ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ `ಮೇಜರ್ ಸರ್ಜರಿ’ : 23 ಡಿವೈಎಸ್ ಪಿ, 192 `PSI’ ಗಳ ವರ್ಗಾವಣೆ ಮಾಡಿ ಆದೇಶ
Read More »ಗ್ರಾಮ ಒನ್ ಐಡಿ ರದ್ದುಗೊಳಿಸಿ ಕ್ರಮ : ಲಕ್ಷ್ಮೀ ಹೆಬ್ಬಾಳಕರ್
ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಶೂರ್ಪಾಲಿ ಗ್ರಾಮದಲ್ಲಿ ಗ್ರಾಮ ಒನ್ ಸಿಬ್ಬಂದಿ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆಗೆ ಹಣ ಪಡೆದಿದ್ದಾರೆ ಎಂದು ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಗ್ರಾಮ ಒನ್ ಸಿಬ್ಬಂದಿಯ ಲಾಗಿನ್ ಐಡಿ ರದ್ದುಗೊಳಿಸಿ ಕ್ರಮ ಕೈಗೊಳ್ಳಲಾಗಿದೆ. ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿರುವ ಗೃಹಲಕ್ಷ್ಮೀ ಯೋಜನೆಯಲ್ಲಿ ಯಾವುದೇ ರೀತಿಯ ಅವ್ಯವಹಾರ, ಅಕ್ರಮವನ್ನು ಸರಕಾರ ಸಹಿಸುವುದಿಲ್ಲ. ಅಂತವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವುದಕ್ಕೂ ಹಿಂಜರಿಯುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ …
Read More »ಇಂದಿನಿಂದ ‘ಅನ್ನಭಾಗ್ಯ’ ಅಕ್ಕಿ ಬದಲು ಸಿಗುತ್ತೆ ಹಣ! ಯಾರಿಗೆ ಎಷ್ಟು ನಗದು? ಇಲ್ಲಿದೆ ಕಂಪ್ಲೀಟ್ ಡೀಟೆಲ್ಸ್
ಬೆಂಗಳೂರು: ಕರ್ನಾಟಕದ ಕಾಂಗ್ರೆಸ್ ಸರ್ಕಾರವು ಇಂದಿನಿಂದ ಅನ್ನಭಾಗ್ಯ ಅಕ್ಕಿ ಖಾತರಿ ಯೋಜನೆಗೆ ಬದಲಾಗಿ ನೇರ ನಗದು ವರ್ಗಾವಣೆಯನ್ನು ಪ್ರಾರಂಭಿಸಲಿದೆ. ಈ ಹಿಂದೆ ಕೇಂದ್ರ ಸರ್ಕಾರವು ಜೂನ್ ನಲ್ಲಿ ರಾಜ್ಯ ಸರ್ಕಾರಗಳಿಗೆ ಅಕ್ಕಿ ಮತ್ತು ಗೋಧಿ ಸಾಗಾಟವನ್ನು ಸ್ಥಗಿತಗೊಳಿಸಿದ ಬಳಿಕ ಈ ನಿರ್ಧಾರವನ್ನು ಮಾಡಲಾಗಿದೆ. ಕರ್ನಾಟಕದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷವು ತಮ್ಮ ಪ್ರಣಾಳಿಕೆಯಲ್ಲಿ ಉಚಿತ 10 ಕೆಜಿ ಅಕ್ಕಿ ವಿತರಿಸುವುದಾಗಿ ಆಶ್ವಾಸನೆ ನೀಡಿತ್ತು. ಅಂತೆಯೇ ಗೆಲುವು ಕಂಡಿದ್ದ ಕಾಂಗ್ರೆಸ್ …
Read More »ಗೃಹಲಕ್ಷ್ಮಿ’ಯರಿಗೆ ಗುಡ್ ನ್ಯೂಸ್: ಖಾತೆಗೆ 2 ಸಾವಿರ ರೂ. ಯೋಜನೆಗೆ ಅರ್ಜಿ ಸಲ್ಲಿಕೆಗೆ ಇಂದು ದಿನಾಂಕ ನಿಗದಿ ಸಾಧ್ಯತೆ
ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿ ಸ್ಕೀಂ ಗೃಹಲಕ್ಷ್ಮಿ ಯೋಜನೆ ಜಾರಿಗೆ ಸಂಬಂಧಿಸಿದಂತೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ಅರ್ಜಿ ಸಲ್ಲಿಕೆ ದಿನಾಂಕ ನಿಗದಿ ಮಾಡುವ ಸಾಧ್ಯತೆ ಇದೆ. ಗೃಹಲಕ್ಷ್ಮಿ ಯೋಜನೆಗೆ ಪ್ರತ್ಯೇಕ ಆಯಪ್ ಸಿದ್ಧಪಡಿಸಲಾಗಿದ್ದು, ಇದನ್ನು ಮುಖ್ಯಮಂತ್ರಿಗಳಿಗೆ ತೋರಿಸಿ ಅರ್ಜಿ ಸಲ್ಲಿಕೆಯ ದಿನಾಂಕ ನಿಗದಿಪಡಿಸಲಾಗುವುದು. ಸಂಪುಟ ಸಭೆಯಲ್ಲಿ ಗೃಹಲಕ್ಷ್ಮಿ ಯೋಜನೆಯನ್ನು ಯಾವಾಗಿನಿಂದ ಜಾರಿಗೊಳಿಸಬೇಕು. ಅರ್ಜಿ ಸಲ್ಲಿಕೆಗೆ ದಿನಾಂಕ ನಿಗದಿಗೊಳಿಸಬೇಕು ಎಂಬುದರ ಬಗ್ಗೆ ಚರ್ಚೆ …
Read More »ಶಕ್ತಿ ಯೋಜನೆಗೆ ಭರ್ಜರಿ ರೆಸ್ಪಾನ್ಸ್: 1 ವಾರದಲ್ಲಿ ಪ್ರಯಾಣಿಸಿದ ಮಹಿಳೆಯರೆಷ್ಟು? ಖರ್ಚಾಗಿದ್ದೆಷ್ಟು?
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬೆನ್ನಲ್ಲೇ ಜಾರಿಗೆ ತಂದಿರುವ ಚುನಾವಣಾ ಭರವಸೆಗಳಲ್ಲಿ ಒಂದಾದ ಶಕ್ತಿ ಯೋಜನೆಯು ಯಶಸ್ವಿಯಾಗಿ ಒಂದು ವಾರ ಪೂರೈಸಿದೆ. ಉಚಿತ ಪ್ರಯಾಣ ಘೋಷಣೆಯಾದ ಬೆನ್ನಲ್ಲೇ ಮಹಿಳೆಯರ ಓಡಾಟ ದ್ವಿಗುಣಗೊಂಡಿದೆ, ಯಾವುದೇ ಸರ್ಕಾರಿ ಬಸ್ ನೋಡಿದರೂ ತುಂಬಿ ತುಳುಕುತ್ತಿದೆ. ರಾಜ್ಯದ ಪುಣ್ಯ ಕ್ಷೇತ್ರಗಳಲ್ಲಂತೂ ಮಹಿಳೆಯರೇ ಸಂಖ್ಯೆಯೇ ಹೆಚ್ಚಿದ್ದು, ಶಕ್ತಿ ಯೋಜನೆಗೆ ಮಹಿಳೆಯರಿಂದ ಭರ್ಜರಿ ರೆಸ್ಪಾನ್ಸ್ ಸಿಗುತ್ತಿದೆ. ಶಕ್ತಿ ಯೋಜನೆ ಒಂದು ವಾರ ಪೂರ್ಣಗೊಳಿಸಿದ್ದು, ಒಂದು ವಾರದಲ್ಲಿ ಬರೊಬ್ಬರಿ 3 …
Read More »ಮೋಡ ಬಿತ್ತನೆ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ಮಾಡಿಲ್ಲ : ಸಚಿವ ಕೃಷ್ಣಬೈರೇಗೌಡ ಸ್ಪಷ್ಟನೆ
ಬೆಂಗಳೂರು : ರಾಜ್ಯ ಸರ್ಕಾರವು ಮೋಡ ಬಿತ್ತನೆಗೆ ಚಿಂತನೆ ಮಾಡಿಲ್ಲ. ಕರ್ನಾಟಕದಲ್ಲಿ ಮಳೆ ಕೊರತೆ ಆಗಲ್ಲ ಎಂಬ ವರದಿ ಇದೆ ಎಂದು ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ. ರಾಜ್ಯ ಸರ್ಕಾರವು ಮೋಡ ಬಿತ್ತನೆಗೆ ಚಿಂತನೆ ಮಾಡಿಲ್ಲ. ಕರ್ನಾಟಕದಲ್ಲಿ ಮಳೆ ಕೊರತೆ ಆಗಲ್ಲ ಎಂಬ ವರದಿ ಇದೆ. ತಜ್ಞರ ವರದಿ ಪ್ರಕಾರ ಶೇ. 96 ರಿಂದ ಶೇ. 104 ರಷ್ಟು ಮಳೆಯಾಗುವ ಸಾಧ್ಯತೆ ಇದೆ. ಜೂನ್ ತಿಂಗಳಲ್ಲಿ ಎಲ್ಲಾ ಜಿಲ್ಲೆಗಳಲ್ಲಿ ಸ್ವಲ್ಪ ಮಳೆ …
Read More »ಮುಖ್ಯಮಂತ್ರಿಗಳಿಂದ ಕ್ಷತ್ರಿಯ ಸಮಾಜಕ್ಕೆ ಪ್ರತ್ಯೇಕ ನಿಗಮ ರಚಿಸುವ ಭರವಸೆ- ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿಕೆ
*ಬೆಂಗಳೂರು*- ಎಲ್ಲ ವರ್ಗಗಳಲ್ಲಿಯೂ ಹಿಂದುಳಿದ ಕ್ಷತ್ರಿಯ ಸಮಾಜಕ್ಕೆ ಪ್ರತ್ಯೇಕ ನಿಗಮ ಮಂಡಳಿಯನ್ನು ರಚಿಸುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಶುಕ್ರವಾರ ಭೇಟಿ ಮಾಡಿದ ಅವರು, ಈ ಸಮಾಜವು ಆರ್ಥಿಕ ವಾಗಿ ಮುಂದೆ ಬರಲು ಹಾಗೂ ಸಮಾಜಕ್ಕೆ ಸರಕಾರದ ವಿವಿಧ ಅನುಕೂಲತೆಗಾಗಿ ಕೂಡಲೇ ಕ್ಷತ್ರಿಯ ಸಮಾಜಕ್ಕೂ ನಿಗಮ ಮಂಡಳಿ ರಚಿಸಿ ಸಮಾಜಕ್ಕೆ ಅನುಕೂಲ …
Read More »ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ವಿಧಿವಶ- ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕಂಬನಿ
ಬೆಂಗಳೂರು- ಶ್ರವಣ ಬೆಳಗೊಳದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ನಿಧನಕ್ಕೆ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕಂಬನಿ ಮಿಡಿದಿದ್ದಾರೆ. ಜೈನ್ ಸಮುದಾಯದ ಸಮಗ್ರ ಅಭಿವೃದ್ಧಿಗಾಗಿ ಹಾಗೂ ಶ್ರೀ ಮಠದ ಪರಂಪರೆಯನ್ನು ಉಳಿಸುವಲ್ಲಿ ಸ್ವಾಮೀಜಿಗಳ ಕಾರ್ಯ ಅಪಾರವಾಗಿತ್ತು. ಶೈಕ್ಷಣಿಕ ಕ್ಷೇತ್ರದ ಸಮಗ್ರ ಪ್ರಗತಿಗಾಗಿಯೂ ಹಗಲಿರುಳು ದುಡಿದಿದ್ದಾರೆ. ಕಳೆದ ನಾಲ್ಕು ದಶಕಗಳಿಂದ ಆಧ್ಯಾತ್ಮಿಕ ರಂಗದಲ್ಲಿ ಮುಂಚೂಣಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಶ್ರೀಗಳ ನಿಧನದಿಂದ ಇಡೀ ನಾಡೇ ಬಡವಾಗಿದೆ. ಇವರ ಆತ್ಮಕ್ಕೆ ಆ …
Read More »ಸಿ. ಟಿ. ರವಿ ಮಾನಸಿಕ ಅಸ್ವಸ್ತ: ವೀರಶೈವ ಲಿಂಗಾಯತ ಸಂಘಟನಾ ವೇದಿಕೆ
*ಬಿಜೆಪಿ ಅಧಿಕಾರಕ್ಕೆ ಬಂದಿದೇ ವೀರಶೈವ ಲಿಂಗಾಯತರಿಂದ ನೆನಪಿರಲಿ ಸಿ ಟಿ ರವಿ* ವೀರಶೈವ ಲಿಂಗಾಯತರಿಗೆ ಪ್ರಾಮುಖ್ಯ ಕೊಡಬೇಕಿಲ್ಲ ಅನ್ನುವ ಪತ್ರಿಕೆ ಹೇಳಿಕೆ ವಿರುದ್ದವಾಗಿ ಕರ್ನಾಟಕ ರಾಜ್ಯದಲ್ಲಿ ಸಿ ಟಿ ರವಿ ಚುನಾವಣೆ ಪ್ರಚಾರದಲ್ಲಿ ಕಂಡು ಬಂದರೆ ಮುತ್ತಿಗೆ ಹಾಕುವುದು ಅಷ್ಟೇ ಅಲ್ಲ *ಕಿತ್ತೊದ ಸಿ. ಟಿ. ರವಿ* ಅಂತ ಘೋಷಣೆ ಕೂಗಬೇಕು. ಕಳೆದ 50 ವರ್ಷಗಳಿಂದ ಇಂತಹ ಕಿತ್ತೊದ ಸಿ ಟಿ ರವಿ ಅಂತಹವರು ತುಂಬಾ ಜನಗಳನ್ನು ವೀರಶೈವ ಲಿಂಗಾಯತ …
Read More »ಸರ್ಕಾರಿ ಶಾಲೆಗಳ “ಅಸ್ತಿತ್ವ” ಉಳಿಸಬೇಕಿದೆ..!
ಕನ್ನಡ ಮಾಧ್ಯಮ ಶಾಲೆಗಳನ್ನು ಸರ್ಕಾರ ಮತ್ತು ನಾವೂ ಕೂಡ ಉಳಿಸಬೇಕಾದಂತಹ ಜರೂರು ಅತ್ಯಗತ್ಯವಿದೆ. ನಮ್ಮ ನಾಡು, ನುಡಿಯ ಅಸ್ಮಿತೆಯ ಜೊತೆಗೆ ಕನ್ನಡಿಗರಾದ ನಾವು ಕನ್ನಡದ ಸರ್ಕಾರಿ ಶಾಲೆಗಳನ್ನು ಮುಂದಿನ ಪೀಳಿಗಾಗಿ ಮುಂದುವರಿಸಬೇಕಾಗಿದೆ. ಈ ನಿಟ್ಟಿನಲ್ಲಿ ನನಗೊಂದು ಹಾಡು ನೆನಪಾಗುತ್ತದೆ..! ಕನ್ನಡವೇ ತಾಯ್ನಿನಾಡು.., ಕನ್ನಡಿಗರೇ ನೀವೆಲ್ಲ ಅಭಿಮಾನ.., ಅಂತಹ ಎಷ್ಟು ಸುಮಧುರ ಹಾಡು ಅಲ್ಲವೇ..? ಓದುಗರೇ ನಮ್ಮ ಭಾಷೆಯೇ ಹಾಗೆ ಕೇಳಲು, ಓದಲು, ಬರೆಯಲು, ಮಾತನಾಡಲು, ಮನೋಹರ. ಕನ್ನಡ ನಾಡಿನಲ್ಲಿ ಹುಟ್ಟಿದ …
Read More »