Breaking News

ರಾಜ್ಯ>ಬೆಳಗಾವಿ

ಕೋರೋನಾ ವಾರಿಯರ್ಸ್ ಗಳಿಗೆ ಮಾಸ್ಕ್ ಸೈನಿಟೇಜರ್ ವಿತರಣೆ -ಮಹಾಲಕ್ಷ್ಮೀ ಸೋಸಾಯಿಟಿ

ಮೂಡಲಗಿ: ಕೊರೋನಾ ವೈರಸ್ ಸೋಂಕು ನಿಯಂತ್ರಣದ ಲಾಕ್‌ಡೌನ್ ಸಮಯದಲ್ಲಿ ಬಿಸಿಲು,ಗಾಳಿ ಲೆಕ್ಕಿಸದೆ ಕರ್ತವ್ಯ ನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಇಲ್ಲಿಯ ಶ್ರೀ ಮಹಾಲಕ್ಷ್ಮೀ ಸೋಸಾಯಿಟಿ ಲಿ ಮೂಡಲಗಿ ಇವರು ಮಾಸ್ಕ್ ಸೈನಿಟೇಜರ್ ವಿತರಿಸಿದರು. ಈ ಲಾಕ್‌ಡೌನ ಸಮಯದಲ್ಲಿ ಕೊರೋನಾ ಯೋಧರಾಗಿ ಸಾರ್ವಜನಿಕರ ರಕ್ಷಣೆಗಾಗಿ ಕಾರ್ಯ ನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರ ಕಾರ್ಯ ಶ್ಲಾಘನೀಯವಾಗಿದೆ ಎಂದರು. ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಡಾ, ಪ್ರಕಾಶ ನಿಡಗುಂದಿ,ಮಲ್ಲಪ್ಪ ಗಾಣಿಗೇರ, ಶಿವಬಸು ಖಾನಟ್ಟಿ, ಪ್ರಧಾನ ವ್ಯವ್ಥಾಪಕರಾದ C S …

Read More »

ಕೊರೊನಾ ವಾರಿಯರ್ಸ್‌ ಗಳಿಗೆ ಊಟದ ವ್ಯವಸ್ಥೆ ಮಾಡಿದ ರಾಘು ಕೊಕಟನೂರ

ಮೂಡಲಗಿ: ಕೊರೋನಾ ವೈರಸ್ ಸೋಂಕು ನಿಯಂತ್ರಣದ ಲಾಕ್‌ಡೌನ್ ಸಮಯದಲ್ಲಿ ಬಿಸಿಲು, ಗಾಳಿ ಲೆಕ್ಕಿಸದೆ ಕರ್ತವ್ಯ ನಿರ್ವಹಿಸುತ್ತಿರುವ ಪೋಲಿಸ ಸಿಬ್ಬಂದಿಗೆ. ಮತ್ತು ನಿರ್ಗತಿಕ ಕುಟುಂಬಗಳಿಗೆ ಹಾಗೂ ಪತ್ರಕರ್ತರಿಗೆ ಇಲ್ಲಿಯ ಚಿನ್ಮಯ ಕೃಷಿ ಕೇಂದ್ರದ ಮಾಲಿಕ ರಾಘು ಕೊಕಟನೂರ ಪೊಲೀಸ್ ಠಾಣೆಯ ಆವರಣದಲ್ಲಿ ಊಟದ ವ್ಯವಸ್ಥೆ ಮಾಡಿದರು. ಊಟ ವಿತರಿಸಿ ಮಾತನಾಡಿದ ಅವರು, ಈ ಲಾಕ್‌ಡೌನ ಸಮಯದಲ್ಲಿ ಕೊರೋನಾ ಯೋಧರಾಗಿ ಸಾರ್ವಜನಿಕರ ರಕ್ಷಣೆಗಾಗಿ ಕಾರ್ಯ ನಿರ್ವಹಿಸುತ್ತಿರುವ ಪೋಲಿಸ ಸಿಬ್ಬಂದಿಗಳ ಕಾರ್ಯ, ಪತ್ರಕರ್ತರ ಕಾರ್ಯ …

Read More »

ಸೋಂಕಿತರನ್ನು ಭೇಟಿ ಮಾಡಿ ಧೈರ್ಯ ತುಂಬಿದ ಉಪವಿಭಾಗಾಧಿಕಾರಿ ಡಾ. ಶಶಿಧರ ಬಗಲಿ ಗೋಕಾಕ: ಸಮೀಪದ ಬಳೋಬಾಳ ಗ್ರಾಮದಲ್ಲಿ

ಗೋಕಾಕ: ಸಮೀಪದ ಬಳೋಬಾಳ ಗ್ರಾಮದಲ್ಲಿ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿರುವ ಕೊರೋನಾ ಸೊಂಕಿತರನ್ನು ಬೈಲಹೊಂಗಲ ಉಪವಿಭಾಗಾಧಿಕಾರಿ ಡಾ. ಶಶಿಧರ ಬಗಲಿ ಭೇಟಿ ಮಾಡಿ ದೈರ್ಯ ತುಂಬುವ ಕಾರ್ಯವನ್ನು ಮಾಡಿದರು. ಕೊರೋನಾ 2ನೇ ಅಲೆ ಅತಿ ವೇಗವಾಗಿ ಹರಡುತ್ತಿದೆ. ಇದರ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯವನ್ನು ಮಾಡಲಾಗುತ್ತಿದೆ. ಆದರೂ ಕೂಡಾ ಜನರು ಕೋರೋನಾ ಬಗ್ಗೆ ನಿರ್ಲಕ್ಷ್ಯ ಮನೋಭಾವನೆ ತೋರುತ್ತಿದ್ದಾರೆ. ಸರ್ಕಾರ ಆದೇಶಿಸಿದ ನಿಯಮಗಳು, ಮಾರ್ಗಸೂಚಿಗಳನ್ನು ಎಲ್ಲರೂ ಪಾಲಿಸಿದರೇ ನಿಮ್ಮ ಜೀವಕ್ಕೆ ಯಾವುದೇ …

Read More »

ಲಸಿಕಾ ಕೇಂದ್ರಗಳೇ ಕೊರೋನಾ ಹಾಟ್‌ಸ್ಪಾಟ್‌ಗಳಾಗುತ್ತಿವೆಯೇ?

  ಮೂಡಲಗಿ : ಕೊರೋನಾ ನಿಯಂತ್ರಣಕ್ಕಾಗಿ ಜನರಿಗೆ ಹಾಕಲಾಗುತ್ತಿರುವ ಲಸಿಕಾ ಕೇಂದ್ರಗಳೇ ಕೋವಿಡ್‌ ಹಾಟ್‌ಸ್ಪಾಟ್‌ಗಳಾಗುತ್ತಿವೆಯಾ? ಲಸಿಕಾ ಕೇಂದ್ರಗಳನ್ನು ನೋಡಿದರೆ ಈ ಪ್ರಶ್ನೆ ಕೇಳಿ ಬರುತ್ತಿದೆ. ಕೊರೋನಾ ಹತೋಟಿಗೆ ತರುವ ಉದ್ದೇಶದಿಂದ ಕೋವಿಶೀಲ್ಡ್‌, ಕೋವ್ಯಾಕ್ಸಿನ್‌ ಕೊಡಲಾಗುತ್ತಿದೆ. ಇಷ್ಟು ದಿನ ಲಸಿಕೆಯ ಸಮಸ್ಯೆ ಉಂಟಾಗಿತ್ತು. ಆದರೆ ಕಳೆದ ಒಂದು ದಿನದಿಂದ 18ರಿಂದ 44 ವರ್ಷದವರಿಗೆ ಕೊಡಲು ಶುರು ಮಾಡಲಾಗಿದೆ. ಆದರೆ ಚಿತ್ರಮಂದಿರದ ಬಳಿ ಹೊಸ ಚಿತ್ರ ಬಂದಾಗ ಟಿಕೆಟ್‌ಗಾಗಿ ಸೇರುವ ಜನರಂತೆ ಪಟ್ಟಣದ …

Read More »

ಬೆಳಗಾವಿ ಜಿಲ್ಲಾ ಅಪರ ಜಿಲ್ಲಾಧಿಕಾರಿ ಮೂಡಲಗಿ ತಾಲ್ಲೂಕಿನ ವಿವಿಧ ಗ್ರಾಮಗಳಿಗೆ ಬೇಟಿ

ಕೋವಿಡ್ ನಿಯಂತ್ರಣದ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲಾ ಅಪರ ಜಿಲ್ಲಾಧಿಕಾರಿ ಮೂಡಲಗಿ ತಾಲ್ಲೂಕಿನ ವಿವಿಧ ಗ್ರಾಮಗಳಿಗೆ ಮಂಗಳವಾರ ಬೇಟ್ಟಿ ನೀಡಿ ಪುರಸಭೆ ಆವರಣದಲ್ಲಿ ಕೊವಿಡ್ ಟಾಸ್ಕ್ ಪೋರ್ಸ್ ಸಭೆಯನ್ನು ಉದ್ಧೇಶಿಸಿ ಮಾತನಾಡಿದರು ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಅಭಿಪ್ರಾಯ ಕೊರೊನಾ ನಿಯಂತ್ರಣದ ಜವಾಬ್ದಾರಿ ಕೊರೊನಾ ಸೇನಾನಿಗಳ ಮೇಲಿದೆ ಆರೋಗ್ಯ ಸಮೀಕ್ಷೆ ನಡೆಯಲಿ; ಜನರಲ್ಲಿ ಜಾಗೃತಿ ಮೂಡಿಸಿ ಮೂಡಲಗಿ: ‘ಕೊರೊನಾ ನಿಯಂತ್ರಣದಲ್ಲಿ ಕೊರೊನಾ ಮುಂಚೂಣ ಸೇನಾನಿಗಳ ಪಾತ್ರ ಮಹತ್ವದಾಗಿದೆ’ ಎಂದು ಬೆಳಗಾವಿಯ ಅಪರ …

Read More »

ಸಮುದಾಯದ ಹಿತದೃಷ್ಟಿಗೆ ಯಕ್ಷನ ಎಡ ಸಂಸ್ಥೆ ನೆರವು

ಚಿಕ್ಕೋಡಿ: ತಾಲ್ಲೂಕಿನ ವ್ಯಾಪ್ತಿಯಲ್ಲಿರುವ ಕಲ್ಲೋಳ ಗ್ರಾಮದಲ್ಲಿ ಕರನಾ ಜಾಗೃತಿ ಕಾರ್ಯಕ್ರಮವು ಮಾಡಲಾಯಿತು ಅದೇ ರೀತಿ ಮನೆ ಮನೆಗೆ ತೆರಳಿ ಕರಪತ್ರಗಳನ್ನು ವಿತರಿಸಿ ಕರೊನಾ ಬಗ್ಗೆ ಜಾಗೃತಿ ಮೂಡಿಸಲಾಯಿತು ಜನರಿಗೆ ಲಸಿಕೆ ಬಗ್ಗೆ ಸಲಹೆ ನೀಡಿ ಆರೋಗ್ಯ ಇಲಾಖೆಯವರು ಕರೊನಾ ಕೇರ್ ಸೆಂಟರ್ ಚಿಕಿತ್ಸೆಗಳ ಬಗ್ಗೆ ಜನರಿಗೆ ಸಲಹೆ ನೀಡಿ ಕರಪತ್ರಗಳನ್ನು ವಿತರಿಸಿ ಮಾಹಿತಿ ನೀಡಲಾಯಿತು ಗ್ರಾಮದ ಜನತೆಯು ಆ್ಯಕ್ಷನ್ ಏಡ್ ಸಂಸ್ಥೆ ಬಗ್ಗೆ ಒಳ್ಳೆಯ ಅಭಿಪ್ರಾಯ ಪಟ್ಟರು ಸಂಸ್ಥೆಯ ಅಧ್ಯಕ್ಷರಾದ …

Read More »

ಕೋರೋನಾದಿಂದ ಸಾವು ನೋವುಗಳು ಸಂಬವಿಸಬಾರದೆಂದು ಊರಿನ ತುಂಬಾ ಸಂಚರಿಸಿ ಕೊನೆಗೆ ತಾನೇ ಪ್ರಾಣ ಬಿಟ್ಟ ಶ್ರೀ ಕಾಡಸೀದ್ದೇಶ್ವರ ಮರಡಿಮಠದ ಸೌರ್ಯ ಕುದುರೆ ಇನ್ನು ನೆನಪು ಮಾತ್ರ

  ಬೆಳಗಾವಿ ಜಿಲ್ಲೆಯ ಗೋಕಾಕ ತಾಲ್ಲೂಕಿನ ಕೊಣ್ಣೂರ ಗ್ರಾಮದ ಇತಿಹಾಸ ಪ್ರಸಿದ್ದ ಸುಕ್ಷೇತ್ರವಾದ ಕೊಣ್ಣೂರ(ಮರಡಿಮಠ)ದಲ್ಲಿ ಪವಾಡೇಶ್ವರ ಮಹಾಸ್ವಾಮಿಜಿ ಅವರು ಮಾರ್ಗ ದರ್ಶನದಂತೆ ಗ್ರಾಮದ ಜನತೆ ಕಾಡಸಿದೇಶ್ವರ ಸ್ವಾಮಿ ಅವರ ಸೌರ್ಯ ಕುದುರೆಯನ್ನು ಬುದವಾರ ಮಧ್ಯರಾತ್ರಿ 12 ಘಂಟೆಯಿಂದ ಗುರುವಾರ ಬೆಳಗ್ಗೆ 4 ಘಂಟೆಯವರೇಗೆ ಗ್ರಾಮದಲ್ಲಿ ಸಂಚರಿಸಿಸಲು ಬಿಟ್ಟಿದ್ದು . ಈ ದೈವ ಕುದುರೆಯಿಂದ ಗ್ರಾಮದ ಜನತೆ ಕೋರೋನಾ ಮಹಾಮಾರಿಯಿಂದ ರಕ್ಷಣೆಗೆ ಮೋರೆ ಹೋಗಿದ್ದರು ಕಳೆದ 51 ವರ್ಷಗಳ ಹಿಂದೆಯೂ ಮೇಲೇರೀಯಾ …

Read More »

ಕಲ್ಲೋಳ ಗ್ರಾಮದ ಯುವಕರಿಂದ ಕೊರೋನ ಜನಜಾಗೃತಿ.ಗ್ರಾಮಸ್ಥರ ಮೆಚ್ಚುಗೆ.

ಚಿಕ್ಕೋಡಿ:ತಾಲೂಕಿನ ವ್ಯಾಪ್ತಿಯಲ್ಲಿರುವ ಕಲ್ಲೋಳ ಗ್ರಾಮದಲ್ಲಿ ಕೊರೊನ ಜಾಗೃತಿ ಕಾರ್ಯಕ್ರಮವನ್ನು ಮಾಡಲಾಯಿತು. ಅದೇ ರೀತಿ ಮನೆ ಮನೆಗೆ ತೆರಳಿ ಕರಪತ್ರಗಳನ್ನು ವಿತರಿಸಿ ಕರೋನ ಬಗ್ಗೆ ಜಾಗೃತಿ ಮೂಡಿಸಲಾಯಿತು. ಕೊರೋನ ಲಸಿಕೆ ಬಗ್ಗೆ ಸಲಹೆ ನೀಡಿ ಆರೋಗ್ಯ ಇಲಾಖೆಯವರು ಕೊರೋನ ಕೇರಸೆಂಟರ್ ಚಿಕಿತ್ಸೆ ಗಳ ಬಗ್ಗೆ ಜನರಿಗೆ ಸಲಹೆ ನೀಡಿ ಕರಪತ್ರಗಳು ವಿತರಿಸಿ ಮಾಹಿತಿ ನೀಡಲಾಯಿತು. ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿ ಅಶೋಕ ಹೊನವಾಡೆ.ಪೊಲೀಸ್ ಇಲಾಖೆಯ ಪಿಎಸ್ಐ ಲಕ್ಷ್ಮಣ ಅರಿ. …

Read More »

ಜನಪದ ಕಲೆ ಸಾಹಿತ್ಯ ಶೈಕ್ಷಣಿಕ ಕ್ರೀಡಾ ಕಾರ್ಯಕ್ರಮಗಳಿಗೆ ಪ್ರೋತ್ಸಾಹ ನೀಡಿದ :ಸಿದ್ದಣ್ಣ ಹೊರಟ್ಟಿ ಇನ್ನಿಲ್ಲ

  ಮೂಡಲಗಿಯ ಭಾಗದಲ್ಲಿ ಜನಪದ ಕಲೆ ಸಾಹಿತ್ಯ ಶೈಕ್ಷಣಿಕ ಕ್ರೀಡಾ ಕಾರ್ಯಕ್ರಮಗಳಿಗೆ ಪ್ರೋತ್ಸಾಹ ನೀಡಿದ ಪೂಜ್ಯನಿಯರು ಶ್ರಿ ಸಿದ್ದಣ್ಣ ಹೊರಟ್ಟಿ ಗುರುಗಳಿಗೆ ಭಾವಪೂರ್ಣ ಶ್ರದ್ದಾಂಜಲಿ.. ಚೈತನ್ಯ ಸಮೂಹ ಸಂಸ್ಥೆಯ ಸಂಸ್ಥಾಪಕರು ಮೂಡಲಗಿ ತಮ್ಮ ಶಿಕ್ಷಣ ಸಂಸ್ಥೆಯಲ್ಲಿ ಸಾವಿರಾರು ಜನರಿಗೆ ಜಾನಪದ ಕಲೆ, ಸಾಂಸ್ಕ್ರತಿಕ, ಸಾಹಿತ್ಯ ಹಾಗೂ ಕ್ರೀಡಾ ಚಟುವಟಿಕೆಗಳನ್ನು ನಡೆಸಲು ಅವಕಾಶ ಮಾಡಿಕೊಟ್ಟ, ಬಹಳಷ್ಟು ಕಲಾವಿದರಿಗೆ, ಸಾಹಿತಿಗಳಿಗೆ, ಸಂಘಟಿಕರಿಗೆ, ಕ್ರೀಡಾ ಪಟುಗಳಿಗೆ ಸಹಾಯ ಮಾಡಿದ ಧೀಮಂತ ವ್ಯಕ್ತಿತ್ವದ ಪೂಜ್ಯನಿಯ ಗುರುಗಳು …

Read More »

ಕೊರೋನಾ ಸೋಂಕಿತರಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಂದ ಔಷಧ ಕಿಟ್ ವಿತರಣೆ

  ಆಕ್ಷಿಮೀಟರ್ ಸಹಿತ ಮಾತ್ರೆಗಳು, ಇಂಜೆಕ್ಷನ್, ಸಲಾಯನ್, ಮಾಸ್ಕ್, ಸಾನಿಟೈಸರ್ ಸಹಿತ ಉಪಯುಕ್ತ ಸಲಕರಣೆಗಳ ಹಸ್ತಾಂತರ ಬಾಲಚಂದ್ರ ಅವರು ಕಾರ್ಯಕ್ಕೆ ಎಲ್ಲಡೆ ಪ್ರಶಂಸೆ ಮೂಡಲಗಿ: ಕೊರೋನಾ ಎರಡನೇ ಅಲೆಗೆ ಬ್ರೇಕ್ ನೀಡಲು ಸಂಕಲ್ಪ ತೊಟ್ಟಿರುವ ಕಹಾಮ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಗೋಕಾಕ್ ಹಾಗೂ ಮೂಡಲಗಿ ತಾಲ್ಲೂಕಿನ ಸೋಂಕಿತರಿಗೆ ಔಷಧೀಯ ಕಿಟ್ ಗಳನ್ನು ವಿತರಿಸಲಾಯಿತು. ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದ ಕೊವಿಡ್ ಕಾಳಜಿ ಕೇಂದ್ರದಲ್ಲಿ ಶನಿವಾರ ನಡೆದ …

Read More »