ಗುರ್ಲಾಪೂರ: ದೇಶ್ಯಾದಂತ ಜರುಗಿದ ಪ್ರಜಾ ಕರ್ಪೂದಿಂದಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಇಲ್ಲಿಯ ಮುಧೋಳ ನಿಪ್ಪಾನಿ ರಾಜ್ಯ ಹೆದ್ದಾರಿಯಲ್ಲಿ ಕರೋನ ಸೊಂಕಿನ ತಪಸನೆ ಹಾಗೂ ಗ್ರಾಮದಲ್ಲಿ ಜನರೆಲ್ಲ ಹೊರಗಡೆ ಬರದೆ ಬೆಂಬಲ ವ್ಯಕ್ತಪಡಿಸಿದರು. ರವಿವಾರ ಜರುಗಿದ ಸ್ವಯಂ ಪ್ರೇರಿತ ಪ್ರಜಾ ಕರ್ಪೂ ಇಲ್ಲಿಯ ಆರೋಗ್ಯ, ಕಂದಾಯ, ಪುರಸಭೆ, ಪೋಲಿಸ್ ಇಲಾಖೆಗಳ ಸಹಯೋಗದೊಂದಿಗೆ ಜರುಗಿತು. ಬಿಕೋ ಎನ್ನುತ್ತಿದ್ದ ಗ್ರಾಮದಲ್ಲಿ ಜನರು ತಮ್ಮ ದಿನ ನಿತ್ಯದ ಕಾರ್ಯಕ್ರಮಗಳನ್ನು ಮುಗಿಸಿ ಮನೆಯವರೊಂದಿಗೆ ಕಾಲ ಕಳೇದರು. ಗ್ರಾಮಕ್ಕೆ ಹೊಂದಿಕೊಂಡಿರುವ …
Read More »ಚಪ್ಪಾಲೆ ತಟ್ಟುವ ಮೂಲಕ ಅಭಿನಂದನೆ
ಗೋಕಾಕ ತಾಲೂಕಿನ ಸರಕಾರಿ ಆಸ್ಪತ್ರೆಯ ರೋಗಗಳು ಹಾಗೂ ಅವರ ಸಂಬಂಧಿಕರು ಜನತಾ ಕರ್ಪೂ ಗೆ ಬೆಂಬಳಿಸಿ ಹಾಗೂ ಕೋವಿಡ್ ೧೯ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯರಿಗೆ ಆಸ್ಪತ್ರೆ ಸಿಬ್ಬಂದಿಗಳಿಗೆ ಮತ್ತು ಸೈನಿಕ ರಿಗೆ, ಪೋಲಿಸರಿಗೆ, ಪೌರಕಾರ್ಮಿಕರಿಗೆ ಚಪ್ಪಾಲೆ ತಟ್ಟುವ ಮೂಲಕ ಅಭಿನಂದನೆ ಸಲ್ಲಿಸಿದರು.
Read More »ಜನತಾ ಕರ್ಫ್ಯೂಗೆ ಭಾರಿ ಬೆಂಬಲ
ಮೂಡಲಗಿ:ಮಹಾಮಾರಿ ಕರೋನಾ ತಡೆಗಟ್ಟಲು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದ ಜನತಾ ಕರ್ಫ್ಯೂಗೆ ಇಂದು ಭಾರತಾದ್ಯಂತ ಸಹಕಾರ ನೀಡಿದ್ದಾರೆ.ಬೆಳಗಾವಿ ಜಿಲ್ಲೆಯ ಮೂಡಲಗಿತಾಲೂಕಿನ ಸಾರ್ವಜನಿಕರು ಕೂಡಾ ಬೆಂಬಲ ಸೂಚಿಸಿದ್ದಾರೆ.ಮೂಡಲಗಿ ಢವಳೇಶ್ವರ ಓಣಿಯ ಯುವಕರು ಮಹಾ ಲಕ್ಷ್ಮೀ ದೇವಸ್ಥಾನದ ಮುಂದೆ ನಿಂತು ಚಪ್ಪಾಳೆ ತಟ್ಟಿ ಮಾಧ್ಯಮ.ಮತ್ತು ವೈದ್ಯ ಪೊಲೀಸರಿಗೆ ಅಭೂತ ಪೂರ್ವ ಗೌರವ ಸೂಚಿಸಿ ಜನತಾ ಕರ್ಫ್ಯೂಗೆ ಬೆಂಬಲಿಸಿದರು.ಮತ್ತು ಪಟ್ಟಣದಲ್ಲಿ ವಿವಿಧೆಡೆ ಮಕ್ಕಳು,ಮಹಿಳೆಯರು,ಪುರುಷರು ಚಪ್ಪಾಳೆ ಭಾರಿಸುವದರ ಮೂಲಕ ಜನತಾ ಕರ್ಫ್ಯೂಗೆ ಬೆಂಬಲ ವ್ಯಕ್ತಪಡಿಸಿದರು.
Read More »ಜನತಾ ಕರ್ಫ್ಯೂಗೆ : ಸಂಕೇಶ್ವರ ಸಂಪೂರ್ಣ ಸೈಲೆಂಟ್ !
ಕೊರೋನಾ ಭೀತಿ ಹಿನ್ನೆಲೆಯಲ್ಲಿ ಜಾರಿಗೊಂಡಿರುವ ಜನತಾ ಕರ್ಫ್ಯೂಗೆ ಸಂಕೇಶ್ವರ ನಗರದಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಒಂದು ದಿನ ರವಿವಾರ ಬೆಳಗ್ಗೆ ಯಿಂದ ಸಾಯಂಕಾಲದವರೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ನೀಡಿದ ಜನತಾ ಕರ್ಫ್ಯೂಗೆ ಸಂಕೇಶ್ವರ ಜನತೆ ಸಂಪೂರ್ಣವಾಗಿ ಬೆಂಬಲಿಸಿದೆ. ನಗರದ ಪ್ರಮುಖ ಬೀದಿಗಳು ಜನರಿಲ್ಲದೆ ಶಾಂತವಾಗಿತ್ತು. ಬಸ್ ಸಂಚಾರ, ಅಟೋ, ಖಾಸಗಿ ವಾಹನ ಸಂಚಾರ ಸಂಪೂರ್ಣವಾಗಿ ಬಂದ್ ಆಗಿದವು ಪ್ರಯಾಣಿಕರಿಲ್ಲದೇ ಬಸ್ …
Read More »ಜನತಾ ಕರ್ಪ್ಯೂ ಬೆಂಬಲಿಸಿ ಮೂಡಲಗಿ ತಾಲೂಕಾದ್ಯಂತ ಸ್ತಬ್ಧ
ಮೂಡಲಗಿ : ಪ್ರಧಾನಮಂತ್ರಿ ನರೇಂದ್ರ ಮೋದಿ ಕರೆ ಕೊಟ್ಟಿರುವ ಜನತಾ ಕರ್ಫ್ಯೂಗೆ ಮೂಡಲಗಿಯಲ್ಲಿ ಸಂಪೂರ್ಣ ಬೆಂಬಲ ದೊರೆತ್ತು ಸ್ತಬ್ಧವಾಗಿದೆ. ವಿಶ್ವವನೇ ಬೆಚ್ಚಿ ಬೀಳಿಸಿರುವ ಮಹಾಮಾರಿ ಕೊರೊನಾ ಸೋಂಕು ಹಬ್ಬದಂತೆ ಜನತಾ ಕರ್ಫ್ಯೂ (ಸ್ವಯಂ ನಿರ್ಬಂಧ ) ಹಾಕಿಕೊಳ್ಳಲು ಪ್ರಧಾನಿ ಮೋದಿ ಕರೆ ನೀಡಿರುವ ಹಿನ್ನೆಲೆಯಲ್ಲಿ ಮೂಡಲಗಿ ತಾಲೂಕಾದ್ಯಂತ ಸ್ತಬ್ಧವಾಗಿದೆ. ದಿನದ ವಹಿವಾಟು ಸ್ಥಗಿತಗೊಂಡರೂ 8 ಗಂಟೆಗೂ ಅಧಿಕ ಕಾಲ ನಿರ್ಬಂಧ ವಿಧಿಸುವುದರಿಂದ ಕೊರೊನಾ ಸೋಂಕು ಹರಡುವಿಕೆಗೆ ಕಡಿವಾಣ ಹಾಕಿದಂತಾಗುತ್ತದೆ.
Read More »ಜನತಾ ಕರ್ಪ್ಯೂ ಬೆಂಬಲಿಸುವಂತೆ ನೀಡಸೊಸಿ ಸ್ವಾಮೀಜಿ ಮನವಿ !!
ಹುಕ್ಕೇರಿ: ಭಯಾನಕ ಕೊರೊನ ವೈರಸ್ ಹರಡದಂತೆ ಪ್ರಧಾನ ಮಂತ್ರಿಗಳು ರವಿವಾರ ಜನತಾ ಕರ್ಪ್ಯೂ ಕರೆ ನೀಡಿದ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಕರೆಯನ್ನು ಎಲ್ಲರೂ ಬೆಂಬಲಿಸುವಂತೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ನೀಡಸೊಸಿ ಗ್ರಾಮದ ದುರದುಂಡೇಶ್ವರ ಮಠದ ಪೀಠಾಧಿಪತಿ ಶ್ರೀ ಶಿವಲಿಂಗೆಶ್ವರ ಸ್ವಾಮಿಜಿ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ . ಜನರ ಆರೋಗ್ಯ ರಕ್ಷಣೆಗಾಗಿ ದೇಶವ್ಯಾಪಿ ನಡೆದಿರುವ ಜನತಾ ಕರ್ಪ್ಯೂ ಕರೆಗೆ ಸಹಕರಿಸುವಂತೆ ಭಕ್ತರಿಗೆ ಸಲಹೆ ನೀಡಿದ್ದು ,ಕೊರೊನ ಹಿನ್ನೆಲೆ ಶ್ರೀ …
Read More »ಮೂಡಲಗಿಯಲ್ಲಿ ಕೊರೊನಾ ವೈರಸ್ ಕುರಿತು ಅಧಿಕಾರಿಗಳ ಬೇಜವಾಬ್ದಾರಿ: ರಾಜಾರೋಷವಾಗಿ ನಡೆಯುತ್ತಿರುವ ಸಂತೆ
ಜಗತ್ತಿನಾದ್ಯಂತ ಕೊರೊನಾ ವೈರಸ್ ಹೆಸರು ಕೇಳಿದರೆ ಜನ ಬೆಚ್ಚಿ ಬೀಳುತ್ತಿದ್ದಾರೆ. ಅಲ್ಲದೇ ಇಡೀ ದೇಶದ ಬಹುತೇಕ ಕಡೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಆದ್ರೆ ಮೂಡಲಗಿ ತಾಲೂಕಾ ದಂಡಾಧಿಕಾರಿ ಹಾಗೂ ಪುರಸಭೆ ಅಧಿಕಾರಿಗಳು ಮಾತ್ರ ಸರ್ಕಾರದ ಆದೇಶವನ್ನು ಗಾಳಿಗೆ ತೂರಿದ ಘಟನೆ ಬೆಳಕಿಗೆ ಬಂದಿದೆ. ಮೂಡಲಗಿ ನಗರದಲ್ಲಿ ಈ ಘಟನೆ ನಡೆದಿದೆ.ರಾಜ್ಯಾದ್ಯಂತ 144 ಕಲಂ ಜಾರಿ ಇದ್ದರೂ. ಕೊರೊನಾ ವೈರಸ್ಗೂ ನಮಗೂ ಯಾವುದೇ ಸಂಬಂಧವಿಲ್ಲ ಎನ್ನುವಂತೆ ವರ್ತಿಸುತ್ತಿದ್ದಾರೆ. ರವಿವಾರ ಮೂಡಲಗಿ ಸಂತೆ …
Read More »ಶ್ರೀಶೈಲ ಮಲ್ಲಿಕಾರ್ಜುನನ ಪಾದಯಾತ್ರೆಗೆ ಹೋಗಿ ಬಂದವರಿಗೆ ಡಾ. ಬೇಟಿ
ಮೂಡಲಗಿ:ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಡಾ. ಭಾರತಿ ಕೊಣಿ ಹಾಗೂ ವೈದ್ಯರ ತಂಡ ನಗರದ ಸಮೀಪದ ಶಿವಾಪೂರ ಗ್ರಾಮಕ್ಕೆ ಭೇಟಿ ನೀಡಿದರು. ಶ್ರೀಶೈಲ ಮಲ್ಲಿಕಾರ್ಜುನನ ಪಾದಯಾತ್ರೆಗೆ ಹೋಗಿ ಬಂದವರಿಗೆ ಕೊರೊನಾ ವೈರಸನ ಮುಂಜಾಗ್ರತಾ ಕ್ರಮವಾಗಿ ಮರಳಿ ಸ್ವ ಗ್ರಾಮಕ್ಕೆ ಆಗಮಿಸಿದ ಪಾದಯಾತ್ರಿಕರನ್ನು ಗ್ರಾಮದ ಹೊರವಲಯದಲ್ಲಿರುವ ಶ್ರೀ ಅಡವಿಸಿದ್ದೇಶ್ವರ ಮಠದಲ್ಲಿ ಎಲ್ಲರನ್ನೂ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದರು. ನಿನ್ನೆ ಕೊರೊನಾ ವೈರಸನ ಬಗ್ಗೆ ವೈದ್ಯ ಸಿಬ್ಬಂದಿ ಶಿವಲಿಂಗ ಪಾಟೀಲ ಕೊರೊನಾ ವೈರಸ್ ಸೋಂಕು …
Read More »ಗ್ರಾಮೀಣ ಪ್ರದೇಶಗಳು ಅಭಿವೃದ್ಧಿಯಾಗಬೇಕು : ಶಾಸಕ ಮಹೇಶ್ ಕುಮಟಳ್ಳಿ
ಅರಟಾಳ ; ಗ್ರಾಮೀಣ ಪ್ರದೇಶಗಳು ಅಭಿವೃದ್ಧಿಯಾಗಬೇಕು ಎನ್ನುವ ಉದ್ದೇಶದಿಂದ ಸರ್ಕಾರ ಯೋಜನೆಗಳನ್ನು ಜಾರಿಗೆ ತಂತಿದೆ. ಸರ್ಕಾರದ ಯೋಜನೆಗಳು ಯಶಸ್ವಿಯಾಗಲು ಸಾರ್ವಜನಿಕರ ಸಹಕಾರ ಮುಖ್ಯವಾಗಿದೆ. ಜನರ ಮೂಲಭೂತ ಸಮಸ್ಯೆಗಳ ನಿವಾರಣೆಗೆ ಹೆಚ್ಚಿನ ಅದ್ಯತೆ ನೀಡುವ ಮೂಲಕ ಕ್ಷೇತ್ರದ ಅಭಿವೃದ್ಧಿಯತ್ತ ಗಮನ ಹರಿಸುವುದಾಗಿ ಅಥಣಿ ಶಾಸಕ ಮಹೇಶ ಕುಮಠಳ್ಳಿ ಹೇಳಿದರು. ಅವರು ಶನಿವಾರ ಸಮೀಪದ ಬಾಡಗಿ ಗ್ರಾಮದ ಶ್ರೀ ದಾನ್ನಮ್ಮದೇವಿ ದೇವಸ್ಥಾನದ ಸಮುಧಾಯ ಭವನದ ಕಟ್ಟಡಕ್ಕೆ ಗುದ್ದಲಿ ಪೂಜೆ ಸಲ್ಲಿಸಿ ಮಾತನಾಡಿ, ತಾಲೂಕಿನ …
Read More »ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನಿರ್ದೇಶನದ ಮೇರೆಗೆ ಮೂಡಲಗಿಯಲ್ಲಿ ಜನತಾ ಕಫ್ರ್ಯೂ ಜಾಗೃತಿ ಆಂದೋಲನಕ್ಕೆ ಚಾಲನೆ
ಮೂಡಲಗಿ: ಪ್ರಪಂಚಾದ್ಯಂತ ವ್ಯಾಪಿಸಿರುವ ಕೊರೋನಾ ವೈರಸ್ ಹರಡುವದನ್ನು ತಡೆಯಲು, ನಾಗರಿಕರಲ್ಲಿ ಈ ಬಗ್ಗೆ ಜಾಗೃತಿ ಮೂಡಿಸುವ ಸಂಬಂಧ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕರೆ ನೀಡಿರುವ ನಾಳಿನ ರವಿವಾರದ “ಜನತಾ ಕಫ್ರ್ಯೂ” ಜಾಗೃತಿ ಆಂದೋಲನಕ್ಕೆ ಶಾಸಕ ಹಾಗೂ ಕ.ಹಾ.ಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಸೂಚನೆ ಮೇರೆಗೆ ಮೂಡಲಗಿಯಲ್ಲಿಂದು ಚಾಲನೆ ನೀಡಲಾಯಿತು. ಅರಭಾವಿ ಮಂಡಲ ಬಿಜೆಪಿಯಿಂದ ಹಮ್ಮಿಕೊಂಡಿದ್ದ ಪೂರ್ವ ಭಾವಿ ಜಾಗೃತಿ ಆಂದೋಲನಕ್ಕೆ ಬಿಜೆಪಿ ಪದಾಧಿಕಾರಿಗಳು ಹಾಗೂ ಮುಖಂಡರು …
Read More »