ಬಸವೇಶ್ವರ ಮೂರ್ತಿ ಪ್ರತಿಷ್ಠಾಪಣೆ ಕೇಸರಿ ವಾತಾವರಣದಲ್ಲಿ ಜರುಗಿತ್ತು ಹಳ್ಳೂರ : ನೂರಾರು ಭಕ್ತರು ಕೇಸರಿ ಬಣ್ಣ ಟೋಪಿ, ಸಾಲು ಹಾಕಿಕೊಂಡು ಜಗಜ್ಯೋತಿ ಬಸವೇಶ್ವರರ ಜಯಘೋಷದ ಮಧ್ಯೆ ಹಳ್ಳೂರ ಗ್ರಾಮದ ಬಸವೇಶ್ವರ ಸರ್ಕಲ್ ಹಾಗೂ ೯ ಪೂಟ್ ಎತ್ತರದ ಶ್ರೀ ಜಗಜ್ಯೋತಿ ಬಸವೇಶ್ವರರ ಕಂಚಿನ ಮೂರ್ತಿಯನ್ನು ಕ್ರೇನ್ ಸಹಾಯದಿಂದ ಪ್ರತಿಷ್ಠಾಪಿಸಲಾಯಿತು. ತಾಲೂಕಿನ ಹಳ್ಳೂರ ಗ್ರಾಮದ ಶ್ರೀ ಬಸವೇಶ್ವರ ಕೋ-ಆಪ್ ಕ್ರೆಡಿಟ್ ಸೊಸೈಟಿಯ ಬೆಳ್ಳಿ ಹಬ್ಬದ ಅಂಗವಾಗಿ ಸುಮಾರು ೯ ಲಕ್ಷ ವೆಚ್ಚದಲ್ಲಿ …
Read More »ಮೂಡಲಗಿ ನೂತನ ತಾಲ್ಲೂಕಿನ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಥಮ ಸಾಹಿತ್ಯ ಸಮ್ಮೇಳನ
ಮೂಡಲಗಿ: ಮೂಡಲಗಿ ನೂತನ ತಾಲ್ಲೂಕಿನ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಥಮ ಸಾಹಿತ್ಯ ಸಮ್ಮೇಳನವು ಇದೇ ಮಾ. 14ರಂದು ಒಂದು ದಿನ ಸ್ಥಳೀಯ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಅನಾವರಣಕ್ಕೆ ಎಲ್ಲ ರೀತಿಯ ಸಿದ್ಧಗೊಂಡಿದೆ. ಸೋಮವಾರದಂದು ಶ್ರೀಪಾದಬೋಧ ಸ್ವಾಮೀಜಿಗಳ ಸಾನ್ನಿಧ್ಯದಲ್ಲಿ ಶ್ರೀಧರ ಸ್ವಾಮೀಜಿಗಳು ಸಮ್ಮೇಳನದ ಆಮಂತ್ರಣ ಪತ್ರಿಕೆ ಮತ್ತು ಪ್ರಚಾರ ಸಾಮಗ್ರಿಗಳನ್ನು ಬಿಡುಗಡೆ ಮಾಡಿ ಶುಭ ಹಾರೈಸಿದರು. ಉದ್ಘಾಟನೆ: ಮಾ. 14ರಂದು ಬೆಳಿಗ್ಗೆ 11ಕ್ಕೆ ಕವಿ ಪಾಶ್ರ್ವಪಂಡಿತ ವೇದಿಕೆಯಲ್ಲಿ …
Read More »ಮೂಡಲಗಿಯ ನ್ಯಾಯವಾದಿಗಳು ಕೊರ್ಟ ಕಾರ್ಯಕಲಾಪಗಳಿಂದ ಹೊರಗುಳಿದು ಪೋಲಿಸ ಪೇದೆ ವಿರುದ್ದ ಪ್ರತಿಭಟನೆ ಮಾಡಿದರು
ಮೂಡಲಗಿ : ಸರಕಾರಿ ವಕೀಲರ ವಿರುದ್ಧವೆ ಸುಳ್ಳು ದೂರು ದಾಖಲಿಸಿದ ಧಾರವಾಡ ಪೊಲೀಸ್ ಗಣೇಶ ಕಾಂಬಳೆ ಹಾಗೂ ದೇವರಾಜ ಮೇಲೆ ಕಾನೂನು ಕಠಿಣ ಕ್ರಮ ತೆಗೆದುಕೊಳ್ಳಬೇಕು. ವಕೀಲರ ಮೇಲೆ ಈ ರೀತಿ ಮೇಲಿಂದ ಮೇಲೆ ನಡೆಯುವ ಪೊಲೀಸ ದೌರ್ಜ್ಯನಕ್ಕೆ ಸಂಬಧಪಟ್ಟ ಮೇಲಾಧಿಕಾರಿಗಳು ಅಪರಾದ ಎಸಗಿದ ಪೊಲೀಸ ಪೇದೆ ಮೇಲೆ ಯೊಗ್ಯ ಕ್ರಮ ತೆಗೆದುಕೊಂಡು ಅವರನ್ನು ಕೆಲಸದಿಂದ ವಜಾ ಮಾಡಬೇಕೆಂದು ಹಿರಿಯ ನ್ಯಾಯವಾದಿ ಎಮ್.ಎಲ್. ಸವಸುದ್ದಿ ಹೇಳಿದರು. ಸ್ಥಳೀಯ ದಿವಾನಿ ಹಾಗೂ …
Read More »ಪ್ರಸಕ್ತ ವರ್ಷ ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆಯ ನಿಟ್ಟಿನಲ್ಲಿ ಅಮೂಲಾಗ್ರ ಬದಲಾವಣೆಯ ಜೊತೆಗೆ ಗುಣಮಟ್ಟದ ಹಾಗೂ ಗುಣಾತ್ಮಕ ಕಲಿಕೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ಮೂಡಲಗಿ ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ
ಮೂಡಲಗಿ: ಪ್ರಸಕ್ತ ವರ್ಷ ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆಯ ನಿಟ್ಟಿನಲ್ಲಿ ಅಮೂಲಾಗ್ರ ಬದಲಾವಣೆಯ ಜೊತೆಗೆ ಗುಣಮಟ್ಟದ ಹಾಗೂ ಗುಣಾತ್ಮಕ ಕಲಿಕೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ಮೂಡಲಗಿ ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ ಹೇಳಿದರು. ಅವರು ಈರಣ್ಣ ದೇವಸ್ಥಾನದ ಕೆ.ಎಚ್ ಸೋನವಾಲಕರ ಕಲ್ಯಾಣ ಮಂಟಪದಲ್ಲಿ ಜರುಗಿದ ಎಸ್.ಎಸ್.ಎಲ್.ಸಿ ಪರೀಕ್ಷೆ 2020ರ ಪೂರ್ವ ಸಿದ್ಧತೆಯ ಕುರಿತು ಪ್ರೇರಣಾಧಾಯಕ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ವಲಯದಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪರೀಕ್ಷೆಗಳು ಸಮೀಪಿಸುತ್ತಿದ್ದು ವಿದ್ಯಾರ್ಥಿಗಳು ಪಾಲಕರು …
Read More »ವಸತಿ ಯೋಜನೆ ಅವಧಿ ವಿಸ್ತರಣೆಯಾಗಲಿ: ರಮೇಶ ಕತ್ತಿ
ವಸತಿ ಯೋಜನೆ ಅವಧಿ ವಿಸ್ತರಣೆಯಾಗಲಿ: ರಮೇಶ ಕತ್ತಿ ಸಂಕೇಶ್ವರ : ರಾಜ್ಯ ಸರ್ಕಾರ ವಿವಿಧ ಯೋಜನೆಯಡಿ ಮಂಜೂರಾತಿ ನೀಡಿರುವ ಗ್ರಾಮೀಣ ಹಾಗೂ ನಗರ ಪ್ರದೇಶದ ಮನೆಗಳ ಕಾರ್ಯಾರಂಭ ಮಾಡಲು ಮಾರ್ಚ್ 10 ಹಾಗೂ 15ರ ಗಡುವು ವಿಧಿಸಿದ್ದು, ಈ ಅವಧಿಯನ್ನು ಕೂಡಲೇ ಏ.30ರವರೆಗೆ ವಿಸ್ತರಣೆ ಮಾಡಬೇಕು ಎಂದು ಮಾಜಿ ಸಂಸದ ರಮೇಶ ಕತ್ತಿ ರಾಜ್ಯ ಸರಕಾರವನ್ನು ಒತ್ತಾಯಿಸಿದ್ದಾರೆ. ಈ ಕುರಿತು ಪತ್ರಿಕೆಯೊಂದಿಗೆ ಮಾತನಾಡಿರುವ ಅವರು, ಗಡಿಜಿಲ್ಲೆ ಈಗಾಗಲೇ ನೆರೆಯಿಂದ ನಲುಗಿ …
Read More »ಕರುನಾಡು ಸೈನಿಕ ತರಬೇತಿ ಕೇಂದ್ರದ ನೂತನ ದೈಹಿಕ ತರಬೇತಿ ಮೈದಾನದಲ್ಲಿ ಹೋಳಿ ಹಬ್ಬ
ಮೂಡಲಗಿ: -ಪಟ್ಟಣದಲ್ಲಿ ಮಂಗಳವಾರದಂದು ಕರುನಾಡು ಸೈನಿಕ ತರಬೇತಿ ಕೇಂದ್ರದ ನೂತನ ದೈಹಿಕ ತರಬೇತಿ ಮೈದಾನದಲ್ಲಿ ಹೋಳಿ ಹಬ್ಬವನ್ನು ಗಣ್ಯರೊಂದಿಗೆ ಪರಸ್ಪರರು ಬಣ್ಣ ಎರಚಿ ಸಿಹಿ ಹಂಚಿ ಸಡಗರ ಸಂಭ್ರಮದಿಂದ ಆಚರಿಸಿದರು. ಸಂಭ್ರಮಾಚರಣೆಯಲ್ಲಿ ಪಿ.ಎಸ್.ಐ.ಮಲ್ಲಿಕಾರ್ಜುನ ಸಿಂಧೂರ ಆಗಮಿಸಿ ಶಿಭಿರಾರ್ಥಿಗಳನ್ನುದ್ದೇಶಿಸಿ ಹಾನಿಕಾರಕ ರಾಸಾಯನಿಕಯುಕ್ತ ಬಣ್ಣ ಉಪಯೋಗಿಸದೆ ಒಣ ಬಣ್ಣ ಮಾತ್ರ ಹಚ್ಚಿ ಹಬ್ಬವನ್ನು ಶಾಂತಿಯುತವಾಗಿ ಆಚರಿಸಲು ಹೇಳಿ ಹಬ್ಬದ ಶುಭಾಶಯ ಹೇಳಿದರು. ಪ್ರೋ ಸಂಜಯ ಖೋತ ಮಾತನಾಡಿ,ಹಬ್ಬ,ಹರಿದಿನಗಳು ನಾಡಿನ ಸಂಕೃತಿಗಳನ್ನು ಬಿಂಬಿಸುತ್ತವೆ ನಿತ್ಯದ …
Read More »ಮೂಡಲಗಿಯ ಶ್ರೀ ಶ್ರೀಪಾಧಬೋಧ ಸರಕಾರಿ ಪದವಿ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ
ಮೂಡಲಗಿ- ಮೂಡಲಗಿಯ ಶ್ರೀ ಶ್ರೀಪಾಧಬೋಧ ಸರಕಾರಿ ಪದವಿ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಾತನಾಡಿದರು ಪ್ರಾಸ್ತಾವಿಕವಾಗಿ ಮಾತನಾಡಿದ, ಮಹಿಳಾ ಘಟಕದ ಸಂಯೋಜಕರಾದ. ಶೀತಲ ತಳವಾರ ಅವರು, ಮಹಿಳೆಯರಿಗೆ ಅವರ ಹಕ್ಕುಗಳ ಬಗ್ಗೆ ತಿಳಿವಳಿಕೆ ನೀಡುವುದು ಇಂದಿನ ಅಗತ್ಯವಾಗಿದೆ ಎಂದರು ಶಿವಬೋಧರಂಗ ಪದವಿ ಪೂರ್ವ ಕಾಲೇಜಿನ ಇತಿಹಾಸ ವಿಭಾಗದ ಉಪನ್ಯಾಸಕಿ ಡಾ.ರೇಖಾ ಬಿರಾದಾರ ಅವರು, ಮಹಿಳೆ ಇಂದು ಎಲ್ಲಾ ಕ್ಷೇತ್ರದಲ್ಲಿ ತನ್ನ ಸಾಧನೆ ತೋರುತ್ತಿದ್ದಾಳೆ. ಈ ಮಹಿಳಾ ದಿನಾಚರಣೆ …
Read More »ಸತತ ಮೂರನೇ ಬಾರಿ ಅವಿರೋಧವಾಗಿ ಅಧ್ಯಕ್ಷನಾಗಿ ಆಯ್ಕೆಯಾಗಲು ಸಾಧ್ಯವಾಗಿದೆ ಎಂದು ಸರಕಾರಿ ಪ್ರೌಢ ಶಾಲಾ ನೌಕರರ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸುಭಾಸ ಬಾಗೋಜಿ
ಮೂಡಲಗಿ: ಶಿಕ್ಷಕ ಸಮುದಾಯದ ಸಹಕಾರ ಹಾಗೂ ಸಹಕಾರದಿಂದಾಗಿ ಆರ್ಥಿಕವಾಗಿ ನಾವು ಬೆಳೆಯುವದರ ಜೊತೆಗೆ ಸಂಘದ ಬೆಳೆವಣಿಗೆಯಲ್ಲಿ ಎಲ್ಲರೂ ಪರಸ್ಪರ ಕೈ ಜೋಡಿಸಿದರ ಫಲವಾಗಿ ಸತತ ಮೂರನೇ ಬಾರಿ ಅವಿರೋಧವಾಗಿ ಅಧ್ಯಕ್ಷನಾಗಿ ಆಯ್ಕೆಯಾಗಲು ಸಾಧ್ಯವಾಗಿದೆ ಎಂದು ಸರಕಾರಿ ಪ್ರೌಢ ಶಾಲಾ ನೌಕರರ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸುಭಾಸ ಬಾಗೋಜಿ ಹೇಳಿದರು. ಅವರು ಇಂದು ಜರುಗಿದ 2020-2025 ನೇ ಸಾಲಿನ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ಆಯ್ಕೆ ಸಂದರ್ಭದಲ್ಲಿ ಮಾತನಾಡಿದರು. ಮೂಡಲಗಿ ವಲಯದ …
Read More »ಪ್ರವಾಹದಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ ಸುಧಾರಣೆಗೆ 3.95 ಕೋಟಿರೂ. ಬಿಡುಗಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ
ಪ್ರವಾಹದಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ_ಸುಧಾರಣೆಗೆ 3.95 ಕೋಟಿ_ರೂ. ಬಿಡುಗಡೆ : ಶಾಸಕ_ಬಾಲಚಂದ್ರ ಜಾರಕಿಹೊಳಿ ಗೋಕಾಕ : ಸತತವಾಗಿ ಸುರಿದ ಭಾರಿ ಮಳೆ ಮತ್ತು ಪ್ರವಾಹದಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ ಮತ್ತು ಸೇತುವೆ ಕಾಮಗಾರಿಗಳಿಗೆ ಆರ್ಡಿಪಿಆರ್ ಇಲಾಖೆಯಿಂದ 3.95 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ. ಈ ಬಗ್ಗೆ ಸೋಮವಾರ ಸಂಜೆ ಹೇಳಿಕೆಯೊಂದನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಿರುವ ಅವರು, ಅಡಿಬಟ್ಟಿ …
Read More »ಆಧಾರ ಕಾರ್ಡಗಾಗಿ ಅಂಗವಿಕಲ ಮಗನನ್ನು ಹೋತ್ತು ತಿರಗುತ್ತಿರುವ ಅಸಹಾಯಕ ತಂದೆ
ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲ್ಲೂಕಿನಲ್ಲಿ ನಗರದಲ್ಲಿ ಆಧಾರ ಕಾರ್ಡ್ ಮಾಡಿಸಲು ಅಲೆದಾಡುತ್ತೀರುವ ಅಂಗವಿಕಲ ಯುವಕ ಮೂಡಲಗಿ ನಗರಕ್ಕೆ ಮೂರು ಬಾರಿ ಬಂದರು ಆಗದ ಕಾರ್ಡ .ಅಂಗವಿಕಲ ಮಗನನ್ನು ಹೋತ್ತು ತಿರಗುತ್ತಿರುವ ಅಸಹಾಯಕ ತಂದೆ.ಮೂಡಲಗಿಯಲ್ಲಿ ಮೂರು ಆಧಾರ ಸೇವಾ ಕೇಂದ್ರ ಇದ್ದು ಅವುಗಳು ಏಜೆಂಟರಿಗೆ ಮಾತ್ರ ಇದ್ದಾವೆ. ಇಲ್ಲಿ ಏಜೆಂಟರ ಕೆಲಸಗಳು ಮಾತ್ರ ಆಗುತ್ತವೆ.ಇವುಗಳನ್ನ ಗುತ್ತಿಗೆ ಪಡೆದ ಮೂಡಲಗಿಯ ಕಲವೊಂದು ಆನ್ಲೈನ್ ಸೆಂಟರ್ ಗಳು.ಎಲ್ಲದಕ್ಕು ಆಧಾರ ಕೇಳುವ ಸರ್ಕಾರ ಸೌಲಭ್ಯ ವಿತರಿಸುವಲ್ಲಿ …
Read More »