Breaking News

ಅಸೋಷಿಯೇಷನ್ ವತಿಯಿಂದ ಸಚಿವರಿಗೆ ಸನ್ಮಾನ ಸಹಕಾರ ಸಚಿವರಾದ ಶ್ರೀ ಎಸ್. ಟಿ. ಸೋಮಶೇಖರ್

Spread the love

ಅಖಿಲಕರ್ನಾಟಕ ಫೈನಾನ್ಸಿಯರ್ಸ್ ಅಸೋಷಿಯೇಷನ್ ನಿಂದ ಅಧ್ಯಕ್ಷರು, ಕಾರ್ಯಕಾರಿ ಸಮಿತಿಯ ಸದಸ್ಯರು ದಿನಾಂಕ 5-3-2020 ರಂದು ಸಹಕಾರ ಸಚಿವರಾದ ಶ್ರೀ ಎಸ್. ಟಿ. ಸೋಮಶೇಖರ್ ರವರೊಂದಿಗೆ ಅಟ್ರಿ ಟ್ರೇಷನ್ (ನ್ಯಾಯಾಧಿಕರಣ ) ವಿಚಾರವಾಗಿ ಕುಲಂಕುಶವಾಗಿ ವಿಕಾಶಸೌಧದ ಅವರ ಕಚೇರಿಯಲ್ಲಿ ಚರ್ಚಿಸಲಾಯಿತು. ಹಾಗೂ ಅಸೋಷಿಯೇಷನ್ ವತಿಯಿಂದ ಸಚಿವರಿಗೆ ಸನ್ಮಾನ ಮಾಡಲಾಯಿತು.


Spread the love

About Ad9 News

Check Also

ಫೆಬ್ರುವರಿ 1 ರಿಂದ ಜಾರಿಗೆ ಬರುವಂತೆ ನಂದಿನಿ ಹಾಲು ಹಾಗೂ ಮೊಸರಿನ ಬೆಲೆಯನ್ನು ತಲಾ 2 ರೂ.ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷರು ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ

Spread the love ಬೆಂಗಳೂರು : ಫೆಬ್ರುವರಿ 1 ರಿಂದ ಜಾರಿಗೆ ಬರುವಂತೆ ನಂದಿನಿ ಹಾಲು ಹಾಗೂ ಮೊಸರಿನ ಬೆಲೆಯನ್ನು …