Breaking News

Ad9 News

ಮಹಾರಾಷ್ಟ್ರ ಮೂಲಕ ಪ್ರವೇಶಿಸುವ ಪ್ರಯಾಣಿಕರಿಗೆ ಗಡಿ ಭಾಗದಲ್ಲಿ : ಸ್ಕ್ಯಾನಿಂಗ್ ತಪಾಸಣೆ

ಕೊರೊನಾ ವೈರಸ್ ಎಂಬ ಕ್ರೂರಿ ಕಾಯಿಲೆಗೆ ಇಡೀ ಜಗತ್ತೆ ಬೆಚ್ಚಿಬಿದ್ದಿದೆ. ಸರಕಾರಗಳು ಸಾರ್ವಜನಿಕರ ಆರೋಗ್ಯದ ಕಡೆ ಹೆಚ್ಚಿನ ನಿಗಾ ಇಡುತ್ತಿದೆ. ಆದ್ದರಿಂದ ಮಹಾರಾಷ್ಟ್ರದಿಂದ ಆಗಮಿಸುವ ಪ್ರಯಾಣಿಕರಿಗೆ ಗಡಿಭಾಗದಲ್ಲಿ ಚೆಕ್ ಪೋಸ್ಟ್ ಮೂಲಕ ಥರ್ಮಲ್ ಸ್ಕ್ರೀನಿಂಗ್ ತಪಾಸಣೆ ಮಾಡುವುದರ ಮೂಲಕ ಸಂಕೇಶ್ವರ ನಗರದಲ್ಲಿ ಪ್ರವೇಶ ನೀಡುತ್ತಿದ್ದಾರೆ. ರಾಜ್ಯದ ಗಡಿಭಾಗವಾಗಿರುವ ಮಹಾರಾಷ್ಟ್ರದ ಗಡಿಂಗ್ಲಜ್ ದಿಂದ ಬರುವವರನ್ನು ನಿಲ್ಲಿಸಿ ಚೆಕ್ ಪೋಸ್ಟ್ ಮೂಲಕ ಆರೋಗ್ಯ ಇಲಾಖೆ ಮತ್ತು ಪೋಲಿಸ್ ಇಲಾಖೆಯ ಸಿಬ್ಬಂದಿಯವರು ಪ್ರಯಾಣಿಕರನ್ನು ತಡೆದು …

Read More »

ಶ್ರೀಗಂಧ ಕಟ್ಟಿಗೆ ತುಂಡು ಕಡಿಯುತ್ತಿರುವ ವ್ಯಕ್ತಿಗಳು ಪೋಲಿಸರ ಬಲೆಗೆ

  ಮೂಡಲಗಿ : ತಾಲೂಕಿನ ಮೂನ್ಯಾಳ ಗ್ರಾಮದ ಹಳ್ಳದ ದಂಡೆಯ ಮೇಲೆ ಇರುವ ಶ್ರೀಗಂಧದ ಕಟ್ಟಿಗೆ ತುಂಡುಗಳನ್ನು ಕಡಿಯುತ್ತಿರುವ ಖಚಿತ ಮಾಹಿತಿ ಮೇರಿಗೆ ಮೂಡಲಗಿ ಪಿಎಸ್‌ಐ ಎಮ್.ಎನ್ ಸಿಂಧೂರ, ಸಿಬ್ಬಂಧಿಗಳಾದ ಆರ್. ಎಸ್ ಪೂಜೇರಿ, ಐ.ಎ ಸೌದಾಗರ, ಎಲ್.ಪಿ ಹಂಪಿಹೋಳಿ, ಡಿ.ಜಿ ಕೋಣ್ಣೂರ, ಬಿ.ಆರ್ ಪಾಟೀಲ್, ಜಿ.ಎನ್ ಕಾಗವಾಡ, ಎಸ್.ಜಿ ಮಜ್ಜಿನಕೋಪ ಆಧಿಕಾರಿಗಳು ದಾಳಿ ನಡೆಸಿ ರಾಯಬಾಗ ತಾಲೂಕಿನ ಮೂಗಳಖೋಡ ಗ್ರಾಮದ ಗೋಪಾಲ ನಾಮದೇವ ಕದಮ(50), ಮಚ್ಚೇಂದ್ರ ದತ್ತು ಕದಮ(55), …

Read More »

ಲಾಕ್ ಡೌನ್ ಉಲ್ಲಂಘನೆ: ಭರ್ಜರಿ ಸಾಗಿದ ಕೊಣ್ಣೂರ ಸಂತೆ

ಕೊಣ್ಣೂರ: ಕೊರೋನಾ ಕಂಪನಕ್ಕೆ ಜಿಲ್ಲೆಯ ಬಹುತೇಕ ಸಂತೆ ಮಾರುಕಟ್ಟೆ ರದ್ದುಗೊಳಿಸಿಲಾಗಿದೆ, ರಾಜ್ಯದ ಸರಕಾರ ಕೊರೋನಾ ಭೀತಿಯಿಂದ ಬೆಳಗಾವಿಗೂ ಲಾಕ್ ಡೌನ್ ಎಲ್ಲವನ್ನು ಸಂಪೂರ್ಣವಾಗಿ ಉಲ್ಲಂಘಿಸಿ ಕೊಣ್ಣೂರನ ಸಂತೆಯಲ್ಲಿ ಜನಜಾತ್ರೆ ಹಬ್ಬಿಕೊಂಡಿದೆ. ಜಿಲ್ಲಾಧಿಕಾರಿಗಳ ಆದೇಶ‌ಕ್ಕೆ ಮಣ್ಣಿಯದ ನಾಗರಿಕರು ಕೊರೋನಾ ಭಯವಿಲ್ಲದೆ ಬೃಹತ್ತಾಗಿ ಸಂತೆ ಖರೀದಿಯಲ್ಲಿ ವ್ಯಾಪಾರಿ, ಗ್ರಾಹಕರು ‌ಮಗ್ನರಾಗಿದ್ದಾರೆ ಆಶ್ಚರ್ಯಕರ ಸಂಗತಿ ಉದ್ಭವಾಗಿದೆ. ಜಿಲ್ಲೆಯ ಗೋಕಾಕ ತಾಲೂಕಿನ ಕೊಣ್ಣೂರ ಪಟ್ಟಣದಲ್ಲಿ ಸರಕಾರದ ಆದೇಶ ಅಲ್ಲಗೆಳಲಾಗಿದೆ. ಈ ಮಾರುಕಟ್ಟೆ ಜನಸಂದಣಿಯಿಂದ ವ್ಯಾಪಕ ಚರ್ಚೆಯಾಗಿದ್ದು …

Read More »

ಶ್ರೀಶೈಲ ಕ್ಷೇತ್ರಕ್ಕೆ ಸಮಾನವಾದ ಕ್ಷೇತ್ರ ಇನ್ನೊಂದಿ

ಶ್ರೀಶೈಲ 23 : ಶ್ರೀಶೈಲ ಕ್ಷೇತ್ರಕ್ಕೆ ಸಮಾನವಾದ ಕ್ಷೇತ್ರ ಇನ್ನೊಂದಿಲ್ಲ. ಹಿಂದೂ ಧರ್ಮಭೂಮಿಯ ನಾಬಿಯ ಸ್ಥಳವಿದು ಹಾಗೂ ದೇಹದ ಮಧ್ಯ ಭಾಗವಿದ್ದಂತೆ. ಪುಣ್ಯ ಕ್ಷೇತ್ರಕ್ಕೆ ಪ್ರಾಚಿನ ಕಾಲದಿಂದಲು ಮಲ್ಲಿಕಾರ್ಜುನ ಹಾಗೂ ಬ್ರಹ್ಮರಾಂಬಾ ದೇವಿಯ ದರ್ಶನಕ್ಕೆ ಬರುವುದು ಆಚರಣೆಯಲ್ಲಿ ಸಾಗಿ ಬಂದಿದೆ ಎಂದು ಶ್ರೀಶೈಲ ಪೀಠದ ಜಗದ್ಗುರುಗಳಾದ ಡಾ|| ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಶ್ರೀಗಳು ಹೇಳಿದರು. ಅವರು ಶ್ರೀಶೈಲದ ಅಡಕೇಶ್ವರದಲ್ಲಿ ಬಂಡಿಗಣ ಯ ದಾನೇಶ್ವರ ಶ್ರೀಗಳ 8 ದಿನಗಳ ಕಾಲ ನಿರಂತರ …

Read More »

ಭೂಲೋಕದಲ್ಲಿ ಕೈಲಾಸವೆನಿಸಿರುವ ಶ್ರೀಶೈಲವು ಧಾರ್ಮಿಕ ಪುಣ್ಯ ಕ್ಷೇತ್ರವಾಗಿದೆ

ಬಂಡಿಗಣ 23:ಭೂಲೋಕದಲ್ಲಿ ಕೈಲಾಸವೆನಿಸಿರುವ ಶ್ರೀಶೈಲವು ಧಾರ್ಮಿಕ ಪುಣ್ಯ ಕ್ಷೇತ್ರವಾಗಿದೆ. ಮಲ್ಲಿಕಾರ್ಜುನ, ಭ್ರಮರಾಂಬಾ ದೇವಿಯ ದರ್ಶನಕ್ಕೆ ಭಕ್ತಿ ಬಾವದಿಂದ ಬಂದರೆ ಸಕಲ ಸೌಬಾಗ್ಯಗಳು ದೊರೆತು ಮನಸ್ಸಿಗೆ ಶಾಂತಿ ನೆಮ್ಮದಿ ಸಿಗುವದು ಎಂದು ಬಂಡಿಗಣ ಯ ಚಕ್ರವರ್ತಿ ದಾನೇಶ್ವರ ಶ್ರೀಗಳು ಹೇಳಿದರು. ಅವರು ಶ್ರೀಶೈಲದ ಅಡಕೇಶ್ವರ ದಲ್ಲಿ ಬಂಡಿಗಣ ಮಠದಿಂದ 8 ದಿನಗಳ ಕಾಲ ನಿರಂತರ ಸರ್ವ ಭಕ್ತಾದಿಗಳಿಗೆ ಅನ್ನದಾಸೋಹ ಏರ್ಪಡಿಸಿ ಭಕ್ತರನ್ನು ಉದ್ದೇಶಿಸಿ ಮಾತನಾಡಿ ಕಾಕವಿದ್ಯೆಯವರ ಸಂಘ, ಸುಳ್ಳು ತುಡುಗ ಬಿಟ್ಟು …

Read More »

ಅಥಣಿಯಲ್ಲಿ ಜನತಾ ಕರ್ಪ್ಯೂಗೆ ಭಾರಿ ಬೆಂಬಲ

ಅಥಣಿ: ಜಾಗತಿಕ ಮಹಾಮಾರಿ ಕೊರೊನಾ ವೈರಸ್ ತಡೆಯಲು ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ್ದ ಜನತಾ ಕರ್ಪ್ಯೂ ಅಥಣಿ ಪಟ್ಟಣದಲ್ಲಿ ಯಶಸ್ವಿ ಆಗಿದೆ. ಬೆಳಗಿನ ಆರುಗಂಟೆ ಇಂದಲೇ ರಸ್ತೆಗಳಲ್ಲಿ ವಾಹನ ಸಂಚಾರ ಇಲ್ಲದೆ ರಸ್ತೆಗಳು ಖಾಲಿ ಖಾಲಿ ಆಗಿದ್ದರೆ ಅಥಣಿ ಪಟ್ಟಣದ ಶಿವಯೋಗಿ ನಗರ,ವಿದ್ಯಾನಗರ,ಶಾಂತಿನಗರ,ಶಂಕರ ನಗರ ಮತ್ತು ನಿಂಬಾಳ್ಕರ ಪ್ಲಾಟ್ ಸೇರಿದಂತೆ ಬಹುತೇಕ ಅಥಣಿ ಪಟ್ಟಣದ ಎಲ್ಲ ವಾರ್ಡಗಳು ಜನಸಂಚಾರವಿಲ್ಲದೆ ಬಣಗುಡುತ್ತಿದ್ದವು.ಸುತ್ತಲಿನ ಇಪ್ಪತ್ತಕ್ಕೂ ಹೆಚ್ಚು ಹಳ್ಳಿಗಳಿಗೆ ಕೇಂದ್ರ ಬಿಂದುವಾದ ಅಥಣಿ …

Read More »

ಮುಗಳಖೋಡ : ಶ್ರೀ ಯಲ್ಲಾಲಿಂಗೇಶ್ವರ ಬೃಹನ್‌ಮಠದಲ್ಲಿ ಶ್ರೀ ಸಿದ್ದಲಿಂಗೇಶ್ವರ ಜಾತ್ರಾ ಮಹೋತ್ಸವದ ರದ್ದು

ಮುಗಳಖೋಡ: ಪಟ್ಟಣದಲ್ಲಿ ಪ್ರದಾನಿ ನರೇಂದ್ರ ಮೋದಿ ಅವರು ಕರೆ ನೀಡಿರುವ ಹಿನ್ನೆಲೆಯಲ್ಲಿ ಮುಂಜಾನೆ ೭ರಿಂದ ಜನತಾ ಕರ್ಫ್ಯೂ ದಿನ ಭಾನುವಾರ ಎಲ್ಲಾ ರಸ್ತೆಗಳು ಖಾಲಿ ಇರುವುದು ಕಂಡು ಬಂತು. ರಸ್ತೆಯ ಅಕ್ಕಪಕ್ಕದಲ್ಲಿ ಇರುವ ಎಲ್ಲಾ ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡಲಾಗಿತ್ತು. ಮತ್ತು ಸುತ್ತಮುತ್ತಲಿನ ಖಣದಾಳ, ಸಸಾಲಟ್ಟಿ, ಹಿಡಕಲ್ ಗ್ರಾಮಗಳು ಹಾಗೂ ನೀರಲಖೋಡಿಯಲ್ಲಿ ಕೂಡಾ ಸಂಪೂರ್ಣ ಬಂದ್ ಇದ್ದವು. ಎಪ್ರೀಲ್ ೧ ರಿಂದ ೩ರ ರವರೆಗೆ ಶ್ರೀ ಯಲ್ಲಾಲಿಂಗೇಶ್ವರ ಬೃಹನ್‌ಮಠದಲ್ಲಿ ಶ್ರೀ …

Read More »

ಸೋಮವಾರ ನಡೆಯಬೇಕಿದ್ದ ಪಿಯುಸಿ ಪರೀಕ್ಷೆ ಮುಂದಕ್ಕೆ ಹೋಗಿದೆ.

ಸೋಮವಾರ ನಡೆಯಬೇಕಿದ್ದ ಪಿಯುಸಿ ಪರೀಕ್ಷೆ ಮುಂದಕ್ಕೆ ಹೋಗಿದೆ. ಸೋಮವಾರ ಅಂತಿಮ ಪರೀಕ್ಷೆ (ಇಂಗ್ಲೀಷ್) ನಡೆಯಬೇಕಿತ್ತು. ಆದರೆ ಕೊರೋನಾ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸಾರಿಗೆ ಸಂಚಾರ ಬಂದ್ ಮಾಡಲಾಗಿದೆ. 9 ಜಿಲ್ಲೆಗಳಲ್ಲಿ ಲಾಕ್ ಡೌನ್ ಘೋಷಿಸಲಾಗಿದೆ. ಇದರಿಂದಾಗಿ ಪರೀಕ್ಷೆಗೆ ಹಾಜರಾಗಲು ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿತ್ತು. ಈ ಹಿನ್ನೆಲೆಯಲ್ಲಿ ಇದೀಗ ಪರೀಕ್ಷೆ ಮುಂದೂಡಿ ಸರಕಾರ ಆದೇಶ ಹೊರಡಿಸಿದೆ. ಮುಂದಿನ ದಿನಾಂಕ ಮಾರ್ಚ್ 31ರ ನಂತರ ಘೋಷಣೆಯಾಗಲಿದೆ. ಎಂದು ಚಿಕ್ಕೋಡಿಯ ಪದವಿ ಪೂರ್ವ ಶಿಕ್ಷಣ ಇಲಾಖೆಯ …

Read More »

ಸಣ್ಣಪುಟ್ಟ ರೋಗ ಇದ್ದರೆ ನೋಡಲ್ಲ! ಸೀರಿಯಸ್ ಇದ್ದರೆ ಮಾತ್ರ ಚಿಕಿತ್ಸೆ

ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಅರಕೇರ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆಗಾಗಿ ಬರುವ ರೋಗಿಗಳಿಗೆ ಸಣ್ಣಪುಟ್ಟ ಇದ್ದರೆ ನೋಡುವುದಿಲ್ಲವಂತೆ ಸೀರಿಯಸ್ ರೋಗಿಗಳಿಗೆ ಬಹಳ ತೊಂದರೆ ಇದ್ದರೆ ಮಾತ್ರ ಚಿಕಿತ್ಸೆಯನ್ನು ನೀಡುತ್ತಾರೆಂದು ಅಲ್ಲಿನ ಸಿಬ್ಬಂದಿ ವರ್ಗದವರು ಹೇಳುತ್ತಾರೆ. ಹಾಗಾದರೆ ಇವರಿಗೆ ಸಿರೀಯಸ ಪೇಷಂಟ್ ಯಾವ ರೀತಿಯಾಗಿ ಬರಬೇಕು.ಸಣ್ಣ ಪುಟ್ಟ ಇರುವ ಪೇಷಂಟ್ ಯಾವ ರೀತಿಯಾಗಿ ಬರಬೇಕು ಎಂದು ಆಲೋಚಿಸಿಬೇಕಾದ ವಿಷಯ, ಈಗಿನ ಒಂದು ಭಯದ ವಾತಾವರಣದಲ್ಲಿ ಸಣ್ಣ ಪುಟ್ಟ ರೋಗಗಳಿಂದ …

Read More »

ಗೋಕಾಕ :ಕರೋನಾ ವೈರಸ್ ತಡೆಗಟ್ಟುವ ಹಿನ್ನೆಲೆಯಲ್ಲಿ ಪ್ರದಾನ ಮಂತ್ರಿಯವರು ಕರೆ ನೀಡಿದ ಜನತಾ ಕರ್ಪ್ಯೂಗೆ ಜನರಿಂದ ಅಭೂತ ಪೂರ್ವ ಬೆಂಬಲ ವ್ಯಕ್ತವಾಗಿದೆ

ಗೋಕಾಕ :ಕರೋನಾ ವೈರಸ್ ತಡೆಗಟ್ಟುವ ಹಿನ್ನೆಲೆಯಲ್ಲಿ ಪ್ರದಾನ ಮಂತ್ರಿಯವರು ಕರೆ ನೀಡಿದ ಜನತಾ ಕರ್ಪ್ಯೂಗೆ ಜನರಿಂದ ಅಭೂತ ಪೂರ್ವ ಬೆಂಬಲ ವ್ಯಕ್ತವಾಗಿದ. ಬೆಳಗಾವಿ ಜಿಲ್ಲೆಯ ಗೋಕಾಕ ಸೇರಿದಂತೆ ಘಟಪ್ರಭಾ,ಕೊಣ್ಣೂರ ಪಟ್ಟಣ ಸಂಪೂರ್ಣ ಬಂದ ಮಾಡಿ ಬೆಂಬಲ ವ್ಯಕ್ತ ಪಡಿಸಿದರು. ತಮ್ಮಗೆ ಬೇಕಾಗಿರುವ ಅಗತ್ಯ ಸಾಮಗ್ರಿಗಳನ್ನು ನಿನ್ನೆ ತೆಗೆದುಕೊಂಡು ಮನೆಯಿಂದ ಹೊರಗಡೆ ಬರದೆ ಕರ್ಪ್ಯೂಗೆ ಬೆಂಬಲ ಸೂಚಿಸಿ ಗೋಕಾಕ ತಾಲೂಕಿನ‌ ಜನತೆ ಪ್ರದಾನ ಮಂತ್ರಿ ತೆಗೆದುಕೊಂಡ ನಿರ್ಣಯವನ್ನು ಮನಪೂರ್ವಕವಾಗಿ ಸ್ವಾಗತಿಸಿದ್ದಾರೆ. ಘಟಪ್ರಭಾ, …

Read More »