Breaking News

ಬೆಳಗಾವಿ

ಕರ್ನಾಟಕ ನಿರಾವರಿ ನಿಗಮ; ಉಪಾಧ್ಯಕ್ಷರಾಗಿ ಸಚಿವ ರಮೇಶ ಜಾರಕಿಹೊಳಿ ನೇಮಕ

ಬೆಳಗಾವಿ: ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ ಅವರನ್ನು ಕರ್ನಾಟಕ ನೀರಾವರಿ ನಿಗಮ ನಿಯಮಿತ ಮಂಡಳಿಯ ಉಪಾಧ್ಯಕ್ಷರನ್ನಾಗಿ ನೇಮಿಸಿ ಕರ್ನಾಟಕ ಸರ್ಕಾರ ಇಂದು ಆದೇಶ ಹೊರಡಿಸಿದೆ. ಕರ್ನಾಟಕ ನೀರಾವರಿ ನಿಗಮ ನಿಯಮಿತದ ನಿರ್ದೇಶಕರ ಮಂಡಳಿಯ ಉಪಾಧ್ಯಕ್ಷರನ್ನಾಗಿ ಕೂಡಲೇ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ ಎಂದು ಜಲ ಸಂಪನ್ಮೂಲ ಇಲಾಖೆಯ ಸರ್ಕಾರಿ ಅಧೀನ ಕಾರ್ಯದರ್ಶಿ ಅವರಾದ ರವೀಂದ್ರ ಕೊಂಡ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More »

ಕರೊನಾ ವೈರಸ್ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಬೇಡಿ : ವಿ ವಿ ಶಿಂಧೆ 

ಚಿಕ್ಕೋಡಿ: ಕರೋನಾ ವೈರಸ್ ಚಿಕ್ಕೋಡಿ ಉಪವಿಭಾಗದಲ್ಲಿ ಹಬ್ಬಿಲ್ಲ ಯಾರು ಗಾಬರಿಯಾಗುವ ಅವಶ್ಯಕತೆ ಇಲ್ಲ. ಯಾರು ಕೂಡಾ ಸುಳ್ಳು ಸುದ್ದಿ ಹಬ್ಬಿಸಬೇಡಿ ಎಂದು ಚಿಕ್ಕೋಡಿ ತಾಲೂಕಾಧಿಕಾರಿ ವಿ ವಿ ಶಿಂಧೆ ಹೇಳಿದರು. ಚಿಕ್ಕೋಡಿ ಪಟ್ಟಣದಲ್ಲಿ ಇಂಡಿಯನ್ ಮೆಡಿಕಲ್ ಆಸೋಷಿಯೆಶನ್ ವತಿಯಿಂದ ಆಯೋಜಿಸಿದ ಸುದ್ದಿಗೋಷ್ಠಿಯಲ್ಲಿ‌ಮಾತನಾಡಿದ ಅವರು, ಚಿಕ್ಕೋಡಿ ಪಟ್ಟಣದ ವೈದ್ಯ ಓರ್ವರಿಗೆ ಕರೊನಾ ರೋಗ ಬಂದಿದೆ ಎಂಬುವುದು ಗಾಳಿ ಸುದ್ದಿ, ಚಿಕ್ಕೋಡಿ ಯಾವುದೇ ವೈದ್ಯರಿಗೆ ಕರೋನಾ ಬಂದಿಲ್ಲ ವಿದೇಶಗಳಿಂದ ಬಂದಂತ ಜನರ ಮೇಲೆ …

Read More »

ನೈತಿಕ ಸಂಭಂಧ ಶೆಂಕೆಯ ಹಿನ್ನೆಲೆಯಲ್ಲಿ ಕೊಡಲಿಯಿಂದ ಪತಿಯಿಂದ ಪತ್ನಿಯನ್ನು ಕೊಚ್ಚಿ ಕೊಲೆ

ಅಥಣಿ :ನೈತಿಕ ಸಂಭಂಧ ಶೆಂಕೆಯ ಹಿನ್ನೆಲೆಯಲ್ಲಿ ಕೊಡಲಿಯಿಂದ ಪತಿಯಿಂದ ಪತ್ನಿಯನ್ನು ಕೊಚ್ಚಿ ಕೊಲೆ. ಲಕ್ಷ್ಮಿಬಾಯಿ ಸಿದ್ರಾಯ ಮೋಳೆ (45) ಕೊಲೆಯಾದ ದುರ್ದೈವಿ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹುಲಗಬಾಳ ಗ್ರಾಮದಲ್ಲಿ ಘಟನೆ. ನಿನ್ನೆ ತಡರಾತ್ರಿ ಭೀಕತವಾಗಿ ಕೊಲೆ ಮಾಡಿದ ಪತಿ. ಆರೋಪಿ ಸಿದ್ರಾಯ ನಿಂಗಪ್ಪ ಮೋಳೆ ಪೋಲಿಸರ ವಶಕ್ಕೆ. ಅಥಣಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ

Read More »

ಕರಡಿ ದಾಳಿಯಿಂದ ಮೃತಪಟ್ಟ ವ್ಯಕ್ತಿಯ ಅಸಲಿ ಸಾವು !

ಬೆಳಗಾವಿ: ಖಾನಾಪೂರ ತಾಲೂಕಿನ ಅಮಟೆ ಗ್ರಾಮದ ಹೊರವಲಯದ ಕಾಡಿನಲ್ಲಿ ಮಾರ್ಚ್ 11 ರಂದು ಓರ್ವ ವ್ಯಕ್ತಿಯ ಶವ ದೊರೆತಿತ್ತು. ಕರಡಿ ದಾಳಿಯಿಂದ ವ್ಯಕ್ತಿ ಮೃತಪಟ್ಟಿದ್ದಾನೆ ಎಂದು ಗುಲ್ಲೆಬ್ಬಿಸಲಾಗಿತ್ತು. ಆದರೆ, ಪೊಲೀಸರು ವ್ಯಕ್ತಿಯ ಸಾವಿನ ಹಿಂದಿನ ರಹಸ್ಯವನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದು, ಅದು ಕೊಲೆ ಎಂದು ಸಾಬೀತಾಗಿದೆ. ಮೃತ ತಾನಾಜಿ ಟೋಪಾ ನಾಯಕ (35) ನನ್ನು ಬಂದೂಕಿನಿಂದ ಗುಂಡು ಹಾರಿಸಿ ಕೊಲೆ ಮಾಡಿರುವುದು ಬೆಳಕಿಗೆ ಬಂದಿದ್ದು, ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಐದು ಮಂದಿ …

Read More »

ಮಕ್ಕಳಿಗೆ ಪೌಷ್ಠಿಕ ಆಹಾರ ನೀಡುವದರಿಂದ ಅವುಗಳು ಸದೃಡವಾಗಿ ಇರುತ್ತವೆ

ಮೂಡಲಗಿ : ಮಕ್ಕಳಿಗೆ ಪೌಷ್ಠಿಕ ಆಹಾರ ನೀಡುವದರಿಂದ ಅವುಗಳು ಸದೃಡವಾಗಿ ಇರುತ್ತವೆ, ಮಕ್ಕಳು ಸರಿಯಾದ ಆಹಾರ ಸೇವಿಸಿದರೆ ಅವುಗಳು ಯಾವದೆ ತೊಂದರೆ ಇರದೆ ಬೇಳೆಯುತ್ತವೆ ಸದೃಡ ದೇಹ ಮಾತ್ರವೇ ಸಾಧನೆ ಮಾಡಲು ಸಾಧ್ಯ ಎಂದು ಮೂಡಲಗಿ ಸಮುದಾಯ ಆರೋಗ್ಯ ಕೇಂದ್ರದ ವೈಧ್ಯಾಧಿಕಾರಿ ಡಾ ಭಾರತಿ ಕೋಣಿ ಹೇಳಿದರು. ಅವರು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಲಕ್ಷ್ಮಿ ನಗರದ ಅಂಗನವಾಡಿ 411 ಶಾಲೆಯಲ್ಲಿ ಬೇಬಿ ಶೋ ಮತ್ತು 6 ತಿಂಗಳಿoದ …

Read More »

ಕೊರೊನಾ: ಬೆಳಗಾವಿಯಲ್ಲಿ ಪತ್ರಕರ್ತರ ಪ್ರಶ್ನಿಗೆ ಗಲಿಬಿಲಿಗೊಂಡ ಯಡಿಯೂರಪ್ಪ

ಬೆಳಗಾವಿ: ವಿಧಾನ ಪರಿಷತ್ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಅವರ ಪುತ್ರಿಯ ವಿವಾಹ ಮಹೋತ್ಸವದಲ್ಲಿ‌ ಪಾಲ್ಗೊಂಡಿದ್ದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಸರ್ಕಾರದ ನಿರ್ದೇಶನ ಮೀರಿ ವಿವಾಹದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಪಾಲ್ಗೊಂಡಿರುವ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಗಲಿಬಿಲಿಗೊಂಡ ಪ್ರಸಂಗ ನಡೆಯಿತು. ಇಂದು ಬೆಳಗಾವಿಯ ಶಗುನ ಗಾರ್ಡನ್ ನಲ್ಲಿ ಕವಟಗಿಮಠ ಪುತ್ರಿಯ ವಿವಾಹ ನೆರವೇರಿತು. ಮೊದಲು ಕೊರೊನಾ ಹಿನ್ನೆಲೆಯಲ್ಲಿ ಬೆಳಗಾವಿ ಪ್ರವಾಸವನ್ನು ರದ್ದುಪಡಿಸಿದ್ದ ಯಡಿಯೂರಪ್ಪ, ಬಳಿಕ ಆತ್ಮೀಯತೆ ಹಿನ್ನೆಲೆಯಲ್ಲಿ …

Read More »

ಯಡಿಯೂರಪ್ಪ ಬರುವ 15 ನಿಮಿಷ ಮುಂಚೆ ಜಾಗ ಖಾಲಿ ಮಾಡಿದ ಕತ್ತಿ

ಬೆಳಗಾವಿ: ಬಿಜೆಪಿಯಲ್ಲಿ ಈಗ ಎಲ್ಲವೂ ಸರಿ ಉಳಿದಿಲ್ಲ ಎಂಬುದಕ್ಕೆ ಇಂದು ಬೆಳಗಾವಿಯಲ್ಲಿ ನಡೆದ ವಿಧಾನ ಪರಿಷತ್ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಅವರ ಮಗಳ ಮದುವೆ ಸಾಕ್ಷಿಯಾಯಿತು. ಸಂಪುಟ ವಿಸ್ತರಣೆಗೆ ಮುಂಚೆ ಸುಮಾರು ಒಂದೂವರೆ ತಿಂಗಳ ಕಾಲ ಯಡಿಯೂರಪ್ಪ ಸುತ್ತ ಕತ್ತಿ ಗಿರಕಿ ಹೊಡೆಯುತ್ತಿದ್ದರು. ಮುಂಜಾನೆಯ ವಾಕಿಂಗ್, ಉಪಹಾರ ಸೇರಿದಂತೆ ಸಂಜೆಯ ಊಟಕ್ಕೂ ಯಡಿಯೂರಪ್ಪ ಜೊತೆ ಇರುತ್ತಿದ್ದರು. ಅವರ ಜೊತೆ ಅವರ ಕಾರಿನಲ್ಲಿಯೇ ಅಡ್ಡಾಡುತ್ತಿದ್ದರು. ಆದರೆ, ವಿಸ್ತರಣೆ ಸಂದರ್ಭದಲ್ಲಿ ತಮ್ಮ …

Read More »

ಉಚಿತವಾಗಿ ಕೋಳಿ ಹಂಚಿಕೆ – ಕೊರೋನ ಭೀತಿ ನಡುವೆಯೂ ಕೋಳಿ ಒಯ್ಯಲು ಮುಗಿಬಿದ್ದ ಜನ

ಉಚಿತವಾಗಿ ಕೋಳಿ ಹಂಚಿಕೆ – ಕೊರೋನ ಭೀತಿ ನಡುವೆಯೂ ಕೋಳಿ ಒಯ್ಯಲು ಮುಗಿಬಿದ್ದ ಜನ ಬೆಳಗಾವಿ :ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ಕೊರೊನಾ ವೈರಸ್ ಭೀತಿಯಿಂದ ಕೋಳಿ ವ್ಯಾಪಾರ ನೆಲಕಚ್ಚಿರುವ ಹಿನ್ನೆಲೆಯಲ್ಲಿ ಉಚಿತವಾಗಿ ಕೋಳಿಗಳ ಹಂಚಿಕೆ ಮಾಡಲಾಗಿದೆ. ಕೋಳಿಗಳ ಜೀವಂತ ಸಮಾಧಿ ಬಳಿಕ ಈಗ ಫಾರಂ ಮಾಲೀಕರು ಚಿಕನ್ ಪ್ರಿಯರಿಗೆ ಉಚಿತವಾಗಿ ಕೋಳಿಗಳನ್ನ ಹಂಚಿಕೆ ಮಾಡಿದ್ದಾರೆ. ಚಿಕ್ಕೋಡಿ ಪಟ್ಟಣದಲ್ಲಿ ವಿವಿಧ ಕಾಲೋನಿಗಳಲ್ಲಿ ಲಾರಿಗಳಲ್ಲಿ ಕೋಳಿ ತಂದು ಜನರಿಗೆ ಉಚಿತವಾಗಿ ನೀಡಲಾಗಿದೆ. ಕೊರೊನಾ …

Read More »

ಬೆಳಗಾವಿಯ ನಾಲ್ವರು ಪೊಲೀಸ್ ಅಧಿಕಾರಿಗಳು ಪಡೆಯಲಿದ್ದಾರೆ ಮುಖ್ಯಮಂತ್ರಿ ಚಿನ್ನದ ಪದಕ

ಬೆಳಗಾವಿ :ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ನಾಲ್ವರು ಪೊಲೀಸ್ ಅಧಿಕಾರಿಗಳು ಈ ಬಾರಿ ಮುಖ್ಯಮಂತ್ರಿಯವರಿಂದ ಚಿನ್ನದ ಪದಕ ಪಡೆಯಲಿದ್ದು, ಅವರಲ್ಲಿ ಇಬ್ಬರು ಮಹಿಳಾ ಅಧಿಕಾರಿಗಳೆನ್ನುವುದು ವಿಶೇಷ. ಸರ್ಕಾರ 2018 ರಿಂದ ಮುಖ್ಯಮಂತ್ರಿ ಪದಕಕ್ಕಾಗಿ ಅಧಿಕಾರಿಗಳ ಹೆಸರುಗಳನ್ನು ಘೋಷಣೆ ಮಾಡಿದ್ದರೂ, ವಿವಿಧ ಕಾರಣಗಳಿಂದ ಪದಕ ಪ್ರದಾನ ಸಮಾರಂಭವನ್ನು ಮುಂದೂಡುತ್ತ ಬಂದಿದೆ. ಹೀಗಾಗಿ ಕಳೆದ ಮೂರು ವರ್ಷಗಳಲ್ಲಿ ಘೋಷಣೆ ಆಗಿರುವ ಅಧಿಕಾರಿಗಳಿಗೆ ಪದಕವನ್ನು ಈ ಬಾರಿ ಮಾರ್ಚ್ 23ರಂದು ಬೆಂಗಳೂರಿನಲ್ಲಿ ನೀಡಲಾಗುತ್ತಿದೆ.   ರಾಜ್ಯದ ಅರಣ್ಯ …

Read More »

ನಿರ್ಬಂಧದ ಆದೇಶವನ್ನು ತಾವೇ ಉಲ್ಲಂಘಿಸಿ ಅದ್ಧೂರಿ ಮದುವೆಯಲ್ಲಿ ಭಾಗವಹಿಸಿದ ಮುಖ್ಯಮಂತ್ರಿ

ಸಾಮಾನ್ಯ ಜನರಿಗೆ ಒಂದು  ರಾಜಕೀಯ ದವರಿಗೆ ಒಂದು ನ್ಯಾಯ ಬೆಳಗಾವಿ : ವಿಶ್ವವನ್ನೇ ಕಾಡಿದ ಅತ್ಯಂತ ಭಯಾನಕ ಕೊರೋನ ವೈರಸ್ ಹರಡುವ ಭೀತಿ ಇರುವುದರಿಂದಾಗಿ ರಾಜ್ಯ ಸರ್ಕಾರವು ವಿಧಿಸಿರುವ ನಿರ್ಬಂಧದ ನಡುವೆಯೂ ಸ್ವತಃ ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಪಾಲ್ಗೊಳ್ಳುವ ಮೂಲಕ ತಮ್ಮ ಆದೇಶವನ್ನೇ ತಾವೇ ಉಲ್ಲಂಘಿಸಿದ್ದಾರೆ. ಅವರು ವಿಧಾನಪರಿಷತ್ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ ಅವರ ಪುತ್ರಿ ಡಾ.ಪೂಜಾ ವಿವಾಹವು ಖಾನಾಪುರ ರಸ್ತೆ ಶಗುನ್‌ ಗಾರ್ಡನ್‌ನಲ್ಲಿ ಅದ್ಧೂರಿಯಾಗಿ ನಡೆದ …

Read More »