Breaking News

ಕಲಾವಿದ ಗವಿಶಿದ್ಧಯ್ಯ ಜ ಹಳ್ಳಿಕೇರಿಮಠ ಅವರಿಗೆ ಕರ್ನಾಟಕ ಅಚೀವರ್ಸ್ ಬುಕ್ ಆಪ್ ರೆಕಾರ್ಡ್ ಪ್ರಶಸ್ತಿ

Spread the love

ಆರೋಗ್ಯ ಸ್ವಾಸ್ಥ್ಯ ಸಂಕಲ್ಪಕ್ಕಾಗಿ ಕಲೆಯ ಮೂಲಕ ಜನಜಾಗೃತಿ ಮೂಡಿಸಿದ ಮುಂಡರಗಿ ತಾಲೂಕಿನ ಜಂತಲಿ ಶಿರೂರು ಗ್ರಾಮದ ಜನಪದ ಕಲಾವಿದ ಶ್ರೀ ಗವಿಶಿದ್ಧಯ್ಯ ಜ ಹಳ್ಳಿಕೇರಿಮಠ ಅವರ ಸಮಾಜಮುಖಿ ಹೋರಾಟದ ಕಲಾ ಸೇವೆಯ ಸಾಧನೆ ಕರ್ನಾಟಕ ಅಚೀವರ್ಸ್ ಬುಕ್ ಆಪ್ ರೆಕಾರ್ಡ್ ಗೆ ಆಯ್ಕೆಗೊಂಡಿಗೊಂಡಿದೆ,ಜನಪದ ಸಂಜೀವಿನಿ ಶ್ರೀ ಗವಿಶಿದ್ಧಯ್ಯ ಜ ಹಳ್ಳಿಕೇರಿಮಠ ರವರು ಜನಪದ ಕೂಗು ಕಾರ್ಯಕ್ರಮದ ಮೂಲಕ ವಿಶಿಷ್ಟ ದಾಖಲೆ ನಿರ್ಮಿಸಿದ್ಧಾರೆ.


Spread the love

About Ad9 News

Check Also

ಸರ್ಕಾರಿ ಶಾಲೆಗಳ “ಅಸ್ತಿತ್ವ” ಉಳಿಸಬೇಕಿದೆ..!

Spread the love ಕನ್ನಡ ಮಾಧ್ಯಮ ಶಾಲೆಗಳನ್ನು ಸರ್ಕಾರ ಮತ್ತು ನಾವೂ ಕೂಡ ಉಳಿಸಬೇಕಾದಂತಹ ಜರೂರು ಅತ್ಯಗತ್ಯವಿದೆ. ನಮ್ಮ ನಾಡು, …