Breaking News

ಬೆಳಗಾವಿ

ಜನತಾ ಕರ್ಪ್ಯೂ ಬೆಂಬಲಿಸಿ ಮೂಡಲಗಿ ತಾಲೂಕಾದ್ಯಂತ ಸ್ತಬ್ಧ

ಮೂಡಲಗಿ : ಪ್ರಧಾನಮಂತ್ರಿ ನರೇಂದ್ರ ಮೋದಿ ಕರೆ ಕೊಟ್ಟಿರುವ ಜನತಾ ಕರ್ಫ್ಯೂಗೆ ಮೂಡಲಗಿಯಲ್ಲಿ ಸಂಪೂರ್ಣ ಬೆಂಬಲ ದೊರೆತ್ತು ಸ್ತಬ್ಧವಾಗಿದೆ. ವಿಶ್ವವನೇ ಬೆಚ್ಚಿ ಬೀಳಿಸಿರುವ ಮಹಾಮಾರಿ ಕೊರೊನಾ ಸೋಂಕು ಹಬ್ಬದಂತೆ ಜನತಾ ಕರ್ಫ್ಯೂ (ಸ್ವಯಂ ನಿರ್ಬಂಧ ) ಹಾಕಿಕೊಳ್ಳಲು ಪ್ರಧಾನಿ ಮೋದಿ ಕರೆ ನೀಡಿರುವ ಹಿನ್ನೆಲೆಯಲ್ಲಿ ಮೂಡಲಗಿ ತಾಲೂಕಾದ್ಯಂತ ಸ್ತಬ್ಧವಾಗಿದೆ. ದಿನದ ವಹಿವಾಟು ಸ್ಥಗಿತಗೊಂಡರೂ 8 ಗಂಟೆಗೂ ಅಧಿಕ ಕಾಲ ನಿರ್ಬಂಧ ವಿಧಿಸುವುದರಿಂದ ಕೊರೊನಾ ಸೋಂಕು ಹರಡುವಿಕೆಗೆ ಕಡಿವಾಣ ಹಾಕಿದಂತಾಗುತ್ತದೆ.

Read More »

ಜನತಾ ಕರ್ಪ್ಯೂ ಬೆಂಬಲಿಸುವಂತೆ ನೀಡಸೊಸಿ ಸ್ವಾಮೀಜಿ ಮನವಿ !!

ಹುಕ್ಕೇರಿ: ಭಯಾನಕ  ಕೊರೊನ ವೈರಸ್ ಹರಡದಂತೆ ಪ್ರಧಾನ  ಮಂತ್ರಿಗಳು ರವಿವಾರ ಜನತಾ ಕರ್ಪ್ಯೂ ಕರೆ ನೀಡಿದ  ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ  ಕರೆಯನ್ನು ಎಲ್ಲರೂ ಬೆಂಬಲಿಸುವಂತೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ನೀಡಸೊಸಿ ಗ್ರಾಮದ ದುರದುಂಡೇಶ್ವರ ಮಠದ ಪೀಠಾಧಿಪತಿ ಶ್ರೀ  ಶಿವಲಿಂಗೆಶ್ವರ ಸ್ವಾಮಿಜಿ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ . ಜನರ ಆರೋಗ್ಯ ರಕ್ಷಣೆಗಾಗಿ ದೇಶವ್ಯಾಪಿ ನಡೆದಿರುವ  ಜನತಾ  ಕರ್ಪ್ಯೂ  ಕರೆಗೆ ಸಹಕರಿಸುವಂತೆ ಭಕ್ತರಿಗೆ ಸಲಹೆ ನೀಡಿದ್ದು ,ಕೊರೊನ ಹಿನ್ನೆಲೆ ಶ್ರೀ …

Read More »

ಮೂಡಲಗಿಯಲ್ಲಿ ಕೊರೊನಾ ವೈರಸ್ ಕುರಿತು ಅಧಿಕಾರಿಗಳ ಬೇಜವಾಬ್ದಾರಿ: ರಾಜಾರೋಷವಾಗಿ ನಡೆಯುತ್ತಿರುವ ಸಂತೆ

ಜಗತ್ತಿನಾದ್ಯಂತ ಕೊರೊನಾ ವೈರಸ್ ಹೆಸರು ಕೇಳಿದರೆ ಜನ ಬೆಚ್ಚಿ ಬೀಳುತ್ತಿದ್ದಾರೆ. ಅಲ್ಲದೇ ಇಡೀ ದೇಶದ ಬಹುತೇಕ ಕಡೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಆದ್ರೆ ಮೂಡಲಗಿ ತಾಲೂಕಾ ದಂಡಾಧಿಕಾರಿ ಹಾಗೂ ಪುರಸಭೆ ಅಧಿಕಾರಿಗಳು ಮಾತ್ರ ಸರ್ಕಾರದ ಆದೇಶವನ್ನು ಗಾಳಿಗೆ ತೂರಿದ ಘಟನೆ ಬೆಳಕಿಗೆ ಬಂದಿದೆ. ಮೂಡಲಗಿ ನಗರದಲ್ಲಿ ಈ ಘಟನೆ ನಡೆದಿದೆ.ರಾಜ್ಯಾದ್ಯಂತ 144 ಕಲಂ ಜಾರಿ ಇದ್ದರೂ. ಕೊರೊನಾ ವೈರಸ್‍ಗೂ ನಮಗೂ ಯಾವುದೇ ಸಂಬಂಧವಿಲ್ಲ ಎನ್ನುವಂತೆ ವರ್ತಿಸುತ್ತಿದ್ದಾರೆ. ರವಿವಾರ ಮೂಡಲಗಿ ಸಂತೆ …

Read More »

ಶ್ರೀಶೈಲ ಮಲ್ಲಿಕಾರ್ಜುನನ ಪಾದಯಾತ್ರೆಗೆ ಹೋಗಿ ಬಂದವರಿಗೆ ಡಾ. ಬೇಟಿ

ಮೂಡಲಗಿ:ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಡಾ. ಭಾರತಿ ಕೊಣಿ ಹಾಗೂ ವೈದ್ಯರ ತಂಡ ನಗರದ ಸಮೀಪದ ಶಿವಾಪೂರ ಗ್ರಾಮಕ್ಕೆ ಭೇಟಿ ನೀಡಿದರು. ಶ್ರೀಶೈಲ ಮಲ್ಲಿಕಾರ್ಜುನನ ಪಾದಯಾತ್ರೆಗೆ ಹೋಗಿ ಬಂದವರಿಗೆ ಕೊರೊನಾ ವೈರಸನ ಮುಂಜಾಗ್ರತಾ ಕ್ರಮವಾಗಿ ಮರಳಿ ಸ್ವ ಗ್ರಾಮಕ್ಕೆ ಆಗಮಿಸಿದ ಪಾದಯಾತ್ರಿಕರನ್ನು ಗ್ರಾಮದ ಹೊರವಲಯದಲ್ಲಿರುವ ಶ್ರೀ ಅಡವಿಸಿದ್ದೇಶ್ವರ ಮಠದಲ್ಲಿ ಎಲ್ಲರನ್ನೂ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದರು. ನಿನ್ನೆ ಕೊರೊನಾ ವೈರಸನ ಬಗ್ಗೆ ವೈದ್ಯ ಸಿಬ್ಬಂದಿ ಶಿವಲಿಂಗ ಪಾಟೀಲ ಕೊರೊನಾ ವೈರಸ್ ಸೋಂಕು …

Read More »

ಗ್ರಾಮೀಣ ಪ್ರದೇಶಗಳು ಅಭಿವೃದ್ಧಿಯಾಗಬೇಕು : ಶಾಸಕ ಮಹೇಶ್ ಕುಮಟಳ್ಳಿ

ಅರಟಾಳ ; ಗ್ರಾಮೀಣ ಪ್ರದೇಶಗಳು ಅಭಿವೃದ್ಧಿಯಾಗಬೇಕು ಎನ್ನುವ ಉದ್ದೇಶದಿಂದ ಸರ್ಕಾರ ಯೋಜನೆಗಳನ್ನು ಜಾರಿಗೆ ತಂತಿದೆ. ಸರ್ಕಾರದ ಯೋಜನೆಗಳು ಯಶಸ್ವಿಯಾಗಲು ಸಾರ್ವಜನಿಕರ ಸಹಕಾರ ಮುಖ್ಯವಾಗಿದೆ. ಜನರ ಮೂಲಭೂತ ಸಮಸ್ಯೆಗಳ ನಿವಾರಣೆಗೆ ಹೆಚ್ಚಿನ ಅದ್ಯತೆ ನೀಡುವ ಮೂಲಕ ಕ್ಷೇತ್ರದ ಅಭಿವೃದ್ಧಿಯತ್ತ ಗಮನ ಹರಿಸುವುದಾಗಿ ಅಥಣಿ ಶಾಸಕ ಮಹೇಶ ಕುಮಠಳ್ಳಿ ಹೇಳಿದರು. ಅವರು ಶನಿವಾರ ಸಮೀಪದ ಬಾಡಗಿ ಗ್ರಾಮದ ಶ್ರೀ ದಾನ್ನಮ್ಮದೇವಿ ದೇವಸ್ಥಾನದ ಸಮುಧಾಯ ಭವನದ ಕಟ್ಟಡಕ್ಕೆ ಗುದ್ದಲಿ ಪೂಜೆ ಸಲ್ಲಿಸಿ ಮಾತನಾಡಿ, ತಾಲೂಕಿನ …

Read More »

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನಿರ್ದೇಶನದ ಮೇರೆಗೆ ಮೂಡಲಗಿಯಲ್ಲಿ ಜನತಾ ಕಫ್ರ್ಯೂ ಜಾಗೃತಿ ಆಂದೋಲನಕ್ಕೆ ಚಾಲನೆ

ಮೂಡಲಗಿ: ಪ್ರಪಂಚಾದ್ಯಂತ ವ್ಯಾಪಿಸಿರುವ ಕೊರೋನಾ ವೈರಸ್ ಹರಡುವದನ್ನು ತಡೆಯಲು, ನಾಗರಿಕರಲ್ಲಿ ಈ ಬಗ್ಗೆ ಜಾಗೃತಿ ಮೂಡಿಸುವ ಸಂಬಂಧ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕರೆ ನೀಡಿರುವ ನಾಳಿನ ರವಿವಾರದ “ಜನತಾ ಕಫ್ರ್ಯೂ” ಜಾಗೃತಿ ಆಂದೋಲನಕ್ಕೆ ಶಾಸಕ ಹಾಗೂ ಕ.ಹಾ.ಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಸೂಚನೆ ಮೇರೆಗೆ ಮೂಡಲಗಿಯಲ್ಲಿಂದು ಚಾಲನೆ ನೀಡಲಾಯಿತು. ಅರಭಾವಿ ಮಂಡಲ ಬಿಜೆಪಿಯಿಂದ ಹಮ್ಮಿಕೊಂಡಿದ್ದ ಪೂರ್ವ ಭಾವಿ ಜಾಗೃತಿ ಆಂದೋಲನಕ್ಕೆ ಬಿಜೆಪಿ ಪದಾಧಿಕಾರಿಗಳು ಹಾಗೂ ಮುಖಂಡರು …

Read More »

ಕೊರೊನಾ : ರಾತ್ರಿ ವೇಳೆಯಲ್ಲಿಯೂ ಕಾರ್ಯ ನಿರ್ವಹಿಸುತ್ತಿರುವ ಹಳ್ಳೂರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ

ಹಳ್ಳೂರ : ಶ್ರೀಶೈಲ ಪಾದಯಾತ್ರೆ ಇಂದ ಬರುತ್ತಿರುವ ಭಕ್ತರ ಆರೋಗ್ಯದ ಬಗ್ಗೆ ಪರಿಶೀಲನೆಯನ್ನು ರಾತ್ರಿ ಸಮಯದಲ್ಲಿ ಕೂಡಾ ಹಳ್ಳೂರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಮಹೇಶ್ ಕಂಕನವಾಡಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಯಾತ್ರಿಕರಿಗೆ ಸಣ್ಣಪುಟ್ಟ ಆರೋಗ್ಯದಲ್ಲಿ ವ್ಯತ್ಯಾಸವಾದ ವರಿಗೆ ಮಾತ್ರೆಗಳನ್ನು ನೀಡಿ ಕೊರೊನಾ ವೈರಸ್ ಹರಡದಂತೆ ಬಗ್ಗೆ ಸತತವಾಗಿ ಮಾಹಿತಿಯನ್ನು ನೀಡುತ್ತಿದ್ದಾರೆ. ಯಾವುದೇ ಕಾರಣಕ್ಕೂ ಕೊರೊನಾ ಭೀತಿಗೆ ಹೆದರಬೇಡಿ ಎಂದು ಯಾತ್ರಿಕರಿಗೆ ಧೈರ್ಯ ತುಂಬುವ ಕೆಲಸ ಮಾಡುತ್ತಿದ್ದಾರೆ. ಶ್ರೀಶೈಲದಿಂದ ಬಂದ …

Read More »

ಭಾನುವಾರದ ಜನತಾ ಕಫ್ರ್ಯೂ ಯಶಸ್ವಿಗೊಳಿಸಿ, ಕೋರೋನಾ ವೈರಸ್ ತಡೆಗಟ್ಟಿ-ಶಾಸಕ ಬಾಲಚಂದ್ರ ಜಾರಕಿಹೊಳಿ ಜನತೆಯಲ್ಲಿ ಮನವಿ

ಗೋಕಾಕ: ವಿಶ್ವದಾದ್ಯಂತ ಇಡೀ ಮಾನವ ಕುಲವನ್ನೇ ಸಂಕಷ್ಟಕ್ಕೆ ತಳ್ಳಿರುವ ಕೊರೋನಾ ವೈರಸ್ ಬಗ್ಗೆ ದೇಶದ ನಾಗರೀಕರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಂದೇಶ ನೀಡಿದಂತೆ ಭಾನುವಾರ ಜನತಾ ಕಫ್ರ್ಯೂಗೆ ತಮ್ಮ ಸಹಕಾರ ನೀಡಿ ಅದನ್ನು ಯಶಸ್ವಿಗೊಳಿಸುವಂತೆ ಕರ್ನಾಟಕ ಹಾಲು ಮಹಾಮಂಡಳಿಯ ಅಧ್ಯಕ್ಷ ಹಾಗೂ ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಜನತೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ. ಈ ಬಗ್ಗೆ ಶುಕ್ರವಾರ ಸಂಜೆ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುವ ಅವರು, ಜಗತ್ತಿನಾಧ್ಯಂತ ಕೊರೋನಾ ಭೀತಿ …

Read More »

ಕೊರೊನಾ ಭೀತಿ : ಶ್ರೀಶೈಲ ಪಾದಯಾತ್ರೆಯಿಂದ ಬಂದಂತಹ ಭಕ್ತರ ಪರಿಶೀಲನೆ

ಹಳ್ಳೂರ : ಸಮೀಪದ ನುಚ್ಚಂಡಿ ತೋಟದಲ್ಲಿ ಶ್ರೀಶೈಲದಿಂದ ಬಂದಂತಹ ಭಕ್ತಾದಿಗಳಿಗೆ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಮಹೇಶ್ ಕಂಕನವಾಡಿ ಪರಿಶೀಲನೆ ಮಾಡಿ ಕೊರೊನಾ ವೈರಸ್ ಬಗ್ಗೆ ಮಾಹಿತಿ ನೀಡಿ, ವೈರಸ್ ಹರಡದಂತೆ ಯಾವ ರೀತಿಯಾಗಿ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂಬುದು ತಿಳಿಸಿದ್ದಾರೆ. ಗ್ರಾಮದ ಸಾರ್ವಜನಿಕರು ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಪಾದಯಾತ್ರೆಯ ಮೂಲಕ ಶ್ರೀಶೈಲ ಮಲ್ಲಿಕಾರ್ಜುನ ದರ್ಶನಕ್ಕೆ ಹೋಗಿದ್ದರು. ಆದರೆ ಕೊರೊನಾ ವೈರಸ್ ಭೀತಿಯಿಂದ ಶ್ರೀಶೈಲ ಮಲ್ಲಿಕಾರ್ಜುನ …

Read More »

ಸ್ವಚ್ಛತೆಗಾಗಿ ಸಂಕೇಶ್ವರ ನಗರದ ಹೋಟೆಲ್‌ ಮಾಲೀಕರಿಗೆ ಎಚ್ಚರಿಕೆ !

ಸಂಕೇಶ್ವರ ಕೋವಿಡ್ 19 ವೈರಸ್‌ ಎಲ್ಲ ಕಡೆ ಹರಡುತ್ತಿರುವುದರಿಂದ ಜಿಲ್ಲಾಡಳಿತದ ಆದೇಶದಂತೆ ಶುಕ್ರವಾರ ದಾಳಿ ನೆಡೆಸಿದ ಸಂಕೇಶ್ವರ ಪುರಸಭೆಯ ಕಿರಿಯ ಆರೋಗ್ಯ ನಿರೀಕ್ಷಕ ಪ್ರಕಾಶಗೌಡ ಪಾಟೀಲ ಹಾಗೂ ಪರಿಸರ ಅಭಿಯಂತರರು ನಾರಾಯಣ ವಿ. ನಾಯಿಕ ನಗರದ ಹೋಟೆಲ್‌ ಮತ್ತು ಬೇಕರಿಗಳ ಮೇಲೆ ದಾಳಿ ನೆಡೆಸಿ ಸ್ವಚ್ಛತೆ ಇಲ್ಲದಿದ್ದರೆ ಬೀಗ ಜಡಿಯಲಾಗುವುದು ಎಂದು ಅಂಗಡಿ ಮಾಲೀಕರಿಗೆ ಎಚ್ಚರಿಕೆ ನೀಡಿದರು. ಸಂಕೇಶ್ವರ ಪುರಸಭೆಯ ತಂಡ ನಗರದಲ್ಲಿರುವ ಬೇಕರಿ, ಹೋಟೆಲ್‌ ಹಾಗೂ ಚಿಕನ್ ಸೆಂಟರ್ …

Read More »