Breaking News

Uncategorized

ಜಮೀನಿಗಾಗಿ ಗಲಾಟೆ; ನಟಿ ಅನಿತಾ ಗೌಡ ಮೇಲೆ ಹಲ್ಲೆ

  ಶಿವಮೊಗ್ಗ: ಜಮೀನು ವಿಚಾರವಾಗಿ ನಡೆದ ಗಲಾಟೆಯಲ್ಲಿ ಕಿರುತೆರೆ ಹಾಗೂ ಚಲನಚಿತ್ರ ನಟಿ ಅನಿತಾ ಗೌಡ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದ್ದು, ನಟಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶಿವಮೊಗ್ಗದ ಸಾಗರ ತಾಲೂಕಿನ ಕಾಸ್ಪಾಡಿ ಗ್ರಾಮದ ಬಳಿ ಘಟನೆ ನಡೆದಿದೆ. ಸಾಗರ ತಾಲೂಕಿನ ಉಳ್ಳೂರು ಗ್ರಾ.ಪಂ ವ್ಯಾಪ್ತಿಯ ಕಾಸ್ಪಾಡಿ ಗ್ರಾಮದ ಜಮೀನು ವಿವಾದದ ಗಲಾಟೆಯಲ್ಲಿ ಅನಿತಾ ಮೇಲೆ ಹಲ್ಲೆ- ಆಸ್ಪತ್ರೆಗೆ ದಾಖಲಾಗಿದ್ದಾರೆ. ಜಮೀನಿನ ವಿಚಾರದಲ್ಲಿ ಸ್ಥಳೀಯ ನೀವಾಸಿಗಳಾದ ನೀಲಮ್ಮ ಮತ್ತು ಮೋಹನ್ ಎನ್ನುವರು ಅನುಗೌಡ …

Read More »

ಖಾಸಗಿ ಬೋರ್‌ವೆಲ್ ಬಾಡಿಗೆಗೆ, ಟ್ಯಾಂಕರ್‌ ಮೂಲಕ ನೀರು ಪೂರೈಕೆ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ

ಬೆಳಗಾವಿ: “ಜಿಲ್ಲೆಯಲ್ಲಿ ಎಲ್ಲಿಯೇ ಕುಡಿಯುವ ನೀರಿನ ಸಮಸ್ಯೆ ಕಂಡುಬಂದರೆ ಕೂಡಲೇ ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ ಕೈಗೊಳ್ಳಬೇಕು. ಎಲ್ಲ ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯತಿಗಳಲ್ಲಿ ಅನುದಾನ ಲಭ್ಯವಿದ್ದು, ಖಾಸಗಿ ಕೊಳವೆಬಾವಿಗಳು ಲಭ್ಯವಿದ್ದರೆ ಅವುಗಳನ್ನು ಕೂಡಲೇ ಬಾಡಿಗೆ ಪಡೆದುಕೊಳ್ಳಬೇಕು” ಎಂದು ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ ನೀಡಿದ್ದಾರೆ.   ಜಿಲ್ಲಾಧಿಕಾರಿಗಳು ಜನರು ಮತ್ತು ಜಾನುವಾರುಗಳಿಗೆ ಕುಡಿಯುವ ನೀರು ಪೂರೈಕೆಗೆ ಸಂಬಂಧಿಸಿದಂತೆ ‌ಕೈಗೊಳ್ಳಬೇಕಾದ ಕ್ರಮಗಳ ಕುರಿತು ತಾಲೂಕು ಮಟ್ಟದ …

Read More »

ವೀರಶೈವ-ಲಿಂಗಾಯತ ಸಮುದಾಯದ ಸಭೆಯಲ್ಲಿ ಮತಯಾಚಿಸಿದ ಬಾಲಚಂದ್ರ ಜಾರಕಿಹೊಳಿ

ಗೋಕಾಕ: ಕರ್ನಾಟಕ ರಾಜ್ಯದಲ್ಲಿ ವೀರಶೈವ ಲಿಂಗಾಯತ ಸಮಾಜ ಬಹು ಸಂಖ್ಯಾತವಾಗಿದೆ. ಮೇ ಹತ್ತರಂದು ನಡೆಯುವ ಚುನಾವಣೆಯಲ್ಲಿ ನನಗೆ ವೀರಶೈವ ಲಿಂಗಾಯತ ಸಮಾಜ ಆಶೀರ್ವಾದ ಮಾಡಬೇಕು ಎಂದು ಅರಭಾವಿ ಬಿಜೆಪಿ ಅಭ್ಯರ್ಥಿ ಬಾಲಚಂದ್ರ ಜಾರಕಿಹೊಳಿ ಮನವಿ ಮಾಡಿದರು. ಗೋಕಾಕ ನಗರದ ಹೊರವಲಯದಲ್ಲಿರುವ ಗೋಕಾಕ ಸಪ್ಲಾರ‍್ಸ್ ಸಭಾ ಭವನದಲ್ಲಿ ಸೋಮವಾರ ನಡೆದ ಅರಭಾವಿ ವಿಧಾನಸಭಾ ಮತಕ್ಷೇತ್ರದ ವೀರಶೈವ ಲಿಂಗಾಯತ ಸಮುದಾಯದ ಬೆಂಬಲಾರ್ಥ ಸಭೆಯಲ್ಲಿ ಅವರು ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಇವರೇ ಯಾಕೆ ಬೇಕು …

Read More »

ಪೂರ್ವಬಾವಿ ಸಭೆ ಕರೆದ ಹುಕ್ಕೇರಿ ದಂಡಾಧಿಕಾರಿ ಎಸ್ ಬಿ ಇಂಗಳೆ

ಹುಕ್ಕೇರಿ: ತಾಲ್ಲೂಕಿನ ದಂಡಾಧಿಕಾರಿ ಎಸ್ ಬಿ ಇಂಗಳೆ ಅವರು ಬರುವ ಏಪ್ರಿಲ್ ನಲ್ಲಿ ಸಂಬಂಧಿಸಿದಂತೆ ಪ್ರತಿ ವರ್ಷದಂತೆ ಈ ವರ್ಷ ದಿನಾಂಕ:05-04-2023 ರಂದು ಹಸಿರು ಕ್ರಾಂತಿ ಹರಿಕಾರ ರಾಷ್ಟ್ರ ನಾಯಕ ಹಾಗೂ ಭಾರತದ ಮಾಜಿ ಉಪಪ್ರಧಾನಿ ಡಾ|ಬಾಬು ಜಗಜೀವನ ರಾಮ್ ರವರ 116 ನೇ ಜನ್ಮ ದಿನಾಚರಣೆ ಹಾಗೂ ದಿನಾಂಕ:14-04-2023 ರಂದು ಭಾರತರತ್ನ, ಸಂವಿಧಾನ ಶಿಲ್ಪಿ ಡಾ|| ಬಾಬಾಸಾಹೇಬ ಅಂಬೇಡ್ಕರ ರವರ 132 ನೇ ಜನ್ಮ ದಿನಾಚರಣೆ ಆಚರಿಸುವ ಸಂಬಂಧ …

Read More »

ರಾಷ್ಷ್ರ ಮಟ್ಟದ ಮಲ್ಲಕಂಬ ಕ್ರೀಡಾಕೂಟಕ್ಕೆ  ಶಿವಪ್ರಸಾದ ಕಡಾಡಿ ಆಯ್ಕೆ

ಮೂಡಲಗಿ: ಪಟ್ಟಣದ ಸೆಂಟ್ ಮೇರಿ ಆಂಗ್ಲ ಮಾದ್ಯಮ ಶಾಲೆಯ ೩ ನೇ ತರಗತಿಯ ವಿದ್ಯಾರ್ಥಿ ಶಿವಪ್ರಸಾದ ಕಡಾಡಿ ಗದಗ ಜಿಲ್ಲೆಯ ನೀಲಗುಂದದಲ್ಲಿ ಜರುಗಿದ ೨೦ ನೇಯ ರಾಜ್ಯ ಮಟ್ಟದ ಮಲ್ಲಕಂಬ ಕ್ರೀಡಾ ಕೂಟದಲ್ಲಿ ೧೨ ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ೩ ನೇ ಸ್ಥಾನ ಪಡೆದು ಆಂದ್ರಪ್ರದೇಶದ ವಿಜಯವಾಡದಲ್ಲಿ ಜರುಗುವ ರಾಷ್ಷ್ರ ಮಟ್ಟದ ಮಲ್ಲಕಂಬ ಕ್ರೀಡಾಕೂಟಕ್ಕೆ  ಆಯ್ಕೆಯಾಗಿರುವದಾಗಿ ಸಂಸ್ಥೆಯ ಅಧ್ಯಕ್ಷ ಡ್ಯಾನಿಯಲ್ ಸರ್ವಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ವಿದ್ಯಾರ್ಥಿಗೆ ಚೈತನ್ಯ ಆಶ್ರಮ ವಸತಿ ಶಾಲೆಯ …

Read More »

ಸಹಕಾರಿ ಸುರಕ್ಷಾ ಪರಿಹಾರ ನಿಧಿಯ ಚೆಕ್ಕ ವಿತರಣೆ

ಮೂಡಲಗಿ: ತಾಲೂಕಿನ ನಾಗನೂರು ಅರ್ಬನ್ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಮೂಡಲಗಿ ಶಾಖೆಯ ಸದಸ್ಯರಾದ ಧರ್ಮಟ್ಟಿಯ ದಿವಂಗತರಾದ ಮೈಬೂಬ್‌ಸಾಬ್ ಉಸ್ಮಾನಸಾಬ್ ಮುಲ್ಲಾ ಕುಟುಂಬಕ್ಕೆ ಐವತ್ತು ಸಾವಿರ ಮತ್ತು ಬಸವರಾಜ್ ಮಾರುತಿ ಜುಲಪಿ ಅವರ ಕುಟುಂಬದವರಿಗೆ ಒಂದು ಲಕ್ಷ ರೂಪಾಯಿಗಳ ಸಹಕಾರಿ ಸುರಕ್ಷಾ ಪರಿಹಾರ ನಿಧಿ ಚೆಕ್ಕನ್ನು ವಿತರಿಸಿಲ್ಲಾಯಿತು. ಈ ಸಂಧರ್ಭದಲ್ಲಿ ಸೋಸಾಯಿಟಿ ಪ್ರಧಾನ ಕಛೇರಿ ಅಧ್ಯಕ್ಷ ಬಸವರಾಜ ತಡಸನ್ನವರ, ಮೂಡಲಗಿ ಶಾಖೆಯ ಅಧ್ಯಕ್ಷ ಸಿದ್ದು ಕೋಟಗಿ, ನಿರ್ದೇಶಕರರಾದ ಮಾರುತಿ ನೇಸೂರ, …

Read More »

ದೆಹಲಿಯಲ್ಲಿ ನಡೆದ ಆಕ್ರೋಶ ಪ್ರದರ್ಶನದಲ್ಲಿ ಜಿಲ್ಲೆಯ ಕಾಂಗ್ರೇಸ್ ಮುಖಂಡರು ಬಾಗಿ.

ಮೂಡಲಗಿ: ಕೇಂದ್ರ ಸರಕಾರ ಜಾರಿಗೆ ತಂದ ರೈತ ವಿರೋದಿ ಕಾನೂನಗಳ ಖಂಡಿಸಿ ದೆಹಲಿಯ ಜಂತರ ಮಂತರದಲ್ಲಿ ಅಖಿಲ್ ಭಾರತೀಯ ಕಿಸಾನ್ ಕಾಂಗ್ರೇಸ್ ನಡೆಸಿದ ರೈತ ಆಕ್ರೋಶ ಪ್ರದರ್ಶನದಲ್ಲಿ ಕೆ.ಪಿ.ಸಿ ಕಾರ್ಯಾಧ್ಯಕ್ಷ ಸತೀಸ ಜಾರಕಿಹೊಳಿ ಆದೇಶದಂತೆ ಕೇಂದ್ರ ಕಾಂಗ್ರೇಸ್ ಮುಖಂಡ ಸಚಿನ್ ಮೀಗಾ ಅವರೊಂದಿಗೆ ಬೆಳಗಾವಿ ಜಿಲ್ಲಾ ಕಿಸಾನ್ ಕಾಂಗ್ರೇಸ್ ಘಟಕದ ಅಧ್ಯಕ್ಷ ಮೂಡಲಗಿ ತಾಲೂಕಿನ ಯರಗುದ್ರಿಯ ಕಲ್ಲಪ್ಪಗೌಡ ಲಕ್ಕಾರ ನೇತೃತ್ವದಲ್ಲಿ ಭಾಗವಹಿಸಿದರು. ಬೆಳಗಾವಿ ಜಿಲ್ಲಾ ಕಿಸಾನ್ ಕಾಂಗ್ರೇಸ್ ಘಟಕದ ಅಧ್ಯಕ್ಷ …

Read More »

ಶಾಲಾ ವಾಹನ ಚಾಲಕರಿಗೆ ಎಚ್ಚರಿಸುವಂತೆ ಮೂಡಲಗಿ ಪುರಸಭೆ ಸದಸ್ಯರಿಂದ ಮನವಿ

ಮೂಡಲಗಿ:ಮೂಡಲಗಿ ಪುರಸಭೆಯ ವ್ಯಾಪ್ತಿಯಲ್ಲಿ ಬರುವ ಶಾಲಾ ಕಾಲೇಜು ವಾಹನ ಚಾಲಕರನ್ನು ಹಾಗೂ ಶಾಲಾ ಮುಖ್ಯಸ್ಥರನ್ನು ಕರೆಸಿ ವಾಹನ ನಿಧಾನವಾಗಿ ಚಲಿಸಲು ನಿರ್ದೇಶನ ನೀಡಬೇಕು, ಶಾಲಾ ಮಕ್ಕಳಿಗೆ ಹಾಗೂ ರಸ್ತೆಯಲ್ಲಿ ಸಂಚರಿಸುವ ಪಾದಚಾರಿಗಳಿಗೆ ಯಾವುದೇ ರೀತಿಯ ಅನಾಹುತವಾಗುವುದನ್ನು ತಪ್ಪಿಸುವ ಸಲುವಾಗಿ ಮಕ್ಕಳ ಹಿತದೃಷ್ಟಿಯಿಂದ ಜನಸೇವಾ ಗೆಳೆಯರ ಬಳಗ ಸದಸ್ಯರು ಹಾಗೂ ಪುರಸಭೆ ಸದಸ್ಯರು ಪಿಎಸ್ಐ ಅವರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷ ಹನುಮಂತ ಗುಡ್ಲಮನಿ,ಪುರಸಭೆ ಸದಸ್ಯರಾದ ಶಿವಪ್ಪ ಚಂಡಕಿ,ಹುಸೇನ …

Read More »

ಮೂಡಲಗಿಯಲ್ಲಿ 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವ ! ವಿವಿಧಡೆ ಧ್ವಜರೋಹಣ

ಮೂಡಲಗಿ: ಆಜಾದೀ ಕಾ ಅಮೃತ ಮಹೋತ್ಸವದ ಅಂಗವಾಗಿ ಹರ್ ಘರ್ ತಿರಂಗಾ ಅಭಿಯಾನದ” ನಿಮಿತ್ಯ ಬೆಳಗಾವಿ ಜಿಲ್ಲೆಯ ತಾಲ್ಲೂಕಿನ ಮೂಡಲಗಿ ನಗರದಲ್ಲಿ ವಿವಿಧ ಸಂಘ ಸಂಸ್ಥೆ ಹಾಗೂ ಮನೆಗಳ ಮೇಲೆ ಧ್ವಜಾರೋಹಣ ಮಾಡಲಾಯಿತು. ನಗದಲ್ಲಿ ಶಾಲೆ ಕಾಲೇಜು ಗಳಲ್ಲಿ ಧ್ವಜಾರೋಹಣ ಮಾಡಿ ಮಕ್ಕಳ ವೇಷ ಭೂಷಣಧರಿಸಿ ತಮ್ಮ ಶಾಲೆಗಳಿಂದ ಮೂಡಲಗಿ ನಗರದ ತುಂಬಾ ಮೆರವಣಿಗೆ ಮೂಲಕ 75ನೇ ಸ್ವಾತಂತ್ರ್ಯ ದ ಅಮೃತ ಮಹೋತ್ಸವನ್ನು ವಿಜೃಂಭಣೆಯಿಂದ ಆಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ …

Read More »

ಸರಳ ವಾಸ್ತು  ಖ್ಯಾತಿಯ ಗುರೂಜಿ ಚಂದ್ರಶೇಖರ್‌  ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ಕೊಲೆ

ಹುಬ್ಬಳ್ಳಿ : ಸರಳ ವಾಸ್ತು  ಖ್ಯಾತಿಯ ಗುರೂಜಿ ಚಂದ್ರಶೇಖರ್‌  ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ಕೊಲೆಯಾಗಿದ್ದಾರೆ. ಭಕ್ತರ ಗಸೋಗಿನಲ್ಲಿ ಬಂದು, ಚಾಕು ಇರಿದು ಕೊಲೆ ಮಾಡಿ ಹಂತಕರು ಪರಾರಿಯಾಗಿದ್ದಾರೆ. ಸರಳ ವಾಸ್ತು ಸಲಹೆ ನೀಡುವ ಮೂಲಕ ಹಲವರ ಬಾಳಿಗೆ ಬೆಳಕಾಗಿದ್ದ ಚಂದ್ರಶೇಖರ್‌ ಹಲವು ಪುಸ್ತಕಗಳನ್ನೂ ಬರೆದಿದ್ದರು. ಸರಳ ವಾಸ್ತು ಹೆಸರಿನಲ್ಲಿಯೇ ಟಿವಿ ಕಾರ್ಯಕ್ರಮ ನಡೆಸುವ ಮೂಲಕ ಕರ್ನಾಟಕದಲ್ಲಿ ಮನೆಮಾತಾಗಿದ್ದರು. ಘಟನೆ ನಡೆದ ಸ್ಥಳಕ್ಕೆ ಹುಬ್ಬಳ್ಳಿ-ಧಾರವಾಡ ಕಮೀಷನರ್‌ ಲಾಬೂರಾಮ್‌ ಆಗಮಿಸಿದ್ದು, ಸ್ಥಳದ ಪರಿಶೀಲನೆ …

Read More »