Breaking News
Home / Uncategorized / ಗುಜಗೊಂಡ ಅವರನ್ನು ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಆಯ್ಕೆ

ಗುಜಗೊಂಡ ಅವರನ್ನು ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಆಯ್ಕೆ

Spread the love

ಮೂಡಲಗಿ: ಮೂಡಲಗಿ ತಾಲೂಕಾ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನವು ಮಾ. 14 ರವಿವಾರದಂದು ಮೂಡಲಗಿ ಪಟ್ಟಣದಲ್ಲಿ ಮಾಡುವ ಕುರಿತು ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿಣಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಕೊಂಡಿದ್ದಾರೆ. ನಾಡಿನ ಹಿರಿಯ ಸಾಹಿತಿ ಪ್ರೋ. ಸಂಗಮೇಶ ಗುಜಗೊಂಡ ಅವರನ್ನು ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತೆಂದು ಕ.ಸಾ.ಪ. ಅಧ್ಯಕ್ಷ ಸಿದ್ರಾಮ ದ್ಯಾಗಾನಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

About Ad9 Haberleri

Check Also

ಕಾಂಗ್ರೆಸ್ಸಿಗೆ ಕೈ ಕೊಟ್ಟ ಮತದಾರ, ಗ್ಯಾರಂಟಿ ಯೋಜನೆಗೆ ಸರಕಾರದಿಂದ ಬ್ರೇಕ್- ಜಗದೀಶ ಶೆಟ್ಟರ್

Spread the love *ನಾಗನೂರ ಪಟ್ಟಣದಲ್ಲಿ ನೂತನ ಸಂಸದರಿಗೆ ಅಭಿನಂದನೆ* ಮೂಡಲಗಿ: ಮತದಾರರ ಮುಂದೆ ಕಾಂಗ್ರೇಸಿನವರು ಒಡ್ಡಿದ ಹಣಬಲ, ತೋಳಬಲ, …