*ಮೂಡಲಗಿ*: ಮತಕ್ಷೇತ್ರ ಸರ್ವಾಂಗೀಣ ಅಭಿವೃದ್ಧಿಗೆ ಕ್ಷೇತ್ರಕ್ಕೆ ಸಾಕಷ್ಟು ಮೂಲಸೌಕರ್ಯಗಳನ್ನು ನನ್ನ ಅವಧಿಯಲ್ಲಿ ಒದಗಿಸಿರುವೆ. ಈಗಾಗಲೇ ಹಲವು ಶಾಶ್ವತ ಯೋಜನೆಗಳನ್ನು ಪೂರ್ಣಗೊಳಿಸಲಾಗಿದೆ. ಮುಂದಿನ ದಿನಗಳಲ್ಲಿ ಕ್ಷೇತ್ರವನ್ನು ಇನ್ನಷ್ಟು ಅಭಿವೃದ್ಧಿಗೊಳಿಸಿ, ಜಿಲ್ಲೆಯಲ್ಲಿ ಮಾತ್ರವಲ್ಲ, ರಾಜ್ಯದಲ್ಲಿಯೇ ಮಾದರಿ ಕ್ಷೇತ್ರವಾಗಿಸುವ ಪಣ ತೊಡಲಾಗಿದೆ. ಹೀಗಾಗಿ ಈ ಅವಧಿಗೂ ತಮಗೆ ಮತ್ತೊಂದು ಅವಕಾಶ ಕಲ್ಪಿಸಬೇಕು ಎಂದು ಕೆಎಂಎಫ್ ಅಧ್ಯಕ್ಷ, ಅರಭಾವಿ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಾಲಚಂದ್ರ ಜಾರಕಿಹೊಳಿ ಮನವಿ ಮಾಡಿದರು. ಮೂಡಲಗಿ-ಗುರ್ಲಾಪುರ ಪುರಸಭೆ, ನಾಗನೂರ, ಕಲ್ಲೊಳಿ, ಅರಬಾವಿ …
Read More »ಜನರ ಪ್ರೀತಿ- ವಿಶ್ವಾಸಗಳಿಗೆ ಎಷ್ಟು ಕೃತಜ್ಞತೆ ಸಲ್ಲಿಸಿದರೂ ಸಾಲದು. ಮತಕ್ಷೇತ್ರದ ಸಮಸ್ತ ಮತದಾರ ಬಂಧುಗಳಿಗೆ ಸದಾ ಋಣಿಯಾಗಿರುವೆ: ಬಾಲಚಂದ್ರ ಜಾರಕಿಹೊಳಿ
ಮೂಡಲಗಿ- ಈ ಭಾಗದ ರೈತ ಸಮುದಾಯದ ಕೃಷಿ ಚಟುವಟಿಕೆಗಳನ್ನು ಪೂರಕವಾಗಲು ಘಟಪ್ರಭಾ ಬಲದಂಡೆ ಕಾಲುವೆ ಮೂಲಕ ನೀರು ಹರಿಸಿ ಅನುಕೂಲ ಮಾಡಿ ಕೊಡಲಾಗುತ್ತಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಬಿಜೆಪಿ ಅಭ್ಯರ್ಥಿ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲ್ಲೂಕಿನ ದಂಡಾಪೂರ ಗ್ರಾಮದಲ್ಲಿ ತೆರಳಿ ಮತ ಯಾಚಿಸುತ್ತಿದ್ದ ಅವರು, ರೈತ ಸಮುದಾಯದ ಬೇಡಿಕೆಗಳಿಗೆ ಸ್ಪಂದಿಸುತ್ತಿರುವುದು ನನಗೆ ಖುಷಿಯಾಗುತ್ತಿದೆ ಎಂದು ಹೇಳಿದರು. ನಾನು ಶಾಸಕನಾಗಿ ಆಯ್ಕೆಯಾದಾಗಿನಿಂದ ಘಟಪ್ರಭಾ ಎಡದಂಡೆ ಮತ್ತು ಘಟಪ್ರಭಾ …
Read More »ನಮ್ಮ ಕೆಲಸವನ್ನು ನಾವು ಶಿಸ್ತು ಬದ್ಧವಾಗಿ ಮಾಡೋಣ. ಬಿಜೆಪಿ ಸರಕಾರದ ಸಾಧನೆಗಳನ್ನು ತಿಳಿಸೋಣ : ಬಾಲಚಂದ್ರ ಜಾರಕಿಹೊಳಿ
ಮೂಡಲಗಿ- ಅರಭಾವಿ ಮತಕ್ಷೇತ್ರದ ಸಮಗ್ರ ಪ್ರಗತಿಗಾಗಿ ಈ ಬಾರಿಯೂ ಬಿಜೆಪಿಯಿಂದ ಸ್ಪರ್ಧೆ ಮಾಡಿದ್ದು, ಮೇ. 10 ರಂದು ನಡೆಯುವ ಚುನಾವಣೆಯಲ್ಲಿ ಅತ್ಯಧಿಕ ಮತಗಳಿಂದ ಆಯ್ಕೆ ಮಾಡಿ ಜನಸೇವೆಗೆ ಮತ್ತೊಮ್ಮೆ ಅವಕಾಶ ನೀಡುವಂತೆ ಅರಭಾವಿ ಬಿಜೆಪಿ ಅಭ್ಯರ್ಥಿ ಬಾಲಚಂದ್ರ ಜಾರಕಿಹೊಳಿ ಅವರು ಮನವಿ ಮಾಡಿದರು. ತಾಲ್ಲೂಕಿನ ಕುಲಗೋಡ ಗ್ರಾಮದಲ್ಲಿ ಚುನಾವಣೆ ಪ್ರಚಾರದ ನಿಮಿತ್ಯ ಮತಯಾಚಿಸಿ ಮಾತನಾಡಿದ ಅವರು, ಅಭಿವೃದ್ಧಿ ಆಧಾರದ ಮೇಲೆ ಮತ ಯಾಚನೆ ಮಾಡುತ್ತಿರುವುದಾಗಿ ತಿಳಿಸಿದರು. ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ …
Read More »ಕ್ಷೇತ್ರವು ಇನ್ನಷ್ಟೂ ಅಭಿವೃದ್ದಿಯಾಗಲು ಈ ಚುನಾವಣೆಯಲ್ಲಿ ಬಿಜೆಪಿಗೆ ಮತ ನೀಡಿ : ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಅರಭಾವಿ ಮತಕ್ಷೇತ್ರದ ಸಮಗ್ರ ಅಭಿವೃದ್ದಿ ಹಾಗೂ ಮೂಡಲಗಿ ಪುರಸಭೆ ವ್ಯಾಪ್ತಿಯಲ್ಲಿ ಸರ್ಕಾರದ ವಿವಿಧ ಯೋಜನೆಗಳನ್ನು ಅನುಷ್ಠಾನ ಮಾಡಿದ್ದೇನೆ. ಕ್ಷೇತ್ರವು ಇನ್ನಷ್ಟೂ ಅಭಿವೃದ್ದಿಯಾಗಲು ಈ ಚುನಾವಣೆಯಲ್ಲಿ ಬಿಜೆಪಿಗೆ ಮತ ನೀಡಿ ಆಶೀರ್ವಾದ ಮಾಡುವಂತೆ ಮುಖಂಡರು ಹಾಗೂ ಕಾರ್ಯಕರ್ತರು ತಮ್ಮ ತಮ್ಮ ವ್ಯಾಪ್ತಿಯಲ್ಲಿನ ಮತದಾರಲ್ಲಿ ಬಿಜೆಪಿಗೆ ಮತ ನೀಡಲು ಶ್ರಮಿಸಬೇಕೆಂದು ಅರಭಾವಿ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕೋರಿದರು. ಬುಧವಾರ ಸಂಜೆ ಕಲ್ಲೋಳಿ, ಮೂಡಲಗಿ- ಗುರ್ಲಾಪೂರದ ಮುಖಂಡರ …
Read More »ಕಾಂಗ್ರೇಸ್ ಪಕ್ಷದಿಂದ ಮೂವರು ಉಚ್ಚಾಟನೆ
ಮೂಡಲಗಿ: ಅರಭಾವಿ ಕ್ಷೇತ್ರದಲ್ಲಿ ಕಾಂಗ್ರೇಸ್ ಪಕ್ಷದಲ್ಲಿ ವಿರೋಧಿ ಚಟುವಟಿಕೆಯಲ್ಲಿ ತೊಡಗಿದವರನ್ನು ಮೂವರನ್ನು ಕಾಂಗ್ರೇಸ್ ಪಕ್ಷದ ಶಿಸ್ತು ಸಮಿತಿಯ ಅಧ್ಯಕ್ಷ ಕೆ ರೆಹಮಾನ್ಖಾನ್ ರವರು ಆರು ವರ್ಷಗಳ ಕಾಲ ಉಚ್ಚಾಟನೆ ಮಾಡಿದ್ದಾರೆ ಎಂದು ಕೌಜಲಗಿ ಕಾಂಗ್ರೇಸ್ ಬ್ಲಾಕ್ ಅಧ್ಯಕ್ಷ ಪ್ರಕಾಶ ಅರಳಿ ತಿಳಿಸಿದ್ದಾರೆ. ಅರಭಾವಿ ವಿಧಾನಸಭಾ ಕ್ಷೇತ್ರದಲ್ಲಿ ಅಧಿಕೃತ ಕಾಂಗ್ರೆಸ್ ಅಭ್ಯರ್ಥಿ ಅರವಿಂದ ದಳವಾಯಿ ಅವರು ಸ್ಪರ್ಧಿಸಿದ್ದು, ಭೀಮಪ್ಪ ಗಡಾದ ಅವರು ಬಂಡಾಯ ಕಾಂಗ್ರೆಸ್ ಅಭ್ಯರ್ಥಿ ಎಂದು ಹೇಳಿಕೊಳ್ಳುತ್ತಿದ್ದು ಇದು ಸಂಪೂರ್ಣವಾಗಿ …
Read More »ಎಸ್ಟಿ ಮೀಸಲಾತಿ ಸೌಲಭ್ಯ ಕಲ್ಪಿಸಿಕೊಡಲು ನನ್ನ ಹೋರಾಟ ನಿರಂತರವಾಗಿ ಮುಂದುವರೆಯಲಿದೆ: ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಭಗೀರಥ ಉಪ್ಪಾರ ಸಮಾಜದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುತ್ತಿದ್ದು, ಮುಂದಿನ ದಿನಗಳಲ್ಲಿ ಸಮಾಜದ ಎಲ್ಲ ಬೇಡಿಕೆಗಳನ್ನು ಈಡೇರಿಸಲು ಪ್ರಯತ್ನಿಸಲಾಗುವದು. ಸಮಾಜದ ಮಕ್ಕಳಿಗೆ ಶೈಕ್ಷಣಿಕ ಮತ್ತು ಉದ್ಯೋಗಕ್ಕಾಗಿ ಅವಶ್ಯವಿರುವ ಮೀಸಲಾತಿಯನ್ನು ನೀಡಲು ಎಲ್ಲ ರೀತಿಯ ಸಹಕಾರ ನೀಡುತ್ತೇನೆ ಎಂದು ಶಾಸಕ, ಅರಭಾವಿ ಬಿಜೆಪಿ ಅಭ್ಯರ್ಥಿ ಬಾಲಚಂದ್ರ ಜಾರಕಿಹೊಳಿ ಹೇಳಿದರು. ರವಿವಾರದಂದು ಸಂಜೆ ಪಟ್ಟಣದ ಸತ್ಯಭಾಮ ರುಕ್ಮೀಣಿ ಬಾಳಪ್ಪ ಹಂದಿಗುಂದ ಕಲ್ಯಾಣ ಮಂಟಪದಲ್ಲಿ ಜರುಗಿದ ಭಗೀರಥ ಉಪ್ಪಾರ ಸಮಾಜ ಭಾಂದವರ ಸಭೆಯಲ್ಲಿ …
Read More »ನಮ್ಮ ನಡೆ ಮತಗಟ್ಟೆ ಕಡೆ ಮತದಾನ ಜಾಗೃತಿ ಕಾರ್ಯಕ್ರಮ
ಮೂಡಲಗಿ: ಪಟ್ಟಣ ಪಂಚಾಯತ ನಾಗನೂರ ವ್ಯಾಪ್ತಿಯಲ್ಲಿ ರವಿವಾರ ರಂದು “ *ನಮ್ಮ ನಡೆ ಮತಗಟ್ಟೆ ಕಡೆ” ಮತದಾನ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವ ಪ್ರಯುಕ್ತ ಮತಗಟ್ಟೆಗಳಲ್ಲಿ ಧ್ವಜಾರೋಹಣ, ಮತದಾರ ಪ್ರತಿಜ್ಞಾ ವಿಧಿ, ಮತದಾರರ ಜಾಗೃತಿ ಜಾಥಾ ಹಾಗೂ ಮತದಾರರಿಗೆ ವೋಟರ್ ಸ್ಲಿಪ್ ವಿತರಿಸಲಾಯಿತು. ನಾಗನೂರ ಕೇಂದ್ರ ಶಾಲೆಯಲ್ಲಿ ಪ್ರಧಾನ ಗುರುಗಳಾದ ಶ್ರೀ ಬಿ.ಬಿ ಸಸಾಲಟ್ಟಿ ಧ್ವಜಾರೋಹಣ ಮಾಡಿದರು. ಪಟ್ಟಣದಲ್ಲಿ ಆಶಾ ಕಾರ್ಯಕರ್ತೆಯರು ಅಂಗನವಾಡಿ ಸಿಬ್ಬಂದಿ ಬಿ.ಎಲ್ ಓ- ಗಳು ಮತದಾನ ಜಾಗೃತಿ …
Read More »ದಳವಾಯಿಯನ್ನು ತಿರಸ್ಕರಿಸಿ, ಬಾಲಚಂದ್ರ ಜಾರಕಿಹೊಳಿ ಅವರನ್ನು ಗೆಲ್ಲಿಸಲು ಒಮ್ಮತದ ನಿರ್ಣಯ ಕೈಕೊಂಡ ಅರಭಾವಿ ಕ್ಷೇತ್ರದ ಹಾಲು ಮತ ಸಮಾಜ
*ಮೂಡಲಗಿ:* ನನ್ನ ರಾಜಕೀಯ ಏಳ್ಗೆಯಲ್ಲಿ ಹಾಲುಮತ ಸಮಾಜದ ಪಾತ್ರ ಮಹತ್ತರವಿದ್ದು, ೧೯೯೨ರಿಂದ ಈ ಸಮಾಜವು ನಮ್ಮ ಕುಟುಂಬದ ಬೆಳವಣಿಗೆಗೆ ದೊಡ್ಡ ಶಕ್ತಿಯಾಗಿ ನಿಂತಿದೆ. ಹಾಲುಮತ ಸಮಾಜದವರು ಈ ಬಾರಿ ಪ್ರತಿಶತ ೯೫ರಷ್ಟು ಮತಗಳನ್ನು ನನಗೆ ನೀಡಿದರೆ ದೊಡ್ಡ ಪ್ರಮಾಣದಲ್ಲಿ ಗೆಲುವನ್ನು ದಾಖಲಿಸಲು ಅನುಕೂಲವಾಗುತ್ತದೆ ಎಂದು ಅರಭಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸಮಾಜ ಬಾಂಧವರಲ್ಲಿ ಕಳಕಳಿಯ ಮನವಿ ಮಾಡಿಕೊಂಡರು. ಅವರು, ರವಿವಾರದಂದು ಪಟ್ಟಣದ ಹಂದಿಗುಂದ …
Read More »ಯಾರ ಹೆದರಿಕೆಗೂ ಮಣಿಯಬೇಡಿ, ನಿಮ್ಮ ಜೊತೆ ನಾನಿದ್ದೇನೆ: ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಯಾರ ಹೆದರಿಕೆಗೂ ಮಣಿಯಬೇಡಿ, ನಿಮ್ಮ ಜೊತೆ ನಾನಿದ್ದೇನೆ. ಯಾರಾದರೂ ನಿಮಗೆ ಈ ಚುನಾವಣೆಯಲ್ಲಿ ಅಂಜಿಕೆ ಹಾಕಿದರೇ ಅವರಿಗೆ ಮುಂದಿನ ದಿನಗಳಲ್ಲಿ ತಕ್ಕ ಉತ್ತರ ನೀಡುವಂತೆ ಅರಭಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕಾರ್ಯಕರ್ತರಿಗೆ ಅಭಯ ನೀಡಿದರು. ಶುಕ್ರವಾರ ಸಂಜೆ ತಾಲೂಕಿನ ಕಲ್ಲೋಳ್ಳಿ ಪಟ್ಟಣದಲ್ಲಿ ಜರುಗಿದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಕೆಲವರು ಈ ಚುನಾವಣೆಯಲ್ಲಿ ನಮ್ಮ ನಿಷ್ಠಾವಂತ ಕಾರ್ಯಕರ್ತರಿಗೆ ಹೆದರಿಕೆ ಹಾಕುತ್ತಿರುವುದು …
Read More »ಅಭಿವೃದ್ದಿ ಕಾರ್ಯಗಳನ್ನು ಸಹಿಸದ ಅಂತವರಿಂದ ಜನರಿಗೆ ನ್ಯಾಯ ಒದಗಿಸಿಕೊಡಲು ಸಾಧ್ಯವಿಲ್ಲ: ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಜನರ ಆಶೀರ್ವಾದದಿಂದ ಕಳೆದ 19ವರ್ಷಗಳಿಂದ ಈ ಭಾಗದ ಶಾಸಕನಾಗಿ, ಸಚಿವನಾಗಿ ಹಾಗೂ ಕೆಎಮ್ಎಫ್ ಅಧ್ಯಕ್ಷನಾಗಿ ಅರಭಾವಿ ಮತಕ್ಷೇತ್ರದ ಸಮಗ್ರ ಅಭಿವೃದ್ದಿಗಾಗಿ ಸರ್ಕಾರದ ವಿವಿಧ ಯೋಜನೆಗಳನ್ನು ಅನುಷ್ಠಾನ ಮಾಡಿದ್ದೇನೆ. ಕ್ಷೇತ್ರವು ಇನ್ನಷ್ಟೂ ಅಭಿವೃದ್ದಿಯಾಗಲು ಈ ಚುನಾವಣೆಯಲ್ಲಿ ನನಗೆ ಮತ ನೀಡಿ ಆಶೀರ್ವಾದ ಮಾಡುವಂತೆ ಅರಭಾವಿ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕೋರಿದರು. ಗುರುವಾರ ಸಂಜೆ ಪಟ್ಟಣದ ಶಿವಬೋಧರಂಗ ಬ್ಯಾಂಕಿನ ಸಭಾಂಗಣದಲ್ಲಿ ಮೂಡಲಗಿ ಮತ್ತು ಗುರ್ಲಾಪೂರ ವ್ಯಾಪ್ತಿಯ …
Read More »