Breaking News

ಸೋಮವಾರ ನಡೆಯಬೇಕಿದ್ದ ಪಿಯುಸಿ ಪರೀಕ್ಷೆ ಮುಂದಕ್ಕೆ ಹೋಗಿದೆ.

Spread the love

ಸೋಮವಾರ ನಡೆಯಬೇಕಿದ್ದ ಪಿಯುಸಿ ಪರೀಕ್ಷೆ ಮುಂದಕ್ಕೆ ಹೋಗಿದೆ.

ಸೋಮವಾರ ಅಂತಿಮ ಪರೀಕ್ಷೆ (ಇಂಗ್ಲೀಷ್) ನಡೆಯಬೇಕಿತ್ತು. ಆದರೆ ಕೊರೋನಾ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸಾರಿಗೆ ಸಂಚಾರ ಬಂದ್ ಮಾಡಲಾಗಿದೆ. 9 ಜಿಲ್ಲೆಗಳಲ್ಲಿ ಲಾಕ್ ಡೌನ್ ಘೋಷಿಸಲಾಗಿದೆ.

ಇದರಿಂದಾಗಿ ಪರೀಕ್ಷೆಗೆ ಹಾಜರಾಗಲು ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿತ್ತು. ಈ ಹಿನ್ನೆಲೆಯಲ್ಲಿ ಇದೀಗ ಪರೀಕ್ಷೆ ಮುಂದೂಡಿ ಸರಕಾರ ಆದೇಶ ಹೊರಡಿಸಿದೆ.

ಮುಂದಿನ ದಿನಾಂಕ ಮಾರ್ಚ್ 31ರ ನಂತರ ಘೋಷಣೆಯಾಗಲಿದೆ.
ಎಂದು
ಚಿಕ್ಕೋಡಿಯ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಗಜಾನನ ಮನ್ನಿಕೇರಿ ತಿಳಿಸಿದ್ದಾರೆ


Spread the love

About Ad9 News

Check Also

ಕೊರೊನಾ : ಜನರ ರಕ್ಷಣೆ ಮಾಡುತ್ತಿರುವ ಪೋಲಿಸರಿಗೆ ರಕ್ಷಣೆ ಕೊಡದ ಸರಕಾರ

Spread the love ವಿಶ್ವದಲ್ಲೆಡೆ ಮರಣ ಮೃದಂಗ ಭಾರಿಸುತ್ತಿರುವ ಕೊರೊನಾ ವೈರಸ್ ಹಿನ್ನೆಲೆ ರಾತ್ರಿ ಹಗಲು ಬಿಸಿಲು ಅನ್ನದೆ ತಮ್ಮ …