Breaking News

ಮಕರ ಸಂಕ್ರಮಣಕ್ಕೆ ಶುಭ ಹಾರೈಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

Spread the love

ಗೋಕಾಕ್– ಅರಭಾವಿ ಶಾಸಕ ಮತ್ತು ಕಹಾಮ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಅವರು ನಾಡಿನ ಜನತೆಗೆ ಸಂಕ್ರಾಂತಿ ಹಬ್ಬದ ಶುಭ ಕೋರಿದ್ದಾರೆ.
ನೇಸರನು ತನ್ನ ಪಥವ ಬದಲಿಸುತ್ತಿರಲಿ, ಮಾಗಿಯ ಚಳಿ ಮಾಯವಾಗುತ್ತಿರಲಿ, ತನುಮನದಲ್ಲಿ ಹೊಸ ಚೈತನ್ಯ ಮೂಡುತ್ತಿರಲಿ, ಈ ಜಗತ್ತಿನಲ್ಲಿ ಹೊಸ ಬೆಳೆ ಬರಲಿ ಎಂದು ಶುಭ ಕೋರಿರುವ ಅವರು, ಸಂಕ್ರಾಂತಿಯ ಈ ಶುಭ ದಿನದಂದು ಎಲ್ಲರ ಬಾಳಿನಲ್ಲಿ ಸಾಮರಸ್ಯ, ಸಂತೋಷ, ಸಮೃದ್ಧಿ, ಹಾಗೂ ಆಯುರಾರೋಗ್ಯವನ್ನು ಕರುಣಿಸಲಿ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಶುಭ ಹಾರೈಸಿದ್ದಾರೆ.


Spread the love

About Ad9 News

Check Also

ಟಿಎಪಿಸಿಎಂಎಸ್ ಗೆ ಅಶೋಕ ನಾಯಿಕ ಅಧ್ಯಕ್ಷ! ವಿಠ್ಠಲ ಪಾಟೀಲ ಉಪಾಧ್ಯಕ್ಷ ರಾಗಿ ಪುನರಾಯ್ಕೆ

Spread the love ಗೋಕಾಕ ಮಾ 3 : ಗೋಕಾಕ ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘಕ್ಕೆ ನೂತನ …

Leave a Reply

Your email address will not be published. Required fields are marked *