Breaking News
Home / ಗೋಕಾಕ / ಒಕ್ಕಲುತನ ಹುಟ್ಟುವಳಿ ಸಂಘದ ನಿರ್ದೇಶಕರಾಗಿ ಮಲ್ಲಿಕಾರ್ಜುನ ಕಬ್ಬೂರ್ ಆಯ್ಕೆ

ಒಕ್ಕಲುತನ ಹುಟ್ಟುವಳಿ ಸಂಘದ ನಿರ್ದೇಶಕರಾಗಿ ಮಲ್ಲಿಕಾರ್ಜುನ ಕಬ್ಬೂರ್ ಆಯ್ಕೆ

Spread the love

 

ಗೋಕಾಕ: ತಾಲ್ಲೂಕಿನ ಒಕ್ಕಲುತನ ಹುಟ್ಟುವಳಿ ಮಾರಾಟ
ಸಹಕಾರ ಸಂಘ ಗೋಕಾಕ, ಬೆಳಗಾವಿ ಜಿಲ್ಲೆ ಆಡಳಿತ
ಮಂಡಳಿಗೆ ನಿರ್ದೇಶಕರಾಗಿ ಮಲ್ಲಿಕಾರ್ಜುನ ಭೀಮಪ್ಪಾ
ಕಣ್ಣೂರ ಅವರನ್ನು ನೇಮಕಗೊಳಿಸಿ ಸರ್ಕಾರ ಆದೇಶ
ಹೊರಡಿಸಲಾಗಿದೆ.
ಜಿಲ್ಲೆಯ ಮೂಡಲಗಿ ತಾಲೂಕಿನ ಗ್ರಾಮದ ರಂಗಾಪೂರ
ಮಲ್ಲಿಕಾರ್ಜುನ ಭೀಮಪ್ಪಾ ಕಬ್ಬೂರ್ ಇವರನ್ನು ಅಧಿಕಾರೇತರ
ಸದ್ಯಸರಾಗಿ ಆಯ್ಕೆ ಮಾಡಿ ಸರ್ಕಾರ ಆದೇಶಿಸಲಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರ
ಸೂಚನೆ ಮೇರೆಗೆ ಅವರ ಪ್ರಯತ್ನದಿಂದ ಒಕ್ಕಲುತನ
ಹುಟ್ಟುವಳಿ ಸಂಘಕ್ಕೆ ನಿರ್ದೇಶಕರಾಗಿ ಆಯ್ಕೆ
ಮಾಡಲಾಗಿದೆ. ಸಚಿವರಿಗೆ ಕೃತಜ್ಞತೆ ಸಲ್ಲಿಸುತ್ತೆನೆ. ಒಕ್ಕಲುತನ
ಹುಟ್ಟುವಳಿ ಮಾರಾಟ ಸಹಕಾರ ಸಂಘದ ಅಭಿವೃದ್ಧಿಗೆ
ಶ್ರಮಿಸಲಾಗುವುದು.


Spread the love

About Ad9 Haberleri

Check Also

ಅಂಬೇಡ್ಕರ್ ವಿಶ್ವರತ್ನ- ಶಾಸಕ ಬಾಲಚಂದ್ರ ಜಾರಕಿಹೊಳಿ

Spread the love ಗೋಕಾಕ್- ಅಸ್ಪೃಶ್ಯತೆ ನಿವಾರಣೆಗಾಗಿ ಮತ್ತು ಸಾಮಾಜಿಕ ಸಮಾನತೆಗಾಗಿ ಹೋರಾಡಿದ ಮಹಾನ್ ಪುರುಷರು ಅಂಬೇಡ್ಕರ್ ಆಗಿದ್ದರು ಎಂದು …

Leave a Reply

Your email address will not be published. Required fields are marked *