Breaking News

ಗೋಕಾಕ

ಸ್ವಂತ ಹಣದಲ್ಲಿ ಮೂಡಲಗಿ ವಲಯದ 232ಅತಿಥಿ ಶಿಕ್ಷಕರಿಗೆ 49.27 ಲಕ್ಷ ರೂಗಳನ್ನು ಗೌರವ ಸಂಭಾವನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ವಿವೇಕ ಶಾಲಾ ಕೊಠಡಿಗೆ ಗುದ್ದಲಿ ಪೂಜೆ, ಅಮೃತ ಶಾಲಾ ಕೊಠಡಿಗಳ ನವೀಕರಣ ಕಾಮಗಾರಿ ಉದ್ಘಾಟನೆ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ ಗೋಕಾಕ: ಮಕ್ಕಳ ಕಲಿಕೆಯ ಮೇಲೆ ದುಷ್ಪರಿಣಾಮ ಬೀರಬಾರದು ಎನ್ನುವ ಉದ್ದೇಶದಿಂದ ಹಾಗೂ ಮೂಡಲಗಿ ಶೈಕ್ಷಣಿಕ ವಲಯವು ಮುಂಚೂಣಿಗೆ ಬರಲು, ಶಿಕ್ಷಕರ ಲಭ್ಯತೆ ಮಾಡಿಕೊಳ್ಳಲು ವಲಯದ 232 ಸರ್ಕಾರಿ ಪ್ರಾಥಮಿಕ ಶಾಲೆಗಳ ಮಾಸಿಕ ಅತಿಥಿ ಶಿಕ್ಷಕರ ಸಂಭಾವನೆಯನ್ನು ನಾನೇ ಸ್ವತ: ನೀಡುತ್ತಿರುವುದಾಗಿ ಅರಭಾವಿ ಶಾಸಕ, ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. …

Read More »

ಮನ್ನಿಕೇರಿ ಭಾಗ ಸಂಪೂರ್ಣ ನೀರಾವರಿ ಪ್ರದೇಶ : ಶಾಸಕ ಬಾಲಚಂದ್ರ ಜಾರಕಿಹೊಳಿ

  ಗೋಕಾಕ : ಮನ್ನಿಕೇರಿ ಭಾಗದ ಪ್ರಸಿದ್ಧ ಆರಾಧ್ಯ ದೈವ ಮಹಾಂತಲಿಂಗೇಶ್ವರ ಮಠದಲ್ಲಿ ಸುಸಜ್ಜಿತವಾದ ಸಭಾ ಭವನವನ್ನು ನಿರ್ಮಿಸಲಾಗಿದ್ದು, ಮನ್ನಿಕೇರಿ ಮತ್ತು ಸುತ್ತಲಿನ ಸದ್ಭಕ್ತರು ಈ ಸಭಾ ಭವನವನ್ನು ಮದುವೆ ಹಾಗೂ ಇನ್ನೀತರ ಧಾರ್ಮಿಕ ಕಾರ್ಯಕ್ರಮಗಳಿಗೆ ಸದ್ಭಳಕೆ ಮಾಡಿಕೊಳ್ಳುವಂತೆ ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಗುರುವಾರದಂದು ತಾಲೂಕಿನ ಮನ್ನಿಕೇರಿ ಗ್ರಾಮದ ಹೊರವಲಯದಲ್ಲಿರುವ ಮಹಾಂತಲಿಂಗೇಶ್ವರ ಮಠದಲ್ಲಿ 75 ಲಕ್ಷ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿದ ಮಹಾಂತಲಿಂಗೇಶ್ವರ …

Read More »

ಮೂಡಲಗಿ ಪಟ್ಟಣಕ್ಕೆ 3ಸಾವಿರ ಕನ್ನಡ ಬಾವುಟ ವಿತರಿಸಿದ ಶಾಸಕ ಬಾಲಚಂದ್ರಜಾರಕಿಹೊಳಿ

ಗೋಕಾಕ : 67ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮೂಡಲಗಿ ಪಟ್ಟಣದ ಕನ್ನಡ ಪರ ಸಂಘಟನೆಗಳಿಗೆ 3 ಸಾವಿರ ಕನ್ನಡ ಬಾವುಟಗಳನ್ನು ವಿತರಿಸಿದರು. ಮೂಡಲಗಿ ಪಟ್ಟಣದಲ್ಲಿ ನ. 3 ರಂದು ತಾಲೂಕಿನ ಕನ್ನಡ ಪರ ಸಂಘಟನೆಗಳಿಂದ ಈ ಬಾರಿ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುತ್ತಿದ್ದು, ಅದಕ್ಕಾಗಿ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸಂಘಟನೆಗಳ ಕಾರ್ಯಕರ್ತರಿಗೆ ಕನ್ನಡ ಬಾವುಟಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ …

Read More »

ಉಪ್ಪಾರ ಸಮುದಾಯದ ಹೋರಾಟಕ್ಕೆ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಬೆಂಬಲ

ಸಧ್ಯದಲ್ಲೇ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಪಂಚಮಸಾಲಿ, ಉಪ್ಪಾರಗಳ ಮೀಸಲಾತಿ ಹಾಗೂ ನ್ಯಾ.ಸದಾಶಿವ ಆಯೋಗದ ವರದಿ ಜಾರಿ ಮಾಡುವಂತೆ ಮನವಿ ಮಾಡಿಕೊಳ್ಳುವೆ ಗೋಕಾಕ : ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಗೊಳಿಸುವಂತೆ ನಡೆಸುತ್ತಿರುವ ಉಪ್ಪಾರ ಸಮುದಾಯದ ಹೋರಾಟಕ್ಕೆ ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಬೆಂಬಲ ಸೂಚಿಸಿದ್ದಾರೆ. ಈ ಬಗ್ಗೆ ಗುರುವಾರದಂದು ಹೇಳಿಕೆ ನೀಡಿರುವ ಅವರು, ಉಪ್ಪಾರ ಸಮುದಾಯದ ಬೇಡಿಕೆಯನ್ನು ಈಡೇರಿಸುವಂತೆ ಮುಖ್ಯಮಂತ್ರಿಗಳನ್ನು ಒತ್ತಾಯ ಮಾಡುವುದಾಗಿ …

Read More »

ಕಲ್ಮಡ್ಡಿ ಏತ ನೀರಾವರಿ ಎಫ್‍ಐಸಿ ಕಾಮಗಾರಿಗೆ 32 ಕೋಟಿ ರೂ. ಅನುದಾನ ಬಿಡುಗಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ

  ಗೋಕಾಕ : ಕೌಜಲಗಿ ಭಾಗದ ರೈತರ ಬಹು ವರ್ಷಗಳ ಬೇಡಿಕೆಯಾಗಿರುವ ಕಲ್ಮಡ್ಡಿ ಏತ ನೀರಾವರಿ ಕಾಮಗಾರಿಯು ಈಗಾಗಲೇ ಪೂರ್ಣಗೊಂಡಿದ್ದು, ರೈತರ ಎಫ್.ಐ.ಸಿ ಕಾಮಗಾರಿಗೆ 32 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಚಿಕ್ಕ ನೀರಾವರಿ ಇಲಾಖೆಯಿಂದ 162 ಕೋಟಿ ರೂ. ಮೊತ್ತದ ಕಲ್ಮಡ್ಡಿ ಏತ ನೀರಾವರಿ ಯೋಜನೆಯ ಕಾಮಗಾರಿಯು ಈಗಾಗಲೇ ಪೂರ್ಣಗೊಂಡಿದೆ. ರೈತರ ಜಮೀನುಗಳಿಗೆ ಹೊಲಗಾಲುವೆ ಮೂಲಕ ನೀರು …

Read More »

ಮಹಿಳಾ ವಚನ ಸಾಹಿತ್ಯವು ಅನುಭಾವದ ಕಣಜ’: ಪ್ರೊ. ರೋಹಿಣ ಜೆ

ಗೋಕಾಕ ತಾಲ್ಲೂಕಿನ ಸುಕ್ಷೇತ್ರ ಸಾವಳಗಿಯ ಜಗದ್ಗುರು ಶ್ರೀ ಶಿವಲಿಂಗೇಶ್ವರ ಸಿದ್ಧ ಸಂಸ್ಥಾನ ಪೀಠದಲ್ಲಿ ದಸರಾ ಮಹೋತ್ಸವದಲ್ಲಿ ಚಿಕ್ಕೋಡಿಯ ಸರ್ಕಾರಿ ಪದವಿ ಮಹಾವಿದ್ಯಾಲಯದ ಪ್ರೊ. ರೋಹಿಣ ಜೆ. ಪ್ರೊ. ರೋಹಿಣ ಜೆ. ಅಭಿಪ್ರಾಯ ‘ಮಹಿಳಾ ವಚನ ಸಾಹಿತ್ಯವು ಅನುಭಾವದ ಕಣಜ’ ಸಾವಳಗಿ: ’12 ಶತಮಾನದಲ್ಲಿ ಮಹಿಳಾ ವಚನಗಾರ್ತಿಯರು ವೈಚಾರಿಕತೆಯ ನೆಲೆಯಲ್ಲಿ ಅನುಭಾವದ ಪ್ರಭುದ್ದತೆಯ ಮೂಲಕ ವಚನ ಸಾಹಿತ್ಯದ ಶ್ರೇಷ್ಠತೆಯನ್ನು ಹೆಚ್ಚಿಸಿದರು’ ಎಂದು ಚಿಕ್ಕೋಡಿಯ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ಕನ್ನಡ ಸಹ …

Read More »

‘ಅಜ್ಞಾನದಿಂದ ಸುಜ್ಞಾನದೆಡೆಗೆ ಸಾಗಿಸುವ ದಸರಾ ಉತ್ಸವ’

ಗೋಕಾಕ ತಾಲ್ಲೂಕಿನ ಸುಕ್ಷೇತ್ರ ಸಾವಳಗಿಯ ಜಗದ್ಗುರು ಶ್ರೀ ಶಿವಲಿಂಗೇಶ್ವರ ಸಿದ್ಧ ಸಂಸ್ಥಾನ ಪೀಠದಲ್ಲಿ ದಸರಾ ಮಹೋತ್ಸವದಲ್ಲಿ ರಾಜಪೋಷಾಕದಲ್ಲಿ ಜಗದ್ಗುರು ಶಿವಲಿಂಗೇಶ್ವರ ಕುಮಾರೇಂದ್ರ ಸನ್ನಿಧಿಯವರು ಮಾತನಾಡಿದರು ಸಾವಳಗಿ ಜಗದ್ಗುರು ಸನ್ನಿಧಿಯವರ ಅಭಿಮತ ‘ಅಜ್ಞಾನದಿಂದ ಸುಜ್ಞಾನದೆಡೆಗೆ ಸಾಗಿಸುವ ದಸರಾ ಉತ್ಸವ’ ಸಾವಳಗಿ:‘ಸತ್ಯ, ಪ್ರಾಮಾಣ ಕತೆ, ನಂಬಿಕೆ, ವಿಶ್ವಾಸ ಮತ್ತು ಸದ್ಗುಣಗಳನ್ನು ಬೆಳೆಸಿಕೊಂಡು ಜೀವನವನ್ನು ಸಾರ್ಥಕ ಮಾಡಿಕೊಳ್ಳಬೇಕು’ ಎಂದು ಜಗದ್ಗುರು ಶ್ರೀಶಿವಲಿಂಗೇಶ್ವರ ಕುಮಾರೇಂದ್ರÀ್ಸ ಮಹಾಸನ್ನಿಧಿಯವರು ನುಡಿದರು. ಹಿಂದು ಮುಸ್ಲಿಂ ಸೌಹಾರ್ದತೆಯ ಸುಕ್ಷೇತ್ರ ಸಾವಳಗಿಯ ಸಿದ್ಧ …

Read More »

ದೀನದಯಾಳ ಉಪಾಧ್ಯೆ ಅವರ ಕನಸನ್ನು ನನಸಾಗಿಸಿ : ಸರ್ವೋತ್ತಮ ಜಾರಕಿಹೊಳಿ

*ಅರಭಾವಿ ಬಿಜೆಪಿ ಮಂಡಲದಿಂದ ಪಂ. ದೀನದಯಾಳ ಉಪಾಧ್ಯೆ ಅವರ 106ನೇ ಜನ್ಮದಿನ ಆಚರಣೆ* ಬಿಜೆಪಿಯು ಅತ್ಯಂತ ಪ್ರಬಲ ಪಕ್ಷವಾಗಿ ಬೆಳೆಯಲು ಪಂ. ದೀನದಯಾಳ ಉಪಾಧ್ಯೆ ಅವರ ಕೊಡುಗೆ ಅನನ್ಯವಾದದ್ದು, ಪಂ. ದೀನದಯಾಳ ಉಪಾಧ್ಯೆ ಅವರ ತತ್ವಾದರ್ಶಗಳು ಇಂದಿಗೂ ಪ್ರಸ್ತುತವಾಗಿದ್ದು ಅವುಗಳನ್ನು ಯುವಕರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ಭಾನುವಾರದಂದು ಅರಭಾವಿ ಬಿಜೆಪಿ ಮಂಡಲ ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಆಯೋಜಿಸಿದ್ದ ಪಂ. ದೀನದಯಾಳ ಉಪಾಧ್ಯೆ …

Read More »

ನೀಟ್ ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದ ದೀಪಾ ಶಾಸಕ ಬಾಲಚಂದ್ರ ಜಾರಕಿಹೊಳಿ ಅಭಿನಂದನೆ

ಗೋಕಾಕ್-ಕಳೆದ ಜುಲೈ ತಿಂಗಳಲ್ಲಿ ಜರುಗಿದ ರಾಷ್ಟ ಮಟ್ಟದ ನೀಟ್ ಪರೀಕ್ಷೆಯಲ್ಲಿ ೭೨೦ ರ ಪೈಕಿ ೬೬೫ ಅಂಕಗಳನ್ನು ಪಡೆದು ಉತ್ತಮ ಸಾಧನೆ ಮಾಡಿದ್ದಾಳೆ. ತಾಲೂಕಿನ ನಲ್ಲಾನಟ್ಟಿ ಗ್ರಾಮದ ಕೆ.ವೈ. ಕುಳ್ಳೂರ ಪ್ರೌಢಶಾಲೆಯ ಹಳೆಯ ವಿದ್ಯಾರ್ಥಿನಿಯಾದ ದೀಪಾ, ಕನ್ನಡ ಮಾಧ್ಯಮದ ವಿದ್ಯಾರ್ಥಿನಿ ಎಂಬುದು ವಿಶೇಷ. ದೀಪಾ ಕುಳ್ಳೂರ ಸಾಧನೆಗೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ, ಕ್ಷೇತ್ರ ಶಿಕ್ಣಣಾಧಿಕಾರಿ ಅಜೀತ ಮನ್ನಿಕೇರಿ, ನಿವೃತ್ತ ಶಿಕ್ಷಕ ಕೆ.ವೈ.ಕುಳ್ಳೂರ ಸೇರಿದಂತೆ ಗ್ರಾಮದ ಹಲವು ಗಣ್ಯರು ಅಭಿನಂದಿಸಿದ್ದಾರೆ. …

Read More »

ರಸ್ತೆಗಳ ಬಗ್ಗೆ ಮಾತನಾಡುವುದು ಭೀಮಪ್ಪ ಗಡಾದ್‍ಗೆ ಯಾವುದೇ ನೈತಿಕತೆ ಇಲ್ಲ : ಹನಮಂತ ಗುಡ್ಲಮನಿ, ಸುಭಾಸ ಪಾಟೀಲ

ಮೂಡಲಗಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕೋಟ್ಯಾಂತರ ರೂಪಾಯಿ ಅನುದಾನ ತಂದು ಗುರ್ಲಾಪೂರ-ಮೂಡಲಗಿ ಮತ್ತು ಸುಣಧೋಳಿ-ಮೂಡಲಗಿ ರಸ್ತೆ ಸುಧಾರಣೆ ಕಾಮಗಾರಿ ಪ್ರಗತಿಯಲ್ಲಿರುವಾಗ ಭೀಮಪ್ಪ ಗಡಾದ ಅವರು, ಕಳಪೆ ಕಾಮಗಾರಿ ನೆಪವೊಡ್ಡಿ ಇಲಾಖಾ ಮೇಲಾಧಿಕಾರಿಗಳಿಗೆ ದೋಷಾರೋಪಣೆ ಪತ್ರ ಬರೆಯುತ್ತಾರೆ. ನಂತರ ಗುತ್ತಿಗೆದಾರರನ್ನು ಮನೆಗೆ ಕರೆಸಿಕೊಂಡು ಮಾತುಕತೆ ನಡೆಸಿ ಮೇಲಾಧಿಕಾರಿಗಳಿಗೆ ಬರೆದ ಪತ್ರವನ್ನು ಹಿಂಪಡೆಯುತ್ತಾರೆ. ಇಂತಹವರು ರಸ್ತೆಗಳ ಬಗ್ಗೆ ಮಾತನಾಡುವುದು ಎಷ್ಟರ ಮಟ್ಟಿಗೆ ಸರಿ? ಎಂದು ಮೂಡಲಗಿ ಪುರಸಭೆ ಅಧ್ಯಕ್ಷ ಹನಮಂತ …

Read More »