Breaking News

Ad9 News

ಪ್ರಾರಂಭಿಸುವ ನಿಟ್ಟಿನಲ್ಲಿ ನಗರದ ವಿವಿದೆಡೆ ಸ್ಥಳ ಪರಿಶೀಲನೆ ಮಾಡಿ ಸ್ಥಳೀಯ ಡಾ ಬಿ ಆರ್ ಅಂಬೇಡ್ಕರ ಸಮುದಾಯ ಭವನ ಗಂಗಾನಗರದಲ್ಲಿ ತಾತ್ಕಾಲಿಕವಾಗಿ ಕಛೇರಿ ಪ್ರಾರಂಭಿಸುವದಾಗಿ ಗೋಕಾಕ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಹೆಗ್ಗನಾಯಕ

ಮೂಡಲಗಿ: ನೂತನ ತಾಲೂಕು ಪಂಚಾಯತ ಕಾರ್ಯಾಲಯ ಪ್ರಾರಂಭಿಸುವ ನಿಟ್ಟಿನಲ್ಲಿ ನಗರದ ವಿವಿದೆಡೆ ಸ್ಥಳ ಪರಿಶೀಲನೆ ಮಾಡಿ ಸ್ಥಳೀಯ ಡಾ ಬಿ ಆರ್ ಅಂಬೇಡ್ಕರ ಸಮುದಾಯ ಭವನ ಗಂಗಾನಗರದಲ್ಲಿ ತಾತ್ಕಾಲಿಕವಾಗಿ ಕಛೇರಿ ಪ್ರಾರಂಭಿಸುವದಾಗಿ ಗೋಕಾಕ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಹೆಗ್ಗನಾಯಕ ತಿಳಿಸಿದರು. ಅವರು ಬುಧವಾರ ಪಟ್ಟಣನದಲ್ಲಿ ನೂತನ ತಾಲೂಕು ಪಂಚಾಯತ ಕಾರ್ಯಾಲಯವನ್ನು ಪ್ರಾರಂಭಿಸುವ ಸಲುವಾಗಿ ಭೇಟಿ ನೀಡಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು.              …

Read More »

ಆರೋಗ್ಯ ಇಲಾಖೆ’ಯಲ್ಲಿ ಖಾಲಿ ಇರುವ 253 ‘ಎಂ ಎಲ್ ಹೆಚ್ ಪಿ ಹುದ್ದೆ’ ನೇಮಕಕ್ಕೆ ಅರ್ಜಿ ಆಹ್ವಾನ

ಬೆಂಗಳೂರು : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ಮಧ್ಯಮ ಹಂತದ ಆರೋಗ್ಯ ಪೂರೈಕೆದಾರ( ಎಂ ಎಲ್ ಹೆಚ್ ಪಿ ) ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದಡಿಯ ಬೀದರ್, ಬಳ್ಳಾರಿ, ಕೊಪ್ಪಳ, ಯಾದಗಿರಿ, ಕಲಬುರ್ಗಿ ಮತ್ತು ರಾಯಚೂರು ಜಿಲ್ಲೆಗಳಿಗೆ ಆನ್ ಲೈನ್ ಮೂಲಕ ಎನ್ ಹೆಚ್ ಎಂ …

Read More »

ರಾಜ್ಯ ಸರ್ಕಾರವು ಅನುದಾನಿತ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರಿಗೆ ಭರ್ಜರಿ ಸಿಹಿಸುದ್ದಿ

. ಬೆಂಗಳೂರು : ರಾಜ್ಯ ಸರ್ಕಾರವು ಅನುದಾನಿತ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಉಪನ್ಯಾಸಕರ ವೇತನಕ್ಕಾಗಿ ರಾಜ್ಯ ಸರ್ಕಾರವು ನಾಲ್ಕನೇ ತ್ರೈಮಾಸಿಕ ಅನುದಾನ 148.50 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ.          ರಾಜ್ಯದ ಸುಮಾರು 655 ಪದವಿಪೂರ್ವ ಕಾಲೇಜುಗಳ ಹತ್ತು ಸಾವಿರ ಉಪನ್ಯಾಸಕರಿಗೆ ಕಳೆದ ಎರಡು ತಿಂಗಳಿಂದ ವೇತನ ಪಾವತಿ ಮಾಡಿರಲಿಲ್ಲ. ಈ ಹಿನ್ನೆಲೆಯಲ್ಲಿ 148.50 ಕೋಟಿ ರೂ.ಗಳನ್ನು ವಿತರಣೆ ಮಾಡಿದೆ. ಇಲಾಖೆಯ …

Read More »

ಬಿಸಿನೀರಿನ ಸ್ನಾನ ಪುರುಷರಿಗೆ ಅಫಾಯ

ಅದಕ್ಕೂ ಮೊದಲು ತಣ್ಣೀರಿನ ಸ್ನಾನದಿಂದ ಆಗುವ ಉಪಯೋಗಗಳೇನು ಎಂಬುದರ ಬಗ್ಗೆ ಮಾಹಿತಿಯನ್ನು ಕಲೆ ಹಾಕಿಕೊಳ್ಳೋಣ. ಸ್ನೇಹಿತರೇ ತಣ್ಣೀರು ಅಂದರೆ ಯಾರಿಗೂ ಇಷ್ಟವಾಗುವುದಿಲ್ಲ. ಅದರಲ್ಲೂ ಕೊರೆಯುವ ಚಳಿಯಲ್ಲಿ ತಣ್ಣೀರಿನ ಸ್ನಾನ ಮಾಡಲು ಯಾರೂ ಒಪ್ಪುವುದಿಲ್ಲ. ಆ ಕಾರಣದಿಂದಾಗಿ ಎಲ್ಲರೂ ಬಿಸಿ ನೀರು ಸ್ನಾನ ಮಾಡಲು ಬಯಸುತ್ತಾರೆ. ಆದರೆ ತಣ್ಣೀರಿನ ಸ್ನಾನ ದೇಹಕ್ಕೆ ಉತ್ತಮ. ಅದರಲ್ಲೂ ಪುರುಷರ ದೇಹಕ್ಕೆ ತಣ್ಣೀರಿನ ಸ್ನಾನ ಅತಿ ಹೆಚ್ಚು ಉಪಯುಕ್ತವಾಗಿದೆ. ತಣ್ಣೀರಿನ ಸ್ನಾನವನ್ನು ಮಾಡುವುದರಿಂದ ನಮ್ಮ ದೇಹದಲ್ಲಿ …

Read More »

ಸಂಪುಟ ವಿಸ್ತರಣೆಯ ಸಂಭಾವ್ಯ ಪಟ್ಟಿ: ಯಾರಿಗೆ ಯಾವ ಖಾತೆ?

          ಬೆಂಗಳೂರು, ಜನವರಿ 18: ಬಿಜೆಪಿ ಅಧ್ಯಕ್ಷ ಅಮಿತ್ ಶಾ ಸಿದ್ಧಪಡಿಸಿದ್ದಾರೆ ಎನ್ನಲಾದ ಸಚಿವರ ಪಟ್ಟಿ ಅಂತಿಮಗೊಂಡರೆ ಉಪ ಚುನಾವಣೆಯಲ್ಲಿ ಜಯಗಳಿಸಿದ 7 ಶಾಸಕರ ಜತೆಗೆ 2018ರ ಚುನಾವಣೆಯಲ್ಲಿ ಗೆದ್ದಿದ್ದ ಪಕ್ಷದ ಇಬ್ಬರು ಶಾಸಕರು ಯಡಿಯೂರಪ್ಪ ಸಂಪುಟ ಸೇರ್ಪಡೆಯಾಗುವುದು ಖಚಿತ. ಸಂಪುಟಕ್ಕೆ ಸೇರ್ಪಡೆಯಾಗುವ ಶಾಸಕರ ಜತೆಗೆ ಅವರಿಗೆ ಯಾವ ಖಾತೆಗಳನ್ನು ನೀಡಬೇಕು ಎನ್ನುವುದನ್ನು ಕೂಡ ಅಮಿತ್ ಶಾ ನಿರ್ಧರಿಸಿದ್ದಾರೆ ಎನ್ನಲಾಗಿದೆ.       …

Read More »

ವಿಶಿಷ್ಟವಾದ ಹುಟ್ಟುಹಬ್ಬ ಆಚರಿಸಿಕೊಂಡ ಸಂಕೇಶ್ವರ ಫ್ರೇಂಡ್ಸ ಫೌಂಡೇಶನ್ ಸದಸ್ಯ : ಲಾಡಜಿ ಮುಲ್ತಾನಿ

ವಿಶಿಷ್ಟವಾದ ಹುಟ್ಟುಹಬ್ಬ ಆಚರಿಸಿಕೊಂಡ ಸಂಕೇಶ್ವರ ಫ್ರೇಂಡ್ಸ ಫೌಂಡೇಶನ್ ಸದಸ್ಯ : ಲಾಡಜಿ ಮುಲ್ತಾನಿ ಹುಟ್ಟು ಹಬ್ಬದ ಸಂಧರ್ಭ ಪಾರ್ಟಿ , ಪ್ರವಾಸ ಹೀಗೆ ದುಂದು ವೆಚ್ಚ ಮಾಡುವವರನ್ನ ನೋಡಿದ್ದೇವೆ ಆದರೆ ಹುಕ್ಕೇರಿ ತಾಲೂಕಿನ ಸಂಕೇಶ್ವರ ನಗರದ ಸಂಕೇಶ್ವರ ಫ್ರೇಡ್ಸ ಫೌಂಡೇಶನ್ ನ ಸದಸ್ಯರು ವಿಭಿನ್ನವಾಗಿ ಇದ್ದಾರೆ ಹಣವನ್ನು ಮೋಜು ಮಸ್ತಿಗೆ ಹಾಳು ಮಾಡದೇ ಅದಕ್ಕೆ ಇನ್ನೂ ಒಂದಷ್ಟು ಹಣವನ್ನು ಸೇರಿಸಿ ಸಮಾಜದಲ್ಲಿರುವ ಅಶಕ್ತರಿಗೆ ಕೊಡುವುದು ಸಂಕೇಶ್ವರ ಫ್ರೇಡ್ಸ ಫೌಂಡೇಶನ್ ನ …

Read More »

ಸಮೀಪದ ಇಟ್ನಾಳ ಗ್ರಾಮದಲ್ಲಿ ಪ್ರತಿ ವರ್ಷದಂತೆ ಈ ವರ್ಷವು ಮಾರ್ತಾಂಡ ಮಲ್ಲಯ್ಯ ದೇವಸ್ಥಾನದಲ್ಲಿ ಮಕರ ಸಂಕ್ರಾಂತಿ

ಗುರ್ಲಾಪೂರ(16): ಸಮೀಪದ ಇಟ್ನಾಳ ಗ್ರಾಮದಲ್ಲಿ ಪ್ರತಿ ವರ್ಷದಂತೆ ಈ ವರ್ಷವು ಮಾರ್ತಾಂಡ ಮಲ್ಲಯ್ಯ ದೇವಸ್ಥಾನದಲ್ಲಿ ಮಕರ ಸಂಕ್ರಾಂತಿ ನಿಮಿತ್ಯವಾಗಿ ಸಕಲ ಜೀವರಾಶಿಗಳ ಲೋಕ ಕಲ್ಯಾಣಕ್ಕಾಗಿ ಮಾರ್ತಾಂಡ ಮಲ್ಲಯ್ಯ ಆರಾಧಕರಾದ ಶ್ರೀ ಸಿದ್ಧೇಶ್ವರ ಶರಣರ ಸಾನಿಧ್ಯದಲ್ಲಿ ಹೋಮ ಹವನದ ಮಹಾಪೂಜೆ ನೇರವೆರಸಲಾಯಿತು. ದಿನವಿಡಿ ಭಜನೆ ಚೌಡಕಿ ಪದ ಇನ್ನೂ ಅನೇಕ ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಿದವು. ಸಾವಿರಾರು ಭಕ್ತರು ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಹೋಮದಲ್ಲಿ ಪಾಲ್ಗೊಂಡಿದ್ದರು. ಕಾರ್ಯಕ್ರಮದಲ್ಲಿ ಶ್ರೀ ಸಿದ್ಧೇಶ್ವರ ಶರಣರು ಮಾತನಡಿ, …

Read More »

ಕರ್ನಾಟಕ ಸ್ಕೂಲ ಗೇಮ್ ಫೆಡರೆಷನ್ ಅಸೋಸಿಯೆನನ ಕಬಡ್ಡಿ ಲೀಗ್‍ನ ಮೂಡಲಗಿ ತಾಲೂಕಾ ಸಂಯೋಜಕರಾಗಿ ಸ್ಥಳೀಯ ಯುವಕ ಸಿದ್ದು ಗಡ್ಡೇಕರ ಆಯ್ಕೆಯಾಗಿದ್ದಾರೆ

ಗುರ್ಲಾಪೂರ(16): ಕರ್ನಾಟಕ ಸ್ಕೂಲ ಗೇಮ್ ಫೆಡರೆಷನ್ ಅಸೋಸಿಯೆನನ ಕಬಡ್ಡಿ ಲೀಗ್‍ನ ಮೂಡಲಗಿ ತಾಲೂಕಾ ಸಂಯೋಜಕರಾಗಿ ಸ್ಥಳೀಯ ಯುವಕ ಸಿದ್ದು ಗಡ್ಡೇಕರ ಆಯ್ಕೆಯಾಗಿದ್ದಾರೆ ಎಂದು ರಾಜ್ಯ ಸಮನ್ವಯಾಧಿಕಾರಿ ಡಾ. ಸಿ ಹೊನ್ನಪ್ಪ ಗೌಡ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಸನ್ 2019-20 ನೇ ಸಾಲಿನಲ್ಲಿ ಜರುಗುವ ರಾಜ್ಯ ಕಬಡ್ಡಿ ಅಸೋಸಿಯನವತಿಯಿಂದ ಜರುಗುವ ಕ್ರೀಡಾಸಕ್ತಿ ಮತ್ತು ಉತ್ತಮ ಸೇವೆಯನ್ನು ನೀಡಬೇಕು. ಪ್ರತಿಷ್ಠಿತ ಲೀಗ್ ಪಂದ್ಯಾವಳಿಗಳನ್ನು ಆಯೋಜಿಸಿ ಯಶಸ್ವಿಗೋಳಿಸಿ ಮುನ್ನಡೆಸಲು ತಿಳಿಸಿದ್ದಾರೆ. ಕಬಡ್ಡಿ ಲೀಗ್‍ನ ಸಂಪೂರ್ಣ ಜವಾಬ್ದಾರಿ …

Read More »

ದುರದುಂಡಿಯಿಂದ ರಾಜಾಪೂರವರೆಗಿನ 2 ಕಿ.ಮೀ ರಸ್ತೆ ಕಾಮಗಾರಿಗೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಗುದ್ದಲಿ ಪೂಜೆ ನೆರವೇರಿಸಿದರು.

ಗೋಕಾಕ : ದುರದುಂಡಿಯಿಂದ ರಾಜಾಪೂರವರೆಗಿನ 2 ಕಿ.ಮೀ ರಸ್ತೆ ಕಾಮಗಾರಿಗೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಗುದ್ದಲಿ ಪೂಜೆ ನೆರವೇರಿಸಿದರು. ಪೂಜೆ ನೆರವೇರಿಸಿ ಮಾತನಾಡಿದ ಅವರು, ಕರ್ನಾಟಕ ನೀರಾವರಿ ನಿಗಮದ ಯೋಜನೆಯಡಿ ಕೈಗೊಳ್ಳಲಿರುವ ಈ ರಸ್ತೆ ಕಾಮಗಾರಿಗೆ 89 ಲಕ್ಷ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಹೇಳಿದರು. ಈಗಾಗಲೇ ಅರಭಾವಿ ಕ್ಷೇತ್ರದಾದ್ಯಂತ ವಿವಿಧ ಯೋಜನೆಗಳಡಿ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ನೆರವೇರಿಸಲಾಗುತ್ತಿದೆ. ಗ್ರಾಮೀಣ ರಸ್ತೆಗಳ ಸುಧಾರಣೆಗಾಗಿ …

Read More »

ಭಾರತೀಯ ಸೈನಿಕರು ಗಡಿಯಲ್ಲಿ ತಮ್ಮ ಪ್ರಾಣ ಒತ್ತೆಯಿಟ್ಟು ಯುದ್ದ, ನೈಸರ್ಗೀಕ-ವಿಕೋಪದಂತಹ ಸನ್ನಿವೇಶಗಳಲ್ಲಿ ದೈರ್ಯವಾಗಿ ಹೊರಾಡುತ್ತಾರೆ. ಇಂತಹ ಸೈನಿಕರಿಗೆ ಗೌರವ ಸಲ್ಲಿಸಲು ಈ ದಿನವನ್ನು ಸೇನಾ ದಿನಾಚರಣೆಯಾಗಿ ಮಿಸಲಿಡಲಾಗಿದೆ ಎಂದು ಸಂಸ್ಥೆಯ ಸಂಸ್ಥಾಪಕ ಲಕ್ಷ್ಮಣ ವಾಯ್. ಅಡಿಹುಡಿ ಹೇಳಿದರು.

ಮೂಡಲಗಿ: ಭಾರತೀಯ ಸೈನಿಕರು ಗಡಿಯಲ್ಲಿ ತಮ್ಮ ಪ್ರಾಣ ಒತ್ತೆಯಿಟ್ಟು ಯುದ್ದ, ನೈಸರ್ಗೀಕ-ವಿಕೋಪದಂತಹ ಸನ್ನಿವೇಶಗಳಲ್ಲಿ ದೈರ್ಯವಾಗಿ ಹೊರಾಡುತ್ತಾರೆ. ಇಂತಹ ಸೈನಿಕರಿಗೆ ಗೌರವ ಸಲ್ಲಿಸಲು ಈ ದಿನವನ್ನು ಸೇನಾ ದಿನಾಚರಣೆಯಾಗಿ ಮಿಸಲಿಡಲಾಗಿದೆ ಎಂದು ಸಂಸ್ಥೆಯ ಸಂಸ್ಥಾಪಕ ಲಕ್ಷ್ಮಣ ವಾಯ್. ಅಡಿಹುಡಿ ಹೇಳಿದರು. ಅವರು ಮಂಜುನಾಥ ಸೈನಿಕ ತರಬೇತಿ ಕೇಂದ್ರದಲ್ಲಿ ಸೇನಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಭಾರತ ಮಾತೆ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿ, ಭಾರತೀಯ ಸೇನೆಯಲ್ಲಿ ಕೊಡಗಿನ ಕೆ. ಎಮ್. ಕರಿಯಪ್ಪ ಮೊದಲ ಭಾರತೀಯ …

Read More »