಿ ಆಹಾರ ಅಭಾವ ತಲೆದೋರದಂತೆ ಸಕಲ ಸಿದ್ಧತೆ; ದಿನದ 4 ಗಂಟೆ ದಿನಸಿ ಅಂಗಡಿ ತೆರೆಯಲು. ಜಿಲ್ಲಾ ಆಡಳಿತ ಸೂಚಣೆ ದೇಶವನ್ನು ಏಪ್ರಿಲ್ 14ರವರೆಗೆ ಲಾಕ್​ಡೌನ್​ ಮಾಡಲಾಗಿದೆ. ಹೀಗಾಗಿ ರೈಲು, ಬಸ್ಸು ಸಂಚಾರ ಸೇರಿ ಎಲ್ಲ ವಾಹನಗಳ ಓಡಾಟವನ್ನು ರದ್ದು ಮಾಡಲಾಗಿದೆ. ದೇಶವನ್ನು ಏಕಾಏಕಿ ಬಂದ್ ಮಾಡಿರುವುದರಿಂದ ದಿನನಿತ್ಯದ ವಹಿವಾಟಿನ ಮೇಲೆ ಭಾರೀ ಪರಿಣಾಮ …

Read More »

ಪೊಲೀಸ್ ಸಿಬ್ಬಂದಿಗಳಿಗೆ ಉಪಹಾರ ನೀಡಿ ಮಾನವಿಯತೆ ಮೇರೆದ ಶಿಕ್ಷಕಿ : ಆಶ್ರುತ್

ಮೂಡಲಗಿ: ಪಟ್ಟಣದಲ್ಲಿ ಲಾಕ್‌ಡೌನ್ ಇರುವುದರಿಂದ ಪಟ್ಟಣದ ಎಲ್ಲ ಅಂಗಡಿ ಮುಗಟ್ಟುಗಳು ಬಂದ್ ಆಗಿವೆ. ಸಾರ್ವಜನಿಕರು ಹೊರಗಡೆ ಬಾರದಂತೆ ನೋಡಿಕೊಳ್ಳಲು ಪೋಲಿಸ್ ಇಲಾಖೆಯ ಸಿಂಬ್ಬಧಿಗಳು ಮಾತ್ರ ಪಟ್ಟಣ ಪ್ರಮುಖ ರಸ್ತೆಯಲ್ಲಿ ನಿಂತಿದ್ದಾರೆ. ಹೌದು ಇಂತಹ ಮಹಾಮಾರಿ ಕೊರೊನಾ ವೈರಸ್ ಬಂದಿರುವುದರಿoದ ಹಿನ್ನಲೆ ಇಡೀ ದೇಶವೇ ಬಂದ್ ಇರುವುದರಿಂದ ಪೋಲಿಸ್ ಅಧಿಕಾರಿಗಳು ಲಾಕ್‌ಡೌನ್ ಹಾಗೂ ಸರಕಾರದ ಆದೇಶದಂತೆ ಕಾರ್ಯ ನಿರ್ವಹಿಸಬೇಕಾಗುತ್ತದೆ. ಹೀಗಿರುವಾ ಬೇಸಿಗೆ ಕಾಲದಲ್ಲಿ ಸಂಪೂರ್ಣವಾಗಿ ಪಟ್ಟಣ ಬಂದ ಇರುವುದರಿಂದ ಅಧಿಕಾರಿಗಳಿಗೆ ಕಾಲದಲ್ಲಿ …

Read More »

ಕೊರೊನಾ ಭೀತಿ: ಸ್ಲಂ ಜನರಿಗೆ ವೈರಸ್ ಕುರಿತು ಮಾಹಿತಿ ನೀಡಿ ಮಾಸ್ಕ್, ಆಹಾರ ಧಾನ್ಯಗಳನ್ನು ನೀಡುತ್ತಿರುವ ಪಬ್ಲಿಕ್ ಹೀರೋ

ಬೆಳಗಾವಿ: ಕೊರೊನಾ ವೈರಸ್ ಕುರಿತು ಸಾರ್ವಜನಿಕರಿಗೆ ಜಾಗೃತಿ ಇರುತ್ತದೆ. ಆದ್ರೆ ಸ್ಲಂ ಏರಿಯಾದಲ್ಲಿ ಜೀವಿಸುವ ಜನರಿಗೆ ಮಾತ್ರ ಕೊರೊನಾ ವೈರಸ್ ಹರಡದಂತೆ ಯಾವ ಮುಂಜಾಗೃತೆ ಕ್ರಮಗಳನ್ನು ತಗೆದುಕೊಳ್ಳಬೇಕು ಅರಿವು ಇರೋದಿಲ್ಲ, ಹಾಗಾಗಿ ಗುಡಿಸಲಿನಲ್ಲಿ ವಾಸಿಸುವ ಜನರಿಗೆ ಮಹಾಮಾರಿ ಕೊರೊನಾ ಸೋಂಕಿನ ಕುರಿತು ವಿಶ್ವಮಾನವ ಹಕ್ಕುಗಳ ಆಯೋಗ ಮಾಹಿತಿ ನೀಡಿ ಮಾಸ್ಕ್, ಸ್ಯಾನಿಟೈಸರ್ಸ್, ಆಹಾರ ಧಾನ್ಯ ಮತ್ತು ತರಕಾರಿ ವಿತರಿಸುವ ಮೂಲಕ ವಿಶ್ವಮಾನವ ಹಕ್ಕುಗಳ ಆಯೋಗ ಮಾನವೀಯತೆ ಮೆರೆದಿದೆ. ಹೌದು ವಿಶ್ವದೆಲ್ಲೆಡೆ …

Read More »

ಗ್ರಾಮದ ಸಾರ್ವಜನಿಕರಿಗೆ ಸೂಚನೆ, ದಿನಸಿ ಅಂಗಡಿಗೆ ಬೆಳಗ್ಗೆ 8 ರಿಂದ 10 ಗಂಟೆಯವರೆಗೂ ಮಾತ್ರ ಅವಕಾಶ್ಯ

ಹಳ್ಳೂರ : ಗ್ರಾಮದಲ್ಲಿ ಕೊರೊನಾ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಇಂದು ಸಾರ್ವಜನಿಕರ ಸಭೆ ಆಯೋಜಿಸಲಾಗಿತ್ತು. ಗ್ರಾಪಂ ಪಿಡಿಒ ಮಾತನಾಡಿ, ಗ್ರಾಮದ ಜನರ ಹಿತಕ್ಕಾಗಿ ಅಂಗಡಿ ಮುಗ್ಗಟ್ಟುಗಳನ್ನು ಮುಚ್ಚಬೇಕು, ಜನರು ಅನಾವಶ್ಯಕವಾಗಿ ಹೊರಗಡೆ ಬರಬೇಡಿ ಎಂದು ಮನವಿ ಮಾಡಿಕೊಂಡರು. ಪೋಲಿಸ್ ಇಲಾಖೆಯ ಸಿಬ್ಬಂಧಿ ಎನ್ ಎಸ್ ವಡೇಯರ್ ಮಾತನಾಡಿ, ಸರಕಾರ ಯಾವ ರೀತಿಯಾಗಿ ಕ್ರಮಕೈಗೊಳ್ಳತ್ತದೆ ಅದೇ ರೀತಿಯಾಗಿ ನಾವು ಕೆಲಸ ಮಾಡಬೇಕಾಗುತ್ತದೆ ಆದರಿಂದ ಗ್ರಾಮದ ಸಾರ್ವಜನಿಕರು ನಮ್ಮ ಜೊತೆ ನೀವು …

Read More »

ಅತಿ ಶೀಘ್ರ ಚಿಕ್ಕೋಡಿಯಲ್ಲಿ ಕೊರೋನಾ ಟೆಸ್ಟ್ ಲ್ಯಾಬ್: ಸಚಿವೆ ಶಶಿಕಲಾ ಜೊಲ್ಲೆ

ಚಿಕ್ಕೋಡಿ : ಲೋಕೊಪಯೋಗಿ ಇಲಾಖೆ ಕಚೇರಿ ಸಭಾಗಂಣದಲ್ಲಿ ನಡೆದ ಸಭೆ, ಕೊರೋನಾ ಸೋಂಕು ತಡೆಗೆ ಕೈಗೊಳ್ಳಬೇಕಾದ ಮುಂಜಾಗ್ರತೆ ಕ್ರಮಗಳ ಕುರಿತು ಚರ್ಚಿಸಲು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯ ಅಧಿಕಾರಿಗಳ ಜೊತೆ ಬುಧವಾರ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಅಧಿಕಾರಿಗಳಿಂದ ಸಲಹೆ ಪಡೆದ ಸಚಿವೆ ಶಶಿಕಲಾ ಜೊಲ್ಲೆ ಅವರು, ಕೊರೋನಾ ಸೋಂಕು ತಡೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು …

Read More »

ನಡುವೆ ಅಂತರವಿರಲಿ‌’ ಪುರಸಭೆಯವರ ಮನವಿ: ಎಲ್ಲರೂ ಇದನ್ನೇ ಫಾಲೋ ಮಾಡಿ !

ಮಾರುಕಟ್ಟೆಯಲ್ಲಿ ಜನರು ಹೆಚ್ಚಾದ್ರೆ ಕೊರೊನಾ ವೈರಸ್​ ಹರಡುವ ಸಂಭವ ಇರುತ್ತದೆ. ಹೀಗಾಗಿ ಸದ್ಯ ಜನರು ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸಂಕೇಶ್ವರ ಪುರಸಭೆಯವರು ತರಕಾರಿ, ಕಿರಾಣಿ ಅಂಗಡಿಗಳ ಮುಂದೆ ಜನರು ಸರದಿ ಸಾಲಿನಲ್ಲಿ ನಿಲ್ಲಲು ನಿರ್ದಿಷ್ಟ ಅಂತರದಲ್ಲಿ ಮಾರ್ಕ್ ಮಾಡಿ ಅಂತರ ಕಾಯ್ದುಕೊಳ್ಳಲು ಪ್ಲಾನ್ ಮಾಡಿದಾರೆ. ಕೊರೊನಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಎಪ್ರಿಲ್14 ವರೆಗೆ ಸರ್ಕಾರ ದೇಶದಾದ್ಯಂತ ಲಾಕ್​ಡೌನ್ ಘೋಷಿಸಿದೆ ಆದ್ರೆ ದಿನ ಬಳಕೆ ವಸ್ತುಗಳನ್ನ ಖರೀದಿಸಲು ಜನರು ಅಂಗಡಿಗಳಿಗೆ ತೆರಳಲೇಬೇಕಾದ …

Read More »