ಮೂಡಲಗಿ: ಜಯ ಕರ್ನಾಟಕ ಜನಪರ ವೇದಿಕೆಯ ಸಂಸ್ಥಾಪಕರಾದ ಬಿ. ಗುಣರಂಜನ್ ಶೆಟ್ಟಿ ಹಾಗೂ ರಾಜ್ಯಾಧ್ಯಕ್ಷ ಆರ್. ಚಂದ್ರಪ್ಪ ಅವರ ಮಾರ್ಗದರ್ಶನದಲ್ಲಿ ಮೂಡಲಗಿ ಪಟ್ಟಣದಲ್ಲಿ ಶನಿವಾರದಂದು ಬಡ ಕುಟುಂಬಗಳಿಗೆ ಆಹಾರ ಧಾನ್ಯಗಳ ಜೊತೆಗೆ ಸಸಿಗಳ ವಿತರಣಾ ಕಾರ್ಯಕ್ರಮ ಜರುಗಿತು. ಈ ವೇಳೆ ಪಿಎಸ್ಐ ಎಚ್.ವೈ.ಬಾಲದಂಡಿ ಮಾತನಾಡಿ, ಈ ಮಹಾಮಾರಿ ಕೊರೋನಾ ಸಂಕಷ್ಟ ಸಂದರ್ಭದಲ್ಲಿ ಜನರಿಗೆ ಆಹಾರ ಎಷ್ಟು ಅವಶ್ಯವಾಗಿದೆಯೋ ಅಷ್ಟೇ ಅವಶ್ಯವಾಗಿ ಆಮ್ಲಜನಕದ ಅವಶ್ಯವಾಗಿದೆ. ಆದರೆ ಆಹಾರ ಧಾನ್ಯಗಳ ಜೊತೆಗೆ ಸಸಿಗಳನ್ನು …
Read More »ಕೊರೊನಾ ವಾರಿಯರ್ಸಗಳಾದ ಪುರಸಭೆ ಪೌರ ಕಾರ್ಮಿಕರಿಗೆ ಆಹಾರ ಕಿಟ್ ವಿತರಣೆ
ಮೂಡಲಗಿ : ಭಾರತೀಯ ಜನತಾ ಪಾರ್ಟಿ ಬೆಳಗಾವಿ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀಮತಿ ಮಂಗಳಾ ಸುರೇಶ್ ಅಂಗಡಿ ಯವರು ಕೊಡಮಾಡಿದ ಆಹಾರ ಕಿಟ್ ಗಳನ್ನು ಕೊರೊನಾದಿಂದ ಸಂಕಷ್ಟಕ್ಕೆ ಒಳಗಾದ ಹಾಗೂ ತಮ್ಮ ಜೀವದ ಹಂಗು ತೊರೆದು ಕಾರ್ಯ ನಿರ್ವಹಿಸುತ್ತಿರುವ ಕೊರೊನಾ ವಾರಿಯರ್ಸಗಳಾದ ಪುರಸಭೆ ಪೌರ ಕಾರ್ಮಿಕರಿಗೆ ಬಿಜೆಪಿ ಯುವ ಮುಖಂಡರಾದ ಶ್ರದ್ಧಾ ಅಂಗಡಿ ಶೆಟ್ಟರ್ ವಿತರಿಸಿದರು. ಈ ಸಂಧರ್ಭದಲ್ಲಿ ಬಿಜೆಪಿ ಮುಖಂಡರಾದ ಪ್ರಕಾಶ್ ಮಾದರ್,ಅರಬಾವಿ ಮಂಡಲ ಬಿಜೆಪಿ ಯುವ ಮೋರ್ಚಾ …
Read More »ಗುರ್ಲಾಪೂರ-ಮೂಡಲಗಿ ರಸ್ತೆ ಕಾಮಗಾರಿ ಎರಡು ತಿಂಗಳೊಳಗೆ ಪೂರ್ಣ : ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ಸಾರ್ವಜನಿಕ ಸಂಚಾರಕ್ಕೆ ಅಡಚಣೆಯಾಗಿದ್ದ ಗುರ್ಲಾಪೂರದಿಂದ ಮೂಡಲಗಿವರೆಗಿನ ರಸ್ತೆ ಕಾಮಗಾರಿಯು ಎರಡು ತಿಂಗಳೊಳಗೆ ಪೂರ್ಣಗೊಂಡು ಸುಗಮ ಸಂಚಾರಕ್ಕೆ ಅನುಕೂಲವಾಗಲಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಪಟ್ಟಣದ ಹೊರವಲಯದ ಗುರ್ಲಾಪೂರ ಕ್ರಾಸ್ ಬಳಿ ಕರ್ನಾಟಕ ನೀರಾವರಿ ನಿಗಮದ ಅನುದಾನದಡಿ 4.90 ಕೋಟಿ ರೂ. ವೆಚ್ಚದಲ್ಲಿ ಗುರ್ಲಾಪೂರ ಕ್ರಾಸ್ದಿಂದ ಮೂಡಲಗಿವರೆಗಿನ ರಸ್ತೆ ಸುಧಾರಣಾ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಮೂಡಲಗಿ ಪಟ್ಟಣಕ್ಕೆ …
Read More »ಶ್ರೀ ಶಿವಲಿಂಗೇಶ್ವರ ನಗರ ಹಾಗೂ ಗ್ರಾಮೀಣ ಸಮಗ್ರ ಅಭಿವೃದ್ದಿ ಸಂಸ್ಥೆಯಿಂದ ಪತ್ರಕರ್ತರಿಗೆ ಆಹಾರ ಕಿಟ್ ವಿತರಣೆ
ಮೂಡಲಗಿ : ರಾಜ್ಯದಲ್ಲಿ ಎಲ್ಲೆಡೆ ಕೋರೊನಾ ಅಟ್ಟಹಾಸದ ಸಂದರ್ಭದಲ್ಲಿ ಜನರಿಗೆ ಜಾಗೃತಿ ಮೂಡಿಸುವಂತ ವಾರಿಯರ್ಸ್ಗಳಿಗೆ ದಿನಸಿ ಸಾಮಗ್ರಿಗಳ ಆಹಾರ ಕಿಟ್ಗಳನ್ನು ನೀಡುತ್ತಿರುವ ಶ್ರೀ ಶಿವಲಿಂಗೇಶ್ವರ ನಗರ ಹಾಗೂ ಗ್ರಾಮೀಣ ಸಮಗ್ರ ಅಭಿವೃದ್ದಿ ಸಂಸ್ಥೆಯ ಕಾರ್ಯ ಶ್ಲಾಘನೀಯವಾಗಿದೆ ಎಂದು ಗ್ರಾಮದ ಮುಖಂಡ ಎಸ್.ಬಿ.ಗುದಗನ್ನವರ ಹೇಳಿದರು. ಸಮೀಪದ ಖಾನಟ್ಟಿ ಗ್ರಾಮದ ಶ್ರೀ ಶಿವಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಶ್ರೀ ಶಿವಲಿಂಗೇಶ್ವರ ನಗರ ಹಾಗೂ ಗ್ರಾಮೀಣ ಸಮಗ್ರ ಅಭಿವೃದ್ದಿ ಸಂಸ್ಥೆಯಿಂದ ಹಮ್ಮಿಕೊಂಡಿದರುವ ವಾರಿಯರ್ಸ್ಗಳಿಗೆ ಆಹಾರ …
Read More »ಆಶಾ ಕಾರ್ಯಕರ್ತೆಯರಿಗೆ ದಿನಸಿ ಕಿಟ್,ಮಾಸ್ಕ,ಸ್ಯಾನಿಟೈಜರ ವಿತರಿಸಿದ ಶೃದ್ಧಾ ಅಂಗಡಿ
ಮೂಡಲಗಿ: .ಪಟ್ಟಣದ ಬಸವೇಶ್ವರ ಸೊಸೈಟಿ ಆವರಣದಲ್ಲಿ ಸಂಸದೆ ಮಂಗಲಾ ಅಂಗಡಿ ಅವರ ಪುತ್ರಿ ಶೃದ್ಧಾ ಅಂಗಡಿ ಆಶಾ ಕಾರ್ಯಕರ್ತೆಯರಿಗೆ ದಿನಸಿ ಕಿಟ್ ಹಾಗೂ ಮಾಸ್ಕ್, ಸ್ಯಾನಿಟೈಜರ್ ವಿತರಿಸಿದರು. ಈ ವೇಳೆಯಲ್ಲಿ ಮಾತನಾಡಿದ ಅವರು, ಕೊರೋನಾ ವಾರಿಯರ್ಸ ಆಶಾ ಕಾರ್ಯಕರ್ತೆಯರು ಕೋವಿಡ್ ಮೊದಲ ಹಾಗೂ ಎರಡನೆ ಅಲೆಯಲ್ಲಿ ತಮ್ಮ ಜೀವದ ಹಂಗು ತೊರೆದು ಸಾಕಷ್ಟು ಜನ ಜಾಗೃತಿ ಮೂಡಿಸುವ ಮೂಲಕ ಸಾಕಷ್ಟು ಪ್ರಶಂಸೆಗೆ ಪಾತ್ರರಾಗಿದ್ದಾರೆ. ಅವರಿಗೆ ಕಿಟ್ಟ ವಿತರಿಸಿ ನಮ್ಮ ಅಳಿಲು …
Read More »ಮೂಡಲಗಿ-ಧರ್ಮಟ್ಟಿ-ಮಸಗುಪ್ಪಿ ರಸ್ತೆ ಸುಧಾರಣೆಗೆ 7.86 ಕೋಟಿ ರೂ, ಮಂಜೂರು : ಶಾಸಕ ಬಾಲಚಂದ್ರ ಜಾರಕಿಹೊಳಿ
ಉತ್ತಮ ಗುಣಮಟ್ಟದ ಕಾಮಗಾರಿ ಕೈಗೊಳ್ಳಲು ಶಾಸಕ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ ಮೂಡಲಗಿ: ಸುಗಮ ಸಂಚಾರಕ್ಕಾಗಿ ಮೂಡಲಗಿಯಿಂದ ಧರ್ಮಟ್ಟಿ ಮಾರ್ಗವಾಗಿ ಮಸಗುಪ್ಪಿ ರಸ್ತೆ ಸುಧಾರಣೆಗೆ ಪಿ.ಎಂ.ಜಿ.ಎಸ್.ವಾಯ್ ಯೋಜನೆಯಡಿ 7.86 ಕೋಟಿ ರೂಪಾಯಿ ಮೊತ್ತ ಬಿಡುಗಡೆಯಾಗಿದ್ದು, ಎರಡು ತಿಂಗಳೊಳಗೆ ಉತ್ತಮ ಗುಣಮಟ್ಟದ ರಸ್ತೆ ಕಾಮಗಾರಿಯನ್ನು ಕೈಗೊಳ್ಳುವಂತೆ ಶಾಸಕ ಹಾಗೂ ಕೆ.ಎಂ.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಗುರುವಾರದಂದು ತಾಲೂಕಿನ ಮಸಗುಪ್ಪಿ ಕ್ರಾಸ್ ಬಳಿ ಕರ್ನಾಟಕ ಗ್ರಾಮೀಣ ರಸ್ತೆ ಅಭಿವೃದ್ಧಿ …
Read More »ಯಾದವಾಡ ಗ್ರಾಮದ ನಿರ್ಗತಿಕರಿಗೆ ಶ್ರೀಕ್ಷೇತ್ರ ಧರ್ಮಸ್ಥಳ ವಯಿಂದ ಆಹಾರ ಕಿಟ ವಿತರಣೆ
ಮೂಡಲಗಿ : ಲಾಕ್ಡೌನ್ ಪರಿಣಾಮ ಕೆಲ ವ್ಯಾಪಾರಗಳಿಗೆ ಹಾಗೂ ಬಡಕುಟುಂಬಗಳಿಗೆ ತೊಂದರೆ ಉಂಟಾಗಿದೆ. ಅಂತಹವರಿಗೆ ಅನುಕೂಲವಾಗಲೆಂದು ಶ್ರೀಕ್ಷೇತ್ರ ಧರ್ಮಸ್ಥಳ ಯೋಜನೆಯಿಂದ ಆಹಾರ ಕಿಟ್ ನೀಡಿ, ಬಡಕುಟಂಬುಗಳಿಗೆ ಸಹಾಯಹತ್ತ ಮಾಡುವಂತ ಯೋಜನೆಯ ಕಾರ್ಯ ಶ್ಲಾಘನೀಯವಾಗಿದೆ ಎಂದು ಯೂನಿಯನ್ ಬ್ಯಾಂಕ ಆಫ್ ಇಂಡಿಯಾ ಮ್ಯಾನೇಜರ್ ಮಂಜುನಾಥ ಟಿ ಹೇಳಿದರು. ತಾಲೂಕಿನ ಯಾದವಾಡ ಗ್ರಾಮದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಯೊಜನೆಯಿಂದ ಹಮ್ಮಿಕೊಳ್ಳಾದ ನಿರ್ಗತಿಕರಿಗೆ ಆಹಾರ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಈ ಮಹಾಮಾರಿ …
Read More »ಜನ ಸಾಮಾನ್ಯರ ತುರ್ತು ಸೇವೆಗಾಗಿ ಅರಭಾವಿ ಕ್ಷೇತ್ರದ ಎಲ್ಲ ಪಿಎಚ್ಸಿಗಳಿಗೆ ರಕ್ಷಾ ಕವಚ ವಾಹನ ಸೌಲಭ್ಯ : ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ಕೋವಿಡ್ ಎರಡನೆಯ ಅಲೆಯ ವಿರುದ್ದ ಹೋರಾಟ ಮಾಡಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿರುವ ಕೊರೋನಾ ವಾರಿಯರ್ಸ್ಗಳ ಕಾರ್ಯ ಶ್ಲಾಘನೀಯವಾದದ್ದು. ದುಡಿದ ಎಲ್ಲ ವಾರಿಯರ್ಸ್ಗಳಿಗೆ ಕೆಎಮ್ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕೃತಜ್ಞತೆ ಸಲಿಸಿದರು. ಸೋಮವಾರದಂದು ಪಟ್ಟಣದ ಈರಣ್ಣ ದೇವಸ್ಥಾನದ ಸಭಾಭವನದಲ್ಲಿ ಕೋವಿಡ್-19 ಟಾಸ್ಕಪೋರ್ಸ ಮತ್ತು ವಿವಿಧ ಇಲಾಖಾಧಿಕಾರಿಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಆಶಾ, ಅಂಗನವಾಡಿ ಕಾರ್ಯಕರ್ತೆಯರು ಸೇರದಂತೆ ಇದರಲ್ಲಿ ಭಾಗಿಯಾಗಿರುವ ಎಲ್ಲ ವಾರಿಯರ್ಸ್ಗಳ ಕಾರ್ಯಕ್ಕೆ …
Read More »ಮಾನವೀಯತೆ ಮೆರೆಯುತ್ತಿರುವ ಸಾಮಾಜಿಕ ಕಳಕಳಿಯ ಪೋಲಿಸ ಅಧಿಕಾರಿ
ಮೂಡಲಗಿ- ಕೊರೋನಾ ಮಾಹಾ ಮಾರಿಯಿಂದ ನಮ್ಮನ್ನು ರಕ್ಷಿಸಿಕೊಳ್ಳಲು ಶುಚಿತ್ವ ,ಸಾಮಾಜಿಕ ಅಂತರ, ಮಾಸ್ಕ ದರಿಸುವದು ಅವಶ್ಯವಿದೆ ಎಂದು ಪಿಎಸ್ಐ ಎಚ್ ವಾಯ್ ಬಾಲದಂಡಿ ಹೇಳಿದರು. ಗಂಗಾ ನಗರದ ದೇವದಾಸಿಯರಿಗೆ ಹಾಗೂ ಕಡು ಬಡ ಮಹಿಳಾ ಕೂಲಿಕಾರರಿಗೆ ದಿನ ಬಳಕೆ ಅಗತ್ಯ ವಸ್ತುಗಳ ಕಿಟ್ ವಿತರಿಸಿ ಮಾತನಾಡಿ, ಕೊರೋನಾ ಬಗ್ಗೆ ಭಯ ಬೇಡ ಮುಂಜಾಗೃತೆ ಇದ್ದರೆ ಸಾಕು. ಕೆಮ್ಮು,ನೆಗಡಿ,ಜ್ವರದಂತಹ ಲಕ್ಷಣ ಇದ್ದರೆ ಕಡೆಗಣ ಸದೆ ವೈಧ್ಯರ ಸಲಹೆಯಂತೆ ಚಿಕಿತ್ಸೆ ಪಡೆದು ಮನೆಯಲ್ಲೆ …
Read More »ಕೃಷಿ ಅಧಿಕಾರಿಗಳ ತಂಡದಿಂದ ರಸಗೊಬ್ಬರ ಮಳಿಗೆ ಮೇಲೆ ದಾಳಿ
ಮೂಡಲಗಿ: ತಾಲೂಕಿನ ಮಸಗುಪ್ಪಿ ಗ್ರಾಮದ ಶ್ರೀ ಜೈ ಜೀನೇಂದ್ರ ಫರ್ಲಿಲೈಜರ್ಸ್ ರಸಗೊಬ್ಬರ ಮಳಿಗೆ ಮೇಲೆ ಶುಕ್ರವಾರದಂದು ಕೃಷಿ ಇಲಾಖೆಯ ಅಧಿಕಾರಿಗಳ ತಂಡ ದಾಳಿ ನಡೆಸಿ ರಸಗೊಬ್ಬರ ಮಳಿಗೆ ಬೀಗ ಹಾಕಿದ್ದಾರೆ. ರಸಗೊಬ್ಬರ ಮಳಿಗೆ ಮಾಲೀಕರು ಯೂರಿಯಾ ರಸಗೊಬ್ಬರವನ್ನು ಎಮ್ಆರ್ಪಿಕ್ಕಿಂತಲೂ ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿರುವ ಬಗ್ಗೆ ಸ್ಥಳೀಯ ರೈತರು ಕೃಷಿ ಅಧಿಕಾರಿಗಳಿಗೆ ದೂರು ನೀಡಿದ ಹಿನ್ನೆಲೆ ಸ್ಥಳಕ್ಕೆ ಭೇಟಿ ನೀಡಿದ ಅಧಿಕಾರಿಗಳ ತಂಡ ಮಾಲೀಕಿನಿಗೆ ಸ್ಟಾಪ್ ಸೇಲ್ ನೋಟಿಸ್ ನೀಡಿ …
Read More »