Breaking News
Home / ಬೆಳಗಾವಿ / ಅಂಬೇಡ್ಕರ್ ಜಯಂತಿ: ಪೂರ್ವ ಭಾವಿ ಸಭೆ ಮಾ.18ರಂದು

ಅಂಬೇಡ್ಕರ್ ಜಯಂತಿ: ಪೂರ್ವ ಭಾವಿ ಸಭೆ ಮಾ.18ರಂದು

Spread the love

ಬೆಳಗಾವಿ: ಮಾರ್ಚ್ 14 ರಂದು ಭಾರತರತ್ನ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 129ನೇ ಜನ್ಮ ದಿನಾಚರಣೆಯನ್ನು ಜಿಲ್ಲಾ ಆಡಳಿತ ವತಿಯಿಂದ ಆಚರಿಸುವ ಕುರಿತು ಮಾರ್ಚ 18 ರಂದು ಸಾಯಂಕಾಲ 3.30 ಗಂಟೆಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಛೇರಿಯ 2 ನೇ ಮಹಡಿಯಲ್ಲಿ ಪೂರ್ವಭಾವಿ ಸಿದ್ದತಾ ಸಭೆಯನ್ನು ಆಯೋಜಿಸಲಾಗಿದೆ.

ಈ ಸಭೆಗೆ ಜಿಲ್ಲೆಯ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗಗಳ ಹಾಗೂ ಇತರೆ ವರ್ಗಗಳ ಸಮುದಾಯದ ಮುಖಂಡರು ಪದಾಧಿಕಾರಿಗಳು ಆಗಮಿಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡಬೇಕೆಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

About Ad9 Haberleri

Check Also

ಶೈಕ್ಷಣಿಕ ಸುಧಾರಣೆಗೆ ಆದ್ಯತೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Spread the love   ಬೆಳಗಾವಿ: ‘2024-2028ರ ಅವಧಿಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಶೈಕ್ಷಣಿಕ ಕ್ರಾಂತಿ ಮಾಡುವುದು ನನ್ನ ಉದ್ದೇಶ. …