Breaking News

ಮೂಡಲಗಿ

ಶ್ರೀ ಶಿವಲಿಂಗೇಶ್ವರ ನಗರ ಹಾಗೂ ಗ್ರಾಮೀಣ ಸಮಗ್ರ ಅಭಿವೃದ್ದಿ ಸಂಸ್ಥೆಯಿಂದ ಪತ್ರಕರ್ತರಿಗೆ ಆಹಾರ ಕಿಟ್ ವಿತರಣೆ

  ಮೂಡಲಗಿ : ರಾಜ್ಯದಲ್ಲಿ ಎಲ್ಲೆಡೆ ಕೋರೊನಾ ಅಟ್ಟಹಾಸದ ಸಂದರ್ಭದಲ್ಲಿ ಜನರಿಗೆ ಜಾಗೃತಿ ಮೂಡಿಸುವಂತ ವಾರಿಯರ್ಸ್‍ಗಳಿಗೆ ದಿನಸಿ ಸಾಮಗ್ರಿಗಳ ಆಹಾರ ಕಿಟ್‍ಗಳನ್ನು ನೀಡುತ್ತಿರುವ ಶ್ರೀ ಶಿವಲಿಂಗೇಶ್ವರ ನಗರ ಹಾಗೂ ಗ್ರಾಮೀಣ ಸಮಗ್ರ ಅಭಿವೃದ್ದಿ ಸಂಸ್ಥೆಯ ಕಾರ್ಯ ಶ್ಲಾಘನೀಯವಾಗಿದೆ ಎಂದು ಗ್ರಾಮದ ಮುಖಂಡ ಎಸ್.ಬಿ.ಗುದಗನ್ನವರ ಹೇಳಿದರು. ಸಮೀಪದ ಖಾನಟ್ಟಿ ಗ್ರಾಮದ ಶ್ರೀ ಶಿವಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಶ್ರೀ ಶಿವಲಿಂಗೇಶ್ವರ ನಗರ ಹಾಗೂ ಗ್ರಾಮೀಣ ಸಮಗ್ರ ಅಭಿವೃದ್ದಿ ಸಂಸ್ಥೆಯಿಂದ ಹಮ್ಮಿಕೊಂಡಿದರುವ ವಾರಿಯರ್ಸ್‍ಗಳಿಗೆ ಆಹಾರ …

Read More »

ಆಶಾ ಕಾರ್ಯಕರ್ತೆಯರಿಗೆ ದಿನಸಿ ಕಿಟ್,ಮಾಸ್ಕ,ಸ್ಯಾನಿಟೈಜರ ವಿತರಿಸಿದ ಶೃದ್ಧಾ ಅಂಗಡಿ

ಮೂಡಲಗಿ: .ಪಟ್ಟಣದ ಬಸವೇಶ್ವರ ಸೊಸೈಟಿ ಆವರಣದಲ್ಲಿ ಸಂಸದೆ ಮಂಗಲಾ ಅಂಗಡಿ ಅವರ ಪುತ್ರಿ ಶೃದ್ಧಾ ಅಂಗಡಿ ಆಶಾ ಕಾರ್ಯಕರ್ತೆಯರಿಗೆ ದಿನಸಿ ಕಿಟ್ ಹಾಗೂ ಮಾಸ್ಕ್, ಸ್ಯಾನಿಟೈಜರ್ ವಿತರಿಸಿದರು. ಈ ವೇಳೆಯಲ್ಲಿ ಮಾತನಾಡಿದ ಅವರು, ಕೊರೋನಾ ವಾರಿಯರ್ಸ ಆಶಾ ಕಾರ್ಯಕರ್ತೆಯರು ಕೋವಿಡ್ ಮೊದಲ ಹಾಗೂ ಎರಡನೆ ಅಲೆಯಲ್ಲಿ ತಮ್ಮ ಜೀವದ ಹಂಗು ತೊರೆದು ಸಾಕಷ್ಟು ಜನ ಜಾಗೃತಿ ಮೂಡಿಸುವ ಮೂಲಕ ಸಾಕಷ್ಟು ಪ್ರಶಂಸೆಗೆ ಪಾತ್ರರಾಗಿದ್ದಾರೆ. ಅವರಿಗೆ ಕಿಟ್ಟ ವಿತರಿಸಿ ನಮ್ಮ ಅಳಿಲು …

Read More »

ಮೂಡಲಗಿ-ಧರ್ಮಟ್ಟಿ-ಮಸಗುಪ್ಪಿ ರಸ್ತೆ ಸುಧಾರಣೆಗೆ 7.86 ಕೋಟಿ ರೂ, ಮಂಜೂರು : ಶಾಸಕ ಬಾಲಚಂದ್ರ ಜಾರಕಿಹೊಳಿ

ಉತ್ತಮ ಗುಣಮಟ್ಟದ ಕಾಮಗಾರಿ ಕೈಗೊಳ್ಳಲು ಶಾಸಕ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ ಮೂಡಲಗಿ: ಸುಗಮ ಸಂಚಾರಕ್ಕಾಗಿ ಮೂಡಲಗಿಯಿಂದ ಧರ್ಮಟ್ಟಿ ಮಾರ್ಗವಾಗಿ ಮಸಗುಪ್ಪಿ ರಸ್ತೆ ಸುಧಾರಣೆಗೆ ಪಿ.ಎಂ.ಜಿ.ಎಸ್.ವಾಯ್ ಯೋಜನೆಯಡಿ 7.86 ಕೋಟಿ ರೂಪಾಯಿ ಮೊತ್ತ ಬಿಡುಗಡೆಯಾಗಿದ್ದು, ಎರಡು ತಿಂಗಳೊಳಗೆ ಉತ್ತಮ ಗುಣಮಟ್ಟದ ರಸ್ತೆ ಕಾಮಗಾರಿಯನ್ನು ಕೈಗೊಳ್ಳುವಂತೆ ಶಾಸಕ ಹಾಗೂ ಕೆ.ಎಂ.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಗುರುವಾರದಂದು ತಾಲೂಕಿನ ಮಸಗುಪ್ಪಿ ಕ್ರಾಸ್ ಬಳಿ ಕರ್ನಾಟಕ ಗ್ರಾಮೀಣ ರಸ್ತೆ ಅಭಿವೃದ್ಧಿ …

Read More »

ಯಾದವಾಡ ಗ್ರಾಮದ ನಿರ್ಗತಿಕರಿಗೆ ಶ್ರೀಕ್ಷೇತ್ರ ಧರ್ಮಸ್ಥಳ ವಯಿಂದ ಆಹಾರ ಕಿಟ ವಿತರಣೆ

ಮೂಡಲಗಿ : ಲಾಕ್‍ಡೌನ್ ಪರಿಣಾಮ ಕೆಲ ವ್ಯಾಪಾರಗಳಿಗೆ ಹಾಗೂ ಬಡಕುಟುಂಬಗಳಿಗೆ ತೊಂದರೆ ಉಂಟಾಗಿದೆ. ಅಂತಹವರಿಗೆ ಅನುಕೂಲವಾಗಲೆಂದು ಶ್ರೀಕ್ಷೇತ್ರ ಧರ್ಮಸ್ಥಳ ಯೋಜನೆಯಿಂದ ಆಹಾರ ಕಿಟ್ ನೀಡಿ, ಬಡಕುಟಂಬುಗಳಿಗೆ ಸಹಾಯಹತ್ತ ಮಾಡುವಂತ ಯೋಜನೆಯ ಕಾರ್ಯ ಶ್ಲಾಘನೀಯವಾಗಿದೆ ಎಂದು ಯೂನಿಯನ್ ಬ್ಯಾಂಕ ಆಫ್ ಇಂಡಿಯಾ ಮ್ಯಾನೇಜರ್ ಮಂಜುನಾಥ ಟಿ ಹೇಳಿದರು. ತಾಲೂಕಿನ ಯಾದವಾಡ ಗ್ರಾಮದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಯೊಜನೆಯಿಂದ ಹಮ್ಮಿಕೊಳ್ಳಾದ ನಿರ್ಗತಿಕರಿಗೆ ಆಹಾರ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಈ ಮಹಾಮಾರಿ …

Read More »

ಜನ ಸಾಮಾನ್ಯರ ತುರ್ತು ಸೇವೆಗಾಗಿ ಅರಭಾವಿ ಕ್ಷೇತ್ರದ ಎಲ್ಲ ಪಿಎಚ್‍ಸಿಗಳಿಗೆ ರಕ್ಷಾ ಕವಚ ವಾಹನ ಸೌಲಭ್ಯ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಕೋವಿಡ್ ಎರಡನೆಯ ಅಲೆಯ ವಿರುದ್ದ ಹೋರಾಟ ಮಾಡಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿರುವ ಕೊರೋನಾ ವಾರಿಯರ್ಸ್‍ಗಳ ಕಾರ್ಯ ಶ್ಲಾಘನೀಯವಾದದ್ದು. ದುಡಿದ ಎಲ್ಲ ವಾರಿಯರ್ಸ್‍ಗಳಿಗೆ ಕೆಎಮ್‍ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕೃತಜ್ಞತೆ ಸಲಿಸಿದರು. ಸೋಮವಾರದಂದು ಪಟ್ಟಣದ ಈರಣ್ಣ ದೇವಸ್ಥಾನದ ಸಭಾಭವನದಲ್ಲಿ ಕೋವಿಡ್-19 ಟಾಸ್ಕಪೋರ್ಸ ಮತ್ತು ವಿವಿಧ ಇಲಾಖಾಧಿಕಾರಿಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಆಶಾ, ಅಂಗನವಾಡಿ ಕಾರ್ಯಕರ್ತೆಯರು ಸೇರದಂತೆ ಇದರಲ್ಲಿ ಭಾಗಿಯಾಗಿರುವ ಎಲ್ಲ ವಾರಿಯರ್ಸ್‍ಗಳ ಕಾರ್ಯಕ್ಕೆ …

Read More »

ಮಾನವೀಯತೆ ಮೆರೆಯುತ್ತಿರುವ ಸಾಮಾಜಿಕ ಕಳಕಳಿಯ ಪೋಲಿಸ ಅಧಿಕಾರಿ

ಮೂಡಲಗಿ- ಕೊರೋನಾ ಮಾಹಾ ಮಾರಿಯಿಂದ ನಮ್ಮನ್ನು ರಕ್ಷಿಸಿಕೊಳ್ಳಲು ಶುಚಿತ್ವ ,ಸಾಮಾಜಿಕ ಅಂತರ, ಮಾಸ್ಕ ದರಿಸುವದು ಅವಶ್ಯವಿದೆ ಎಂದು ಪಿಎಸ್‍ಐ ಎಚ್ ವಾಯ್ ಬಾಲದಂಡಿ ಹೇಳಿದರು. ಗಂಗಾ ನಗರದ ದೇವದಾಸಿಯರಿಗೆ ಹಾಗೂ ಕಡು ಬಡ ಮಹಿಳಾ ಕೂಲಿಕಾರರಿಗೆ ದಿನ ಬಳಕೆ ಅಗತ್ಯ ವಸ್ತುಗಳ ಕಿಟ್ ವಿತರಿಸಿ ಮಾತನಾಡಿ, ಕೊರೋನಾ ಬಗ್ಗೆ ಭಯ ಬೇಡ ಮುಂಜಾಗೃತೆ ಇದ್ದರೆ ಸಾಕು. ಕೆಮ್ಮು,ನೆಗಡಿ,ಜ್ವರದಂತಹ ಲಕ್ಷಣ ಇದ್ದರೆ ಕಡೆಗಣ ಸದೆ ವೈಧ್ಯರ ಸಲಹೆಯಂತೆ ಚಿಕಿತ್ಸೆ ಪಡೆದು ಮನೆಯಲ್ಲೆ …

Read More »

ಕೃಷಿ ಅಧಿಕಾರಿಗಳ ತಂಡದಿಂದ ರಸಗೊಬ್ಬರ ಮಳಿಗೆ ಮೇಲೆ ದಾಳಿ

ಮೂಡಲಗಿ: ತಾಲೂಕಿನ ಮಸಗುಪ್ಪಿ ಗ್ರಾಮದ ಶ್ರೀ ಜೈ ಜೀನೇಂದ್ರ ಫರ್ಲಿಲೈಜರ್ಸ್ ರಸಗೊಬ್ಬರ ಮಳಿಗೆ ಮೇಲೆ ಶುಕ್ರವಾರದಂದು ಕೃಷಿ ಇಲಾಖೆಯ ಅಧಿಕಾರಿಗಳ ತಂಡ ದಾಳಿ ನಡೆಸಿ ರಸಗೊಬ್ಬರ ಮಳಿಗೆ ಬೀಗ ಹಾಕಿದ್ದಾರೆ. ರಸಗೊಬ್ಬರ ಮಳಿಗೆ ಮಾಲೀಕರು ಯೂರಿಯಾ ರಸಗೊಬ್ಬರವನ್ನು ಎಮ್‍ಆರ್‍ಪಿಕ್ಕಿಂತಲೂ ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿರುವ ಬಗ್ಗೆ ಸ್ಥಳೀಯ ರೈತರು ಕೃಷಿ ಅಧಿಕಾರಿಗಳಿಗೆ ದೂರು ನೀಡಿದ ಹಿನ್ನೆಲೆ ಸ್ಥಳಕ್ಕೆ ಭೇಟಿ ನೀಡಿದ ಅಧಿಕಾರಿಗಳ ತಂಡ ಮಾಲೀಕಿನಿಗೆ ಸ್ಟಾಪ್ ಸೇಲ್ ನೋಟಿಸ್ ನೀಡಿ …

Read More »

ತಾಲೂಕಾ ಉದಯೋನ್ಮುಖ ಪತ್ರಕರ್ತ ಮಲ್ಲು ಬೋಳನವರ ದಶಮಾನೋತ್ಸವ

ಮೂಡಲಗಿ : ಅದ್ಭುತವಾದ ಪತ್ರಿಕಾರಂಗ ಕ್ಷೇತ್ರದಲ್ಲಿ 10 ವರ್ಷಗಳಿಂದ ಸೇವೆ ಸಲ್ಲಿಸಿ 11 ವರ್ಷಕ್ಕೆ ಪಾದರ್ಪಣೆ ಮಾಡಿರುವ ಮೂಡಲಗಿ ತಾಲೂಕಾ ಉದಯೋನ್ಮುಖ ಪತ್ರಕರ್ತ ಮಲ್ಲು ಬೋಳನವರ ಅವರ ಪತ್ರಿಕಾರಂಗದ ದಶಮಾನೋತ್ಸವ ಹಾಗೂ ಪರಿಸರ ಪ್ರೇಮಿಯಾದ ಈರಪ್ಪ ಢವಳೇಶ್ವರ ಅವರ ಹುಟ್ಟು ಹಬ್ಬವನ್ನು ಸರಳ ರೀತಿ ಆಚರಿಸಲಾಯಿತು. ಶನಿವಾರದಂದು ಪಟ್ಟಣದಲ್ಲಿ ಮೂಡಲಗಿ ತಾಲೂಕಾ ಪತ್ರಕರ್ತರಿಂದ ಮಲ್ಲು ಬೋಳನವಾರ, ಈರಪ್ಪ ಢವಳೇಶ್ವರ ಅವರಿಗೆ ಸತ್ಕರಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಪತ್ರಕರ್ತರಾದ ಅಲ್ತಾಫ್ ಹವಾಲ್ದಾರ, …

Read More »

ಬಡವರ ಪಾಲಿಗೆ ಸಂಜೀವಿನಿಯಾದ ಶಾಸಕ ಬಾಲಚಂದ್ರ : ಸುಣಧೋಳಿ ಶಿವಾನಂದ ಸ್ವಾಮೀಜಿ ಬಣ್ಣನೆ

ಮೂಡಲಗಿ: ಕೊರೋನಾ ಸೋಂಕಿತರ ನೇರವಿನ ಹಸ್ತ ಹಾಗೂ ಅಮೂಲ್ಯ ಜೀವ ಉಳಿಸುವ ಸಂದರ್ಭದಲ್ಲಿ ಅವಶ್ಯಕವಾಗಿ ಅಂಬ್ಯುಲೆನ್ಸ್‍ಗಳ ಅಗತ್ಯವಿದೆ. ಅರಭಾಂವಿ ಕ್ಷೇತ್ರದ ಶಾಸಕರ ನಿಧಿಯಿಂದ ನೀಡಿರುವ ತುರ್ತು ಸೇವೆ ಸೋಂಕಿತರಿಗೆ ಸಹಕಾರಿಯಾಗುವದು. ಶಾಸಕ ಹಾಗೂ ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರ ಕಾರ್ಯ ಶ್ಲಾಘನೀಯವಾಗಿದೆ ಎಂದು ಸುಣಧೋಳಿ ಜಡಿಸಿದ್ಧೇಶ್ವರ ಮಠದ ಪೀಠಾಧಿಕಾರಿಗಳಾದ ಶ್ರೀ ಅಭಿನವ ಶಿವಾನಂದ ಸ್ವಾಮೀಜಿ ಹೇಳಿದರು. ಅವರು ಶುಕ್ರವಾರ ಪಟ್ಟಣದ ಮೇಲ್ದರ್ಜೆಗೇರಿಸಿದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಜರುಗಿದ ಶಾಸಕರ ಸ್ಥಳೀಯ …

Read More »

ಮೂಡಲಗಿಗೆ ಶೀಘ್ರ ಅಗ್ನಿಶಾಮಕ ಠಾಣೆ ಮಂಜೂರು : ಶಾಸಕ-ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಮೂಡಲಗಿಯಲ್ಲಿ ಹೊಸದಾಗಿ ಅಗ್ನಿಶಾಮಕ ಠಾಣೆಯನ್ನು ಮಂಜೂರಾತಿ ಪಡೆಯಲು ಇಷ್ಟರಲ್ಲಿಯೇ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ಮಾಡಿಕೊಳ್ಳಲಾಗುವುದು ಎಂದು ಶಾಸಕ ಹಾಗೂ ಕಹಾಮ ಅಧ್ಯಕ್ಷರು ಬಾಲಚಂದ್ರ ಜಾರಕಿಹೊಳಿಯವರು ತಿಳಿಸಿದ್ದಾರೆ. ಕಳೆದ ಮಂಗಳವಾರದಂದು ಅಗ್ನಿಶಾಮಕ ಇಲಾಖೆಯೂ ಹೊರಡಿಸಿದ ನೂತನವಾಗಿ ರಚನೆಯಾಗಿರುವ ಅಗ್ನಿಶಾಮಕ ಠಾಣೆಯ ಪಟ್ಟಿಯಲ್ಲಿ ಮೂಡಲಗಿಯನ್ನು ಕೈಬಿಟ್ಟಿರುವ ಹಿನ್ನೆಲೆಯಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಅವರು ಮೂಡಲಗಿಯಲ್ಲಿ ಅತಿ ಶೀಘ್ರವೇ ಅಗ್ನಿಶಾಮಕ ಠಾಣೆಯ ಮಂಜೂರಾತಿ ದೊರೆಯುವ …

Read More »