ಬೆಂಗಳೂರು : ಕರ್ನಾಟಕ ಚುನಾವಣೆಗೆ ಕೆಲ ತಿಂಗಳಷ್ಟೇ ಬಾಕಿ ಇವೆ. ಈ ಬಾರಿಯ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ, ವಿರೋಧ ಪಕ್ಷವಾದ ಕಾಂಗ್ರೆಸ್ ಹಾಗೂ ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ ಪಕ್ಷಗಳು ತೀವ್ರ ಪೈಪೋಟಿ ನಡೆಸಲಿವೆ. ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ರ ಆಮ್ ಆದ್ಮಿ ಪಕ್ಷವು ರಾಜ್ಯ ವಿಧಾನ ಸಭೆ ಚುನಾವಣೆಯಲ್ಲಿ ತನ್ನ ಅದೃಷ್ಟವನ್ನು ಪರೀಕ್ಷಿಸಲಿದೆ. ಈ ನಾಲ್ಕು ಪಕ್ಷಗಳಲ್ಲದೇ ಹೊಸದೊಂದು ಪಕ್ಷವೀಗ ಚುನಾವಣೆಯಲ್ಲಿ ಸ್ಪರ್ಧಿಸಲು ಮುಂದೆ ಬಂದಿದೆ. ಮಾಜಿ ಸೈನಿಕರು ಸ್ಥಾಪಿಸಿದ …
Read More »ನಿಮ್ಮ ಆಶಯಗಳಿಗೆ ಎಂದಿಗೂ ನಿರಾಸೆ ಮಾಡಲ್ಲ. ನೆಮ್ಮದಿಯಿಂದಿರಿ. ಪ್ರತ್ಯೇಕ ನಿಗಮ ರಚಿಸುವ ಜವಾಬ್ದಾರಿ ನಮ್ಮದು.
ನಿಮ್ಮ ಆಶಯಗಳಿಗೆ ಎಂದಿಗೂ ನಿರಾಸೆ ಮಾಡಲ್ಲ. ನೆಮ್ಮದಿಯಿಂದಿರಿ. ಪ್ರತ್ಯೇಕ ನಿಗಮ ರಚಿಸುವ ಜವಾಬ್ದಾರಿ ನಮ್ಮದು. ಮಾಳಿ(ಮಾಲಗಾರ) ಮತ್ತು ಹಡಪದ ಸಮಾಜಗಳಿಗೆ ಅಭಯ ನೀಡಿರುವ ಶಾಸಕರಾದ ಲಕ್ಷ್ಮಣ ಸವದಿ, ಬಾಲಚಂದ್ರ ಜಾರಕಿಹೊಳಿ, ಪಿ ರಾಜೀವ್. ಬೆಂಗಳೂರು: ಇನ್ನೂ ಸಪ್ಲಿಮೆಂಟರಿ ಬಜೆಟ್ ಮಂಡನೆ ಬಾಕಿ ಇರುವುದರಿಂದ ಮಾಳಿ (ಮಾಲಗಾರ) ಸಮಾಜಕ್ಕೆ ಪ್ರತ್ಯೇಕ ನಿಗಮ ಸ್ಥಾಪಿಸುವ ನಿಟ್ಟಿನಲ್ಲಿ ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ನಾನು ಮತ್ತು ಪಿ.ರಾಜೀವ್ ಕೂಡಿಕೊಂಡು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮತ್ತೊಮ್ಮೆ …
Read More »ಎನ್ಸಿಡಿಎಫ್ಐ ನಿರ್ದೇಶಕರಾಗಿ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವಿರೋಧ ಆಯ್ಕೆ
ಗುಜರಾತ್ ರಾಜ್ಯದ ಆನಂದ್ ನಗರದಲ್ಲಿ ನಡೆದ ಮಹಾಮಂಡಳದ ಚುನಾವಣೆಯಲ್ಲಿ ಕೆಎಂಎಫ್ನಿoದ ಅವಿರೋಧ ಆಯ್ಕೆ ಬೆಂಗಳೂರು : ರಾಷ್ಟ್ರೀಯ ಸಹಕಾರ ಹೈನು ಮಹಾಮಂಡಳ ನಿಯಮಿತ(ಎನ್ಸಿಡಿಎಫ್ಐ) ಆನಂದ್ (ಗುಜರಾತ್ ರಾಜ್ಯ) ಇದರ ಆಡಳಿತ ಮಂಡಳಿಯ ನಿರ್ದೇಶಕರಾಗಿ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಆಡಳಿತ ಮಂಡಳಿ ನಿರ್ದೇಶಕ ಸ್ಥಾನಕ್ಕೆ ಇಂದು ಗುರುವಾರದಂದು ಗುಜರಾತ್ ರಾಜ್ಯದ ಆನಂದ್ ನಗರದಲ್ಲಿ ನಡೆದ ಆಡಳಿತ ಮಂಡಳಿ ಚುನಾವಣೆಯಲ್ಲಿ ಗುಜರಾತ್ ಸಹಕಾರ …
Read More »ಪ್ರೊಬೇಷನರಿ ಅವಧಿಯಲ್ಲಿ ಆರೋಪ ಬಂದರೆ ಏಕಾಏಕಿ ವಜಾನಾ?
ಬೆಂಗಳೂರು: ‘ಪ್ರೊಬೇಷನರಿ ಅವಧಿಯಲ್ಲಿ ಕರ್ತವ್ಯ ನಿರ್ವಹಿಸುವ ಪೊಲೀಸ್ ಸಿಬ್ಬಂದಿ ವಿರುದ್ಧ ದುರ್ನಡತೆ ಆರೋಪ ಬಂದರೆ ತನಿಖೆ ನಡೆಸದೆ ಅವರನ್ನು ಏಕಾಏಕಿ ವಜಾ ಮಾಡುವಂತಿಲ್ಲ’ ಎಂದು ಹೈಕೋರ್ಟ್ ಆದೇಶ ನೀಡಿದೆ. ಈ ಕುರಿತಂತೆ ರಮೇಶ್ ಮಲ್ಲಿ ಎಂಬುವರು ಸಲ್ಲಿಸಿದ್ದ ಅರ್ಜಿಯನ್ನು ಧಾರವಾಡ ಪೀಠದಲ್ಲಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಜಿ.ಪಂಡಿತ್ ಮತ್ತು ನ್ಯಾಯಮೂರ್ತಿ ಅನಂತ ರಾಮನಾಥ ಹೆಗಡೆ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಆದೇಶ ನೀಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿಯ ಕರ್ನಾಟಕ …
Read More »ರಾಜ್ಯಾಧ್ಯಂತ ನೈಟ್ ಕರ್ಪ್ಯೂ ಜಾರಿ
ಬೆಂಗಳೂರು: ರಾಜ್ಯ ಸರ್ಕಾರದಿಂದ ಕೊರೋನಾ ( Corona Virus ) ಹಾಗೂ ಓಮಿಕ್ರಾನ್ ( Omicron Variant ) ನಿಯಂತ್ರಣಕ್ಕೆ ತಡೆ ನೀಡೋ ಕಾರಣದಿಂದಾಗಿ ಡಿಸೆಂಬರ್ 28, 2021ರಿಂದ ಜಾರಿಗೆ ಬರುವಂತೆ ನೈಟ್ ಕರ್ಪ್ಯೂ ( Night Curfew ) ಜಾರಿಗೊಳಿಸಲಾಗಿದೆ. ಇದಷ್ಟೇ ಅಲ್ಲದೇ ಡಿಸೆಂಬರ್ 30 ರಿಂದ ಜನವರಿ 2ರವರೆಗೆ ರೆಸ್ಟೋರೆಂಟ್, ಹೋಟೆಲ್, ಕ್ಲಬ್, ಪಬ್ ಗಳಿಗೆ ಶೇ.50ರಷ್ಟು ಜನರಿಗೆ ಮಿತಿಯನ್ನು ಹೇರಿ ಹೊಸ ಮಾರ್ಗಸೂಚಿಯನ್ನು ( Guideline …
Read More »ನನಗೆ ಗೃಹ ಖಾತೆ ಕೊಟ್ಟರೆ ಕೋಮು ಗಲಭೆಯ ಮಾತಿರಲಿ, ಒಬ್ಬನೂ ಕಮಕ್ ಕಿಮಕ್ ಎನ್ನದಂತೆ ಮಾಡುತ್ತೇನೆ ಎಂದ ವಿಜಯಪುರ ಶಾಸಕ ಯತ್ನಾಳ
: ರಾಜ್ಯದಲ್ಲಿ ಕೋಮು ಗಲಭೆಗೆ ಸಂಪೂರ್ಣ ಕಡಿವಾಣ ಹಾಕಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನನಗೆ ಗೃಹ ಖಾತೆ ಕೊಟ್ಟು ನೋಡಲಿ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ. ಶನಿವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಹಾಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಸಂಭಾವಿತ ವ್ಯಕ್ತಿ. ಅವರಿಗೆ ಕಂದಾಯ, ಅರಣ್ಯ ಖಾತೆಗಳು ಸೂಕ್ತ ಎಂದರು. ರಾಜ್ಯದಲ್ಲಿ ಪದೇ ಪದೇ ಕೋಮು ಸೌಹಾರ್ಧಕ್ಕೆ ಧಕ್ಕೆ ಉಂಟಾಗುತ್ತಿವೆ. ಮತೀಯ …
Read More »ವಾಹನ ಮಾಲೀಕರ ಮೊಬೈಲ್ ಸಂಖ್ಯೆಗೆ ಕೆಲವೇ ಕ್ಷಣಗಳಲ್ಲಿ ಎಸ್ಎಂಎಸ್
ಬೆಂಗಳೂರು : ವಾಹನ ಸವಾರರಿಗೆ ಬಿಸಿ ಮುಟ್ಟಿಸಲು ಬೆಂಗಳೂರು ನಗರ ಸಂಚಾರ ಪೊಲೀಸರು ಮುಂದಾಗಿದ್ದು, ಈಗ ವಾಹನ ಸವಾರರು ಟ್ರಾಫಿಕ್ ನಿಯಮ ಉಲ್ಲಂಘಿಸಿದ ಕೆಲವೇ ನಿಮಿಷಗಳಲ್ಲಿ ಅವ್ರ ಮೊಬೈನ್ ಸಂಖ್ಯೆಗೆ ಸಂದೇಶ ಹೋಗಲಿದೆ. ಈ ಹಿಂದೆ ನಿಯಮ ಉಲ್ಲಂಘನೆ ಪೋಟೋಗಳನ್ನ ತೆಗೆದು, ವಾಹನ ಮಾಲೀಕರಿಗೆ ಐ.ಎಂ.ವಿ ಕಲಂ 133 ಅಡಿಯಲ್ಲಿ ಸಂಚಾರ ನಿಯಮ ಉಲ್ಲಂಘನಾ ನೋಟೀಸ್ ಮುದ್ರಿಸಿ, ಅಂಚೆ ಮೂಲಕ ಕಳಿಸಲಾಗ್ತಿತ್ತು. ಇದ್ರಿಂದ ಖರ್ಚು ಹೆಚ್ಚಾಗುವುದ್ರ ಜೊತೆಗೆ ಸಿಬ್ಬಂದಿಯೂ ಶ್ರವವೂ …
Read More »ರಾಜ್ಯಾದ್ಯಂತ ಇಂದಿನಿಂದ 6ರವರೆಗೆ ವರುಣನ ಆರ್ಭಟ
ಕರ್ನಾಟಕದಲ್ಲಿ ಮಳೆ ಮುಂದುವರೆಯುತ್ತಿದ್ದು, ಇಂದಿನಿಂದ ಮಳೆಯ ಜೊತೆಗೆ ನೆರೆಯ ರಾಜ್ಯವಾದ ಆಂಧ್ರ ಪ್ರದೇಶದಲ್ಲಿ ಚಂಡಮಾರುತವೂ ಅಪ್ಪಳಿಸಲಿದೆ. ಆಂಧ್ರಪ್ರದೇಶದ ಜೊತೆಗೆ ಒಡಿಶಾ, ಪಶ್ಚಿಮ ಬಂಗಾಳದಲ್ಲೂ ಇಂದು ಜವಾದ್ ಚಂಡಮಾರುತ (Cyclone Jawad) ಆರ್ಭಟಿಸಲಿದೆ. ಚಂಡಮಾರುತದ ಪರಿಣಾಮದಿಂದ ಕರ್ನಾಟಕದ ಕರಾವಳಿ, ಮಲೆನಾಡಿನಲ್ಲಿ ಮಳೆ (Heavy Rain) ಹೆಚ್ಚಾಗಲಿದೆ. ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನದಲ್ಲಿ ಮಳೆ ಸುರಿಯುತ್ತಿದೆ. ರಾಜ್ಯಾದ್ಯಂತ ಇಂದಿನಿಂದ ಡಿ. 6ರವರೆಗೆ ವರುಣನ ಆರ್ಭಟವಿರಲಿದೆ. ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಮಳೆಯಿಂದ ಅಜ್ಜಂಪುರ ತಾಲೂಕಿನ …
Read More »ನವೆಂಬರ್ 23 ರವರೆಗೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ
ಬೆಂಗಳೂರು : ರಾಜ್ಯದಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ನವೆಂಬರ್ 23 ರವರೆಗೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ (Heavy rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Meteorological Department) ಮುನ್ಸೂಚನೆ ನೀಡಿದೆ. ಇಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಮಲೆನಾಡಿನ ಶಿವಮೊಗ್ಗ,ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ನವೆಂಬರ್ 22 ರಂದು ದಕ್ಷಿಣ ಕನ್ನಡ, …
Read More »ಕೆಎಸ್ ಆರ್ ಟಿಸಿ ಕೆಲವೊಂದು ನಿಯಮ ಜಾರಿಗೆ
ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಮೊಬೈಲ್ ಬಳಕೆ ಹೆಚ್ಚಾಗುತ್ತಿರುವುದರಿಂದ ಸಹ ಪ್ರಯಾಣಿಕರಿಗೆ ಕಿರಿಕಿರಿ ಉಂಟಾಗುವುದನ್ನು ತಪ್ಪಿಸುವ ಸಲುವಾಗಿ ಕೆಎಸ್ ಆರ್ ಟಿಸಿ ಕೆಲವೊಂದು ನಿಯಮಗಳನ್ನು ಜಾರಿಗೆ ತಂದಿದೆ. ಮೊಬೈಲ್ ನಲ್ಲಿ ಲೌಡ್ ಸ್ಪೀಕರ್ ನಲ್ಲಿ ಹಾಡು ಕೇಳುವುದು, ನ್ಯೂಸ್, ಸಿನಿಮಾ ನೋಡುವುದರಿಂದ ಇತರೆ ಪ್ರಯಾಣಿಕರಿಗೆ ತೊಂದರೆ ಆಗುವುದರಿಂದ ನಿಗಮದ ಬಸ್ ಗಳಲ್ಲಿ ಮೊಬೈಲ್ ನಲ್ಲಿ ಲೌಡ್ ಸ್ಪೀಕರ್ ನಲ್ಲಿ ಹಾಡು ಹಾಕುವುದಕ್ಕೆ ನಿರ್ಬಂಧ ವಿಧಿಸಲಾಗಿದೆ. ತಕ್ಷಣವೇ ಕರ್ತವ್ಯ ನಿರತ ಚಾಲನಾ ಸಿಬ್ಬಂದಿ …
Read More »