Breaking News

ಕೇಂದ್ರ ಸಹಕಾರ ಸಚಿವ ಅಮಿತ ಷಾ ಅವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ರಾ.ಸ.ಸ.ಕಾ.ಮ ಮಂಡಳಿ ನಿರ್ದೇಶಕ ಅಶೋಕ ಪಾಟೀಲ

Spread the love

ಗೋಕಾಕ- ಘಟಪ್ರಭಾ ಸಹಕಾರಿ ಕಾರ್ಖಾನೆ ಅಧ್ಯಕ್ಷ ಅಶೋಕ ಪಾಟೀಲ ಅವರು ನವದೆಹಲಿಯ ರಾಷ್ಟ್ರೀಯ ಸಹಕಾರಿ ಸಕ್ಕರೆ ಕಾರ್ಖಾನೆಗಳ ಮಹಾಮಂಡಳಿಯ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ.
ಇತ್ತೀಚೆಗೆ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ ಷಾ ಅವರನ್ನು ಭೇಟಿ ಮಾಡಿ ಅಶೋಕ ಪಾಟೀಲ ಅಭಿನಂದನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ರಾಷ್ಟ್ರೀಯ ಸಹಕಾರಿ ಸಕ್ಕರೆ ಕಾರ್ಖಾನೆಗಳ ಮಹಾ ಮಂಡಳಿಯ ನೂತನ ಅಧ್ಯಕ್ಷ- ಉಪಾಧ್ಯಕ್ಷರು ಮತ್ತು ನಿರ್ದೇಶಕ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.
ಅಶೋಕ ಪಾಟೀಲ ಅವರನ್ನು ಕಾರ್ಖಾನೆಯ ಆಡಳಿತ ಮಂಡಳಿ ಸದಸ್ಯರುಗಳು ಅಭಿನಂದಿಸಿದ್ದಾರೆ.


Spread the love

About Ad9 News

Check Also

ದಂಡಾಪೂರ ಗ್ರಾಮದಲ್ಲಿ 6.11 ಕೋಟಿ ರೂಪಾಯಿ ವೆಚ್ಚದ ಶೈಕ್ಷಣಿಕ ಕಾಮಗಾರಿಗಳನ್ನು ನೆರವೇರಿಸಿದ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ

Spread the love *1.55 ಕೋ.ರೂ ವೆಚ್ಚದ ದಂಡಾಪೂರ ಸರಕಾರಿ ಪ್ರಾಥಮಿಕ ಶಾಲೆಯ ಬಹು ಮಹಡಿ ಕಟ್ಟಡಕ್ಕೆ ಭೂಮಿ ಪೂಜೆ* …

Leave a Reply

Your email address will not be published. Required fields are marked *