Breaking News

ರಾಜ್ಯ>ಕೊಪ್ಪಳ

ವಿಕಲಚೇತನ ನೌಕರರು ಮನೆಯಿಂದಲೇ ಕೆಲಸ ಮಾಡುವ ಆದೇಶವು ಜೂನ್ 30ರ ವರೆಗೆ

  ಕೊಪ್ಪಳ: ವಿಕಲಚೇತನ ನೌಕರರು ಮನೆಯಿಂದಲೇ ಕೆಲಸ ಮಾಡುವ ಆದೇಶವು ಜೂನ್ 30 ರ ತನಕ ಮುಂದು ವರೆಯಲಿದೆ ಎಂದು ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷ ಬೀರಪ್ಪ ಅಂಡಗಿ ಚಿಲವಾಡಗಿ ತಿಳಿಸಿದ್ದಾರೆ. ಈ ವಿಷಯದ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ವಿಕಲಚೇತನ ನೌಕರರಿಗೆ ಈಗಾಗಲೇ ಕರೋನಾ ಎಂಬ ಮಹಾಮಾರಿಯಿಂದ ಮನೆಯಿಂದಲೇ ಕೆಲಸ ಮಾಡುವ ಆದೇಶದವು ಜಾರಿಯಲ್ಲಿ ಇತ್ತು. ಆದರೆ ಅನ್ ಲಾಕ್ ಪ್ರಕ್ರಿಯೆ ಇರುವುದರಿಂದ ಹಾಗೂ ಇನ್ನೂ ಒಂದು …

Read More »