Breaking News

ಗೋಕಾಕ

ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ ಪ್ರಧಾನಿ ಮೋದಿಯನ್ನು ಸನ್ಮಾನಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ

  ಗೋಕಾಕ: “ಪೆಟ್ರೋಲ್ 100 ನಾಟೌಟ್” ಹೋರಾಟದ ಭಾಗವಾಗಿ ಗೋಕಾಕನಲ್ಲಿ ಇಂದು ಕೆಪಿಸಿಸಿ ಅಧ್ಯಕ್ಷ ಸತೀಶ ಜಾರಕಿಹೊಳಿ ಅವರ ನೇತೃತ್ವದಲ್ಲಿ ಕಾಂಗ್ರೆಸ್ ನಿಂದ ವಿನೂತನವಾಗಿ ಪ್ರತಿಭಟನೆ ನಡೆಸಲಾಯಿತು. ತೈಲ ಬೆಲೆ ಸೇರಿದಂತೆ ಎಲ್ಲ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ ಪ್ರಧಾನಿ ನರೇಂದ್ರ ಮೋದಿ ವೇಷಧಾರಿಯನ್ನು ಸತೀಶ ಜಾರಕಿಹೊಳಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಸನ್ಮಾನಿಸಿದರು. ಮಹಿಳಾ ಕಾರ್ಯಕರ್ತರು ಮೋದಿ ವೇಷಧಾರಿಗೆ ಆರುತಿ ಎತ್ತಿ ತಿಲಕ ಹಚ್ಚಿದರು. ತಾಂಬೂಲ ಕೂಡ ನೀಡಲಾಯಿತು. …

Read More »