Breaking News
Home / ರಾಜ್ಯ (page 5)

ರಾಜ್ಯ

ಪ್ರೇಮ, ಸಾಮರಸ್ಯ , ಮಾನವೀಯತೆಗಾಗಿ ತುಡಿಯುತ್ತದೆ.

ಅಶ್ಫಾಕ್ ಪೀರಜಾದೆ ಅವರು ರಚಿಸಿದ ಸಾಹಿತ್ಯ ಸಾಹಿತ್ಯಿಕ ಕೃತಿಯ ವಿಮರ್ಶಾತ್ಮಕ ಪರಿಗಣನೆ, ಅಭಿಪ್ರಾಯ ಮತ್ತು ಮೌಲ್ಯಮಾಪನ ಈ ತರಹದ ಬರಹಗಳ ವಿಶ್ಲೇಷಣಾತ್ಮಕ ಚರ್ಚೆ ನಡೆದಾಗ ಒಬ್ಬ ಬರಹಗಾರನಿಗೆ ಸಿಗುವ ಗೌರವ ಯಾವುದೇ ಪ್ರಶಸ್ತಿಕ್ಕಿಂತ ಕಡಿಮೆಯಲ್ಲ. ಲೇಖಕರ ಬರಹದ ಮೇಲೆ ಅಭಿಪ್ರಾಯ ವ್ಯಕ್ತಪಡಿಸುವ ಕಾಮೆಂಟ್ ಗಳು, ವಿಮರ್ಶೆಗಳು ಬೇರೊಬ್ಬ ಓದುಗನಿಗೆ ತಲುಪಿದಾಗ ಆಗುವ ಆನಂದ ಮತ್ತಷ್ಟು ಬರಹಕ್ಕೆ ಪುಷ್ಟಿ ನೀಡುತ್ತವೆ ಎಂದು ಕವಿ ನಾಗೇಶ ನಾಯಕ ಹೇಳಿದರು. ಅವರು ಧಾರವಾಡದ ಪಂ.ಪುಟ್ಟರಾಜ …

Read More »