Breaking News

Ad9 News

ಕೃಷ್ಣಪ್ಪ ಸೋನವಾಲಕರ 76 ನೇ ಜನ್ಮದಿನಾಚರಣೆ ಪ್ರಯುಕ್ತ 7 ನೇ ಬೃಹತ್ ಐಚ್ಚಿಕ ರಕ್ತದಾನ ಶಿಬಿರವು ಫೆ.10 ರಂದು

ಮೂಡಲಗಿ: ಸ್ಥಳೀಯ ಕೆ.ಎಚ್ ಸೋನವಾಲಕರ ಪ್ರತಿಷ್ಠಾನ, ಲಕ್ಷ್ಮೀ ಶಿಕ್ಷಣ ಸಂಸ್ಥೆ, ಮೂಡಲಗಿ ಸ್ಪೋಟ್ಸ್ ಅಸೋಶಿಯನ್, ಸಮುದಾಯ ಆರೋಗ್ಯ ಕೇಂದ್ರ, ಎಮ್.ಇ.ಎಸ್ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಯುವ ರೆಡ್ ಕ್ರಾಸ್ ಘಟಕ, ಶ್ರೀ ಶ್ರೀಪಾದಬೋಧ ಸರಕಾರಿ ಪ್ರಥಮ ದರ್ಜೆ ಕಾಲೇಜು, ಬೆಳಗಾವಿಯ ಬಿಐಎಮ್.ಎಸ್ ಬ್ಲಡ್ ಬ್ಯಾಂಕ್, ಕರುನಾಡು ಸೈನಿಕ ತರಭೇತಿ ಕೇಂದ್ರಗಳ ಸಂಯುಕ್ತಾಶ್ರಯದಲ್ಲಿ ಕೃಷ್ಣಪ್ಪ ಸೋನವಾಲಕರ 76 ನೇ ಜನ್ಮದಿನಾಚರಣೆ ಪ್ರಯುಕ್ತ 7 ನೇ ಬೃಹತ್ ಐಚ್ಚಿಕ ರಕ್ತದಾನ ಶಿಬಿರವು …

Read More »

ಮೂಡಲಗಿ: ನೂತನ ಮೂಡಲಗಿ ತಾಲ್ಲೂಕು ಪಂಚಾಯಿತಿಗೆ ಪ್ರಭಾರ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಗೋಕಾಕ ತಾಲ್ಲೂಕಿನ ಪಂಚಾಯತ ಇಒ ಬಸವರಾಜ ಹೆಗ್ಗನಾಯಕ

  ಮೂಡಲಗಿ: ನೂತನ ಮೂಡಲಗಿ ತಾಲ್ಲೂಕು ಪಂಚಾಯಿತಿಗೆ ಪ್ರಭಾರ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಗೋಕಾಕ ತಾಲ್ಲೂಕಿನ ಪಂಚಾಯತ ಇಒ ಬಸವರಾಜ ಹೆಗ್ಗನಾಯಕ ಅವರಿಗೆ ಆಡಳಿತ ಪ್ರಭಾರ ನೀಡಿ ಬೆಳಗಾವಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ರಾಜೇಂದ್ರ ಕೆ.ವಿ ಅಧಿಕೃತ ಜ್ಞಾಪನ ಹೊರಡಿಸಿದ್ದಾರೆ. ಬೆಳಗಾವಿ ಜಿಲ್ಲೆಯ ರಚಿಸಿರುವ ಹೊಸ ತಾಲ್ಲೂಕು ಪಂಚಾಯತಿಗೆ ಬೇಕಾಗುವ ಅಗತ್ಯ ಖಜಾನೆ-2 ಗೆ ಸಂಬಂಧಪಟ್ಟಂತೆ ಡಿಡಿಒ ಕೋಡ್ ಇತ್ಯಾದಿ ಆಡಳಿತಾತ್ಮಕ ಕಾರ್ಯಗಳನ್ನು ಮಾಡುವದು. ಹೆಚ್ಚುವರಿ ಪ್ರಭಾರ …

Read More »

ಮೂಡಲಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ. ಎನ್ ಎಸ್ ಎಸ್ ಘಟಕವು ಗುರ್ಲಾಪುರ ಗ್ರಾಮದಲ್ಲಿ

ಮೂಡಲಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ. ಎನ್ ಎಸ್ ಎಸ್ ಘಟಕವು ಗುರ್ಲಾಪುರ ಗ್ರಾಮದಲ್ಲಿ ಶ್ರಮದಾನ ಮಾಡುತ್ತಿದು ಶಾಲಾ ಕೊಟ್ಟಡಿ, ಹಿಂದೂ ರುದ್ರ ಭೂಮಿ ಹೀಗೆ ಅನೇಕ ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛಗೋಳಿಸಿ ಅಲ್ಲಿ ಗಿಡಗಳನ್ನು ಹಚ್ಚುವ ಕೆಲಸ ಮಾಡಿದರು. ಸಾಯಂಕಾಲ ನಡೆದ ಕಾರ್ಯಕ್ರಮದಲ್ಲಿ. ಎನ್ ಎಸ್ ಎಸ್ ಶಿಬಿರಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಪಿ ಎಸ್ ಆಯ್ ಶ್ರೀ ಮಲಿಕಾಜು೯ನ ಸಿಂಧೂರ್ ಅವರು ರಸ್ತೆ ನಿಯಮಗಳು, ವಾಹನ ಪರವಾನಿಗೆ, ಹಾಗೂ ಕಾನೂನು …

Read More »

ಭೈರನಟ್ಟಿಯ ರಾಮಲಿಂಗೇಶ್ವರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ಮೂಡಲಗಿ

ಮೂಡಲಗಿ: ಭೈರನಟ್ಟಿಯ ರಾಮಲಿಂಗೇಶ್ವರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಪ್ರಥಮ ಶಾಖೆಯು ಮೂಡಲಗಿಯಲ್ಲಿ ಫೆ. ಶುಕ್ರವಾರ 7 ರಂದು ಮದ್ಯಾಹ್ನ 12-15 ಕ್ಕೆ ಲಕ್ಷ್ಮೀನಗರದ ಸರಕಾರಿ ಆಸ್ಪತ್ರೆ ಹತ್ತಿರ ಕುರಿಬಾಗಿ(ಸನದಿ) ಕಾಂಪ್ಲೆಕ್ಸ್‍ನಲ್ಲಿ ಪ್ರಾರಂಭೋತ್ಸವ ಜರುಗಲಿದೆ ಎಂದು ಪ್ರಕಟನೆಯಲ್ಲಿ ಪ್ರಧಾನ ಬ್ಯಾಂಕ ಅಧ್ಯಕ್ಷ ಗಿರೆಪ್ಪ ಈರಡ್ಡಿ ತಿಳಿಸಿದ್ದಾರೆ. ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯವನ್ನು ಸ್ಥಳೀಯ ಸಿದ್ಧ ಸಂಸ್ಥಾನ ಮಠದ ಪೀಠಾಧಿಕಾರಿ ಶ್ರೀ ಶ್ರೀಪಾದಬೋಧ ಮಹಾಸ್ವಾಮೀಜಿ, ಸುಣಧೋಳಿ ಜಡಿಸಿದ್ದೇಶ್ವರ ಮಠದ ಅಭಿನವ ಶಿವಾನಂದ ಮಹಾಸ್ವಾಮಿಜಿ …

Read More »

ಜಿಲ್ಲಾ ಆದರ್ಶ ಶಿಕ್ಷಕಿ, ನೆಷನ್ ಬಿಲ್ಡರ್ ಅವಾರ್ಡ್, ಇನ್ನರ ವಿಲ್ ಸಂಸ್ಥೆಯಿಂದ ಆದರ್ಶ ಶಿಕ್ಷಕಿ ಪ್ರಶಸ್ತಿ

ಮೂಡಲಗಿ:ದೊಡ್ಡಬಳ್ಳಾಪೂರದ ಭಗತಸಿಂಗ ಮೈದಾನದಲ್ಲಿ ಜರುಗಿದ ರಾಜ್ಯಮಟ್ಟದ ರಾಷ್ಟ್ರೀಯ ಭಾವೈಕ್ಯತಾ ಮಕ್ಕಳ ಮೇಳದಲ್ಲಿ ಬೆಂಗಳೂರಿನ ಭಾರತ ಸೇವಾದಳದ ವತಿಯಿಂದ ಬಸಮ್ಮ ಸವಸುದ್ದಿಯವರಿಗೆ ರಾಜ್ಯದ ಅತ್ಯುತ್ತಮ ಶಾಖಾ ನಾಯಕಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಸಮೀಪದ ಲೋಳಸುರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದೈಹಿಕ ಶಿಕ್ಷಕಿಯಾಗಿ ಬಸಮ್ಮ ಸವಸುದ್ದಿ ಕಾರ್ಯನಿರ್ವಹಿಸುತ್ತಿದ್ದಾರೆ. 1998 ರಿಂದ ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮ, ರಾಷ್ಟ್ರ ಭಕ್ತಿ, ರಾಷ್ಟ್ರೀಯ ಭಾವೈಕ್ಯತೆ ಸೇರಿದಂತೆ ಮುಂತಾದ ಸದ್ಗುಣಗಳನ್ನು ಮೂಡಿಸಿರುತ್ತಾರೆ. 23 ವರ್ಷಗಳ ತಮ್ಮ ಸೇವಾವಧಿಯಲ್ಲಿ ತಾಲೂಕು …

Read More »

ಮೂಡಲಗಿ ಪಿಕೆಪಿಎಸ್ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಅವಿರೋದ ಆಯ್ಕೆ

ಮೂಡಲಗಿ ಪಿಕೆಪಿಎಸ್ ಅಧ್ಯಕ್ಷರಾಗಿ ತಿಪ್ಪಣ್ಣಾ ಶಿವಬಸು ಕುರುಬಗಟ್ಟಿ ಉಪಾಧ್ಯಕ್ಷರಾಗಿ ರವೀಂದ್ರ ದಾವೀದಪ್ಪ ಸಣ್ಣಕ್ಕಿ ಅವಿರೋದವಾಗಿ ಆಯ್ಕೆಯಾಗಿದ್ದಾರೆ. ಆಯ್ಕೆ ಮಾಡಿದ ಕೆಎಂಎಫ್ ಅಧ್ಯಕ್ಷರಾದ ಶ್ರೀ ಬಾಲಚಂದ್ರ ಲ ಜಾರಕಿಹೊಳಿ ಹಾಗೂ ಎಲ್ಲ ಪಿಕೆಪಿಎಸ್ ಸದಸ್ಯರಿಗೂ ಮೂಡಲಗಿಯ ಎಲ್ಲ ಗುರುಹಿರಿಯರಿಗೂ ಅನಂತ ಧನ್ಯವಾದಗಳನ್ನು ತಿಳಿಸಿದರು.

Read More »

ತಾಲೂಕಿನ ಎಲ್ಲ ಸರಕಾರಿ ಪ್ರೌಢ ಶಾಲೆಗಳಿಗೆ ತಾಲೂಕಿನ ವಿವಿಧ ಇಲಾಖೆಗಳ ಮುಖ್ಯಸ್ಥರಿಗೆ ತಾಲೂಕು ಅಧಿಕಾರಿಗಳ ನಡೆ-ಪ್ರೌಢ ಶಾಲೆಗಳ ಕಡೆ ಎಂಬ ವಿನೂತನ ಕಾರ್ಯಕ್ರಮಕ್ಕೆ ಶಿಕ್ಷಣ ಇಲಾಖೆಗೆ ಸಹಾಯಕವಾಗುವದು

ಮೂಡಲಗಿ: ತಾಲೂಕಿನ ಎಲ್ಲ ಸರಕಾರಿ ಪ್ರೌಢ ಶಾಲೆಗಳಿಗೆ ತಾಲೂಕಿನ ವಿವಿಧ ಇಲಾಖೆಗಳ ಮುಖ್ಯಸ್ಥರಿಗೆ ತಾಲೂಕು ಅಧಿಕಾರಿಗಳ ನಡೆ-ಪ್ರೌಢ ಶಾಲೆಗಳ ಕಡೆ ಎಂಬ ವಿನೂತನ ಕಾರ್ಯಕ್ರಮಕ್ಕೆ ಶಿಕ್ಷಣ ಇಲಾಖೆಗೆ ಸಹಾಯಕವಾಗುವದು. ಈ ನಿಟ್ಟಿನಲ್ಲಿ ತಾಲೂಕಿನ ವಿವಿಧ ಇಲಾಖೆಗಳ ಮುಖ್ಯಸ್ಥರನ್ನು ನಿಯೋಜಿಸಿ ಗೋಕಾಕ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಹೆಗ್ಗನಾಯಕ ಸಂದರ್ಶನ ನೀಡುವ ಮೂಲಕ ಚಾಲನೆ ನೀಡಿದರು. ತಾಲೂಕಿನಲ್ಲಿ ಬರುವ ಸರಕಾರಿ ಪ್ರೌಢ ಶಾಲೆಗಳಿಗೆ ಬಿಡುವಿನ ಸಮಯದಲ್ಲಿ ಸಂದರ್ಶನ ನೀಡಿ ವಿದ್ಯಾರ್ಥಿಗಳಿಗೆ ಪರೀಕ್ಷಾ …

Read More »

ಗೋಕಾಕ ತಾಲೂಕಿನ ತಳಕಟನಾಳ ಗ್ರಾಮದಲ್ಲಿ ಶ್ರೀ ಮಡಿವಾಳ ಮಾಚಯ್ಯ ಜಯಂತಿ ಅತೀ ಅದ್ದೂರಿಯಿಂದ ಆಚರಣೆ.

ಗೋಕಾಕ ತಾಲೂಕಿನ ತಳಕಟನಾಳ ಗ್ರಾಮದಲ್ಲಿ ಶ್ರೀ ಮಡಿವಾಳ ಮಾಚಯ್ಯ ಜಯಂತಿ ಅತೀ ಅದ್ದೂರಿಯಿಂದ ಆಚರಣೆ. ಹನ್ನೆರಡನೆಯ ಶತಮಾನದಶರಣ ಚಳುವಳಿ ಎಂದರೆ ಬಸವಣ್ಣನವರ ನೇತೃತ್ವದಲ್ಲಿ ಕೆಳವರ್ಗದವರ ಉದ್ಧಾರಕ್ಕಾಗಿ ಕೆಳವರ್ಗದವರೇ ಕೈಗೊಂಡ ಜಾಗೃತಿ ಹೋರಾಟ. ಡಾ.ಎಲ್. ಬಸವರಾಜು ಅವರು ನಿರ್ವಚಿಸಿರುವಂತೆ ಕ್ರಿ.ಶ. 1160 ರ ಸುಮಾರಿಗೆ ಕರ್ನಾಟಕದಲ್ಲಿ ಸಂಭವಿಸಿದ ಈ ವರ್ಗ ಹಾಗೂ ಜಾತಿ ವಿಮೋಚನಾ ಹೋರಾಟವೆಂದರೆ ಅದು ಫ್ರೆಂಚ್ ಕ್ರಾಂತಿ (1789)ಗೆ ಕಮ್ಯೂನಿಸ್ಟ್ ಕ್ರಾಂತಿ (1917) ಗೆ ಹಾಗೂ ಭಾರತದ ಸ್ವಾತಂತ್ರ್ಯ …

Read More »

ಫೆಬ್ರುವರಿ 1 ರಿಂದ ಜಾರಿಗೆ ಬರುವಂತೆ ನಂದಿನಿ ಹಾಲು ಹಾಗೂ ಮೊಸರಿನ ಬೆಲೆಯನ್ನು ತಲಾ 2 ರೂ.ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷರು ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ

ಬೆಂಗಳೂರು : ಫೆಬ್ರುವರಿ 1 ರಿಂದ ಜಾರಿಗೆ ಬರುವಂತೆ ನಂದಿನಿ ಹಾಲು ಹಾಗೂ ಮೊಸರಿನ ಬೆಲೆಯನ್ನು ತಲಾ 2 ರೂ.ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷಷರುರ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೂರು ವರ್ಷಗಳಿಂದ ನಮ್ಮ ನಂದಿನಿ ಹಾಲು ಹಾಗೂ ಮೊಸರಿನ ಬೆಲೆ ಏರಿಕೆ ಮಾಡಿಲ್ಲ. ರಾಜ್ಯದ ಎಲ್ಲ ಒಕ್ಕೂಟಗಳಿಂದ ಬಂದ ಒಕ್ಕೋರಲಿನಿಯ ಬೇಡಿಕೆಯನ್ವಯ ಈ ದರಗಳಲ್ಲಿ ಏರಿಕೆ ಮಾಡಲು ನಿರ್ಧರಿಸಲಾಗಿದೆ ಎಂದು …

Read More »

ಶ್ರೀ ಮಂಜುನಾಥ ಶಿಕ್ಷಣ ಸಂಸ್ಥೆ ಮೂಡಲಗಿ ವಾರ್ಷಿಕ ಸ್ನೇಹ ಸಮ್ಮೇಳನ 2019-20

ಮೂಡಲಗಿ: ದೇಶ ನಮ್ಮಗೆ ಏನು ಕೋಟಿದ್ದೆ ಎಂಬ ಭಾವ ತೋರೆದು ದೇಶಕ್ಕಾಗಿ ನಾನೇನು ಮಾಡಿದ್ದೇನೆ, ದೇಶ ನನಗಾಗಿ ಅಲ್ಲ ನಾನು ದೇಶಕ್ಕಾಗಿ ಎಂದು ಮಂಜುನಾಥ ಶಿಕ್ಷಣ ಸಂಸ್ಥೆಯು ಕಾರ್ಯ ನಿರ್ವಹಿಸುತ್ತಿರುವುದು ಶ್ಲಾಘನೀಯ ಎಂದು ಮೂಡಲಗಿ ಶಿಕ್ಷಣ ಸಂಸ್ಥೇಯ ಅಧ್ಯಕ್ಷರಾದ ವಿಜಯ ಸೊನವಾಲ್ಕರ ಹೇಳಿದರು. ಮಂಜುನಾಥ ಸೈನಿಕ ತರಬೇತಿ ಕೇಂದ್ರ ಮತ್ತು ಎಲ್.ವಾಯ್.ಅಡಿಹುಡಿ ಶಾಲೆ ಹಾಗೂ ಮಂಜುನಾಥ ಮೋಟಾರ ಡ್ರೈವ್ಹಿಂಗ್ ಸ್ಕೂಲ್ ಇವುಗಳ 16 ನೇ ವಾರ್ಷಿಕೋತ್ಸವದಲ್ಲಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ, …

Read More »