Breaking News

ಅಂತಾರಾಷ್ಟ್ರೀಯ

ಇಮ್ಯುನಿಟಿ ಪವರ್ ನಿಂದ ತಪ್ಪಿಸಿಕೊಳ್ಳುವ ಚಾಣಕ್ಷವಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಪ್ರೊಫೆಸರ್ ಗಗನ್ ದೀಪ್ ಕಂಗ್

ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾದ ಬಿ.1.1529 ಕೊರೊನಾ ರೂಪಾಂತರಿ ವೈರಸ್ ಸಾಮಾನ್ಯ ಕೊರೊನಾಗಿಂತ ಹೆಚ್ಚು ವೇಗವಾಗಿ ಹರಡುತ್ತದೆ ಮತ್ತು ಇಮ್ಯುನಿಟಿ ಪವರ್ ನಿಂದ ತಪ್ಪಿಸಿಕೊಳ್ಳುವ ಚಾಣಕ್ಷವಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಪ್ರೊಫೆಸರ್ ಗಗನ್ ದೀಪ್ ಕಂಗ್ ಮುನ್ನೆಚ್ಚರಿಸಿದ್ದಾರೆ. ಆಫ್ರಿಕಾದ ಬೊಸ್ವಾನಾದಲ್ಲಿ ಮೊದಲ ಬಾರಿ ಪತ್ತೆಯಾದ ಕೊರೊನಾ ರೂಪಾಂತರಿ ವೈರಸ್ ಗೆ ಓಮ್ರಿಕಾನ್ ಹಲವಾರು ದೇಶಗಳಲ್ಲಿ ಹರಡುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ. ನವೆಂಬರ್ 9ರಂದು ಮೊದಲ ಬಾರಿ ಈ …

Read More »

ಬೆತ್ತಲೆ ಪೂಜೆ ಮಾಡಿದ್ರೆ 50ಕೋಟಿ ರೂ. ಮಳೆ ಸುರಿಯುತ್ತೆ

ನಾಗ್ಪುರ: ಬ್ಲ್ಯಾಕ್​ ಮ್ಯಾಜಿಕ್​ನಲ್ಲಿ ತೊಡಗಿದ್ದ ಐವರನ್ನು ಮಹಾರಾಷ್ಟ್ರದ ನಾಗ್ಪುರ ಪೊಲೀಸರು ಬಂಧಿಸಿದ್ದಾರೆ. ಫೆ.26ರಂದು ಸಂತ್ರಸ್ತೆ ನೀಡಿದ ದೂರಿನ ಆಧಾರದ ಮೇಲೆ ಆರೋಪಿಗಳನ್ನು ಬ್ಲ್ಯಾಕ್​ ಮ್ಯಾಜಿಕ್​ ಕಾಯ್ದೆ ಅಡಿಯಲ್ಲಿ ಬಂಧಿಸಲಾಗಿದೆ. ಬೆತ್ತಲೆಯಾಗಿ ಪೂಜೆ ಮಾಡಿದರೆ 50 ಕೋಟಿ ರೂಪಾಯಿ ಮಳೆಯಂತೆ ಸುರಿಯಲಿದೆ ಎಂದು ಅಪ್ರಾಪ್ತೆಯನ್ನು ಮರಳು ಮಾಡಲು ಹೋಗಿ ಆರೋಪಿಗಳು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ದೂರಿನಲ್ಲಿ ಉಲ್ಲೇಖಿಸಿರುವಂತೆ ವ್ಯಕ್ತಿಯೊಬ್ಬ ಈ ತಿಂಗಳ ಆರಂಭದಲ್ಲಿ ಅಪ್ರಾಪ್ತೆಯ ಬಳಿ ತೆರಳಿದ್ದ. ಆತನ ಸಹವರ್ತಿಗಳು ಸೂಚನೆಯಂತೆ …

Read More »

ದೇಶದಲ್ಲಿ 21 ದಿನ ಕೊರೋನಾ ಕರ್ಫ್ಯೂ: ಇಂದಿನಿಂದ ಏನಿರುತ್ತೆ? ಏನಿರಲ್ಲ?

ಕೊರೋನಾ ವೈರಸ್​​​ ನಿಯಂತ್ರಣಕ್ಕೆ 15 ಸಾವಿರ ಕೋಟಿ ವಿಶೇಷ ಪ್ಯಾಕೇಜ್​​ ಘೋಷಿಸಿದ ಪ್ರಧಾನಿ ಮೋದಿ ಇಡೀ ದೇಶವೇ ನಿಮ್ಮನ್ನು ಕೊರೋನಾ ವೈರಸ್​ನಿಂದ ಬಚಾವ್​ ಮಾಡಲು ಕೆಲಸ ಮಾಡುತ್ತಿದೆ. ಪೊಲೀಸರು, ವೈದ್ಯಕೀಯ ಸಿಬ್ಬಂದಿ, ಆರೋಗ್ಯ ಇಲಾಖೆ ಸಿಬ್ಬಂದಿಗಳು ನಿಮಗಾಗಿ ಕೆಲಸ ಮಾಡುತ್ತಿದ್ಧಾರೆ. ಖಾಸಗಿ ಸಂಸ್ಥೆಗಳು ದೇಶದ ಜನರ ನೆರವಿಗಾಗಿ ಧಾವಿಸಿರುವುದಕ್ಕೆ ಸಂತೋಷವಾಗಿದೆ. ವೈದ್ಯರ ಸಲಹೆಯಿಲ್ಲದೆಯೇ ಯಾವುದೇ ರೀತಿಯ ಔಷಧಗಳನ್ನು ಸೇವಿಸಬೇಡಿ ಎಂದು ಜನತೆಯಲ್ಲಿ ಪ್ರಧಾನಿ ಮನವಿ ಮಾಡಿದ್ದಾರೆ. ಏನಿರುತ್ತೇ? ಪಡಿತರ ಅಂಗಡಿ, …

Read More »