Breaking News

ಬೆಳಗಾವಿ

ನಿಯಮ ಉಲ್ಲಂಘಿಸಿ ವಾಹನಗಳ ಮೇಲೆ ಕಟ್ಟು ನಿಟ್ಟಿನ ಕ್ರಮ

“ಬೆಳಗಾವಿ:  ನಿಯಮ ಉಲ್ಲಂಘಿಸಿ ವಾಹನಗಳ ಮೇಲೆ  ಸಂಘ ಸಂಸ್ಥೆ , ಚಿಹ್ನೆ ಹಾಗೂ ಲಾಂಛನವನ್ನು  ಅಳವಡಿಸಿದರೆ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಬೆಳಗಾವಿ ಸಾರಿಗೆ ಅಧಿಕಾರಿ ಶಿವಾನಂದ ಮಗದುಮ್ಮ ಅವರು ಎಚ್ಚರಿಕೆ ನೀಡಿದ್ದಾರೆ. ಸಾರಿಗೆ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ವಾಹನಗಳ ನೋಂದಣಿ ನಾಮಫಲಕಗಳ ಹೊರತು ಯಾವುದನ್ನು  ಅಳಡಿಸಬಾರದು,  ಈಗಾಗಲೇ ಅಳವಡಿಸಿದರೆ ತೆರವುಗೊಳಿಸಬೇಕು ಉಚ್ಛ ನ್ಯಾಯಾಲಯದ ಆದೇಶವನ್ನು ಸಾರಿಗೆ ಇಲಾಖೆಯಿಂದ ಕಟ್ಟು ನಿಟ್ಟಾಗಿ ಜಾರಿಗೆ ತರಲಾಗುತ್ತಿದೆ. ಇಲ್ಲವಾದರೆ ವಾಹನವನ್ನು ಸಾರಿಗೆ …

Read More »

ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಿಂದ ಗೋಲ್‌ಮಾಲ್

ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಿಂದ ಮತ್ತೊಂದು ಗೋಲ್‌ಮಾಲ್ ಪತ್ತೆಯಾಗಿದೆ. ರೈತರಿಗೆ ಬಾಕಿ ಹಣ ಕೊಡದೆ ವಂಚನೆ ಬಳಿಕ ಮತ್ತೊಂದು ಹಗರಣ ಬಯಲಾಗಿದೆ. ಕಾರ್ಖಾನೆ ಕಬ್ಬು ಪೂರೈಸಿದ ರೈತರಿಗಷ್ಟೇ ಅಲ್ಲದೇ ಕಾರ್ಖಾನೆಗೆ ಸಂಬಂಧ ಇಲ್ಲದ ಅಮಾಯಕರಿಗೂ ಮೋಸ ಮಾಡಿದೆ. ಬೆಳಗಾವಿ ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿ ಬಳಿಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ, ಕೊರೊನಾ ಲಾಕ್ ಡೌನ್ ಸಂದರ್ಭದಲ್ಲಿ ವಿಮಾ, ಆರ್ಥಿಕ ನೆರವು ನಿಡುವುದಾಗಿ ಜನರಿಂದ ದಾಖಲೆ ಸಂಗ್ರಹ ಮಾಡಿತ್ತು. ಎಂ.ಕೆ. ಹುಬ್ಬಳ್ಳಿ …

Read More »

ಬೆಳಗಾವಿ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ : ಡಿಸಿ ಎಂ ಜಿ ಹೀರೆಮಠ

ಬೆಳಗಾವಿ ಜಿಲ್ಲೆಯಲ್ಲಿ ಜನವರಿ 18ರ ವರೆಗೆ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ 1-9ನೇ ತರಗತಿ ಶಾಲೆಗಳಿಗೆ ರಜೆ ಘೋಷಿಸಿ ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಆದೇಶ ಹೊರಡಿಸಿದ್ದಾರೆ. 10ನೇ ತರಗತಿ ಮೇಲ್ಪಟ್ಟವರಿಗೆ ಎಂದಿನಂತೆ ತರಗತಿ ನಡೆಯಲಿವೆ ಎಂದು ಸೂಚನೆ ನೀಡಲಾಗಿದೆ. ಆರೋಗ್ಯ ಇಲಾಖೆ ಅಧಿಕಾರಿಗಳು, ಚಿಕ್ಕೋಡಿ, ಬೆಳಗಾವಿ ಬಿಇಒಗಳ ಜತೆಗೆ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆ ಕುರಿತು ತೀರ್ಮಾನ ಮಾಡಲಾಗಿದೆ. ಕನಿಷ್ಠ ಏಳು ದಿನಗಳ ಕಾಲ …

Read More »

ನಿಮ್ಮ ಶಕ್ತಿಯೆ ನನಗೆ ಶಕ್ತಿಯಾಗಲಿ : ಲಖನ್ ಜಾರಕಿಹೋಳಿ

ಬೆಳಗಾವಿ:  ನಿಮ್ಮ ಮೊದಲನೆಯ ಪ್ರಾಶಸ್ಯತೆ ಮತವನ್ನು ನನಗೆ ನೀಡಿ ನಿಮ್ಮ ಗ್ರಾಮದ ಅಬಿವೃದ್ದಿ ಕೆಲಸ ಮಾಡಲು ಅನೂಕೂಲ ಮಾಡಿ ನಿಮ್ಮ ಶಕ್ತಿಯೆ ನನಗೆ ಶಕ್ತಿಯಾಗಲಿ, ಎಂದು ಹಿಂಡಲಗಾದ ಶ್ರೀ ಗಣೇಶ ಮಂಗಲ ಕಾರ್ಯಾಲಯದಲ್ಲಿ ವಿಧಾನ ಪರಿಷತ್ ಪಕ್ಷೇತರ ಅಬ್ಯರ್ಥಿಯಾದ ಲಖನ್ ಜಾರಕಿಹೋಳಿಯವರು ಮತಯಾಚನೆಯ ಸಭೆಯಲ್ಲಿ ಮಾತನಾಡಿ ಹಿಂಡಲಗಾದಲ್ಲಿನ ಶಿವಾಜಿ ಪುಥ್ಥಳಿಗೆ ಮಾಲಾರ್ಪಣೆ ಮಾಡಿ. ನಿಮ್ಮ ಅಮೂಲ್ಯವಾದ ಮತವನ್ನು ಸೇಜ ನಂಬರ 5 ರ ಮುಂದೆ ಪ್ರಥಮ ಮತವನ್ನು ನೀಡಿ ಹೆಚ್ಚಿನ …

Read More »

ಬೆಳಗಾವಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಯಾಗಿ ಚನ್ನರಾಜ ಹಟ್ಟಿಹೊಳಿ ಪೈನಲ್

  ಬೆಳಗಾವಿ: ವಿಧಾನ ಪರಿಷತ್ತಿನ ಚುನಾವಣೆಗೆ ಬೆಳಗಾವಿಯಲ್ಲಿ ಅಖಾಡಾ ರೆಡಿಯಾಗಿದ್ದು, ಬೆಳಗಾವಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಯನ್ನಾಗಿ ಚನ್ನರಾಜ ಹಟ್ಟಿಹೊಳಿ ಅವರನ್ನು ಆಯ್ಕೆ ಮಾಡಿದೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಇಂದು ಮಧ್ಯಾಹ್ನ ನಡೆದ ಮಹತ್ವದ ಸಭೆಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರ ಸಹೋದರ ಚನ್ನರಾಜ್ ಹಟ್ಟಿಹೊಳಿ ಅವರ ಹೆಸರು ಫೈನಲ್ ಆಗಿದೆ. ಬೇರೆ ಕ್ಷೇತ್ರಗಳ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಪ್ರಕಿಯೆ ಕೆಪಿಸಿಸಿ ಕಚೇರಿಯಲ್ಲಿ ನಡೆಯುತ್ತಿದ್ದು ಪರಿಷತ್ …

Read More »

ನ. 19 ರಂದು ಬೆಳಗಾವಿಯಲ್ಲಿ ಅಖಿಲ ಭಾರತ 68ನೇ ರಾಜ್ಯ ಮಟ್ಟದ ಸಹಕಾರ ಸಪ್ತಾಹ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಬೆಳಗಾವಿ : ಅಖಿಲ ಭಾರತ 68ನೇ ರಾಜ್ಯ ಮಟ್ಟದ ಸಹಕಾರ ಸಪ್ತಾಹವನ್ನು ಬರುವ 19 ರಂದು ಬೆಳಗಾವಿಯಲ್ಲಿ ಅದ್ದೂರಿಯಾಗಿ ಆಚರಿಸಲು ನಿರ್ಣಯ ಕೈಗೊಳ್ಳಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಮಂಗಳವಾರದಂದು ನಗರದ ಜಿಲ್ಲಾ ಹಾಲು ಒಕ್ಕೂಟದಲ್ಲಿ ಜರುಗಿದ ಸಹಕಾರ ಸಪ್ತಾಹ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಹಕಾರ ಸಪ್ತಾಹ ಅಂಗವಾಗಿ ನವ್ಹೆಂಬರ 14 ರಿಂದ 21 ರವರೆಗೆ ಪ್ರತಿದಿನ ಸಹಕಾರಿ …

Read More »

ಏ.14ರ ವರೆಗೆ ಯಾರೂ ಮನೆಯಿಂದ ಹೊರಗಡೆ ಬರಬೇಡಿ: ಶಾಸಕ ಬಾಲಚಂದ್ರ ಜಾರಕಿಹೊಳಿ ಮನವಿ

ಗೋಕಾಕ: ನಿಮ್ಮ ಜೀವ ಉಳಿಸಿಕೊಳ್ಳಲು ಏಪ್ರೀಲ್ 14ರ ವರೆಗೆ ಮನೆಯಿಂದ ಆಚೆ ಬರಬೇಡಿ. ಮನೆಯಲ್ಲಿಯೇ ಉಳಿದುಕೊಂಡು ಕೊರೋನಾ ವೈರಸ್ ತಡೆಗಟ್ಟಲು ಸರ್ಕಾರದೊಂದಿಗೆ ಕೈ ಜೋಡಿಸಿ ಎಂದು ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಗುರುವಾರ ಸಂಜೆ ಪತ್ರಿಕಾ ಪ್ರಕಟನೆ ನೀಡಿರುವ ಅವರು, ಮಹಾಮಾರಿ ಕೊರೋನಾ ಸೋಂಕಿನಿಂದ ದೇಶವನ್ನು ರಕ್ಷಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಮಹತ್ವದ ನಿರ್ಧಾರಗಳನ್ನು ಕೈಗೊಂಡಿವೆ. ಅವುಗಳನ್ನು …

Read More »

ಲಾಕ್‍ಡೌನ್ ಆದೇಶ ಪಾಲಿಸದ ಯುವಕರಿಗೆ – ಬಸ್ಕಿ ಹೊಡೆಸಿದ ಪೊಲೀಸರು !

ಲಾಕ್‍ಡೌನ್ ಆದೇಶ ಪಾಲಿಸದ ಯುವಕರಿಗೆ – ಬಸ್ಕಿ ಹೊಡೆಸಿದ ಪೊಲೀಸರು ! ಈ ಪೋಟೊ ನೋಡಿದ ತಕ್ಷಣ ಮನೆಯಲ್ಲೇ ಇರೊದು ವಾಸಿ ಅಂತಿರಾ… ಹೌದು ಸಂಕೇಶ್ವರ ನಗರದಲ್ಲಿ ಅನವಶ್ಯಕವಾಗಿ ರಸ್ತೆಗಿಳಿದು ಓಡಾಡಿದ ಯುವಕರಿಗೆ ಇಂದು ಪೋಲಿಸರು ಬಸ್ಕಿ ಹೊಡೆಯುವ ಶಿಕ್ಷೆ ನೀಡುವ ಮೂಲಕ ಪಾಠ ಕಲಿಸಿದಾರೆ.   ದೇಶಾದ್ಯಂತ ಲಾಕ್ ಡೌನ್ ಜಾರಿಯಲ್ಲಿದೆ ಆದರೂ ಸಂಕೇಶ್ವರ ನಗರದಲ್ಲಿ ಖಾಲಿಪಿಲಿ ರಸ್ತೆಗಿಳಿದು ಓಡಾಡಿದ ಯುವಕರಿಗೆ ಪೊಲೀಸರು ಬಸ್ಕಿ ಹೊಡಸಿದಾರೆ. ಕೊರೊನಾ ಸೋಂಕು …

Read More »

ಹಳ್ಳೂರ : ಕೊರೊನಾ ಭೀತಿ ಹಿನ್ನೆಲೆ ಪಿಡಿಓ ಎಚ್ ವೈ ತಾಳಿಕೋಟಿ ತಂಡ ತೆಗೆದುಕೊಂಡ ಕಟ್ಟುನಿಟ್ಟಿನ ಕ್ರಮಗಳಿಗೆ ಗ್ರಾಮಸ್ಥರು ಮೆಚ್ಚುಗೆ

ಕೊರೊನಾ ಹಿನ್ನೆಲೆ ಇಡೀ ಭಾರತ ದೇಶವೇ ಲಾಕ್ ಡೌನ್ ಆಗಿದೆ. ನಡುವೆ ಗ್ರಾಮ ಪಂಚಾಯತಿಲ್ಲಿ ಕಾರ್ಯನಿರ್ವಹಿಸುವ ಪಿಡಿಓಗಳು ಹಾಗೂ ಗ್ರಾಮ ಲೆಕ್ಕಾಧಿಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ, ಪೊಲೀಸ್ ಸಿಂಬ್ಬದಿ ತಮ್ಮದೇ ಆದ ರೀತಿಯಲ್ಲಿ ಜನರ ಆತಂಕವನ್ನು ದೂರ ಮಾಡುವುದರಲ್ಲಿ ತೊಡಗಿದ್ದಾರೆ. ಕೊರೊನಾ ಆತಂಕದ ನಡುವೆಯೂ ಜನರಿಗೆ ಸೇವೆ ನೀಡುತ್ತಿರುವ ವೈದ್ಯರು, ನರ್ಸ್ ಗಳು, ಪೊಲೀಸರು, ಮಾಧ್ಯಮದವರು, ಪೌರಕಾರ್ಮಿಕರು ಮೊದಲಾದವರಿಗೆ ಗೌರವ ಸಲ್ಲಿಸುತ್ತ ೫ ನಿಮಿಷಗಳ ಚಪ್ಪಾಳೆ ತಟ್ಟವಂತೆ ಮನವಿ …

Read More »

ಪೊಲೀಸ್ ಸಿಬ್ಬಂದಿಗಳಿಗೆ ಉಪಹಾರ ನೀಡಿ ಮಾನವಿಯತೆ ಮೇರೆದ ಶಿಕ್ಷಕಿ : ಆಶ್ರುತ್

ಮೂಡಲಗಿ: ಪಟ್ಟಣದಲ್ಲಿ ಲಾಕ್‌ಡೌನ್ ಇರುವುದರಿಂದ ಪಟ್ಟಣದ ಎಲ್ಲ ಅಂಗಡಿ ಮುಗಟ್ಟುಗಳು ಬಂದ್ ಆಗಿವೆ. ಸಾರ್ವಜನಿಕರು ಹೊರಗಡೆ ಬಾರದಂತೆ ನೋಡಿಕೊಳ್ಳಲು ಪೋಲಿಸ್ ಇಲಾಖೆಯ ಸಿಂಬ್ಬಧಿಗಳು ಮಾತ್ರ ಪಟ್ಟಣ ಪ್ರಮುಖ ರಸ್ತೆಯಲ್ಲಿ ನಿಂತಿದ್ದಾರೆ. ಹೌದು ಇಂತಹ ಮಹಾಮಾರಿ ಕೊರೊನಾ ವೈರಸ್ ಬಂದಿರುವುದರಿoದ ಹಿನ್ನಲೆ ಇಡೀ ದೇಶವೇ ಬಂದ್ ಇರುವುದರಿಂದ ಪೋಲಿಸ್ ಅಧಿಕಾರಿಗಳು ಲಾಕ್‌ಡೌನ್ ಹಾಗೂ ಸರಕಾರದ ಆದೇಶದಂತೆ ಕಾರ್ಯ ನಿರ್ವಹಿಸಬೇಕಾಗುತ್ತದೆ. ಹೀಗಿರುವಾ ಬೇಸಿಗೆ ಕಾಲದಲ್ಲಿ ಸಂಪೂರ್ಣವಾಗಿ ಪಟ್ಟಣ ಬಂದ ಇರುವುದರಿಂದ ಅಧಿಕಾರಿಗಳಿಗೆ ಕಾಲದಲ್ಲಿ …

Read More »