Breaking News

ಚಪ್ಪಾಲೆ ತಟ್ಟುವ ಮೂಲಕ ಅಭಿನಂದನೆ

Spread the love

ಗೋಕಾಕ ತಾಲೂಕಿನ ಸರಕಾರಿ ಆಸ್ಪತ್ರೆಯ‌ ರೋಗಗಳು ಹಾಗೂ ಅವರ ಸಂಬಂಧಿಕರು ಜನತಾ ಕರ್ಪೂ ಗೆ ಬೆಂಬಳಿಸಿ ಹಾಗೂ ಕೋವಿಡ್ ೧೯ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯರಿಗೆ ಆಸ್ಪತ್ರೆ ಸಿಬ್ಬಂದಿಗಳಿಗೆ ಮತ್ತು ಸೈನಿಕ ರಿಗೆ, ಪೋಲಿಸರಿಗೆ, ಪೌರಕಾರ್ಮಿಕರಿಗೆ ಚಪ್ಪಾಲೆ ತಟ್ಟುವ ಮೂಲಕ ಅಭಿನಂದನೆ ಸಲ್ಲಿಸಿದರು.


Spread the love

About Ad9 News

Check Also

ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ಕೊಡಿಸಿ: ಡಾ. ಭೀಮಾಶಂಕರ ಎಸ್ ಗುಳೇದ

Spread the love  ರಾಯಬಾಗ: ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ಕೊಡಿಸುವುದರ ಮೂಲಕ ಆದರ್ಶ ವ್ಯಕ್ತಿಗಳನ್ನಾಗಿ ರೂಪಿಸಿ ಎಂದು ಬೆಳಗಾವಿ ಎಸ್ …