Breaking News

ಬೆಳಗಾವಿ

ಅತ್ಯುತ್ತಮ ಸಾಧನೆಗೆ ಶ್ರೀಕಾಂತ ಕುಬಗಡ್ಡಿ ಇವರಿಗೆ ಒಲಿದು ಬಂದ ದತ್ತಿ ಪ್ರಶಸ್ತಿ

ಬೆಳಗಾವಿ: ಮಾದ್ಯಮ ಕ್ಷೇತ್ರದಲ್ಲಿ ಮಾಡಿರುವ ಸಾಧನೆಯನ್ನು ಪರಿಗಣಿಸಿ ಕಳೆದ ಎರಡು ದಶಕಗಳಿಂದ ಮಾದ್ಯಮ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ನ್ಯೂಸ್ ಪಸ್ಟ್ ಹಿರಿಯ ವರದಿಗಾರ ಶ್ರೀಕಾಂತ ಕುಬಗಡ್ಡಿ ಅವರಿಗೆ ಮಾದ್ಯಮ ಅಕಾಡಮಿಯಿಂದ ಮಾದ್ಯಮ ವಾರ್ಷಿಕ ಪ್ರಶಸ್ತಿ ಮತ್ತು ದತ್ತಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಇವರ ಆಯ್ಕೆಗೆ ರಾಜ್ಯಾದಂತ ಅಭಿನಂದನೆಗಳ ಮಹಾಪೂರ ಹರಿದು ಬಂದಿದೆ,ಈಗಾಗಲೆ ರಾಜ್ಯದ ಮುಖ್ಯಮಂತ್ರಿಗಳು, ಬೆಳಗಾವಿ ಜಿಲ್ಲಾ ಉಸ್ತುವಾರಿ ಸೇರಿದಂತೆ ನ್ಯೂಸ ಪಸ್ಟ್ ವರದಿಗಾರ ಶ್ರೀಕಾಂತ ಕುಬಗಡ್ಡಿ ಇವರಿಗೆ ಅಭಿನಂದನೆ ಸಲ್ಲಿಸಿ …

Read More »

ಉಪ್ಪಾರ ಸಮಾಜದಿಂದ ಬೆಳಗಾವಿಯ ಸುವರ್ಣ ಸೌಧ ಮುಂದೆ ಧರಣಿ ಸತ್ಯಾಗ್ರಹ

ಮೂಡಲಗಿ: ರಾಜ್ಯದಲ್ಲಿ ಉಪ್ಪಾರ ಸಮಾಜಕ್ಕೆ ಪರಿಶಿಷ್ಟ ಜಾತಿ (ಎಸ್‍ಸಿ) ಪರಿಶಿಷ್ಟ ಪಂಗಡದ (ಎಸ್.ಟಿ) ಮೀಸಲಾತಿ ನೀಡುವಂತೆ ಆಗ್ರಹಿಸಿ ಬುದವಾರ ಡಿ.21 ರಂದು ಮುಂಜಾನೆ 10 ಗಂಟೆಗೆ ಬೆಳಗಾವಿಯ ಸುವರ್ಣ ಸೌಧ ಮುಂದೆ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದ್ದು, ಉಪ್ಪಾರ ಸಮಾಜ ಭಾಂದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿಬೇಕೆಂದು ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾದ ರಾಜ್ಯಾಧ್ಯಕ್ಷ ವಿಷ್ಣು ಲಾತೂರ ಮತ್ತು ಜಿಲ್ಲಾಧ್ಯಕ್ಷ ಮಂಜುನಾಥ ರಾಜಪ್ಪನವರ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ಸುಮಾರು 50 ಲಕ್ಷಕ್ಕೂ …

Read More »

ಕಾನಿಪ ಧ್ವನಿ ಯಿಂದ ಬೆಳಗಾವಿ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ರವರಿಗೆ ಮನವಿ ಸಲ್ಲಿಕೆ

ಬೆಳಗಾವಿ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ರವರಿಗೆ ಕಾನಿಪ ಧ್ವನಿ ಯರಗಟ್ಡಿ ತಾಲೂಕು ಕಾನಿಪ ಧ್ವನಿ ಅಧ್ಯಕ್ಷರಾದ ಫಿರೋಜ್ ಖಾದ್ರಿ ಉಪಾಧ್ಯಕ್ಷರಾದ ಸಚಿನ್ ಬಡಿಗೇರ್ ಹಾಗೂ ಇನ್ನೀತರ ಪದಾಧಿಕಾರಿಗಳು ಪತ್ರಕರ್ತರ ಜಲ್ವಂತ ಸಮಸ್ಯ ಹಾಗೂ ವಿವಿಧ ಬೇಡಿಕೆಗಳ ಕುರಿತಂತೆ ದಿನಾಂಕ:-19/12/2022 ರಿಂದ ಬೆಳಗಾವಿಯಲ್ಲಿ ಪ್ರಾರಂಭವಾಗುವ ಚಳಿಗಾಲದ ಅಧಿವೇಶನದ ಸದನದಲ್ಲಿ ಧ್ವನಿ ಎತ್ತುವುದರ ಮುಖಾಂತರ ನಾಡಿನ 16000 ಸಾವಿರ ಪತ್ರಕರ್ತರ ಮೂಲಭೂತ ಸೌಕರ್ಯಗಳಿಗೆ ಸ್ಪಂಧಿಸಬೇಕೆಂದು ಮನವಿ ಸಲ್ಲಿಸಿದರು.

Read More »

ಬಿಡಿಸಿಸಿ ಬ್ಯಾಂಕ ನಿರ್ದೇಶಕ ಸ್ಥಾನದಿಂದ ಅನರ್ಹ : ಜಿ ಎಮ್ ಪಾಟೀಲ ಆದೇಶ

  ಗೋಕಾಕ: ತಾಲೂಕಿನ ಅಂಕಲಗಿ ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅಂಕಲಗಿ ಸೋಸೈಟಿಯ 11ಜನ ಸದಸ್ಯರು ರಾಜಿನಾಮೆ ಸಲ್ಲಿಸಿದ ಹಿನ್ನಲೆ ಬಿಡಿಸಿಸಿ ಬ್ಯಾಂಕ ನಿರ್ದೇಶಕ ಸ್ಥಾನದಿಂದ ಶಿವಾನಂದ ನಿಂಗಪ್ಪ ಡೋಣಿ ಅನರ್ಹರನ್ನಾಗಿಸಹಕಾರ ಸಂಘಗಳ ಸಂಯುಕ್ತ ನಿಬಂಧಕರು ಆದೇಶಿಸಿಲಾಗಿದೆ. ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅಂಕಲಗಿ ಸದಸ್ಯರ ನಡುವೆ ಹೊಂದಾಣಿಕೆ ಕೊರತೆಯಿಂದಾಗಿ ಕಳೆದ ಸೆಪ್ಟೆಂಬರ 26ರಂದು 11ಜನ ಸದಸ್ಯರು ತಮ್ಮ ರಾಜಿನಾಮೆಯನ್ನು ನೀಡಿದ್ದು, 15ದಿನಗಳ ನಂತರ ಬೈಲಹೊಂಗಲ …

Read More »

ಬೆಳಗಾವಿ ನಗರದಲ್ಲಿ ಕೆ.ಎಂ.ಎಫ್. ನಂದಿನಿ ಕ್ಷೀರ ಮಳಿಗೆ ಉದ್ಘಾಟನೆ ಬೆಳಗಾವಿ, ಅ.7: ಇಲ್ಲಿನ ಜಿಲ್ಲಾಧಿಕಾರಿ

ಬೆಳಗಾವಿ,: ನಗರದ ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ಪ್ರಾದೇಶಿಕ ಆಯುಕ್ತರ ಕಚೇರಿಯ ಪಕ್ಕದಲ್ಲಿ ಕೆ.ಎಂ.ಎಫ್. ಸಂಸ್ಥೆಯ‌ ನಂದಿನಿ ಕ್ಷೀರ‌ ಮಳಿಗೆಯನ್ನು ಬೆಳಗಾವಿ ನಗರ ಉಪ ಪೊಲೀಸ್ ಆಯುಕ್ತರಾದ ರವೀಂದ್ರ ಗಡಾದಿ ಅವರು ಶುಕ್ರವಾರ(ಅ.7) ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಅತೀ ಹೆಚ್ಚು ಜನಸಂದಣಿ ಇರುವ ಜಿಲ್ಲಾಧಿಕಾರಿ ಕಚೇರಿ ಹಾಗೂ ನ್ಯಾಯಾಲಯ ಆವರಣದಲ್ಲಿ ನಂದಿನಿ ಕ್ಷೀರ ಮಳಿಗೆಯನ್ನು ಆರಂಭಿಸಿರುವುದರಿಂದ ಜನರಿಗೆ ಅನುಕೂಲವಾಗಲಿದೆ ಎಂದರು. ಜಿಲ್ಲಾಧಿಕಾರಿ ಕಚೇರಿಗೆ ಪ್ರತಿದಿನ ಸಾವಿರಾರು ಜನರು ಆಗಮಿಸುತ್ತಾರೆ. …

Read More »

ಕಂಗ್ರಾಳಿ ಬಿ ಕೆ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರ 131ನೇ ಜಯಂತಿ

  ಬೆಳಗಾವಿ: ಕಂಗ್ರಾಳಿ ಬಿ ಕೆ ಗ್ರಾಮದಲ್ಲಿ ಏರ್ಪಡಿಸಲಾಗಿದ್ದ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರ 131ನೇ ಜಯಂತಿಯ ನಿಮಿತ್ಯವಾಗಿ ಅವರ ಜೀವನ ಮತ್ತು ವಿಚಾರಧಾರೆಯ ವಿಶೇಷ ಉಪನ್ಯಾಸದ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯ ಸ್ಥಾನವನ್ನು ಅಲಂಕರಿಸಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀಹೆಬ್ಬಾಳಕರ್ ದಲಿತರ ಶೋಷಿತರ ಸಮುದಾಯದ ಏಳ್ಗೆಗಾಗಿ ಬಾಬಾಸಾಹೇಬರ ಹೋರಾಟದ ಬದುಕು ಸದಾ ಸ್ಮರಣೀಯ, ಅಂಬೇಡ್ಕರ್ ಅವರ ವಿಶ್ವಮಟ್ಟದ ಸಾಧನೆಗೆ ಇಡೀ ಜಗತ್ತೇ …

Read More »

ಮಾರ್ಚ.30 ರಿಂದ ಪುಂಡಲೀಕ ಶ್ರೀಗಳ ಪ್ರಥಮ ಪುಣ್ಯಾರಾಧನೆ ಕಾರ್ಯಕ್ರಮ

  ತೊಂಡಿಕಟ್ಟಿ: ರಾಮದುರ್ಗ ತಾಲೂಕಿನ ಸುಕ್ಷೇತ್ರ ತೊಂಡಿಕಟ್ಟಿ ಗ್ರಾಮದ ಶ್ರೀ ಅವಧೂತ ಗಾಳೇಶ್ವರ ಮಠದ ಪೀಠಾಧಿಪತಿಗಳಾಗಿದ ಶಾಂತಯೋಗಿ ವಾಕ್ ಸಿದ್ಧಿ ಪುರುಷ ಪ.ಪೂ ಶ್ರೀ ಪುಂಡಲೀಕ ಮಹಾರಾಜರ ಪ್ರಥಮ ಪುಣ್ಯಾರಾಧನೆ ಕಾರ್ಯಕ್ರಮ ಮಾರ್ಚ 30 ರಿಂದ ಎಪ್ರಿಲ್1 ರವರಿಗೆ ಮೂರು ದಿನಗಳ ಕಾಲ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಶ್ರೀ ಮಠದ ಅಭಿನವ ಶ್ರೀ ವೆಂಕಟೇಶ ಮಹಾರಾಜರ ಸಾನಿಧ್ಯದಲ್ಲಿ ಜರುಗಲಿದೆ. ಬುಧವಾರ ಮಾರ್ಚ.30 ರಂದು ಬೆಳಿಗ್ಗೆ 7 ಗಂಟೆಗೆ ಜಪಯಜ್ಞ ಪ್ರಾರಂಭವಾಗುವುದು, …

Read More »

ಶ್ರೀಮತಿ ವಿದ್ಯಾ ರೆಡ್ಡಿ ಅವರಿಗೆ ರಾಷ್ಟ್ರಕವಿ ಕುವೆಂಪು ರಾಜ್ಯಮಟ್ಟದ ಪ್ರಶಸ್ತಿ

ಬೆಳಗಾವಿ: ಜಿಲ್ಲೆಯಲ್ಲಿದಿನಾಂಕ 27/03/2022ರಂದು ಬೆಳಗಾವಿಯ ಸಾಹಿತ್ಯ ಭವನದಲ್ಲಿ ನಾಡಿನ ಸಮಾಚಾರ ದಿನಪತ್ರಿಕೆಯ 7ನೇ ವಾರ್ಷಿಕೋತ್ಸವದ ನಿಮಿತ್ಯ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಗೋಕಾಕದ ಸಾಹಿತಿಗಳಾದ ಶ್ರೀಮತಿ ವಿದ್ಯಾ ರೆಡ್ಡಿ ಅವರ ಸಾಹಿತ್ಯ ಸೇವೆಗಾಗಿ ರಾಷ್ಟ್ರಕವಿ ಕುವೆಂಪು ಪ್ರಶಸ್ತಿ ಪ್ರದಾನ ಮಾಡಲಾಯಿತು. ಕಾರ್ಯಕ್ರಮದಲ್ಲಿ ಸಾಹಿತಿಗಳಾದ ಬಸವರಾಜ ಸುಣಗಾರ, ಸಂತೋಷ್ ಬಿದರಗಡ್ಡೆ, ಶ್ರೀ ಅರಿಹಂತ ಬಿರಾದಾರ್, ರಾಷ್ಟ್ರಕೂಟ ಸಾಹಿತ್ಯ ಪ್ರತಿಷ್ಠಾನದ ಅಧ್ಯಕ್ಷರಾದ ಬಸವರಾಜ ಗಾರ್ಗಿ, ಕರ್ನಾಟಕ ಜಾನಪದ …

Read More »

ಸರ್ಕಾರಿ ಹಿರಿಯ ಮರಾಠಿ ಪ್ರಾಥಮಿಕ ಶಾಲೆಯಲ್ಲಿ ನೂತನವಾಗ ನಿರ್ಮಾಣಗೊಂಡ ಹೆಚ್ಚುವರಿ ಕೊಠಡಿ ಉದ್ಘಾಟನೆ ಮಾಡಿದ : ಲಕ್ಷ್ಮೀ ಹೆಬ್ಬಾಳಕರ್

  ಬೆಳಗಾವಿ ಗ್ರಾಮೀಣ : ಬೆಳವಟ್ಟಿ ಗ್ರಾಮದ ಸರ್ಕಾರಿ ಹಿರಿಯ ಮರಾಠಿ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ಹೆಚ್ಚುವರಿ ಕೊಠಡಿಗಳನ್ನು ಉದ್ಘಾಟಿಸಿ, ಮಾತನಾಡಿದ ಬೆಳಗಾವಿ ಗ್ರಾಮೀಣ ಭಾಗ ಶಾಸಕರು ಲಕ್ಷ್ಮೀ ಹೆಬ್ಬಾಳಕರ  ಎಲ್ಲ ಕ್ಷೇತ್ರಗಳಲ್ಲಿಯೂ ಅಭಿವೃದ್ಧಿಯನ್ನು ಕಾಣುತ್ತಿದ್ದು, ರಾಜ್ಯದಲ್ಲಿಯೇ ಮಾದರಿ ಕ್ಷೇತ್ರದತ್ತ ಹೆಜ್ಜೆಗಳನ್ನು ಇಡುತ್ತಿದೆ. ನಿಮ್ಮೆಲ್ಲರ ಪ್ರೀತಿ, ಪ್ರೋತ್ಸಾಹ, ಆಶೀರ್ವಾದ ಸದಾಕಾಲವೂ ನನ್ನ ಮೇಲಿರಲಿ ಎಂದು ಹೃದಯಪೂರ್ವಕವಾಗಿ ಕೇಳಿಕೊಳ್ಳುತ್ತೇನೆ ಎಂದರು.   ಈ ಸಮಯದಲ್ಲಿ ಗ್ರಾಮದ ಹಿರಿಯರು, ಎಸ್ ಡಿ …

Read More »

ದಶಕಗಳಿಂದ ಒಂದೇ  ಕಛೇರಿಯಲ್ಲಿ ಬೇರು ಬಿಟ್ಟ ಅಧಿಕಾರಿ ವರ್ಗಾವಣೆ ಯಾವಾಗ..?

ಬೆಳಗಾವಿ: ಸರಕಾರ ಆಡಳಿತ ಸುಧಾರಣೆ ಭ್ರಷ್ಟಾಚಾರ ನಡರಯಬಾರದು ಎಂಬ ಉದ್ದೇಶದಿಂದ ಹಲವಾರು ಕಾಯ್ದೆ ಕಾನೂನು ರೂಪಿಸಿದೆ ಹಾಗೆಯೆ ಒಬ್ಬ ಅಧಿಕಾರಿ ಒಂದೇ ಕಛೇರಿಯಲ್ಲಿ ಒಂದು ಹುದ್ದೆಯಲ್ಲಿ ಜಾಸ್ತಿ ಸಮಯ ಇದ್ದರೆ ಅಲ್ಲಿ ಭ್ರಷ್ಟಾಚಾರಕ್ಕೆ ಅನುವು ಮಾಡಿ ಕೊಟ್ಟ ಹಾಗೆ ಆಗತ್ತೆ ಜೊತೆಗೆ ಸ್ಥಳಿಯ ಪ್ರಭಾವಿಗಳ ಜೊತೆ ಬಾಂಧವ್ಯ ಹೋಂದುತ್ತಾರೆ. ಅದರಿಂದ ಆಡಳಿತ ವ್ಯವಸ್ಥೆ ಹದಗೆಡಬಹುದು ಎನ್ನುವ ಉದ್ದೇಶದಿಂದ ಒಬ್ಬ ಅಧಿಕಾರಿ ಒಂದು ಕಛೇರಿಯಲ್ಲಿ ಗರಿಷ್ಠ ಮೂರರಿಂದ ಐದು ವರ್ಷ ಮಾತ್ರ …

Read More »