Breaking News

Ad9 News

ಸಂಪೂರ್ಣ ಸ್ತಬ್ಧವಾದ ಮುಧೋಳ್

  ಮುಧೋಳ್ : ಯುಗಾದಿ ಹಬ್ಬದ ಆಚರಣೆ ಒಂವದಡೆ ಆದರೆ. ಮತ್ತೊಂದೆಡೆ ನೋವೆಲ್ ಕೊರೊನ ವೈರಸ್ ದಿನೆ ದಿನೆ ಹೆಚ್ಚುತಿದ್ದು ಜನರಲ್ಲಿ ಮತಷ್ಟು ಆತಂಕ ಮೂಡಿಸಿದೆ. ನಿನ್ನೆ ಅಷ್ಟೇ ಪ್ರಧಾನಿ ಮೋದಿ ಅವರ ಹೇಳಿದ ಹಾಗೆ 21 ದಿನಗಳ ಕಾಲ ದೇಶವೇಲ್ಲ ಲಾಕ್ ಡೌನ್ ಆಗಿದ್ದೂ. ಕೊರೊನ ವೈರಸ್ ಹರಡುವಿಕೆಯ ಹಿನ್ನೆಲೆಯಲ್ಲಿ ದೇಶವೆ ಪ್ರಧಾನಿ ಅವರ 21 ದಿನಗಳ ಕಪ್ಯೂ೯ ಜಾರಿಯಲ್ಲಿರುತ್ತದೆ. ಮೆಡಿಕಲ್, ಬಿಟ್ಟರೆ ಯಾವ ಅಂಗಡಿ ಮುಂಗಟ್ಟುಗಳು ತೆರೆದಿಲ್ಲ

Read More »

ದೇಶದಲ್ಲಿ 21 ದಿನ ಕೊರೋನಾ ಕರ್ಫ್ಯೂ: ಇಂದಿನಿಂದ ಏನಿರುತ್ತೆ? ಏನಿರಲ್ಲ?

ಕೊರೋನಾ ವೈರಸ್​​​ ನಿಯಂತ್ರಣಕ್ಕೆ 15 ಸಾವಿರ ಕೋಟಿ ವಿಶೇಷ ಪ್ಯಾಕೇಜ್​​ ಘೋಷಿಸಿದ ಪ್ರಧಾನಿ ಮೋದಿ ಇಡೀ ದೇಶವೇ ನಿಮ್ಮನ್ನು ಕೊರೋನಾ ವೈರಸ್​ನಿಂದ ಬಚಾವ್​ ಮಾಡಲು ಕೆಲಸ ಮಾಡುತ್ತಿದೆ. ಪೊಲೀಸರು, ವೈದ್ಯಕೀಯ ಸಿಬ್ಬಂದಿ, ಆರೋಗ್ಯ ಇಲಾಖೆ ಸಿಬ್ಬಂದಿಗಳು ನಿಮಗಾಗಿ ಕೆಲಸ ಮಾಡುತ್ತಿದ್ಧಾರೆ. ಖಾಸಗಿ ಸಂಸ್ಥೆಗಳು ದೇಶದ ಜನರ ನೆರವಿಗಾಗಿ ಧಾವಿಸಿರುವುದಕ್ಕೆ ಸಂತೋಷವಾಗಿದೆ. ವೈದ್ಯರ ಸಲಹೆಯಿಲ್ಲದೆಯೇ ಯಾವುದೇ ರೀತಿಯ ಔಷಧಗಳನ್ನು ಸೇವಿಸಬೇಡಿ ಎಂದು ಜನತೆಯಲ್ಲಿ ಪ್ರಧಾನಿ ಮನವಿ ಮಾಡಿದ್ದಾರೆ. ಏನಿರುತ್ತೇ? ಪಡಿತರ ಅಂಗಡಿ, …

Read More »

ಮೂಡಲಗಿ : ಪಿ ಎಸ್ ಐ ಮಲ್ಲಿಕಾರ್ಜುನ ಸಿಂಧೂರ್ ನೇತೃತ್ವದ ತಂಡದಿಂದ ಮಂಗಳವಾರ ಮೂಡಲಗಿ ಪಟ್ಟಣ ಸ್ತಬ್ಧ

ವಿಶ್ವದೆಲ್ಲಡೆ ಮರಣ ಮೃದಂಗ ಭಾರಿಸುತ್ತಿರುವ ಕೊರೊನಾ ವೈರಸ್ ಸೋಂಕನ್ನು ಹಿಮ್ಮೆಟ್ಟಿಸಲು ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ದಿಟ್ಟ ಕ್ರಮಗಳನ್ನು ಕೈಗೊಂಡಿದೆ, ಇಡಿ ದೇಶವೇ ಲಾಕಡೌನ್ ಮಾಡುವ ಮೂಲಕ ಜನರ ಸಂಚಾರವನ್ನು ನಿರ್ಬಂದಿಸಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸೂಚಿಸಿದೆ. ಆದರೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಮೂಡಲಗಿ ನಗರ ಹಾಗೂ ಕೆಲ ಪ್ರದೇಶದಲ್ಲಿ ಎಂದಿನಂತೆ ವ್ಯಾಪಾರ ಮಾಡಲು ಮುಂದಾದ ವ್ಯಾಪರಸ್ಥರನ್ನು ಪೋಲಿಸರು ತರಾಟೆಗೆ ತೆಗೆದುಕೊಂಡು ರಸ್ತೆ ಮೇಲೆ ಗಾಡಿ ರೈಡ …

Read More »

ಇನ್ನು 21 ದಿನ ಸಂಪೂರ್ಣ ಭಾರತ ಲಾಕ್ ಡೌನ್ -ಮೋದಿ ಘೋಷಣೆ

ನವದೆಹಲಿ: ಇನ್ನು 21 ದಿನ ಸಂಪೂರ್ಣ ಭಾರತ ಲಾಕ್ ಡೌನ್ ಆಗಲಿದೆ. ಏ.15ರ ವರೆಗೆ ಯಾರೂ ಮನೆಯಿಂದ ಹೊರಗೆ ಬರಬೇಡಿ. 21 ದಿನ ನೀವು ಮನೆಯಲ್ಲಿರದಿದ್ದಲ್ಲಿ ನಿಮ್ಮ ಕುಟುಂಬ 21 ವರ್ಷ ಹಿಂದಕ್ಕೆ ಹೋಗಲಿದೆ -ಪ್ರಧಾನ ನರೇಂದ್ರ ಮೋದಿ ರಾಷ್ಟ್ರದ ಜನರಿಗೆ ಮಾಡಿದ ಮನವಿ ಮತ್ತು ಎಚ್ಚರಿಕೆ. ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡುತ್ತಿರುವ ಮೋದಿ, ಜನರಲ್ಲಿ ಕೈ ಮುುಗಿದು ಮನವಿ ಮತ್ತು ಎಚ್ಚರಿಕೆಯ ಸಂದೇಶ ನೀಡಿದರು. ಕೊರೋನಾದಿಂದ ವಿಶ್ವದಲ್ಲಿ ಉಂಟಾಗಿರುವ ಪರಿಸ್ಥಿತಿಯನ್ನು …

Read More »

ಹಳ್ಳೂರ : ಕೊರೊನಾ ಬಗ್ಗೆ ಮುಂಜಾಗೃತ ಕ್ರಮಗಳ ಬಗ್ಗೆ ಯೂಟ್ಯೂಬ್ ನೇರಪ್ರಸಾರ ಕಾರ್ಯಕ್ರಮ

ಕೊರೊನಾ ವೈರಾಣು ಸೋಂಕು ಹರಡದಂತೆ ಮುಂಜಾಗ್ರತೆಯ ಕ್ರಮಗಳ ಬಗ್ಗೆ ಇಂದು ಸಂಜೆ 4ಗಂಟೆಗೆ ಯೌಟ್ಯೂಬ್ ನೇರ ಪ್ರಸಾರ ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಸಾರ್ವಜನಿಕರ ಆರೋಗ್ಯ ಕಾಪಾಡುವ ಹಿತದೃಷ್ಟಿಯಿಂದ ಆಶಾ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಯಾವ ಕ್ರಮಗಳನ್ನು ಕೈಗೊಂಡು ತಮ್ಮ ವ್ಯಾಪ್ತಿಗೆ ಬರುವ ಜನರಿಗೆ ಈ ವೈರಸ್ ಹರಡುವ ಮುಂಚಿತವಾಗಿ ಏನೆಲ್ಲ ಕ್ರಮಗಳನ್ನು ತೆಗೆದುಕೊಳ್ಳಬೇಕೆಂಬ ಮಾಹಿತಿ ಸಲುವಾಗಿ ಇಂದು ಗ್ರಾಮ ಗ್ರಾಮ ಪಂಚಾಯತಿಯಲ್ಲಿ ಯುಟ್ಯೂಬ್ ನೇರಪ್ರಸಾರ ಕಾರ್ಯಕ್ರಮವನ್ನು …

Read More »

ಕೊರೊನಾ ವೈರಸ್ ಭೀತಿ: ಸೋಂಕುನಿವಾರಕ ಸಿಂಪಡಣೆಗೆ ಚಾಲನೆ

ಕೊರೊನಾ ವೈರಾಣು ಸೋಂಕು ಹರಡದಂತೆ ಮುಂಜಾಗ್ರತೆಯ ಕ್ರಮವಾಗಿ ಹಾಗೂ ಸಾರ್ವಜನಿಕರ ಆರೋಗ್ಯ ಕಾಪಾಡುವ ಹಿತದೃಷ್ಟಿಯಿಂದ ಸಂಕೇಶ್ವರ ಪುರಸಭೆಯವರು ನಗರದ ಎಲ್ಲೆಡೆ ಸೋಂಕುನಿವಾರಕ ಸಿಂಪಡಿಸುವ ಕಾರ್ಯಕ್ಕೆ ಚಾಲನೆ ನೀಡಿದಾರೆ. ನಗರದ ಎಲ್ಲೆಡೆ ಸೋಂಕು ನಿವಾರಕ ಪೊಗಿಂಗ್ ಹಾಗೂ ಕೆಮಿಕಲ್ ಸಿಂಪಡನೆ ಮಾಡಲಿದಾರೆ. ಗಲ್ಲಿಗಳಲ್ಲಿ ಹಾಗೂ ಮುಖ್ಯ ರಸ್ತೆಗಳು, ಒಳ ರಸ್ತೆಗಳು, ಚರಂಡಿಗಳು,ಬಸ್‌ ನಿಲ್ದಾಣ,ಸೇರಿದಂತೆ ಎಲ್ಲ ಸಾರ್ವಜನಿಕ ಪ್ರದೇಶಗಳಲ್ಲೂ ಸೋಂಕು ನಿವಾರಕ ಸಿಂಪಡಣೆ ಮಾಡಲಾಗುವುದು. ಪುರಸಭೆಯ ಮುಖ್ಯಾಧಿಕಾರಿ ಜಗದೀಶ್ ಈಟಿ ಅವರ ನೇತೃತ್ವದಲ್ಲಿ …

Read More »

ಕೊರೊನಾನೇ ದೂರಾಗಿಲ್ಲ ಈಗ ಚೀನಾದಲ್ಲಿ ಮತ್ತೊಂದು ಹುಟ್ಟಿದೆ ಹೊಸ ವೈರಸ್

ಕೊರೊನಾ ಆಯ್ತು ಈಗ ಹ್ಯಾಂಟಾ ಕಾಟ ಕೊರೊನಾ ಹೊಡೆತದ ಮಧ್ಯಯೇ ಚೀನಾದಲ್ಲಿ ಹೊಸ ವೈರಸ್ ಪತ್ತೆಯಾಗಿದೆ ಚೀನಾದ ಹೊಸ ವೈರಸ್ ಗೆ ಯುನ್ನಾನ್ ಪ್ರಾಂತ್ಯದಲ್ಲಿ ಒಬ್ಬ ವ್ಯಕ್ತಿ ಬಲಿ ಆಗಿದ್ದಾನೆ 32 ಜನರಲ್ಲಿ ಕಾಣಿಸಿಕೊಂಡಿದೆ ಹ್ಯಾಂಟಾ ವೈರಸ್. ಕೊರೊನಾ ರೀತಿ ಹ್ಯಾಂಟಾ ವೈರಸ್ ಕೂಡಾ ಜಗತ್ತನ್ನು ಕಾಡುತ್ತಾ? ಹ್ಯಾಂಟಾ ವೈರಸ್ ಲಕ್ಷಣಗಳು ಬಲು ಭಯಾನಕವಾಗಿವೆ ಹ್ಯಾಂಟಾ ವೈರಸ್ ಬಂದರೆ 101ಡಿಗ್ರಿವರೆಗೆ ಜ್ವರ ಬರುತ್ತವೆ, ಜ್ವರ ಬಂದು ತೀವ್ರಗೊಂಡು ಮೈಮೇಲೆ ಗುಳ್ಳೆ …

Read More »

ಸರಕಾರಿ ಆದೇಶ ಮೀರಿದ ಸಹಕಾರಿ ಸಂಘಗಳು

  ಮೂಡಲಗಿ – ದೇಶಾದ್ಯಂತ ಕರೋನ ಅಟ್ಟಹಾಸ ಮುಂದುವರೆದಿದೆ ಮೂಡಲಗಿ ನಗರದಲ್ಲಿ ಸಂಪೂರ್ಣ ಬಂದ್ ಮಾಡಿ ಸೆಕ್ಷನ್ 144 ಜಾರಿ ಮಾಡಲಾಗಿದೆ . ಪೊಲೀಸ ಇಲಾಖೆ ಮತ್ತು ತಂಡದಿಂದ ಕಟ್ಟುನಿಟ್ಟಾಗಿ ಪಾಲನೆ ಮಾಡುತ್ತಿದೆ. ಆರಕ್ಷಕರ ಕಾರ್ಯ ನಿಜವಾಗಲೂ ಶ್ಲಾಘನೀಯ. ಆದರೆ ನಗರದಲ್ಲಿರುವ ಸುಮಾರು 80 ರಷ್ಟು. ಮತ್ತು ೨೦೦೦ ಸಾವಿರಕ್ಕಿಂತ ಹೆಚ್ಚು ಜನ ಕಾರ್ಯನಿರ್ವಹಸುತಿದ್ದರೆ, ಖಾಸಗಿ ಬ್ಯಾಂಕಗಳು ಮತ್ತು ಸೊಸೈಟಿಗಳು ಅರೆ ಸರಕಾರಿಯತರ ಬ್ಯಾಂಕಗಳು ಎಂದಿನಂತೆ ಕಾರ್ಯ ನಿರ್ವಹಿಸುತ್ತಿವೆ. ಸರಕಾರದ …

Read More »

ಮಹಾರಾಷ್ಟ್ರ ಮೂಲಕ ಪ್ರವೇಶಿಸುವ ಪ್ರಯಾಣಿಕರಿಗೆ ಗಡಿ ಭಾಗದಲ್ಲಿ : ಸ್ಕ್ಯಾನಿಂಗ್ ತಪಾಸಣೆ

ಕೊರೊನಾ ವೈರಸ್ ಎಂಬ ಕ್ರೂರಿ ಕಾಯಿಲೆಗೆ ಇಡೀ ಜಗತ್ತೆ ಬೆಚ್ಚಿಬಿದ್ದಿದೆ. ಸರಕಾರಗಳು ಸಾರ್ವಜನಿಕರ ಆರೋಗ್ಯದ ಕಡೆ ಹೆಚ್ಚಿನ ನಿಗಾ ಇಡುತ್ತಿದೆ. ಆದ್ದರಿಂದ ಮಹಾರಾಷ್ಟ್ರದಿಂದ ಆಗಮಿಸುವ ಪ್ರಯಾಣಿಕರಿಗೆ ಗಡಿಭಾಗದಲ್ಲಿ ಚೆಕ್ ಪೋಸ್ಟ್ ಮೂಲಕ ಥರ್ಮಲ್ ಸ್ಕ್ರೀನಿಂಗ್ ತಪಾಸಣೆ ಮಾಡುವುದರ ಮೂಲಕ ಸಂಕೇಶ್ವರ ನಗರದಲ್ಲಿ ಪ್ರವೇಶ ನೀಡುತ್ತಿದ್ದಾರೆ. ರಾಜ್ಯದ ಗಡಿಭಾಗವಾಗಿರುವ ಮಹಾರಾಷ್ಟ್ರದ ಗಡಿಂಗ್ಲಜ್ ದಿಂದ ಬರುವವರನ್ನು ನಿಲ್ಲಿಸಿ ಚೆಕ್ ಪೋಸ್ಟ್ ಮೂಲಕ ಆರೋಗ್ಯ ಇಲಾಖೆ ಮತ್ತು ಪೋಲಿಸ್ ಇಲಾಖೆಯ ಸಿಬ್ಬಂದಿಯವರು ಪ್ರಯಾಣಿಕರನ್ನು ತಡೆದು …

Read More »

ಶ್ರೀಗಂಧ ಕಟ್ಟಿಗೆ ತುಂಡು ಕಡಿಯುತ್ತಿರುವ ವ್ಯಕ್ತಿಗಳು ಪೋಲಿಸರ ಬಲೆಗೆ

  ಮೂಡಲಗಿ : ತಾಲೂಕಿನ ಮೂನ್ಯಾಳ ಗ್ರಾಮದ ಹಳ್ಳದ ದಂಡೆಯ ಮೇಲೆ ಇರುವ ಶ್ರೀಗಂಧದ ಕಟ್ಟಿಗೆ ತುಂಡುಗಳನ್ನು ಕಡಿಯುತ್ತಿರುವ ಖಚಿತ ಮಾಹಿತಿ ಮೇರಿಗೆ ಮೂಡಲಗಿ ಪಿಎಸ್‌ಐ ಎಮ್.ಎನ್ ಸಿಂಧೂರ, ಸಿಬ್ಬಂಧಿಗಳಾದ ಆರ್. ಎಸ್ ಪೂಜೇರಿ, ಐ.ಎ ಸೌದಾಗರ, ಎಲ್.ಪಿ ಹಂಪಿಹೋಳಿ, ಡಿ.ಜಿ ಕೋಣ್ಣೂರ, ಬಿ.ಆರ್ ಪಾಟೀಲ್, ಜಿ.ಎನ್ ಕಾಗವಾಡ, ಎಸ್.ಜಿ ಮಜ್ಜಿನಕೋಪ ಆಧಿಕಾರಿಗಳು ದಾಳಿ ನಡೆಸಿ ರಾಯಬಾಗ ತಾಲೂಕಿನ ಮೂಗಳಖೋಡ ಗ್ರಾಮದ ಗೋಪಾಲ ನಾಮದೇವ ಕದಮ(50), ಮಚ್ಚೇಂದ್ರ ದತ್ತು ಕದಮ(55), …

Read More »