Breaking News

ಗುಜಗೊಂಡ ಅವರನ್ನು ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಆಯ್ಕೆ

Spread the love

ಮೂಡಲಗಿ: ಮೂಡಲಗಿ ತಾಲೂಕಾ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನವು ಮಾ. 14 ರವಿವಾರದಂದು ಮೂಡಲಗಿ ಪಟ್ಟಣದಲ್ಲಿ ಮಾಡುವ ಕುರಿತು ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿಣಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಕೊಂಡಿದ್ದಾರೆ. ನಾಡಿನ ಹಿರಿಯ ಸಾಹಿತಿ ಪ್ರೋ. ಸಂಗಮೇಶ ಗುಜಗೊಂಡ ಅವರನ್ನು ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತೆಂದು ಕ.ಸಾ.ಪ. ಅಧ್ಯಕ್ಷ ಸಿದ್ರಾಮ ದ್ಯಾಗಾನಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

About Ad9 News

Check Also

ಪೂರ್ವಬಾವಿ ಸಭೆ ಕರೆದ ಹುಕ್ಕೇರಿ ದಂಡಾಧಿಕಾರಿ ಎಸ್ ಬಿ ಇಂಗಳೆ

Spread the love ಹುಕ್ಕೇರಿ: ತಾಲ್ಲೂಕಿನ ದಂಡಾಧಿಕಾರಿ ಎಸ್ ಬಿ ಇಂಗಳೆ ಅವರು ಬರುವ ಏಪ್ರಿಲ್ ನಲ್ಲಿ ಸಂಬಂಧಿಸಿದಂತೆ ಪ್ರತಿ …