Breaking News

Uncategorized

ಕಲಬುರಗಿ ಜಿಲ್ಲೆ ವಸತಿ ಶಾಲೆ ಕಟ್ಟಡದ ಉದ್ಘಾಟನಾ ಸಮಾರಂಭ

ಅಫಜಲಪುರ ತಾಲೂಕಿನ ಅರ್ಜುಣಗಿ ಗ್ರಾಮದಲ್ಲಿ ಮೋರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ಶಾಲೆ ಕಟ್ಟಡದ ಉದ್ಘಾಟನಾ ಸಮಾರಂಭ ವನ್ನು ಗಣಿ & ಭೂ ವಿಜ್ಞಾನ ಹಾಗೂ ಕಲಬುರಗಿ ಉಸ್ತುವಾರಿ ಸಚಿವರಾದ ಶ್ರೀ ಮುರುಗೇಶ ನಿರಾಣಿ ರವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕೆ. ಕೆ.ಆರ್.ಡಿ. ಬಿ. ಯ ಅಧ್ಯಕ್ಷರಾದ ಶ್ರೀ ದತ್ತಾತ್ರೇಯ ಸಿ. ಪಾಟೀಲ ರೇವೂರ, ಶಾಸಕರಾದ ಶ್ರೀ ಎಮ್ ವೈ ಪಾಟೀಲ, ವಿಧಾನ ಪರಿಷತ್ ಸದಸ್ಯರಾದ ಶಶೀಲ ನಮೋಶಿ, ಮಾಜಿ …

Read More »

ತಳಕಟ್ನಾಳ ಬಳಿ ಕಲ್ಮಡ್ಡಿ ಏತ ನೀರಾವರಿ ಕಾಮಗಾರಿ ವೀಕ್ಷಣೆ ಮೂರು ತಿಂಗಳೊಳಗೆ ಕಲ್ಮಡ್ಡಿ ಏತ ನೀರಾವರಿ ಕಾಮಗಾರಿ ಪೂರ್ಣ : ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಬರುವ ಸೆಪ್ಟೆಂಬರ್ ತಿಂಗಳೊಳಗೆ ಕೌಜಲಗಿ ಮತ್ತು ಸುತ್ತಲಿನ ಹಳ್ಳಿಗಳ ಜಮೀನುಗಳಿಗೆ ಕಲ್ಮಡ್ಡಿ ಏತ ನೀರಾವರಿ ಸೌಲಭ್ಯ ದೊರೆಯಲಿದೆ ಎಂದು ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಶುಕ್ರವಾರ ಸಂಜೆ ತಾಲೂಕಿನ ತಳಕಟ್ನಾಳ ಗ್ರಾಮದ ಹತ್ತಿರ ಘಟಪ್ರಭಾ ನದಿಗೆ ಜಾಕವೆಲ್ ನಿರ್ಮಾಣ ಕಾಮಗಾರಿಯನ್ನು ವೀಕ್ಷಿಸಿ ಮಾತನಾಡಿದ ಅವರು, ರೈತರ ಬಹುದಿನಗಳ ಕನಸು ಇನ್ನು ಮೂರು ತಿಂಗಳೊಳಗೆ ನನಸಾಗಲಿದೆ ಎಂದು ಅವರು ಹೇಳಿದರು. ಸಣ್ಣ ನೀರಾವರಿ ಇಲಾಖೆಯಿಂದ …

Read More »

ಈ ಮರದ ಸಲುವಾಗಿ ವರ್ಷಕ್ಕೆ ಖರ್ಚು ಮಾಡಲಾಗುತ್ತದೆ 15 ಲಕ್ಷ ರೂಪಾಯಿ; ದಿನದ 24 ಗಂಟೆಯೂ ಇರುತ್ತೆ ಟೈಟ್ ಸೆಕ್ಯುರಿಟಿ!

ನಮ್ಮ ದೇಶದಲ್ಲಿ ಎಲ್ಲಕ್ಕೂ ಹೆಚ್ಚು ಸಂರಕ್ಷಣೆ ರಾಜಕಾರಣಿಗಳಿರುತ್ತೆ ಅಲ್ವಾ? ಈ ವಿಷಯ ಎಲ್ಲರಿಗೂ ಗೊತ್ತು. ಇದನ್ನು ಬಿಟ್ಟು ನಮ್ಮ ರಕ್ಷಣೆ ಮಾಡುವ ಸೈನಿಕರು ದೇಶಕ್ಕಾಗಿ ಹಗಲು ರಾತ್ರಿ ಎನ್ನದೆ ಒಂದೇ ಸಮನೆ ಗಡಿಯಲ್ಲಿ ಕಣ್ಣಲ್ಲಿ ಎಣ್ಣೆ ಹಾಕಿಕೊಂಡು ಗಸ್ತು ಹೊಡೆಯುತ್ತಿರುತ್ತಾರೆ. ಇನ್ನು ಕೆಲವು ಮಹತ್ವದ ವ್ಯಕ್ತಿಗಳಿಗಂತೂ ಅಭೂತಪೂರ್ವ ಭದ್ರತೆಯನ್ನು ಒದಗಿಸಲಾಗುತ್ತದೆ, ಹಾಗೂ ಇದಕ್ಕೆ ಸಾಕಷ್ಟು ಹಣವನ್ನು ಸಹಿತ ಖರ್ಚು ಮಾಡಲಾಗುತ್ತದೆ. ಇವೆಲ್ಲದರ ಹೊರತಾಗಿ ನಮ್ಮ ದೇಶದಲ್ಲಿ ಒಂದು ಮರವಿದೆ. ಅದಕ್ಕೂ …

Read More »

ಮಹಾರಾಷ್ಟ್ರ ಮೂಲಕ ಪ್ರವೇಶಿಸುವ ಪ್ರಯಾಣಿಕರಿಗೆ ಗಡಿ ಭಾಗದಲ್ಲಿ : ಸ್ಕ್ಯಾನಿಂಗ್ ತಪಾಸಣೆ

ಕೊರೊನಾ ವೈರಸ್ ಎಂಬ ಕ್ರೂರಿ ಕಾಯಿಲೆಗೆ ಇಡೀ ಜಗತ್ತೆ ಬೆಚ್ಚಿಬಿದ್ದಿದೆ. ಸರಕಾರಗಳು ಸಾರ್ವಜನಿಕರ ಆರೋಗ್ಯದ ಕಡೆ ಹೆಚ್ಚಿನ ನಿಗಾ ಇಡುತ್ತಿದೆ. ಆದ್ದರಿಂದ ಮಹಾರಾಷ್ಟ್ರದಿಂದ ಆಗಮಿಸುವ ಪ್ರಯಾಣಿಕರಿಗೆ ಗಡಿಭಾಗದಲ್ಲಿ ಚೆಕ್ ಪೋಸ್ಟ್ ಮೂಲಕ ಥರ್ಮಲ್ ಸ್ಕ್ರೀನಿಂಗ್ ತಪಾಸಣೆ ಮಾಡುವುದರ ಮೂಲಕ ಸಂಕೇಶ್ವರ ನಗರದಲ್ಲಿ ಪ್ರವೇಶ ನೀಡುತ್ತಿದ್ದಾರೆ. ರಾಜ್ಯದ ಗಡಿಭಾಗವಾಗಿರುವ ಮಹಾರಾಷ್ಟ್ರದ ಗಡಿಂಗ್ಲಜ್ ದಿಂದ ಬರುವವರನ್ನು ನಿಲ್ಲಿಸಿ ಚೆಕ್ ಪೋಸ್ಟ್ ಮೂಲಕ ಆರೋಗ್ಯ ಇಲಾಖೆ ಮತ್ತು ಪೋಲಿಸ್ ಇಲಾಖೆಯ ಸಿಬ್ಬಂದಿಯವರು ಪ್ರಯಾಣಿಕರನ್ನು ತಡೆದು …

Read More »

ಶ್ರೀಶೈಲ ಕ್ಷೇತ್ರಕ್ಕೆ ಸಮಾನವಾದ ಕ್ಷೇತ್ರ ಇನ್ನೊಂದಿ

ಶ್ರೀಶೈಲ 23 : ಶ್ರೀಶೈಲ ಕ್ಷೇತ್ರಕ್ಕೆ ಸಮಾನವಾದ ಕ್ಷೇತ್ರ ಇನ್ನೊಂದಿಲ್ಲ. ಹಿಂದೂ ಧರ್ಮಭೂಮಿಯ ನಾಬಿಯ ಸ್ಥಳವಿದು ಹಾಗೂ ದೇಹದ ಮಧ್ಯ ಭಾಗವಿದ್ದಂತೆ. ಪುಣ್ಯ ಕ್ಷೇತ್ರಕ್ಕೆ ಪ್ರಾಚಿನ ಕಾಲದಿಂದಲು ಮಲ್ಲಿಕಾರ್ಜುನ ಹಾಗೂ ಬ್ರಹ್ಮರಾಂಬಾ ದೇವಿಯ ದರ್ಶನಕ್ಕೆ ಬರುವುದು ಆಚರಣೆಯಲ್ಲಿ ಸಾಗಿ ಬಂದಿದೆ ಎಂದು ಶ್ರೀಶೈಲ ಪೀಠದ ಜಗದ್ಗುರುಗಳಾದ ಡಾ|| ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಶ್ರೀಗಳು ಹೇಳಿದರು. ಅವರು ಶ್ರೀಶೈಲದ ಅಡಕೇಶ್ವರದಲ್ಲಿ ಬಂಡಿಗಣ ಯ ದಾನೇಶ್ವರ ಶ್ರೀಗಳ 8 ದಿನಗಳ ಕಾಲ ನಿರಂತರ …

Read More »

ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕಂಪ್ಯೂಟರ ಜ್ಞಾನ ಅವಶ್ಯವಾಗಿದೆ

ಮೂಡಲಗಿ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕಂಪ್ಯೂಟರ ಜ್ಞಾನ ಅವಶ್ಯವಾಗಿದೆ. ರಾಜ್ಯ ಹಾಗು ಕೇಂದ್ರ ಸರ್ಕಾರದ ವಿವಿಧ ಇಲಾಖೆಯಲ್ಲಿ ಸೇವೆ ಸಲ್ಲಿಸಲು ಆನಲೈನ್ ಮುಖಾಂತರ ಅರ್ಜಿ ಕರೆಯುತ್ತಾರೆ ಮತ್ತು ಆನಲೈನ್ ಮುಖಾಂತರ ಪ್ರತಿಯೊಂದು ಉದ್ಯೋಗ ಮಾಹಿತಿಯನ್ನು ತಿಳಿಯಬಹುದು ಎಂದು ಸುರಕ್ಷಾ ಪ್ಯಾರಾ ಮೆಡಿಕಲ್ ಪ್ರಾಂಶುಪಾಲರಾದ ಸೋಮೇಶ ಹಿರೇಮಠ ಹೇಳಿದರು. ಅವರು ಮೂಡಲಗಿ ಬಸ್ ನಿಲ್ದಾಣದ ಹತ್ತಿರ ನೂತನವಾಗಿ ಪ್ರಾರಂಭಿಸಿದ ಮಂಜುನಾಥ ಆನಲೈನ್ ಸೆಂಟರ ಉದ್ಘಾಟಿಸಿ ಮಾತನಾಡುತ್ತಾ, ನಿರುದ್ಯೋಗ ಯುವಕರಿಗೆ ಉದ್ಯೋಗ ಮಾಹಿತಿ …

Read More »

ಮೂಡಲಗಿ ತಾಲೂಕಾ ಭೂ ನ್ಯಾಯ ಮಂಡಳಿ ಸದಸ್ಯರಾಗಿ ಭೀಮಶಿ ಮಗದುಮ್ ಅವರು ಆಯ್ಕೆ

ಮೂಡಲಗಿ: ಮೂಡಲಗಿ ತಾಲೂಕಾ ಭೂ ನ್ಯಾಯ ಮಂಡಳಿ ಸದಸ್ಯರನ್ನಾಗಿ ಕೆ.ಎಮ್.ಎಫ್ ರಾಜ್ಯಾಧ್ಯಕ್ಷರು ಅರಭಾಂವಿ ಶಾಸಕರಾದ ಬಾಲಚಂದ್ರ ಜಾರಕಿಹೊಳಿಯವರ ನಿರ್ಧೇಶನದ ಮೇರೆಗೆ ಹಳ್ಳೂರ ಜಿಪಂ ಮಾಜಿ ಸದಸ್ಯ ಭೀಮಶಿ ಮಗದುಮ್ ಅವರನ್ನು ಬೈಲಹೊಂಗಲ ಉಪವಿಭಾಗಾಧಿಕಾರಿ ಶಿವಾನಂದ ಭಜಂತ್ರಿಯವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯಲ್ಲಿ ಆಯ್ಕೆಗೋಳಿಸಿದ್ದಾರೆಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Read More »

ವಿವಿಧ ಇಲಾಖೆಗಳ ಸಾಮಾನ್ಯ ಸಭೆಯು ತಾಲ್ಲೂಕು ಪಂಚಾಯತ ಸಭಾ ಭವನದಲ್ಲಿ ತಾಪಂ ಅಧ್ಯಕ್ಷೆ ಸುನಂದಾ ಕರದೇಸಾಯಿ, ಉಪಾಧ್ಯಕ್ಷ ಯಲ್ಲಪ್ಪ ನಾಯಿಕ ಹಾಗೂ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಹೆಗ್ಗನಾಯಕ ನೇತೃತ್ವದಲ್ಲಿ ಜರುಗಿತು

ಗೋಕಾಕ : ವಿವಿಧ ಇಲಾಖೆಗಳ ಸಾಮಾನ್ಯ ಸಭೆಯು ತಾಲ್ಲೂಕು ಪಂಚಾಯತ ಸಭಾ ಭವನದಲ್ಲಿ ತಾಪಂ ಅಧ್ಯಕ್ಷೆ ಸುನಂದಾ ಕರದೇಸಾಯಿ, ಉಪಾಧ್ಯಕ್ಷ ಯಲ್ಲಪ್ಪ ನಾಯಿಕ ಹಾಗೂ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಹೆಗ್ಗನಾಯಕ ನೇತೃತ್ವದಲ್ಲಿ ಜರುಗಿತು. ಬುಧವಾರ ಜರುಗಿದ ಸಾಮಾನ್ಯ ಸಭೆಯಲ್ಲಿ ಆರೋಗ್ಯ ಇಲಾಖೆಯಿಂದ ವಿವಿಧ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಲು ಕ್ರಮವಹಿಸುವದು. ಮಲೇರಿಯಾ ಡೆಂಗ್ಯೂನಂತಹ ಮಾರಕ ಖಾಯಿಲೆಗಳ ವಿರುದ್ದ ಮುನ್ನೆಚ್ಚರಿಕೆಯಾಗಿರುವದು. ಆಯುಷ್ಮಾನ್ ಭಾರತ ಕಾರ್ಡ್ ಬಗ್ಗೆ ಮಾಹಿತಿ ನೀಡುವದು. ಶಿಕ್ಷಣ ಇಲಾಖೆಯಿಂದ …

Read More »

ಗುಜಗೊಂಡ ಅವರನ್ನು ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಆಯ್ಕೆ

ಮೂಡಲಗಿ: ಮೂಡಲಗಿ ತಾಲೂಕಾ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನವು ಮಾ. 14 ರವಿವಾರದಂದು ಮೂಡಲಗಿ ಪಟ್ಟಣದಲ್ಲಿ ಮಾಡುವ ಕುರಿತು ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿಣಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಕೊಂಡಿದ್ದಾರೆ. ನಾಡಿನ ಹಿರಿಯ ಸಾಹಿತಿ ಪ್ರೋ. ಸಂಗಮೇಶ ಗುಜಗೊಂಡ ಅವರನ್ನು ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತೆಂದು ಕ.ಸಾ.ಪ. ಅಧ್ಯಕ್ಷ ಸಿದ್ರಾಮ ದ್ಯಾಗಾನಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More »

ಮೂಡಲಗಿ ಮತ್ತು ಗೋಕಾಕ ತಾಲ್ಲೂಕಿನ ಎಲ್ಲ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿಯ ಗ್ರಾಮಗಳಲ್ಲಿ ಸ್ವಚ್ಛ ಭಾರತ ಮಿಷನ್

ಮೂಡಲಗಿ: ಮೂಡಲಗಿ ಮತ್ತು ಗೋಕಾಕ ತಾಲ್ಲೂಕಿನ ಎಲ್ಲ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿಯ ಗ್ರಾಮಗಳಲ್ಲಿ ಸ್ವಚ್ಛ ಭಾರತ ಮಿಷನ್ (ಗ್ರಾ) ಯೋಜನೆಯಡಿಯಲ್ಲಿ NLOB ಪ್ರಕ್ರಿಯೆಯಡಿ BPL ಹಾಗೂ Restricted APL ಕೆಟಗೇರಿ ಫಲಾನುಭವಿಗಳಿಗೆ ಸರ್ಕಾರದ ಪ್ರೋತ್ಸಾಹಧನ ನೀಡಿ ಶೌಚಾಲಯ ನಿರ್ಮಿಸಲು ಅವಕಾಶ ಕಲ್ಪಿಸಲಾಗಿದೆ. ಎಲ್ಲ ಅರ್ಹ ಫಲಾನುಭವಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು. ತಾಲ್ಲೂಕಿನ ಎಲ್ಲ ಜನಪ್ರತಿನಿಧಿಗಳು, ಸ್ವಯಂ ಸೇವಕರು, ಅಧಿಕಾರಿಗಳು, ಗ್ರಾಮೀಣಾಭಿವೃದ್ಧಿ ಇಲಾಖೆಯ ಸಿಬ್ಬಂದಿಗಳು ಈ ವಿಶೇಷ ಅಭಿಯಾನದಲ್ಲಿ ಭಾಗವಹಿಸಲು ಮೂಡಲಗಿ …

Read More »