Breaking News

ಬೆಳಗಾವಿ

ಪೊಲೀಸ್ ಸಿಬ್ಬಂದಿಗಳಿಗೆ ಉಪಹಾರ ನೀಡಿ ಮಾನವಿಯತೆ ಮೇರೆದ ಶಿಕ್ಷಕಿ : ಆಶ್ರುತ್

ಮೂಡಲಗಿ: ಪಟ್ಟಣದಲ್ಲಿ ಲಾಕ್‌ಡೌನ್ ಇರುವುದರಿಂದ ಪಟ್ಟಣದ ಎಲ್ಲ ಅಂಗಡಿ ಮುಗಟ್ಟುಗಳು ಬಂದ್ ಆಗಿವೆ. ಸಾರ್ವಜನಿಕರು ಹೊರಗಡೆ ಬಾರದಂತೆ ನೋಡಿಕೊಳ್ಳಲು ಪೋಲಿಸ್ ಇಲಾಖೆಯ ಸಿಂಬ್ಬಧಿಗಳು ಮಾತ್ರ ಪಟ್ಟಣ ಪ್ರಮುಖ ರಸ್ತೆಯಲ್ಲಿ ನಿಂತಿದ್ದಾರೆ. ಹೌದು ಇಂತಹ ಮಹಾಮಾರಿ ಕೊರೊನಾ ವೈರಸ್ ಬಂದಿರುವುದರಿoದ ಹಿನ್ನಲೆ ಇಡೀ ದೇಶವೇ ಬಂದ್ ಇರುವುದರಿಂದ ಪೋಲಿಸ್ ಅಧಿಕಾರಿಗಳು ಲಾಕ್‌ಡೌನ್ ಹಾಗೂ ಸರಕಾರದ ಆದೇಶದಂತೆ ಕಾರ್ಯ ನಿರ್ವಹಿಸಬೇಕಾಗುತ್ತದೆ. ಹೀಗಿರುವಾ ಬೇಸಿಗೆ ಕಾಲದಲ್ಲಿ ಸಂಪೂರ್ಣವಾಗಿ ಪಟ್ಟಣ ಬಂದ ಇರುವುದರಿಂದ ಅಧಿಕಾರಿಗಳಿಗೆ ಕಾಲದಲ್ಲಿ …

Read More »

ಕೊರೊನಾ ಭೀತಿ: ಸ್ಲಂ ಜನರಿಗೆ ವೈರಸ್ ಕುರಿತು ಮಾಹಿತಿ ನೀಡಿ ಮಾಸ್ಕ್, ಆಹಾರ ಧಾನ್ಯಗಳನ್ನು ನೀಡುತ್ತಿರುವ ಪಬ್ಲಿಕ್ ಹೀರೋ

ಬೆಳಗಾವಿ: ಕೊರೊನಾ ವೈರಸ್ ಕುರಿತು ಸಾರ್ವಜನಿಕರಿಗೆ ಜಾಗೃತಿ ಇರುತ್ತದೆ. ಆದ್ರೆ ಸ್ಲಂ ಏರಿಯಾದಲ್ಲಿ ಜೀವಿಸುವ ಜನರಿಗೆ ಮಾತ್ರ ಕೊರೊನಾ ವೈರಸ್ ಹರಡದಂತೆ ಯಾವ ಮುಂಜಾಗೃತೆ ಕ್ರಮಗಳನ್ನು ತಗೆದುಕೊಳ್ಳಬೇಕು ಅರಿವು ಇರೋದಿಲ್ಲ, ಹಾಗಾಗಿ ಗುಡಿಸಲಿನಲ್ಲಿ ವಾಸಿಸುವ ಜನರಿಗೆ ಮಹಾಮಾರಿ ಕೊರೊನಾ ಸೋಂಕಿನ ಕುರಿತು ವಿಶ್ವಮಾನವ ಹಕ್ಕುಗಳ ಆಯೋಗ ಮಾಹಿತಿ ನೀಡಿ ಮಾಸ್ಕ್, ಸ್ಯಾನಿಟೈಸರ್ಸ್, ಆಹಾರ ಧಾನ್ಯ ಮತ್ತು ತರಕಾರಿ ವಿತರಿಸುವ ಮೂಲಕ ವಿಶ್ವಮಾನವ ಹಕ್ಕುಗಳ ಆಯೋಗ ಮಾನವೀಯತೆ ಮೆರೆದಿದೆ. ಹೌದು ವಿಶ್ವದೆಲ್ಲೆಡೆ …

Read More »

ಗ್ರಾಮದ ಸಾರ್ವಜನಿಕರಿಗೆ ಸೂಚನೆ, ದಿನಸಿ ಅಂಗಡಿಗೆ ಬೆಳಗ್ಗೆ 8 ರಿಂದ 10 ಗಂಟೆಯವರೆಗೂ ಮಾತ್ರ ಅವಕಾಶ್ಯ

ಹಳ್ಳೂರ : ಗ್ರಾಮದಲ್ಲಿ ಕೊರೊನಾ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಇಂದು ಸಾರ್ವಜನಿಕರ ಸಭೆ ಆಯೋಜಿಸಲಾಗಿತ್ತು. ಗ್ರಾಪಂ ಪಿಡಿಒ ಮಾತನಾಡಿ, ಗ್ರಾಮದ ಜನರ ಹಿತಕ್ಕಾಗಿ ಅಂಗಡಿ ಮುಗ್ಗಟ್ಟುಗಳನ್ನು ಮುಚ್ಚಬೇಕು, ಜನರು ಅನಾವಶ್ಯಕವಾಗಿ ಹೊರಗಡೆ ಬರಬೇಡಿ ಎಂದು ಮನವಿ ಮಾಡಿಕೊಂಡರು. ಪೋಲಿಸ್ ಇಲಾಖೆಯ ಸಿಬ್ಬಂಧಿ ಎನ್ ಎಸ್ ವಡೇಯರ್ ಮಾತನಾಡಿ, ಸರಕಾರ ಯಾವ ರೀತಿಯಾಗಿ ಕ್ರಮಕೈಗೊಳ್ಳತ್ತದೆ ಅದೇ ರೀತಿಯಾಗಿ ನಾವು ಕೆಲಸ ಮಾಡಬೇಕಾಗುತ್ತದೆ ಆದರಿಂದ ಗ್ರಾಮದ ಸಾರ್ವಜನಿಕರು ನಮ್ಮ ಜೊತೆ ನೀವು …

Read More »

ಅತಿ ಶೀಘ್ರ ಚಿಕ್ಕೋಡಿಯಲ್ಲಿ ಕೊರೋನಾ ಟೆಸ್ಟ್ ಲ್ಯಾಬ್: ಸಚಿವೆ ಶಶಿಕಲಾ ಜೊಲ್ಲೆ

ಚಿಕ್ಕೋಡಿ : ಲೋಕೊಪಯೋಗಿ ಇಲಾಖೆ ಕಚೇರಿ ಸಭಾಗಂಣದಲ್ಲಿ ನಡೆದ ಸಭೆ, ಕೊರೋನಾ ಸೋಂಕು ತಡೆಗೆ ಕೈಗೊಳ್ಳಬೇಕಾದ ಮುಂಜಾಗ್ರತೆ ಕ್ರಮಗಳ ಕುರಿತು ಚರ್ಚಿಸಲು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯ ಅಧಿಕಾರಿಗಳ ಜೊತೆ ಬುಧವಾರ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಅಧಿಕಾರಿಗಳಿಂದ ಸಲಹೆ ಪಡೆದ ಸಚಿವೆ ಶಶಿಕಲಾ ಜೊಲ್ಲೆ ಅವರು, ಕೊರೋನಾ ಸೋಂಕು ತಡೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು …

Read More »

ನಡುವೆ ಅಂತರವಿರಲಿ‌’ ಪುರಸಭೆಯವರ ಮನವಿ: ಎಲ್ಲರೂ ಇದನ್ನೇ ಫಾಲೋ ಮಾಡಿ !

ಮಾರುಕಟ್ಟೆಯಲ್ಲಿ ಜನರು ಹೆಚ್ಚಾದ್ರೆ ಕೊರೊನಾ ವೈರಸ್​ ಹರಡುವ ಸಂಭವ ಇರುತ್ತದೆ. ಹೀಗಾಗಿ ಸದ್ಯ ಜನರು ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸಂಕೇಶ್ವರ ಪುರಸಭೆಯವರು ತರಕಾರಿ, ಕಿರಾಣಿ ಅಂಗಡಿಗಳ ಮುಂದೆ ಜನರು ಸರದಿ ಸಾಲಿನಲ್ಲಿ ನಿಲ್ಲಲು ನಿರ್ದಿಷ್ಟ ಅಂತರದಲ್ಲಿ ಮಾರ್ಕ್ ಮಾಡಿ ಅಂತರ ಕಾಯ್ದುಕೊಳ್ಳಲು ಪ್ಲಾನ್ ಮಾಡಿದಾರೆ. ಕೊರೊನಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಎಪ್ರಿಲ್14 ವರೆಗೆ ಸರ್ಕಾರ ದೇಶದಾದ್ಯಂತ ಲಾಕ್​ಡೌನ್ ಘೋಷಿಸಿದೆ ಆದ್ರೆ ದಿನ ಬಳಕೆ ವಸ್ತುಗಳನ್ನ ಖರೀದಿಸಲು ಜನರು ಅಂಗಡಿಗಳಿಗೆ ತೆರಳಲೇಬೇಕಾದ …

Read More »

ಮೂಡಲಗಿ : ಪೆಟ್ರೋಲ್ ಬಂಕ್ ಬಂದ್ ! ಸುಳ್ಳು ವದಂತಿಗೆ ಪೆಟ್ರೋಲ್ ಬಂಕ್ ಗಳಲ್ಲಿ ಮುಗಿ ಬಿದ್ದ ಜನ

ಮೂಡಲಗಿ : ಕೊರೊನಾ ವೈರಸ್ ಹಿಮ್ಮೆಟ್ಟಲು ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಕ್ರಮಗಳನ್ನು ಕೈಗೊಂಡಿದೆ. ಇದರ ನಡುವೆ ಕೆಲವು ಕಿಡಿಗೇಡಿಗಳು ಸುಳ್ಳು ವದಂತಿ ಹಬ್ಬಿಸುತ್ತಿದ್ದಾರೆ. ಹೌದು ಮೂಡಲಗಿ ತಾಲೂಕಾದ್ಯಂತ ಪೆಟ್ರೋಲ್ ಬಂಕ್ ಗಳು ಬಂದಿದೆ ಎಂದು ಮಂಗಳವಾರ ಸುಳ್ಳು ವದಂತಿ ಹಬ್ಬಿಸಿರುವ ಹಿನ್ನೆಲೆ ಬುದುವಾರ ಗುರ್ಲಾಪುರ ಹಾಗೂ ಮೂಡಲಗಿ ಪೆಟ್ರೋಲ್ ಬಂಕ್ ಗಳಲ್ಲಿ ಜನರು ಪೆಟ್ರೋಲ್, ಡಿಸೈಲ್ ಗಾಗಿ ಕ್ಯಾನುಗಳನ್ನು ಜನರು ಮುಗಿಬೀಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಜನರು ತಮ್ಮ …

Read More »

ವಯಸ್ಸಾದ ಮಹಿಳೆ ಕಂಡೂ ಮೂಡಲಗಿ ಸಿಪಿಐ ತಮ್ಮ ವಾಹನದಲ್ಲಿ ಮಹಿಳೆಯ ಸ್ವಗ್ರಾಮಕ್ಕೆ ಕಳುಹಿಸಿ ಮಾನವೀಯತೆ ಮೇರೆದಿದ್ದಾರೆ

  ಮೂಡಲಗಿ : ಇಂದು ಮೂಡಲಗಿ ತಾಲೂಕಾದ್ಯಂತ ಕರುಣ ವೈರಸ್ ಭೀತಿ ಹಿನ್ನಲೆ ಸ್ತಬ್ಧವಾಗಿದೆ. ಇದರ ನಡುವೆ ಮೂಡಲಗಿ ನಗರದ ರಸ್ತೆಯ ಪಕ್ಕದಲ್ಲಿ ವಯಸ್ಸಾದ ಮಹಿಳೆ ಕುಳಿತಿರುವುದನ್ನು ಕಂಡು ಮೂಡಲಗಿ ಸಿಬಿಐ ವೆಂಕಟೇಶ್ ಮುರನಾಳ ಹಾಗೂ ಶಿಕ್ಷಣಧಿಕಾರಿ ಅಜಿತ್ ಮನ್ನಿಕೇರಿ ಮತ್ತು ಪೊಲೀಸ್ ಸಿಬ್ಬಂದಿಗಳು ಆ ಮಹಿಳೆಯ ಸ್ವಗ್ರಾಮಕ್ಕೆ ತಮ್ಮ ವಾಹನದಲ್ಲಿ ಕಳಿಸಿಕೊಡುವ ವ್ಯವಸ್ಥೆಯನ್ನು ಮಾಡುವ ಮೂಲಕ ಮಾನವೀಯತೆಯನ್ನು ಮೇರೆದಿದ್ದಾರೆ.  

Read More »

ಮೂಡಲಗಿ : ಪಿ ಎಸ್ ಐ ಮಲ್ಲಿಕಾರ್ಜುನ ಸಿಂಧೂರ್ ನೇತೃತ್ವದ ತಂಡದಿಂದ ಮಂಗಳವಾರ ಮೂಡಲಗಿ ಪಟ್ಟಣ ಸ್ತಬ್ಧ

ವಿಶ್ವದೆಲ್ಲಡೆ ಮರಣ ಮೃದಂಗ ಭಾರಿಸುತ್ತಿರುವ ಕೊರೊನಾ ವೈರಸ್ ಸೋಂಕನ್ನು ಹಿಮ್ಮೆಟ್ಟಿಸಲು ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ದಿಟ್ಟ ಕ್ರಮಗಳನ್ನು ಕೈಗೊಂಡಿದೆ, ಇಡಿ ದೇಶವೇ ಲಾಕಡೌನ್ ಮಾಡುವ ಮೂಲಕ ಜನರ ಸಂಚಾರವನ್ನು ನಿರ್ಬಂದಿಸಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸೂಚಿಸಿದೆ. ಆದರೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಮೂಡಲಗಿ ನಗರ ಹಾಗೂ ಕೆಲ ಪ್ರದೇಶದಲ್ಲಿ ಎಂದಿನಂತೆ ವ್ಯಾಪಾರ ಮಾಡಲು ಮುಂದಾದ ವ್ಯಾಪರಸ್ಥರನ್ನು ಪೋಲಿಸರು ತರಾಟೆಗೆ ತೆಗೆದುಕೊಂಡು ರಸ್ತೆ ಮೇಲೆ ಗಾಡಿ ರೈಡ …

Read More »

ಹಳ್ಳೂರ : ಕೊರೊನಾ ಬಗ್ಗೆ ಮುಂಜಾಗೃತ ಕ್ರಮಗಳ ಬಗ್ಗೆ ಯೂಟ್ಯೂಬ್ ನೇರಪ್ರಸಾರ ಕಾರ್ಯಕ್ರಮ

ಕೊರೊನಾ ವೈರಾಣು ಸೋಂಕು ಹರಡದಂತೆ ಮುಂಜಾಗ್ರತೆಯ ಕ್ರಮಗಳ ಬಗ್ಗೆ ಇಂದು ಸಂಜೆ 4ಗಂಟೆಗೆ ಯೌಟ್ಯೂಬ್ ನೇರ ಪ್ರಸಾರ ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಸಾರ್ವಜನಿಕರ ಆರೋಗ್ಯ ಕಾಪಾಡುವ ಹಿತದೃಷ್ಟಿಯಿಂದ ಆಶಾ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಯಾವ ಕ್ರಮಗಳನ್ನು ಕೈಗೊಂಡು ತಮ್ಮ ವ್ಯಾಪ್ತಿಗೆ ಬರುವ ಜನರಿಗೆ ಈ ವೈರಸ್ ಹರಡುವ ಮುಂಚಿತವಾಗಿ ಏನೆಲ್ಲ ಕ್ರಮಗಳನ್ನು ತೆಗೆದುಕೊಳ್ಳಬೇಕೆಂಬ ಮಾಹಿತಿ ಸಲುವಾಗಿ ಇಂದು ಗ್ರಾಮ ಗ್ರಾಮ ಪಂಚಾಯತಿಯಲ್ಲಿ ಯುಟ್ಯೂಬ್ ನೇರಪ್ರಸಾರ ಕಾರ್ಯಕ್ರಮವನ್ನು …

Read More »

ಕೊರೊನಾ ವೈರಸ್ ಭೀತಿ: ಸೋಂಕುನಿವಾರಕ ಸಿಂಪಡಣೆಗೆ ಚಾಲನೆ

ಕೊರೊನಾ ವೈರಾಣು ಸೋಂಕು ಹರಡದಂತೆ ಮುಂಜಾಗ್ರತೆಯ ಕ್ರಮವಾಗಿ ಹಾಗೂ ಸಾರ್ವಜನಿಕರ ಆರೋಗ್ಯ ಕಾಪಾಡುವ ಹಿತದೃಷ್ಟಿಯಿಂದ ಸಂಕೇಶ್ವರ ಪುರಸಭೆಯವರು ನಗರದ ಎಲ್ಲೆಡೆ ಸೋಂಕುನಿವಾರಕ ಸಿಂಪಡಿಸುವ ಕಾರ್ಯಕ್ಕೆ ಚಾಲನೆ ನೀಡಿದಾರೆ. ನಗರದ ಎಲ್ಲೆಡೆ ಸೋಂಕು ನಿವಾರಕ ಪೊಗಿಂಗ್ ಹಾಗೂ ಕೆಮಿಕಲ್ ಸಿಂಪಡನೆ ಮಾಡಲಿದಾರೆ. ಗಲ್ಲಿಗಳಲ್ಲಿ ಹಾಗೂ ಮುಖ್ಯ ರಸ್ತೆಗಳು, ಒಳ ರಸ್ತೆಗಳು, ಚರಂಡಿಗಳು,ಬಸ್‌ ನಿಲ್ದಾಣ,ಸೇರಿದಂತೆ ಎಲ್ಲ ಸಾರ್ವಜನಿಕ ಪ್ರದೇಶಗಳಲ್ಲೂ ಸೋಂಕು ನಿವಾರಕ ಸಿಂಪಡಣೆ ಮಾಡಲಾಗುವುದು. ಪುರಸಭೆಯ ಮುಖ್ಯಾಧಿಕಾರಿ ಜಗದೀಶ್ ಈಟಿ ಅವರ ನೇತೃತ್ವದಲ್ಲಿ …

Read More »