Breaking News
Home / ರಾಜ್ಯ

ರಾಜ್ಯ

ಬಿಎಂಟಿಸಿಯಿಂದ ಗುಡ್ ನ್ಯೂಸ್: ಕೇವಲ 450 ರೂ.ಗೆ ಟೂರ್ ಪ್ಯಾಕೇಜ್, ವಿವರ ಇಲ್ಲಿದೆ

ಬೆಂಗಳೂರು: ಬಿಎಂಟಿಯಿಂದ ಜನತೆಗೆ ಗುಡ್ ನ್ಯೂಸ್ ಸಿಕ್ಕಿದೆ. ಕೇವಲ 450 ರೂ. ಟೆಂಪಲ್ ಟೂರ್ ಪ್ಯಾಕೇಜ್ ಘೋಷಣೆ ಮಾಡಲಾಗಿದೆ. ಇದಕ್ಕೆ ಬುಕ್ ಮಾಡುವುದು ಹೇಗೆ ಇಲ್ಲಿದೆ ಡೀಟೈಲ್ಸ್. ವಾರಂತ್ಯದಲ್ಲಿ ಬೆಂಗಳೂರು ಆಸುಪಾಸು ಇರುವ ದೇವಾಲಯಗಳಿಗೆ ಟೂರ್ ಹೋಗಬೇಕು ಎಂದರೆ ಬಿಎಂಟಿಸಿ ಬೆಸ್ಟ್ ಆಫರ್ ಕೊಡುತ್ತಿದೆ. ಕೇವಲ 450 ರೂ.ಗಳಿಗೆ ಬೆಂಗಳೂರು ಆಸುಪಾಸು ಇರುವ ಸುಮಾರು 8 ದೇವಾಲಯಗಳಿಗೆ ನಿಮ್ಮನ್ನು ಕರೆದೊಯ್ಯಲಿದೆ. ಇದು ವಾರಂತ್ಯ ಶನಿವಾರ ಮತ್ತು ಭಾನುವಾರಕ್ಕೆ ಮಾತ್ರ ಮೀಸಲು. …

Read More »

ರಾಜ್ಯದ ಜನತೆಗೆ ಗುಡ್ ನ್ಯೂಸ್: ‘ಮನೆ ಮನೆಗೆ ಪೊಲೀಸ್’ ನೂತನ ಕಾರ್ಯಕ್ರಮ ಜಾರಿ

ಬೆಂಗಳೂರು: ರಾಜ್ಯದಲ್ಲಿ ಮನೆಮನೆಗೆ ಪೊಲೀಸ್ ಎಂಬ ನೂತನ ಕಾರ್ಯಕ್ರಮ ಜಾರಿಗೊಳಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ಸಾರ್ವಜನಿಕರಿಗೆ ತೊಂದರೆಯಾದ ಸಂದರ್ಭದಲ್ಲಿ ಪೊಲೀಸರಿಗೆ ಕರೆ ಮಾಡಿ ತಿಳಿಸಬಹುದು. ಪೊಲೀಸರೇ ಸ್ಥಳಕ್ಕೆ ತೆರಳಿ ಸಮಸ್ಯೆಯನ್ನು ಆಲಿಸಲಿದ್ದಾರೆ ಎಂದು ಹೇಳಿದ್ದಾರೆ. ಶಾಲಾ, ಕಾಲೇಜುಗಳಿಗೆ ಪೊಲೀಸರು ಭೇಟಿ ನೀಡಬೇಕು. ಪೋಷಕರ ಸಭೆಗಳಲ್ಲಿಯೂ ಭಾಗವಹಿಸಬೇಕು ಎಂದು ಸಚಿವ ಪರಮೇಶ್ವರ್ ಸೂಚನೆ ನೀಡಿದ್ದು, ಮಂಡ್ಯದ ಮದ್ದೂರಿನಲ್ಲಿ ಮಗು ಸಾವಿಗೀಡಾದ ಘಟನೆಯಿಂದ ಪೊಲೀಸ್ ಇಲಾಖೆ ತಲೆ …

Read More »

ರಾಜ್ಯದಲ್ಲಿ ಕೋವಿಡ್‌ ಕೇಸ್‌ ಏರಿಕೆ ಹೊತ್ತಲ್ಲೇ ಕೋಡಿಶ್ರೀ ಸ್ಫೋಟಕ ಭವಿಷ್ಯ!

ರಾಜ್ಯದಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ ಮತ್ತೆ ಹೆಚ್ಚಾಗಿರುವುದು ವರದಿಯಾಗಿದೆ. ಇದರಿಂದ ರಾಜ್ಯದ ಜನ ಆತಂಕಕ್ಕೆ ಒಳಗಾಗಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲೇ 32 ಕೋವಿಡ್‌ ಪ್ರಕರಣಗಳು ಪತ್ತೆಯಾಗಿವೆ. ಈ ಬಗ್ಗೆ ರಾಜ್ಯ ಸರ್ಕಾರವೇ ಅಧಿಕೃತ ಮಾಹಿತಿ ನೀಡಿ, ಜನರಿಗೆ ಮುನ್ನೆಚ್ಚರಿಕಾ ಕ್ರಮಗಳನ್ನು ಸೂಚಿಸಿದೆ. ಇತ್ತ ಕೋಡಿಮಠದ ಡಾ.ಶಿವಯೋಗಿ ಶಿವಾನಂದ ಸ್ವಾಮೀಜಿಯವರು (ಕೋಡಿಶ್ರೀ) ಈ ಮಹಾಮಾರಿ ಬಗ್ಗೆ ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಈ ಸಂವತ್ಸರದಲ್ಲಿ ಒಂದು ಹೊಸ ರೋಗ ಬರುವ ಸೂಚನೆ ಇದೆ. ಇದು …

Read More »

ಪ್ರಭಾ ಶುಗರ್ ನಿರ್ದೇಶಕ ಮಲ್ಲಿಕಾರ್ಜುನ್ ಕಬ್ಬೂರ್ ಅವರಿಗೆ ಸಮಾಜ ಸೇವಕ ಪ್ರಶಸ್ತಿ

ಬೆಂಗಳೂರು : ನಿತ್ಯೋತ್ಸವ ಸಾಮಾಜಿಕ ಮತ್ತು ಸಾಂಸ್ಕೃತಿಕ ಸಂಘ (ರಿ) ವತಿಯಿಂದ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಮಲ್ಲಿಕಾರ್ಜುನ್ ಬಿ ಕಬ್ಬೂರ್ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ  ನಿರ್ದೇಶಕರು ಅವರಿಗೆ ಸಮಾಜ ಸೇವಕ ಪ್ರಶಸ್ತಿ ನೀಡಿ ಗೌರವಿಸಲಾಯಿತ್ತು.   ಕನ್ನಡ ರಾಜ್ಯೋತ್ಸವ ಹಾಗೂ ವಿಶ್ವ ಮಾನವ ದಿನಾಚರಣೆಯ ಅಂಗವಾಗಿ ಸಾಧಕರಿಗೆ ಪ್ರಶಸ್ತಿ ಸಮಾರಂಭ ಕಾರ್ಯಕ್ರಮದ್ಲಲಿ ಸಾಮಾಜಿಕ ಕಾರ್ಯಕರ್ತ ಮಲ್ಲಿಕಾರ್ಜುನ್ ಬಿ ಕಬ್ಬೂರ್ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ನಿರ್ದೇಶಕರು ಅವರ …

Read More »

ಮರಿಯಪ್ಪ ಮರಿಯಪ್ಪಗೋಳ ಅವರಿಗೆ ಸಮಾಜ ಸೇವಕ ಪ್ರಶಸ್ತಿ 

ಬೆಂಗಳೂರು : ನಿತ್ಯೋತ್ಸವ ಸಾಮಾಜಿಕ ಮತ್ತು ಸಾಂಸ್ಕೃತಿಕ ಸಂಘ (ರಿ) ವತಿಯಿಂದ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಮರಿಯಪ್ಪ ಮರಿಯಪ್ಪಗೋಳ ಅವರಿಗೆ ಸಮಾಜ ಸೇವಕ ಪ್ರಶಸ್ತಿ ನೀಡಿ ಗೌರವಿಸಲಾಯಿತ್ತು.   ಕನ್ನಡ ರಾಜ್ಯೋತ್ಸವ ಹಾಗೂ ವಿಶ್ವ ಮಾನವ ದಿನಾಚರಣೆಯ ಅಂಗವಾಗಿ ಸಾಧಕರಿಗೆ ಪ್ರಶಸ್ತಿ ಸಮಾರಂಭ ಕಾರ್ಯಕ್ರಮದ್ಲಲಿ ಸಾಮಾಜಿಕ ಕಾರ್ಯಕರ್ತ ಮರಿಯಪ್ಪ ಮರಿಯಪ್ಪಗೋಳ ಅವರ ಸಾಮಾಜಿಕ ಸೇವೆ ಗುರುತಿಸಿ ” ಸಮಾಜ ಸೇವಕ ” ಪ್ರಶಸ್ತಿಯನ್ನು ನೀಡಿ ಗೌರವಿಸಿದ್ದಾರೆ. ಜನೇವರಿ 3 …

Read More »

ನಿಮಗೆ ಗನ್ ಗಳನ್ನು ಕೊಟ್ಟಿರುವುದು ಏಕೆ ? ರೌಡಿಗಳಿಗೆ ಪೊಲೀಸ್ ಭಯ ಇರಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು:ಪ್ರತೀ SP-DCP-IG ಗಳು ಪೊಲೀಸ್ ಮ್ಯಾನ್ಯುಯಲ್ ತಮ್ಮ ವ್ಯಾಪ್ತಿಯ ಪ್ರಕಾರ ಪ್ರತಿ ಠಾಣೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವುದು ಕಡ್ಡಾಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟ ಸೂಚನೆ ನೀಡಿದರು. ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ 2024ರ ಹಿರಿಯ ಪೊಲೀಸ್ ಅಧಿಕಾರಿಗಳ ಸಮಾವೇಷವನ್ನು ಉದ್ಘಾಟಿಸಿ, ನೂತನ ತಂತ್ರಾಂಶಗಳನ್ನು ಬಿಡುಗಡೆಗೊಳಿಸಿ ಮಾತನಾಡಿದರು. ನಿಮ್ಮ ವ್ಯಾಪ್ತಿಯಲ್ಲಿ ಕ್ಲಬ್ ಗಳು, ಇಸ್ಪೀಟ್, ಬೆಟ್ಟಿಂಗ್, ಡ್ರಗ್ಸ್ ಗಳನ್ನು ನಿಲ್ಲಿಸದಿದ್ದರೆ SP ಮತ್ತು‌ IG ಮಟ್ಟದ …

Read More »

ಎನ್‍ಸಿಡಿಎಫ್‍ಆಯ್ ನಿರ್ದೇಶಕರಾಗಿ ಕಹಾಮ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಪುನರಾಯ್ಕೆ

  *ಅಧ್ಯಕ್ಷರಾಗಿ ಮೀನೇಶ್ ಷಾ ಅಧಿಕಾರ ಸ್ವೀಕಾರ* *ಗುಜರಾತ್ ರಾಜ್ಯದ ಆನಂದ್ ನಗರದಲ್ಲಿ ನಡೆದ ಆಡಳಿತ ಮಂಡಳಿಯ ಚುನಾವಣೆ* ಬೆಂಗಳೂರು: ಕಹಾಮ ನಿರ್ದೇಶಕ, ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ರಾಷ್ಟ್ರೀಯ ಸಹಕಾರಿ ಡೈರಿ ಮಹಾ ಮಂಡಲ (ಎನ್‍ಸಿಡಿಎಫ್‍ಆಯ್)ದ ನಿರ್ದೇಶಕರಾಗಿ ಪುನ:ರಾಯ್ಕೆಯಾಗಿದ್ದಾರೆ. ಗುಜರಾತ್ ರಾಜ್ಯದ ಆನಂದ್ ನಗರದಲ್ಲಿ ಏ-4 ರಂದು ನಡೆದ ಮಹಾ ಮಂಡಲದ ಆಡಳಿತ ಮಂಡಳಿಯ ಚುನಾವಣೆಯಲ್ಲಿ …

Read More »

5, 8 ಮತ್ತು 9ನೇ ತರಗತಿ ಪರೀಕ್ಷೆ ಮುಂದೂಡಿಕೆ: ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು: 5, 8 ಮತ್ತು 9ನೇ ತರಗತಿಯ ಮೌಲ್ಯಾಂಕನ ಪರೀಕ್ಷೆಗಳನ್ನು ಶಾಲಾ ಶಿಕ್ಷಣ ಇಲಾಖೆ ಮುಂದೂಡಿದೆ. ಸುಪ್ರೀಂ ಕೋರ್ಟ್ 5, 8, 9ನೇ ತರಗತಿ ಪರೀಕ್ಷೆ ನಡೆಸಲು ತಡೆ ನೀಡಿದ ಹಿನ್ನೆಲೆಯಲ್ಲಿ ಈಗಾಗಲೇ ನಡೆಯುತ್ತಿರುವ ಪರೀಕ್ಷೆಗಳನ್ನು ಶಾಲಾ ಶಿಕ್ಷಣ ಇಲಾಖೆ ಮುಂದೂಡಿದೆ. ಶಾಲಾ ಶಿಕ್ಷಣ ಇಲಾಖೆ ಆಯುಕ್ತರಾದ ಕಾವೇರಿ ಅವರು ಪರೀಕ್ಷೆ ಮಂದೂಡಿ ಆದೇಶ ಹೊರಡಿಸಿದ್ದಾರೆ. ಮಾರ್ಚ್ 11 ರಿಂದ 5, 8, 9ನೇ ತರಗತಿ ಮಕ್ಕಳಿಗೆ ರಾಜ್ಯಾದ್ಯಂತ ಮೌಲ್ಯಾಂಕನ …

Read More »

ರಾಜ್ಯದ ‘ಪೊಲೀಸ್ ಪೇದೆ’ಗಳಿಗೆ ಗುಡ್ ನ್ಯೂಸ್: ‘ಪತಿ-ಪತ್ನಿ ಅಂತರ ಜಿಲ್ಲಾ ವರ್ಗಾವಣೆ’ಗೆ ಗ್ರೀನ್ ಸಿಗ್ನಲ್

  ಬೆಂಗಳೂರು :ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಕಾನ್ಸ್ ಟೇಬಲ್ ಗಳ ಪತಿ-ಪತಿ ಪ್ರಕರಣಗಳಲ್ಲಿ ಅಂತರ ಜಿಲ್ಲಾ ವರ್ಗಾವಣೆಗೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಈ ಮೂಲಕ ಅಂತರ ಜಿಲ್ಲಾ ವರ್ಗಾವಣೆ ನಿರೀಕ್ಷೆಯಲ್ಲಿದ್ದಂತ ಪೊಲೀಸ್ ಪೇದೆಗಳಿಗೆ ಗುಡ್ ನ್ಯೂಸ್ ನೀಡಲಾಗಿದೆ. ಈ ಕುರಿತಂತೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಅವರಿಗೆ ಪೊಲೀಸ್ ಪೇದೆಗಳ ಪತಿ-ಪತ್ನಿ ಪ್ರಕರಣಗಳಲ್ಲಿ ಅಂತರ ಜಿಲ್ಲಾ …

Read More »

ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆ

ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ Chief Minister of Karnataka ಅವರೊಂದಿಗೆ ಭಾಗವಹಿಸಿ, ಇಂದಿರಾ ಕ್ಯಾಂಟೀನ್ ಮತ್ತು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಗೆ ಸಂಬಂಧಿಸಿದ ವಿಷಯಗಳ ಕುರಿತು ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಸಚಿವರಾದ ಶ್ರೀ ಬೈರತಿ ಸುರೇಶ್, ಪೌರಾಡಳಿತ ಸಚಿವರಾದ ಶ್ರೀ ರಹೀಂ ಖಾನ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ  ನಸೀರ್ ಅಹಮ್ಮದ್,  ಗೋವಿಂದರಾಜುರವರು ಸೇರಿದಂತೆ ಸಂಬಂಧಪಟ್ಟ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Read More »