Breaking News

ಬೆಂಗಳೂರು ನಗರ

ನಾಳೆಯಿಂದ ಬೆಳಗಾವಿ ಸೇರಿದಂತೆ 9 ಜಿಲ್ಲೆಗಳು ಲಾಕ್ ಡೌನ್; ನಾಳೆಯೂ ಬಸ್ ಸಂಚಾರ ಇಲ್ಲ

  ಬೆಂಗಳೂರು: ದೇಶಾದ್ಯಂತ ಮಹಾಮಾರಿ ಕೊರೊನಾ ವೈರಸ್ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಕೇಂದ್ರ ಸರ್ಕಾರ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ. ಈ ನಡುವೆ ರಾಜ್ಯದಲ್ಲೂ ದಿನದಿಂದ ದಿನಕ್ಕೆ ಸೋಂಕು ಹೆಚ್ಚುತ್ತಿರುವುದರಿಂದ ಕೇಂದ್ರದ ಸೂಚನೆ ಮೇರೆ ಕರ್ನಾಟಕದ 9 ಜಿಲ್ಲೆಗಳು ಮಾರ್ಚ್ 31ರವರೆಗೆ ಸಂಪೂರ್ಣ ಲಾಕ್ ಡೌನ್ ಆಗಲಿವೆ. ರಾಜ್ಯಾದ್ಯಂತ ಕೊರೊನಾ ವೈರಸ್ ಭೀತಿ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ನಾಳೆಯಿಂದ ಮಾರ್ಚ್ 31ರವರೆಗೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮೈಸೂರು, ಕೊಡಗು, ಮಂಗಳೂರು, ಧಾರವಾಡ, …

Read More »

ಕೊರೊನಾ ವೈರಸ್ ಮುಂಜಾಗೃತೆಗಾಗಿ ಕೆಎಮ್‍ಎಫ್ ದಿಟ್ಟ ಕ್ರಮ-ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ.

ಬೆಂಗಳೂರು: ಮುಂದಿನ ದಿನಗಳಲ್ಲಿ ಕರ್ನಾಟಕ ಹಾಲು ಮಹಾಮಂಡಳಿಯ ಮಾರುಕಟ್ಟೆಯನ್ನು ವಿಸ್ತರಿಸುವ ಮಹತ್ವಾಕಾಂಕ್ಷೆಯನ್ನು ಹೊಂದಲಾಗಿದ್ದು, ಈ ನಿಟ್ಟಿನಲ್ಲಿ ರಾಜ್ಯದಲ್ಲಿರುವ ಎಲ್ಲ ಜಿಲ್ಲಾ ಹಾಲು ಒಕ್ಕೂಟಗಳು ಶಕ್ತಿ ಮೀರಿ ದುಡಿದು ಕೆಎಮ್‍ಎಫ್ ಬಲವರ್ಧನೆಗೆ ಶ್ರಮಿಸುವಂತೆ ಕೆಎಮ್‍ಎಫ್ ಅಧ್ಯಕ್ಷ ಹಾಗೂ ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಬುಧವಾರದಂದು ಬೆಂಗಳೂರಿನಲ್ಲಿ 14 ಜಿಲ್ಲಾ ಹಾಲು ಉತ್ಪಾದನಾ ಒಕ್ಕೂಟಗಳ ಅಧ್ಯಕ್ಷರು, ಆಡಳಿತ ಮಂಡಳಿಯ ನಿರ್ದೇಶಕರು ಮತ್ತು ಹಿರಿಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಹಾಲು ಶೇಖರಣೆ, …

Read More »

ಕೊರೋನಾ ನಿಯಂತ್ರಣಕ್ಕೆ 84 ಕೋಟಿ ರೂ ಕಂದಾಯ ಇಲಾಖೆಯಿಂದ ಬಿಡುಗಡೆ

ಬೆಂಗಳೂರು: ಕೊರೊನಾ ವೈರಸ್ ನಿಯಂತ್ರಣ ಕ್ರಮಗಳಿಗೆ ಕಂದಾಯ ಇಲಾಖೆ ಮೊದಲ ಹಂತದಲ್ಲಿ 84 ಕೋಟಿ ರೂ. ಬಿಡುಗಡೆ ಮಾಡಿದೆ. ಕೊರೊನಾ ನಿಯಂತ್ರಣಕ್ಕೆ ಈವರೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ ಇಲಾಖೆ ಹಣ ಮಾತ್ರ ಖರ್ಚು ಮಾಡಲಾಗುತ್ತಿತ್ತು. ಆರೋಗ್ಯ ತುರ್ತು ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ರಾಜ್ಯಕ್ಕೆ ಸುತ್ತೋಲೆ ಹೊರಡಿಸಿದ್ದು, ರಾಜ್ಯ ಪ್ರಕೃತಿ ವಿಕೋಪ ಪರಿಹಾರ ನಿಧಿಯಲ್ಲಿರುವ ಅನುದಾನದ ಪೈಕಿ ಶೇ.25ರಷ್ಟು ಕೊರೊನಾ ನಿಯಂತ್ರಣ ಕಾರ್ಯಗಳಿಗೆ ಖರ್ಚು ಮಾಡಲು …

Read More »

ಅಸೋಷಿಯೇಷನ್ ವತಿಯಿಂದ ಸಚಿವರಿಗೆ ಸನ್ಮಾನ ಸಹಕಾರ ಸಚಿವರಾದ ಶ್ರೀ ಎಸ್. ಟಿ. ಸೋಮಶೇಖರ್

ಅಖಿಲಕರ್ನಾಟಕ ಫೈನಾನ್ಸಿಯರ್ಸ್ ಅಸೋಷಿಯೇಷನ್ ನಿಂದ ಅಧ್ಯಕ್ಷರು, ಕಾರ್ಯಕಾರಿ ಸಮಿತಿಯ ಸದಸ್ಯರು ದಿನಾಂಕ 5-3-2020 ರಂದು ಸಹಕಾರ ಸಚಿವರಾದ ಶ್ರೀ ಎಸ್. ಟಿ. ಸೋಮಶೇಖರ್ ರವರೊಂದಿಗೆ ಅಟ್ರಿ ಟ್ರೇಷನ್ (ನ್ಯಾಯಾಧಿಕರಣ ) ವಿಚಾರವಾಗಿ ಕುಲಂಕುಶವಾಗಿ ವಿಕಾಶಸೌಧದ ಅವರ ಕಚೇರಿಯಲ್ಲಿ ಚರ್ಚಿಸಲಾಯಿತು. ಹಾಗೂ ಅಸೋಷಿಯೇಷನ್ ವತಿಯಿಂದ ಸಚಿವರಿಗೆ ಸನ್ಮಾನ ಮಾಡಲಾಯಿತು.

Read More »

ಫೆಬ್ರುವರಿ 1 ರಿಂದ ಜಾರಿಗೆ ಬರುವಂತೆ ನಂದಿನಿ ಹಾಲು ಹಾಗೂ ಮೊಸರಿನ ಬೆಲೆಯನ್ನು ತಲಾ 2 ರೂ.ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷರು ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ

ಬೆಂಗಳೂರು : ಫೆಬ್ರುವರಿ 1 ರಿಂದ ಜಾರಿಗೆ ಬರುವಂತೆ ನಂದಿನಿ ಹಾಲು ಹಾಗೂ ಮೊಸರಿನ ಬೆಲೆಯನ್ನು ತಲಾ 2 ರೂ.ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷಷರುರ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೂರು ವರ್ಷಗಳಿಂದ ನಮ್ಮ ನಂದಿನಿ ಹಾಲು ಹಾಗೂ ಮೊಸರಿನ ಬೆಲೆ ಏರಿಕೆ ಮಾಡಿಲ್ಲ. ರಾಜ್ಯದ ಎಲ್ಲ ಒಕ್ಕೂಟಗಳಿಂದ ಬಂದ ಒಕ್ಕೋರಲಿನಿಯ ಬೇಡಿಕೆಯನ್ವಯ ಈ ದರಗಳಲ್ಲಿ ಏರಿಕೆ ಮಾಡಲು ನಿರ್ಧರಿಸಲಾಗಿದೆ ಎಂದು …

Read More »

ಜಿ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಹೆಚ.ಡಿ.ಕುಮಾರಸ್ವಾಮಿರವರು ಫೆಬ್ರವರಿ 15, 16, 17, 18 ರವರೆಗೆ ನಡಿಯೋ ಬೆಳಗಾವಿಯಿಂದ ಬೆಂಗಳೂರುವರೆಗೆ 600 ಕಿಮೀಟಾರವರೆಗೆ ಐತಿಹಾಸಿಕವಾದ ಬೃಹತ್ ಪ್ರತಿಭಟನ ಮೆರವಣಿಗೆಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದಾರೆ

ಬೆಂಗಳೂರು:  ಮಾಜಿ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಹೆಚ.ಡಿ.ಕುಮಾರಸ್ವಾಮಿರವರು ಫೆಬ್ರವರಿ 15, 16, 17, 18 ರವರೆಗೆ ನಡಿಯೋ ಬೆಳಗಾವಿಯಿಂದ ಬೆಂಗಳೂರುವರೆಗೆ 600 ಕಿಮೀಟಾರವರೆಗೆ ಐತಿಹಾಸಿಕವಾದ ಬೃಹತ್ ಪ್ರತಿಭಟನ ಮೆರವಣಿಗೆಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದಾರೆ ಹೆಚ.ಡಿ.ಕುಮಾರಸ್ವಾಮಿರವರಿಗೆ ಅಭಿನಂದನೆಗಳು ಡಾ.ವಿಶ್ವನಾಥ.ಜಿ.ಪಿ ಅಧ್ಯಕ್ಷರು ಕರ್ನಾಟಕಪರ ಸಂಘಟನೆಗಳ ಒಕ್ಕೂಟ ಹಾಗೂ ಕರ್ನಾಟಕ ಪ್ರಜಾಶಕ್ತಿ ಸಮಿತಿ

Read More »

ರಾಜ್ಯ ಸರ್ಕಾರವು ಅನುದಾನಿತ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರಿಗೆ ಭರ್ಜರಿ ಸಿಹಿಸುದ್ದಿ

. ಬೆಂಗಳೂರು : ರಾಜ್ಯ ಸರ್ಕಾರವು ಅನುದಾನಿತ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಉಪನ್ಯಾಸಕರ ವೇತನಕ್ಕಾಗಿ ರಾಜ್ಯ ಸರ್ಕಾರವು ನಾಲ್ಕನೇ ತ್ರೈಮಾಸಿಕ ಅನುದಾನ 148.50 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ.          ರಾಜ್ಯದ ಸುಮಾರು 655 ಪದವಿಪೂರ್ವ ಕಾಲೇಜುಗಳ ಹತ್ತು ಸಾವಿರ ಉಪನ್ಯಾಸಕರಿಗೆ ಕಳೆದ ಎರಡು ತಿಂಗಳಿಂದ ವೇತನ ಪಾವತಿ ಮಾಡಿರಲಿಲ್ಲ. ಈ ಹಿನ್ನೆಲೆಯಲ್ಲಿ 148.50 ಕೋಟಿ ರೂ.ಗಳನ್ನು ವಿತರಣೆ ಮಾಡಿದೆ. ಇಲಾಖೆಯ …

Read More »

ಸಂಪುಟ ವಿಸ್ತರಣೆಯ ಸಂಭಾವ್ಯ ಪಟ್ಟಿ: ಯಾರಿಗೆ ಯಾವ ಖಾತೆ?

          ಬೆಂಗಳೂರು, ಜನವರಿ 18: ಬಿಜೆಪಿ ಅಧ್ಯಕ್ಷ ಅಮಿತ್ ಶಾ ಸಿದ್ಧಪಡಿಸಿದ್ದಾರೆ ಎನ್ನಲಾದ ಸಚಿವರ ಪಟ್ಟಿ ಅಂತಿಮಗೊಂಡರೆ ಉಪ ಚುನಾವಣೆಯಲ್ಲಿ ಜಯಗಳಿಸಿದ 7 ಶಾಸಕರ ಜತೆಗೆ 2018ರ ಚುನಾವಣೆಯಲ್ಲಿ ಗೆದ್ದಿದ್ದ ಪಕ್ಷದ ಇಬ್ಬರು ಶಾಸಕರು ಯಡಿಯೂರಪ್ಪ ಸಂಪುಟ ಸೇರ್ಪಡೆಯಾಗುವುದು ಖಚಿತ. ಸಂಪುಟಕ್ಕೆ ಸೇರ್ಪಡೆಯಾಗುವ ಶಾಸಕರ ಜತೆಗೆ ಅವರಿಗೆ ಯಾವ ಖಾತೆಗಳನ್ನು ನೀಡಬೇಕು ಎನ್ನುವುದನ್ನು ಕೂಡ ಅಮಿತ್ ಶಾ ನಿರ್ಧರಿಸಿದ್ದಾರೆ ಎನ್ನಲಾಗಿದೆ.       …

Read More »