ರಮೇಶ ಜಾರಕಿಹೊಳಿ ಅಭಿಮಾನಿಗಳು ಹಾಗೂ ಬೆಂಬಲಿಗರಿಂದ ರಸ್ತೆ ತಡೆ, ಟೈರ್ಗೆ ಬೆಂಕಿ ಹಚ್ಚಿ ಪ್ರತಿಭಟನೆ ಗೋಕಾಕ: ರಮೇಶ ಜಾರಕಿಹೊಳಿ ಅವರ ಕೌಜಲಗಿ ಗ್ರಾಮದ ಅಭಿಮಾನಿ ಬಳಗ ಹಾಗೂ ಬೆಂಬಲಿಗರು ಗುರುವಾರದಂದು ವಿವಾದಿತ ಸಿಡಿ ಪ್ರಕರಣದ ತನಿಖೆಯನ್ನು ಸಿಬಿಐ ಅಥವಾ ಸಿಐಡಿಗೆ ವಹಿಸಬೇಕೆಂದು ಆಗ್ರಹಿಸಿ ಕಂದಾಯ ನಿರೀಕ್ಷಕ ಎಮ್.ಆಯ್.ಮಠ ಅವರ ಮುಖಾಂತರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಮನವಿ ಸಲ್ಲಿಸಿದರು. ಗ್ರಾಮದ ರವಿವರ್ಮ ಚೌಕದಲ್ಲಿ ಸೇರಿದ ರಮೇಶ ಜಾರಕಿಹೊಳಿ ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು …
Read More »