Breaking News
Home / ಮೂಡಲಗಿ

ಮೂಡಲಗಿ

ಕತ್ತಿ ಹೇಳಿಕೆ ಖಂಡಿಸಿ ದಲಿತ ಒಕ್ಕೂಟ ಹಾಗೂ ಜಾರಕಿಹೊಳಿ ಅಭಿಮಾನಿಗಳಿಂದ ಪ್ರತಿಭಟನೆ

ಮೂಡಲಗಿ: ಕತ್ತಿ ಹೇಳಿಕೆ ಖಂಡಿಸಿ ದಲಿತ ಒಕ್ಕೂಟ ಹಾಗೂ ಜಾರಕಿಹೊಳಿ ಅಭಿಮಾನಿಗಳಿಂದ ಪ್ರತಿಭಟನೆ ಮೂಡಲಗಿ: ರಮೇಶ ಕತ್ತಿ ವಾಲ್ಮೀಕಿ ಸಮಾಜದ ಬಗ್ಗೆ ಅವಹೇಳನಕರವಾಗಿ ಮಾತನಾಡಿ ನಿಂದಿಸಿದ್ದಾರೆ ಎಂದು ಆರೋಪಿಸಿ ರಮೇಶ ಕತ್ತಿ ಅವರ ಮೇಲೆ ಜಾತಿ ನಿಂದನೆ ಪ್ರಕರಣ ದಾಖಲಿಸಿ ಬಂಧಿಸಬೇಕು ಎಂದು ಆಗ್ರಹಿಸಿ ಮೂಡಲಗಿ ತಾಲೂಕಿನ ದಲಿತ ಸಂಘಟನೆಗಳ ಒಕ್ಕೂಟ ಹಾಗೂ ಜಾರಕಿಹೊಳಿ ಅಭಿಮಾನಿಗಳು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ರಮೇಶ ಕತ್ತಿ ಅಣುಕು ಶವ ಹೊತ್ತು ಮೆರವಣಿಗೆ ಮೂಲಕ …

Read More »

ಸಾಯಿ ಸೌಹಾರ್ದ ಸಹಕಾರಿ ಸಂಘ ಯಿಂದ ಪ್ರಭಾ ಶುಗರ್ಸ್ ಅಧ್ಯಕ್ಷ-ಉಪಾಧ್ಯಕ್ಷರಿಗೆ ಸತ್ಕಾರ

ಮೂಡಲಗಿ: ಘಟಪ್ರಬಾ ಶುಗರ್ಸ್ ಕಾರ್ಖಾನೆಯ ಅಧ್ಯಕ್ಷ-ಉಪಾಧ್ಯಕ್ಷರು ನಿಧನರಾದ ಪ್ರಯುಕ್ತ ತೇರವಾದ ಸ್ಥಾನಕ್ಕೆ ನಡೆದ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಗೊಂಡ ತಾಲೂಕಿನ ಜೋಕಾನಟ್ಟಿಯ ಶಿದ್ಲಿಂಗಪ್ಪ ಸಿದ್ದಪ್ಪ ಕಂಬಳಿ ಮತ್ತು ಉಪಾಧ್ಯಕ್ಷರಾಗಿ ಆಯ್ಕೆಯಾದ ರಂಗಾಪೂರದ ಮಲ್ಲಿಕಾರ್ಜುನ ಭೀಮಪ್ಪ ಕಬ್ಬೂರ ಅವರನ್ನು ಪಟ್ಟಣದ ಸೌಹಾರ್ದ ಸಹಕಾರಿ ಸಭಾ ಭವನದಲ್ಲಿ ಮಂಗಳವಾರ ದಂದು ಸತ್ಕರಿಸಿ ಗೌರವಿಸಿದರು.    ಸತ್ಕಾರ ಮಾಡಿ ಮಾತನಾಡಿದ ಸಾಯಿ ಸೌಹಾರ್ದ ಸಹಕಾರಿ ಸಂಘ ಅಧ್ಯಕ್ಷ ಮರಿಯೆಪ್ಪ ಮರಿಯಪ್ಪಗೋಳ ಮಾತನಾಡಿ, ಈ ಭಾಗದ …

Read More »

ಇಂದಿರಾ ಕ್ಯಾಂಟೀನ್ ನಲ್ಲಿ ತಯಾರಿಸಿದ ತಿಂಡಿ ಬಡಿಸುವ ಮೂಲಕ ಕ್ಯಾಂಟೀನ್ ಗೆ ಚಾಲನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ- ಅಸಂಘಟಿತ ಕಾರ್ಮಿಕರು, ಬಡ ಜನರಿಗೆ ಇಂದಿರಾ ಕ್ಯಾಂಟಿನ್ ವರದಾನವಾಗಿದ್ದು, ಕಡಿಮೆ ದರದಲ್ಲಿ ಉಪಹಾರ ಮತ್ತು ಊಟದ ಸೌಲಭ್ಯಗಳನ್ನು ಹೊಂದಿರುವ ಇದನ್ನು ಸದುಪಯೋಗಪಡಿಸಿಕೊಳ್ಳುವಂತೆ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸಾರ್ವಜನಿಕರಿಗೆ ಕರೆ ನೀಡಿದರು. ಗುರುವಾರದಂದು ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದ ಆವರಣದಲ್ಲಿ ತೆರೆಯಲಾದ ಇಂದಿರಾ ಕ್ಯಾಂಟಿನ್ ಉದ್ಘಾಟಿಸಿ ಮಾತನಾಡಿದ ಅವರು, ಬಡ ಬಗ್ಗರಿಗೆ ಇದು ಉಪಯುಕ್ತವಾಗಿದೆ ಎಂದು ತಿಳಿಸಿದರು. ಕಡಿಮೆ ದರದಲ್ಲಿ ಬೆಳಗಿನ ಉಪಹಾರ ಮತ್ತು …

Read More »

ಒಟ್ಟು ೭.೬೮ ಕೋಟಿ ರೂಪಾಯಿ ವೆಚ್ಚದ ವಾಣಿಜ್ಯ ಮಳಿಗೆಗಳ ಗುದ್ದಲಿ ಪೂಜೆ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ – ಪಟ್ಟಣದ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತಿದ್ದು, ಮುಂದಿನ ದಿನಗಳಲ್ಲಿ ನಾಗರಿಕರ ಅಶೋತ್ತರಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆಂದು ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ತಿಳಿಸಿದರು. ಶನಿವಾರದಂದು ಇಲ್ಲಿನ ಸಂಗಪ್ಪಣ್ಣ ವೃತ್ತದ ಬಳಿ ಪುರಸಭೆಯಿಂದ ನಿರ್ಮಿಸಲು ಉದ್ದೇಶಿಸಿರುವ ಒಟ್ಟು ೭.೬೮ ಕೋಟಿ ರೂಪಾಯಿ ವೆಚ್ಚದ ವಾಣಿಜ್ಯ ಮಳಿಗೆಗಳ ಗುದ್ದಲಿ ಪೂಜೆಯನ್ನು ನೆರವೇರಿಸಿ ಮಾತನಾಡಿದ ಅವರು, ಪಟ್ಟಣದ ಸರ್ವತೋಮುಖ ಏಳ್ಗೆಯೇ ನನ್ನ ಗುರಿಯಾಗಿದೆ ಎಂದು ಹೇಳಿದರು. ಮೂಡಲಗಿ ತಾಲ್ಲೂಕು …

Read More »

ಹಿಂದುಳಿದ ಅಂಬಿಗರ ಸಮಾಜದ ಶ್ರೇಯೋಭಿವೃದ್ದಿಗೆ ಬದ್ಧನಾಗಿರುವೆ: ಬಾಲಚಂದ್ರ ಜಾರಕಿಹೊಳಿ

ಮೂಡಲಗಿ: ಗೋಕಾಕ ಮತ್ತು ಮೂಡಲಗಿ ತಾಲೂಕುಗಳ ಅಂಬಿಗರ ಸಮಾಜದ ಕಲ್ಯಾಣ ಕಾರ್ಯಕ್ರಮಗಳಿಗಾಗಿ ಗೋಕಾಕ ನಗರದಲ್ಲಿ 4 ಗುಂಟೆ ನಿವೇಶನವನ್ನು ನಗರಸಭೆಯಿಂದ ಮಂಜೂರು ಮಾಡಲಾಗಿದೆ ಎಂದು ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ರವಿವಾರದಂದು ತಾಲೂಕಿನ ಹುಣಶ್ಯಾಳ ಪಿ.ಜಿ. ಗ್ರಾಮದಲ್ಲಿ ಜರುಗಿದ ನಿಜಶರಣ ಅಂಬಿಗರ ಚೌಡಯ್ಯನವರ ಕಂಚಿನ ಮೂರ್ತಿ ಪ್ರತಿಷ್ಠಾಪನೆಯನ್ನು ನೆರವೇರಿಸಿ ಮಾತನಾಡಿದ ಅವರು, ಗೋಕಾಕದಲ್ಲಿ ಅಂಬಿಗರ ಸಮಾಜಕ್ಕೆ ಕಲ್ಯಾಣ ಮಂಟಪ ಅಥವಾ ಸಮುದಾಯ ಭವನವನ್ನು ನಿರ್ಮಿಸಿಕೊಡುವುದಾಗಿ …

Read More »

ಮೃತಪಟ್ಟ ಮಾಲಧಾರಿಗಳಿಗೆ ಸರ್ಕಾರದಿಂದ 5 ಲಕ್ಷಕ್ಕಿಂತ ಹೆಚ್ಚು ಪರಿಹಾರ ನೀಡಲು ಅಗ್ರಹಿಸಿ ಮೂಡಲಗಿ ಅಯ್ಯಪ್ಪ ಸ್ವಾಮಿ ಮಾಲಾದರಿಗಳಿಂದ ಮನವಿ

ಮೂಡಲಗಿ : ಹುಬ್ಬಳ್ಳಿ ನಗರದಲ್ಲಿ ಅಯ್ಯಪ್ಪ ಮಾಲಾಧಾರಿಗಳು ಮೃತಪಟ್ಟಿರುವ ಹಿನ್ನೆಲೆ ಮೃತರ ಕುಟುಂಬಗಳಿಗೆ ರಾಜ್ಯ ಸರ್ಕಾರದಿಂದ 5 ಲಕ್ಷ ರೂ ಕ್ಕಿಂತ ಹೆಚ್ಚಿಗೆ ಪರಿಹಾರ ಘೋಷಣೆ ಮಾಡಬೇಕೆಂದು ಆಗ್ರಹಿಸಿ ಪಟ್ಟಣದಲ್ಲಿ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳು ರವಿವಾರದಂದು ತಹಶೀಲ್ದಾರ ಕಚೇರಿಯ ಸಿಬ್ಬಂದಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.   ಈ ವೇಳೆ ಮಾತನಾಡಿದ ಮೂಡಲಗಿ ಪಟ್ಟಣ ಅಯ್ಯಪ್ಪ ಸ್ವಾಮಿ ಸನ್ನಿಧಾನದ ರವಿ ನೇಸೂರ ಗುರುಸ್ವಾಮಿ ಮಾತನಾಡಿ, ಡಿಸೆಂಬರ್ 22ರಂದು ಹುಬ್ಬಳ್ಳಿಯ ಅಚ್ಚವ್ವನ …

Read More »

ಸಂಘದ ಸದಸ್ಯರ ಹಿತಾಸಕ್ತಿಗೆ ಅನುಗುಣವಾಗಿ ಸ್ಪಂದಿಸುವ ಕರ್ತವ್ಯ ನಿಮ್ಮದಾಗಬೇಕು:ಶಾಸಕ ಬಾಲಚಂದ್ರ ಜಾರಕಿಹೊಳಿ

  ಮೂಡಲಗಿ; ಸರ್ಕಾರಿ ನೌಕರರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಆಯಾ ಇಲಾಖಾ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಲು ನೌಕರರ ಸಂಘದ ನೂತನ ಸದಸ್ಯರು ಶ್ರಮಿಸುವಂತೆ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸಲಹೆ ಮಾಡಿದರು. ಇದೇ ದಿ 28 ರಂದು ನಡೆಯಬೇಕಿದ್ದ ರಾಜ್ಯ ಸರ್ಕಾರಿ ನೌಕರರ ಸಂಘದ ಮೂಡಲಗಿ ತಾಲೂಕಾ ಘಟಕದ ಆಡಳಿತ ಮಂಡಳಿಗೆ ಅವಿರೋಧವಾಗಿ ಆಯ್ಕೆಯಾಗಿದ್ದರಿಂದ ಅದರ ನೂತನ ಸದಸ್ಯರನ್ನು ಅಭಿನಂದಿಸಿ ಮಾತನಾಡಿದ ಅವರು, ಸಂಘದ ಸದಸ್ಯರ ಹಿತಾಸಕ್ತಿಗೆ …

Read More »

ಇದು ಅಂಗನವಾಡಿ ಕೇಂದ್ರನಾ? ಇಲ್ಲ ಬೇರೇ ಯಾವ ಕಾನ್ವೆಂಟ್ ಶಾಲೆಗೆ ಬಂದಿದ್ವಾ? :ಬಾಲಚಂದ್ರ ಜಾರಕಿಹೊಳಿ

ಮೂಡಲಗಿ – ವಡೇರಹಟ್ಟಿಯಲ್ಲಿ ನಿರ್ಮಾಣಗೊಂಡಿರುವ ಸ್ಮಾರ್ಟ ಕ್ಲಾಸ್ ಅಂಗನವಾಡಿಯು ಇಡೀ ಜಿಲ್ಲೆಯಲ್ಲಿಯೇ ಮಾದರಿಯಾಗಿದ್ದು, ನೋಡುಗರನ್ನು ಆಕರ್ಷಿಸುತ್ತಿದೆ. ಇದು ಅಂಗನವಾಡಿ ಕೇಂದ್ರನಾ? ಇಲ್ಲ ಬೇರೇ ಯಾವ ಕಾನ್ವೆಂಟ್ ಶಾಲೆಗೆ ಬಂದಿದ್ವಾ? ಎಂಬ ಪ್ರಶ್ನೆಯು ಸಾರ್ವಜನಿಕರನ್ನು ಸಹಜವಾಗಿ ಕಾಡುತ್ತಿದೆ. ಅಷ್ಟೊಂದು ಖಾಸಗಿ ಶಾಲೆಯ ಕಾನ್ವೆಂಟ್ ಮಾದರಿಯಲ್ಲಿ ಸರ್ಕಾರಿ ಅಂಗನವಾಡಿಯು ನಿರ್ಮಾಣವಾಗಿರುವುದು ಮನಸ್ಸಿಗೆ ಖುಷಿ ತರಿಸಿದೆ ಎಂದು ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಮೆಚ್ಚುಗೆ ವ್ಯಕ್ತಪಡಿಸಿದರು ತಾಲ್ಲೂಕಿನ ವಡೇರಹಟ್ಟಿ ಗ್ರಾಮದಲ್ಲಿ …

Read More »

ಮೂರು ವರ್ಷದ ಭಜನಾ ಕಲಾವಿದ ಬಾಲಕನಿಗೆ ಸತ್ಕಾರ*

ಮೂಡಲಗಿ: ತಾಲೂಕಿನ ಮುನ್ಯಾಳ ಗ್ರಾಮದಲ್ಲಿ ಒಂದು ತಿಂಗಳ ಕಾಲ ಶ್ರಾವಣ ಮಾಸದಲ್ಲಿ ಜರುಗಿದ ಭಜನಾ ಕಾರ್ಯಕ್ರಮದಲ್ಲಿ ಪ್ರತಿದಿನ ಪಾಲ್ಗೊಂಡ ಮೂರು ವರ್ಷದ ಅಮೀತ್ ಶಿವಾನಂದ ಮಡಿವಾಳರ ಎಂಬ ಬಾಲಕನ್ನು ಭಜನಾ ಮಂಡಳಿಯವರು ಸತ್ಕರಿಸಿ ಗೌರವಿಸಿದರು. ಮುನ್ಯಾಳ ಗ್ರಾಮದ ಶ್ರೀ ಮಲ್ಲಿಕಾರ್ಜುನ ದೇವಸ್ಥಾದಲ್ಲಿ ಶ್ರಾವಣ ಮಾಸದಲ್ಲಿ ಪ್ರತಿ ದಿವಸ ಮುಂಜಾನೆ ಮತ್ತು ರಾತ್ರಿ ಭಜನಾ ಕಾರ್ಯಕ್ರಮ ಜರುಗುವುದು. ಪ್ರತಿದಿನ ಬೆಳಗಿನ ಜಾವ ಶ್ರೀ ಮಲ್ಲಿಕಾರ್ಜುನ ದೇವಸ್ಥಾದಿಂದ ಗ್ರಾಮದ ವಿವಿಧ ಗಲ್ಲಿಯ ಮುಖಾಂತ …

Read More »

ಕಲ್ಲೋಳಿ ಪಟ್ಟಣದಲ್ಲಿ ೭೮ ನೇ ಧ್ವಜಾರೋಹಣ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

*ಮೂಡಲಗಿ*- ಭಾರತದ ಸ್ವಾತಂತ್ರ್ಯ ಸಂಗ್ರಾಮಕ್ಕಾಗಿ ಹೋರಾಡಿದ ಮಹಾನ್ ಪುರುಷರ ತತ್ವಾದರ್ಶಗಳು ಇಂದಿಗೂ ಪ್ರಸ್ತುತವಾಗಿದ್ದು, ಅಂತಹ ಆದರ್ಶ ಪುರುಷರ ಆದರ್ಶಗಳನ್ನು ಬೆಳೆಸಿಕೊಂಡು ಬಲಾಢ್ಯ ಭಾರತ ನಿರ್ಮಾಣಕ್ಕೆ ಮುಂದಾಗುವಂತೆ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ವಿದ್ಯಾರ್ಥಿ ಸಮುದಾಯಕ್ಕೆ ಕರೆ ನೀಡಿದರು. ತಾಲೂಕಿನ ಕಲ್ಲೋಳ್ಳಿ ಪಟ್ಟಣದ ಗಾಂಧೀ ಮೈದಾನದಲ್ಲಿ ಆಯೋಜಿಸಿದ್ದ ಸಾರ್ವಜನಿಕ ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿ ಮಾತನಾಡಿದ ಅವರು, ಇಂದಿನ ವಿದ್ಯಾರ್ಥಿಗಳು ಭವ್ಯ ಭಾರತದ ಶಿಲ್ಪಿಗಳು ಎಂದು ಅವರು ಹೇಳಿದರು. …

Read More »