Breaking News

ಗೋಕಾಕ

ಅಂಗವಿಕಲರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

*ಗೋಕಾಕ*: ಅಂಗವಿಕಲರು ಮುಖ್ಯ ವಾಹಿನಿಗೆ ಬರಲು ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಿ. ಅಂಗವಿಕಲರ ಕೆಲಸ ಕಾರ್ಯಗಳಿಗಾಗಿ ಅನುಕೂಲವಾಗಲು ಟ್ರೈಸಿಕಲ್ ವಿತರಿಸಲಾಗಿದೆ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಇಲ್ಲಿಯ ಎನ್‍ಎಸ್‍ಎಫ್ ಆವರಣದಲ್ಲಿ 2022-23ನೇ ಸಾಲಿನಲ್ಲಿ ಅಂಗವಿಕಲ ಮತ್ತು ಹಿರಿಯ ನಾಗರೀಕರ ಕಲ್ಯಾಣ ಇಲಾಖೆಯಿಂದ ಹೆಚ್ಚುವರಿ ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ಫಲಾನುಭವಿಗಳಿಗೆ ವಿತರಿಸಿ ಮಾತನಾಡಿದರು. ಇನ್ನೂ ಅರಭಾವಿ ಕ್ಷೇತ್ರದ ಅಂಗವಿಕಲ ಫಲಾನುಭವಿಗಳಿಗೆ ಯಂತ್ರ ಚಾಲಿತ ದ್ವಿಚಕ್ರ ವಾಹನಗಳನ್ನು ನೀಡುವುದು ಬಾಕಿ ಇವೆ. …

Read More »

ಡೇರಿಗಳಿಗೆ ಹಾಲು ಪೂರೈಸುತ್ತಿರುವ ರೈತರ ಮಕ್ಕಳಿಗೆ ಬೆಳಗಾವಿಯಲ್ಲಿ ವಸತಿ ನಿಲಯ : ಶಾಸಕ ಬಾಲಚಂದ್ರ ಜಾರಕಿಹೊಳಿ

*ಗೋಕಾಕ* : ಕಹಾಮ ಹಾಗೂ ಬೆಳಗಾವಿ ಜಿಲ್ಲಾ ಹಾಲು ಒಕ್ಕೂಟದ ಸಹಯೋಗದಲ್ಲಿ ಬೆಳಗಾವಿಯಲ್ಲಿ ರೈತರ ಮಕ್ಕಳ ಶಿಕ್ಷಣಕ್ಕಾಗಿ ವಸತಿ ನಿಲಯವನ್ನು ನಿರ್ಮಿಸಿದ್ದು, ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ಹಾಲು ಪೂರೈಕೆ ಮಾಡುವ ರೈತರ ಮಕ್ಕಳು ಇದರ ಪ್ರಯೋಜನ ಪಡೆದುಕೊಳ್ಳುವಂತೆ ಕಹಾಮ ನಿರ್ದೇಶಕ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಜಿಲ್ಲಾ ಹಾಲು ಒಕ್ಕೂಟದಿಂದ ಜರುಗಿದ ವಿವಿಧ ಫಲಾನುಭವಿಗಳಿಗೆ 6.40 ಲಕ್ಷ ರೂ.ಗಳ ಚೆಕ್‍ಗಳನ್ನು …

Read More »

ಕೌಜಲಗಿಯ ಕಳ್ಳಿಗುದ್ದಿ ಕ್ರಾಸ್-ಕೆವ್ಹಿಜೆ ಬ್ಯಾಂಕ್‍ವರೆಗಿನ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ: ರಸ್ತೆಯ ಅಕ್ಕ-ಪಕ್ಕದ ಸಾರ್ವಜನಿಕರ ಆಶಯದಂತೆ ಕೌಜಲಗಿ-ಕಳ್ಳಿಗುದ್ದಿ ಕ್ರಾಸದಿಂದ ಕೆವ್ಹಿಜಿ ಬ್ಯಾಂಕ್‍ವರೆಗಿನ ರಸ್ತೆಯನ್ನು ಅಭಿವೃದ್ಧಿಪಡಿಸಲಾಗುವುದು. ಶೀಘ್ರದಲ್ಲಿಯೇ ಈ ರಸ್ತೆ ಕಾಮಗಾರಿಯು ಸಾರ್ವಜನಿಕ ಸಂಚಾರಕ್ಕೆ ಅನುಕೂಲವಾಗಲಿದೆ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಸೋಮವಾರದಂದು ಗೋಕಾಕ ತಾಲೂಕಿನ ಕೌಜಲಗಿಯಲ್ಲಿ 1.80 ಕೋಟಿ ರೂ. ವೆಚ್ಚದ ಬಾದಾಮಿ-ಗೊಡಚಿ-ಗೋಕಾಕ ಫಾಲ್ಸ್ ರಾ.ಹೆ-134 ರ ಸರಪಳಿ 87.065 ರಿಂದ 87.59 ಕಿ.ಮೀ ವರೆಗಿನ ಕೌಜಲಗಿ ಗ್ರಾಮ ವ್ಯಾಪ್ತಿಯ ಕಳ್ಳಿಗುದ್ದಿ ಕ್ರಾಸದಿಂದ ಕೆವ್ಹಿಜಿ ಬ್ಯಾಂಕ್‍ವರೆಗಿನ ರಸ್ತೆ …

Read More »

ಪ್ರಭಾಶುಗರ್ಸ್ ಕಾರ್ಖಾನೆಯ ಅಭಿವೃದ್ಧಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಪಣ

ಗೋಕಾಕ: ಈ ಭಾಗದ ರೈತರ ಜೀವನಾಡಿಯಾಗಿರುವ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ಅಭಿವೃದ್ಧಿಗೆ ಸದಾ ಬದ್ಧನಿರುವೆ. ರೈತರು ಹಾಗೂ ಕಾರ್ಮಿಕರ ಏಳ್ಗೆಗಾಗಿ ಶ್ರಮಿಸಲು ನಾವು ಸಿದ್ಧರಿದ್ದೇವೆ. ಕಾರ್ಖಾನೆಯ ಅಭಿವೃದ್ಧಿಯಲ್ಲಿ ರೈತರ ಸಹಕಾರ ಅಗತ್ಯವಾಗಿದೆ ಎಂದು ಅರಭಾವಿ ಶಾಸಕ ಹಾಗೂ ಕಾರ್ಖಾನೆಯ ಮಾರ್ಗದರ್ಶಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಶುಕ್ರವಾರದಂದು ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ಆಡಳಿತ ಮಂಡಳಿಯವರ ಸತ್ಕಾರ ಸ್ವೀಕರಿಸಿ ಮಾತನಾಡಿದ ಅವರು, ಈ ಕಾರ್ಖಾನೆಯನ್ನು ಮಾದರಿಯನ್ನಾಗಿ ಪರಿವರ್ತಿಸುವ ಮಹತ್ವಾಕಾಂಕ್ಷೆ ಹೊಂದಿರುವುದಾಗಿ …

Read More »

ಪ್ರಭಾಶುಗರ ಅಧ್ಯಕ್ಷರಾಗಿ ಅಶೋಕ ಪಾಟೀಲ, ಉಪಾಧ್ಯಕ್ಷರಾಗಿ ರಾಮಣ್ಣಾ ಮಹಾರಡ್ಡಿ ಪುನರಾಯ್ಕೆ

*ಗೋಕಾಕ* : ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ನೂತನ ಅಧ್ಯಕ್ಷರಾಗಿ ಅಶೋಕ ರಾಮನಗೌಡ ಪಾಟೀಲ ಹಾಗೂ ಉಪಾಧ್ಯಕ್ಷರಾಗಿ ರಾಮಣ್ಣಾ ಕೃಷ್ಣಪ್ಪ ಮಹಾರಡ್ಡಿ ಅವರು ಅವಿರೋಧವಾಗಿ ಪುನರಾಯ್ಕೆಯಾಗಿದ್ದಾರೆ. ಸೋಮವಾರದಂದು ಸಕ್ಕರೆ ಕಾರ್ಖಾನೆಯ ಸಭಾಂಗಣದಲ್ಲಿ ಜರುಗಿದ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಎರಡೂ ಸ್ಥಾನಗಳಿಗೆ ತಲಾ ಒಬ್ಬರು ನಾಮಪತ್ರಗಳನ್ನು ಸಲ್ಲಿಸಿದ್ದರಿಂದ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆ ನಡೆಯಿತು ಎಂದು ಚುನಾವಣಾಧಿಕಾರಿಯಾಗಿದ್ದ ಬೈಲಹೊಂಗಲ ಸಹಕಾರ ಸಂಘಗಳ ಸಹಾಯಕ ನಿಬಂಧಕಿ ಶಾಹೀನ್ ಅಖ್ತರ ಅವರು ಪ್ರಕಟಿಸಿದರು. ಅಧ್ಯಕ್ಷ-ಉಪಾಧ್ಯಕ್ಷರಾಗಿ ಅವಿರೋಧವಾಗಿ …

Read More »

ವಿಜ್ಞಾನಿಗಳ ಶ್ರಮಕ್ಕೆ ಪ್ರತಿಫಲ- ಶಾಸಕ ಬಾಲಚಂದ್ರ ಜಾರಕಿಹೊಳಿ ಅಭಿನಂದನೆ

ಚಂದ್ರಯಾನ-೦೩ರ ವಿಕ್ರಮ್ ಲ್ಯಾಂಡರ್ ಯಶಸ್ವಿಯಾಗಿ ಚಂದ್ರನಲ್ಲಿ ಇಳಿಯುವ ಮೂಲಕ ಜಗತ್ತಿನಲ್ಲಿಯೇ ಚಂದ್ರನ ದಕ್ಷಿಣ ಧ್ರುವಕ್ಕೆ ಇಳಿದ ದೇಶ ಭಾರತವೆಂದು ಗರ್ವದಿಂದ ಹೇಳಬಹುದು. ದೇಶದ ವಿಜ್ಞಾನಿಗಳ ಸತತ ಪರಿಶ್ರಮಕ್ಕೆ ಇಂದು ಫಲ ನೀಡಿದ್ದು, ಇಡೀ ವಿಶ್ವವೇ ಭಾರತದತ್ತ ತಿರುಗಿ ನೋಡುವಂತೆ ಮಾಡಿದ ಇಸ್ರೋ ವಿಜ್ಞಾನಿಗಳ ಕಾರ್ಯಕ್ಕೆ ಅಭಿನಂದನೆಗಳು. *-ಬಾಲಚಂದ್ರ ಜಾರಕಿಹೊಳಿ, ಕೆಎಂಎಫ್ ನಿಕಟ ಪೂರ್ವ ಅಧ್ಯಕ್ಷರು, ಅರಭಾವಿ ಶಾಸಕರು.*

Read More »

ಕೌಜಲಗಿಯಲ್ಲಿ ಸಾರ್ವಜನಿಕರ ಕುಂದು-ಕೊರತೆಗಳನ್ನು ಆಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

*ಗೋಕಾಕ* : ಕೌಜಲಗಿಯ ಸರ್ವತೋಮುಖ ಅಭಿವೃದ್ಧಿಗೆ ಸರ್ಕಾರದ ವಿವಿಧ ಯೋಜನೆಗಳನ್ನು ಸದ್ಬಳಕೆ ಮಾಡಲಾಗುವುದು. ಈ ಮೂಲಕ ಕೌಜಲಗಿ ಗ್ರಾಮಸ್ಥರ ಅಹವಾಲುಗಳಿಗೆ ಸ್ಪಂದಿಸುವ ಕೆಲಸ ಮಾಡಲಾಗುವುದು ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ರವಿವಾರದಂದು ಕೌಜಲಗಿಯ ವಿಠ್ಠಲ-ಬೀರದೇವರ ದೇವಸ್ಥಾನದ ಆವರಣದಲ್ಲಿ ಕೌಜಲಗಿ ಜಿಲ್ಲಾ ಪಂಚಾಯತ ಕ್ಷೇತ್ರದ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ ಮಾತನಾಡಿದ ಅವರು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಈ ಭಾಗದಿಂದ ಅತ್ಯಧಿಕ ಮತಗಳ ಮುನ್ನಡೆ ನೀಡಿದ್ದಕ್ಕಾಗಿ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಿದರು. ರಸ್ತೆಗಳ …

Read More »

ಮೂಡಲಗಿ ವಲಯದ 29 ಪ್ರೌಢ ಶಾಲೆಗಳಿಂದ ಶೇ 100 ರಷ್ಟು ಫಲಿತಾಂಶ

*ಗೋಕಾಕ* : ಶೈಕ್ಷಣಿಕ ಕ್ಷೇತ್ರದಲ್ಲಿ ಮೂಡಲಗಿ ವಲಯವು ಉತ್ತಮ ಸಾಧನೆ ಮಾಡುತ್ತಿದ್ದು, ಮುಂದಿನ ಶೈಕ್ಷಣಿಕ ವರ್ಷದಲ್ಲಿಯೂ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಲು ಶಿಕ್ಷಕರು ಶ್ರಮಿಸುವಂತೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಮೂಡಲಗಿ ಶೈಕ್ಷಣಿಕ ವಲಯದ 2021-22ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ 29 ಪ್ರೌಢ ಶಾಲೆಗಳ ಮುಖ್ಯೋಪಾಧ್ಯಾಯರಿಗೆ ಸ್ಮರಣಿಕೆ ಹಾಗೂ ತಮ್ಮ ಅಭಿನಂದನಾ ಪತ್ರ ವಿತರಿಸಿ …

Read More »

ಜಾರಕಿಹೊಳಿ ಸಹೋದರರ ನೇತೃತ್ವದಲ್ಲಿ ಎಲ್ಲ ಸ್ಥಾನಗಳಿಗೂ ಅವಿರೋಧ ಆಯ್ಕೆ

ಗೋಕಾಕ : ದಿ.ಗೋಕಾಕ ತಾಲೂಕಾ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕಿನ ನೂತನ ಅಧ್ಯಕ್ಷರಾಗಿ ಜಾರಕಿಹೊಳಿ ಸಹೋದರರ ನೇತೃತ್ವದ ಗುಂಪಿನ ಮಸಗುಪ್ಪಿಯ ಅಪ್ಪಯ್ಯಾ ನಿಂಗಪ್ಪ ಬಡನಿಂಗಗೋಳ ಮತ್ತು ಉಪಾಧ್ಯಕ್ಷರಾಗಿ ರಾಜಾಪೂರದ ರಾಜು ಸತ್ತೆಪ್ಪ ಬೈರುಗೋಳ ಅವರು ಅವಿರೋಧವಾಗಿ ಪುನರಾಯ್ಕೆಯಾಗಿದ್ದಾರೆ. ಗುರುವಾರದಂದು ಇಲ್ಲಿನ ಬ್ಯಾಂಕಿನ ಸಭಾಗೃಹದಲ್ಲಿ ನಡೆದ ಆಡಳಿತ ಮಂಡಳಿಯ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ತಲಾ ಒಂದೊಂದು ನಾಮಪತ್ರಗಳು ಸಲ್ಲಿಕೆಯಾಗಿದ್ದರಿಂದ ಈ ಎರಡೂ ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆ ನಡೆಯಿತು ಎಂದು …

Read More »

ರಾಯಣ್ಣನನ್ನು ಒಂದು ಸಮುದಾಯಕ್ಕೆ ಸಿಮೀತ ಮಾಡಬೇಡಿ: ಸರ್ವೊತ್ತಮ ಜಾರಕಿಹೊಳಿ

  ಗೋಕಾಕ್- ದೇಶಪ್ರೇಮಿ ಶೂರ ಸಂಗೊಳ್ಳಿ ರಾಯಣ್ಣನ ನೆನಪಿಗಾಗಿ ಅಧಿಕ ಮಾಸದಲ್ಲಿ ಕಪರಟ್ಟಿಯ ಬಸವರಾಜ ಹಿರೇಮಠ ಅವರು ಜನ ಜಾಗೃತಿ ಮೂಡಿಸಲು ಹಳ್ಳಿ- ಹಳ್ಳಿಗೂ ಕನಕದಾಸರ ಮಹಾಪೂಜೆ ನಡೆಸುತ್ತಿರುವುದು ಶ್ಲಾಘನೀಯ ಎಂದು ಯುವ ಧುರೀಣ ಸರ್ವೊತ್ತಮ ಜಾರಕಿಹೊಳಿ ಪ್ರಶಂಶಿಸಿದರು. ಶನಿವಾರ ನಗರದ ಎನ್ಎಸ್ಎಫ್ ಅತಿಥಿ ಗೃಹದಲ್ಲಿ ಜರುಗಿದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಇಂತಹ ಸ್ವಾತಂತ್ರ್ಯ ಹೋರಾಟಗಾರರ ಕುರಿತು ಪ್ರತಿ ಹಳ್ಳಿ- ಹಳ್ಳಿಗಳಲ್ಲಿಯೂ ನಡೆಯಬೇಕು. ಇದರಿಂದ ಇಂದಿನ ಯುವ ಜನಾಂಗಕ್ಕೆ …

Read More »