Breaking News

Ad9 News

ರಸ್ತೆ ಅಪಘಾತ: ಮಹಿಳೆ ಸಾವು, 23 ಜನರಿಗೆ ಗಾಯ

ರಸ್ತೆ ಅಪಘಾತ: ಮಹಿಳೆ ಸಾವು, 23 ಜನರಿಗೆ ಗಾಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಎರಡು ವಾಹನಗಳ ಮಧ್ಯೆ ಡಿಕ್ಕಿ ಸಂಭವಿಸಿ ಮಹಿಳೆಯೊಬ್ಬರು ಮೃತಪಟ್ಟಿದ್ದು, 23 ಜನ ಗಾಯಗೊಂಡರುವ ಘಟನೆ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸಮೀಪದ ಹೊನ್ನಿಹಳ್ಳಿ ಕ್ರಾಸ್ ಬಳಿ ನಡೆದಿದೆ. ಹುಕ್ಕೇರಿ ತಾಲೂಕಿನ ಹೊನುರ ಗ್ರಾಮದ ಮಾಯವ್ವಾ ಬಸವಣ್ಣಿ ರಕ್ಷಿ (60) ಮೃತ ಮಹಿಳೆ. ಜೋತ್ತೆಪ್ಪಾ ಸತ್ತೆಪ್ಪಾ ಗೊನಿ (46) ವಿಠ್ಠಲ ಕಲ್ಲಪ್ಪಾ ಗೊನಿ(42)ಗೌರವ್ವಾ ವೀರಗೊಂಡಾ ಬಡಾಯಿ(45)ಮಾರುತಿ ಬಾಬು ಗೊನಿ …

Read More »

ನಿಲಯಾರ್ಥಿಗಳಿಗೆ ಸಿಗುವ ಸೌಲಭ್ಯಗಳನ್ನು ಪ್ರಾಮಾಣಿಕವಾಗಿ ಮುಟ್ಟಿಸುವ ಕಾರ್ಯ ನಮ್ಮದಾಗಿದೆ,

ಅಥಣಿ: ನಿಲಯಾರ್ಥಿಗಳಿಗೆ ಸಿಗುವ ಸೌಲಭ್ಯಗಳನ್ನು ಪ್ರಾಮಾಣಿಕವಾಗಿ ಮುಟ್ಟಿಸುವ ಕಾರ್ಯ ನಮ್ಮದಾಗಿದೆ, ಅದರ ಸದುಪಯೋಗಮಾಡಿಕೊಂಡು ಉನ್ನತ ವ್ಯಾಸಂಗಹೊಂದಿ ಜೀವನ ಪಾವನ ಮಾಡಿಕೋಳ್ಳುವ ಕಾರ್ಯ ನಿಲಯಾರ್ಥಿಗಳ ಮೇಲಿದೆ ಎಂದು ಮೇಲ್ವಿಚಾರಕಿ ಪಿ ಎಸ್ ಮಲಗೌಡರ ಹೇಳಿದರು. ಅವರು ನಗರದಲ್ಲಿ ಜರುಗಿದ ಪಾಲಕರ ಸಭೆಯಲ್ಲಿ ಮಾತನಾಡಿ, ಸಾಮಾಜಿಕ ನೆಲೆ ಗಟ್ಟಿನಲ್ಲಿ ಬದುಕ ಬೇಕಾಗಿದೆ, ಸ್ಪರ್ಧಾತ್ಮಕ ಯುಗದಲ್ಲಿ ತಮ್ಮ ಮಕ್ಕಳು ಯಶಸ್ಸು ಸಾಧಿಸಬೇಕಾದರೆ ನಿರಂತರ ಪ್ರಯತ್ನ ಹಾಗೂ ಮಾರ್ಗದರ್ಶನದ ಅವಶ್ಯಕತೆ ಇದೆ. ಸರಕಾರ ಕೊಟ್ಟಿರುವ ಸೌಲಭ್ಯಗಳನ್ನು …

Read More »

ಅಥಣಿ: ಸ್ವಾತಂತ್ರ್ಯ ನಮಗೆ ಸಿಕ್ಕ ಹಕ್ಕು ಅದನ್ನು ಯಶಸ್ವಿಯಾಗಿ ಪ್ರತಿಯೊಬ್ಬರು ಅನ್ವಿಸಿಕೊಳ್ಳಿ

ಅಥಣಿ: ಸ್ವಾತಂತ್ರ್ಯ ನಮಗೆ ಸಿಕ್ಕ ಹಕ್ಕು ಅದನ್ನು ಯಶಸ್ವಿಯಾಗಿ ಪ್ರತಿಯೊಬ್ಬರು ಅನ್ವಿಸಿಕೊಳ್ಳಿ, ಸ್ವಾತಂತ್ರ್ಯದಲ್ಲಿ ಸಂವಿದಾನವಿದೆ ಅದನ್ನಗೌರವಿಸಬೇಕು ಎಂದು ನಿಲಯ ಮೇಲ್ವಿಚಾರಕಿ ಪಿ ಎಸ್ ಮಲಗೌಡರ ಹೇಳಿದರು. ನಗರದಲ್ಲ್ಲಿ ಜರುಗಿದ ಗಣರಾಜ್ಯೋತ್ಸವ ನಿಮಿತ್ಯ ಮೇಟ್ರಿಕ್ ನಂತರ ಬಾಲಕಿಯರ ವಸತಿ ನಿಲಯದಲ್ಲಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಮಾತನಾಡಿ, ನಿಲಯಾರ್ಥಿಗಳ ಸಾಧನೆ ಸದಾ ಶ್ರೀ ರಕ್ಷೆ ನಮಗೆ. ಪ್ರತಿಯೊಬ್ಬ ವಿಧ್ಯಾರ್ಥಿನಿಯು ಸ್ಪರ್ಧಾತ್ಮಕತೆ ಕಡೆ ಗಮನ ಹರಿಸಿದರೆ ಸಾಕು ಸರಕಾರದ ಮಹತ್ವಾಕಾತ್ವಾಕ್ಷೆ ಯೋಜನೆ ಇಡೆರುವದು. ಸಂವಿದಾನದಲ್ಲಿ ನಮಗೆ …

Read More »

ಸೋನವಾಲ್ಕರ ಹಾಗೂ ಪಿರೋಜಿ ಮತ್ತು ಪಾಟೀಲ್ ಮತ್ತು ನಿಡಗುಂದಿ ಅವರ ಬನ ಮೇಲುಗೈ

*ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಅವಿರೋಧ ಆಯ್ಕೆ* ಮೂಡಲಗಿ 25 ಜನವರಿ ಇಲ್ಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಅವಿರೋಧ ಆಯ್ಕೆ ನಡೆಯಿತು. ಚುನಾವಣೆಯಲ್ಲಿ ಸಾಲಗಾರರು 11 ಕ್ಷೇತ್ರ ಮತ್ತು ಬಿನ್ ಸಾಲಗಾರರ 1 ಕ್ಷೇತ್ರಗಳಲ್ಲಿ ಬೆಂಬಲಿತ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾದರು. *ಆಯ್ಕೆಯಾದವರು* : *ಸಾಲಗಾರರ ಕ್ಷೇತ್ರದಿಂದ* 1}ತಿಪ್ಪಣ್ಣಾ ಶಿವಬಸಪ್ಪಾ ಕುರುಬಗಟ್ಟಿ, 2} ಪ್ರಶಾಂತ ಬಸಪ್ರುಬು ನಿಡಗುಂದಿ, 3} ಶಿವಲಿಂಗಪ್ಪಾ ಶಿವಲಿಂಗಪ್ಪಾ ಗೋಕಾಕ 4} ಶ್ರೀಶೈಲ ರಾಚಪ್ಪಾ …

Read More »

ಬೆಂಗಳೂರಿನಲ್ಲಿ ಪ್ರಾಥಮಿಕ ಶಾಲಾ ಪದವಿ ಶಿಕ್ಷಕರ ಸಂಘದ ಅದ್ಯಕ್ಷರು ಪ್ರಕಾಶ ಕುರಬೇಟ ನೇತೃತ್ವದಲ್ಲಿ ದಿನಾಂಕ 28 ರಂದು ಮಂಗಳವಾರ ಬೋಧನಾ ಬಹಿಷ್ಕಾರ

ಮೂಡಲಗಿ: ಸರ್ಕಾರದ ಮತ್ತು ಅಧಿಕಾರಿಗಳ ದ್ವಂದ್ವ ನೀತಿಯಿಂದಾಗಿ ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರು ತ್ರಿಶಂಕು ಸ್ಥಿತಿಯಲ್ಲಿದ್ದು ಅನ್ಯಾಯವನ್ನು ಸರಿಪಡಿಸಲು ಆಗ್ರಹಿಸಿ ಅನಿರ್ದಿಷ್ಟವಾಗಿ ಭೋದನೆಯ ಬಹಿಷ್ಕಾರ ಧರಣಿ ಮುಷ್ಕರ ಮಾಡುವುದಾಗಿ ತಿಳಿಸಿದ್ದಾರೆ. ನಗರದಲ್ಲಿ ಜರುಗಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪ್ರಾಥಮಿಕ ಶಾಲಾ ಪದವಿ ಶಿಕ್ಷಕರ ಸಂಘದ ಅದ್ಯಕ್ಷರು ಪ್ರಕಾಶ ಕುರಬೇಟ 28 ರ ಮಂಗಳವಾರದಿಂದ ಬೋಧನಾ ಬಹಿಷ್ಕಾರ, ಅನಿರ್ದಿಷ್ಟಾವದಿ ಧರಣಿ ಮುಷ್ಕರ ಮಾಡಲು ಬೆಂಗಳೂರಿನ ಫ್ರೀಡಂ ಪಾರ್ಕ್‌ಗೆ ಸಾಮೂಹಿಕವಾಗಿ ತೆರಳುವುದಾಗಿ ತಿಳಿಸಿದ್ದಾರೆ. ನಮ್ಮ …

Read More »

ಮೂಡಲಗಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ

ಮೂಡಲಗಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಪುರಸಭೆ ಮೂಡಲಗಿಯ ಮಾಜಿ ಅಧ್ಯಕ್ಷರು ಹಾಲಿ ಹಿರಿಯ ಸದಸ್ಯರಾದ ಶ್ರೀ ರವೀಂದ್ರ ದಾ ಸಣ್ಣಕ್ಕಿ ಇವರನ್ನು ಅವಿರೋಧವಾಗಿ ಆಯ್ಕೆ ಮಾಡಿದ್ದಕ್ಕಾಗಿ ಸನ್ಮಾನ್ಯ ಶ್ರೀ ಬಾಲಚಂದ್ರ ಲ ಜಾರಕಿಹೋಳಿ ಅಧ್ಯಕ್ಷರು ಕೆ ಎಂ ಎಫ್ ಬೆಂಗಳೂರು ಹಾಗೂ ಮೂಡಲಗಿಯ ಸಮಸ್ತ ಗುರು ಹಿರಿಯರಿಗೂ ಅನಂತ ಧನ್ಯವಾದಗಳು,

Read More »

ಮೂಡಲಗಿ ನಗರದಲ್ಲಿ ಪ್ರಾರಂಭವಾಗುತಿರುವ ತಾಲೂಕು ಗ್ರಾಮಪಂಚಾಯತ ಕಾರ್ಯಾಲಯ

ಮೂಡಲಗಿ: ನೂತನ ಮೂಡಲಗಿ ತಾಲೂಕಿನಲ್ಲಿ 20 ಗ್ರಾಮ ಪಂಚಾಯತಗಳು 48 ಹಳ್ಳಿಗಳು ಒಳಪಡುತ್ತವೆ. ತಾಲೂಕು ಪಂಚಾಯತ ಕಾರ್ಯಾಲಯ ಪ್ರಾರಂಭಿಸುವ ನಿಟ್ಟಿನಲ್ಲಿ ನಗರದ ವಿವಿದೆಡೆ ಸ್ಥಳ ಪರಿಶೀಲನೆ ಮಾಡಿ ಸ್ಥಳೀಯ ಡಾ ಬಿ ಆರ್ ಅಂಬೇಡ್ಕರ ಸಮುದಾಯ ಭವನ ಗಂಗಾನಗರದಲ್ಲಿ ಸ್ವಾಧೀನಡಿಸಿಕೊಂಡಿದ್ದು, ತಾತ್ಕಾಲಿಕವಾಗಿ ಕಛೇರಿ ಪ್ರಾರಂಭಿಸುವದಾಗಿ ಗೋಕಾಕ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಹೆಗ್ಗನಾಯಕ ತಿಳಿಸಿದರು.         ಅವರು ಪಟ್ಟಣನದಲ್ಲಿ ನೂತನ ತಾಲೂಕು ಪಂಚಾಯತ ಕಾರ್ಯಾಲಯವನ್ನು ಪ್ರಾರಂಭಿಸುವ …

Read More »

   ರಾಯಣ್ಣ ಶೌರ್ಯ ಪ್ರಶಸ್ತಿ ವಿತರಣಾ ಕಾರ್ಯಕ್ರಮ ಕುರುಬರ ಸಂಘದ ತಾಲೂಕಾ ಅಧ್ಯಕ್ಷರು, ಸುರಕ್ಷಾ ಪ್ಯಾರಾ ಮೆಡಿಕಲ್ ಅಧ್ಯಕ್ಷರು ಡಾ!! ಎಸ್ ಎಸ್ ಪಾಟೀಲ ನೇತೃತ್ವದಲ್ಲಿ

ಮೂಡಲಗಿ: ಗಣರಾಜ್ಯೋತ್ಸವ ಹಾಗೂ ರಾಯಣ್ಣ ಬಲಿದಾನ ದಿವಸದ ಪ್ರಯುಕ್ತ ಆಡು ಕುರಿ ಸಾಕಾಣಿಕೆಯ ಒಂದು ದಿನದ ತರಬೇತಿ ಶಿಬಿರವನ್ನು ಜ 26 ರಂದು ಮುಂಜಾನೆ 9 ರಿಂದ ಸಾಂಯಕಾಲ 6 ರವರೆಗೆ ಸ್ಥಳೀಯ ರೇವಣಸಿದ್ದೇಶ್ವರ ಗವಿ ಮಠದಲ್ಲಿ ಹಮ್ಮಿಕೊಳ್ಳಲಾಗಿದೆ. ರಾಯಣ್ಣ ಶೌರ್ಯ ಪ್ರಶಸ್ತಿ ವಿತರಣಾ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ತಾಲೂಕಾ ಕುರುಬರ ಸಂಘದ ಅಧ್ಯಕ್ಷರು, ಸುರಕ್ಷಾ ಪ್ಯಾರಾ ಮೆಡಿಕಲ್ ಅಧ್ಯಕ್ಷರು ಡಾ!! ಎಸ್ ಎಸ್ ಪಾಟೀಲ ತಿಳಿಸಿದ್ದಾರೆ. ಕಾರ್ಯಕ್ರಮದಲ್ಲಿ ಸ್ಥಳೀಯ …

Read More »

ಶಿಕ್ಷಣ ಪರಿಶ್ರಮ ಹಿರಿಮೆಗೆ ಗೌರವ ಪುರಸ್ಕಾರ

ಶಿಕ್ಷಣ ಪರಿಶ್ರಮ ಹಿರಿಮೆಗೆ ಗೌರವ ಪುರಸ್ಕಾರ ಡಾll ಎಚ್. ಎಫ್. ಕಟ್ಡಿಮನಿ ಪ್ರೌಢ ಶಿಕ್ಷಣ ಪ್ರತಿಷ್ಠಾ ಆಯುಕ್ತರ ಕಚೇರಿ, ಸಾರ್ವಜನಿಕ ಶಿಕ್ಷಣ ಇಲಾಖೆ ಧಾರವಾಡ. ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಕಾಗವಾಡ ಹಾಗೂ ಕೆ. ಆರ್. ಇ. ಎಸ್. ಶಿಕ್ಷಣ ಸಂಸ್ಥೆ, ಐನಾಪೂರ ಇವರ ಸಂಯುಕ್ತಾಶ್ರಯದಲ್ಲಿ ಮಾರ್ಚ್ 2019 ಎಸ್. ಎಸ್. ಎಲ್. ಸಿ. ವರ್ಗದಲ್ಲಿ ಪರಿಶ್ರಮ ಮಾಡಿ ಕಲಿಸುವ ವಿಷಯಗಳಲ್ಲಿ ಕಾಗವಾಡ , ಅಥಣಿ, ರಾಯಬಾಗ ತಾಲೂಕಿನಲ್ಲಿ ಗರಿಷ್ಟ ಸರಾಸರಿ …

Read More »

ಜಿ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಹೆಚ.ಡಿ.ಕುಮಾರಸ್ವಾಮಿರವರು ಫೆಬ್ರವರಿ 15, 16, 17, 18 ರವರೆಗೆ ನಡಿಯೋ ಬೆಳಗಾವಿಯಿಂದ ಬೆಂಗಳೂರುವರೆಗೆ 600 ಕಿಮೀಟಾರವರೆಗೆ ಐತಿಹಾಸಿಕವಾದ ಬೃಹತ್ ಪ್ರತಿಭಟನ ಮೆರವಣಿಗೆಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದಾರೆ

ಬೆಂಗಳೂರು:  ಮಾಜಿ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಹೆಚ.ಡಿ.ಕುಮಾರಸ್ವಾಮಿರವರು ಫೆಬ್ರವರಿ 15, 16, 17, 18 ರವರೆಗೆ ನಡಿಯೋ ಬೆಳಗಾವಿಯಿಂದ ಬೆಂಗಳೂರುವರೆಗೆ 600 ಕಿಮೀಟಾರವರೆಗೆ ಐತಿಹಾಸಿಕವಾದ ಬೃಹತ್ ಪ್ರತಿಭಟನ ಮೆರವಣಿಗೆಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದಾರೆ ಹೆಚ.ಡಿ.ಕುಮಾರಸ್ವಾಮಿರವರಿಗೆ ಅಭಿನಂದನೆಗಳು ಡಾ.ವಿಶ್ವನಾಥ.ಜಿ.ಪಿ ಅಧ್ಯಕ್ಷರು ಕರ್ನಾಟಕಪರ ಸಂಘಟನೆಗಳ ಒಕ್ಕೂಟ ಹಾಗೂ ಕರ್ನಾಟಕ ಪ್ರಜಾಶಕ್ತಿ ಸಮಿತಿ

Read More »