Breaking News
Home / ರಾಜ್ಯ / ರಾಜ್ಯದಲ್ಲಿ ಮೇ.24ರಿಂದ ಮತ್ತೆ 14 ದಿನ ರಾಜ್ಯಾಧ್ಯಂತ ಲಾಕ್ ಡೌನ್ : ಸಿಎಂ ಯಡಿಯೂರಪ್ಪ ಘೋಷಣೆ

ರಾಜ್ಯದಲ್ಲಿ ಮೇ.24ರಿಂದ ಮತ್ತೆ 14 ದಿನ ರಾಜ್ಯಾಧ್ಯಂತ ಲಾಕ್ ಡೌನ್ : ಸಿಎಂ ಯಡಿಯೂರಪ್ಪ ಘೋಷಣೆ

Spread the love

ಬೆಂಗಳೂರು : ರಾಜ್ಯದಲ್ಲಿ ಮೇ.24ರಿಂದ ಮತ್ತೆ 14 ದಿನ ರಾಜ್ಯಾಧ್ಯಂತ ಕೊರೋನಾ ನಿಯಂತ್ರಣಕ್ಕಾಗಿ ಲಾಕ್ ಡೌನ್ ವಿಸ್ತರಣೆ ಮಾಡಿ, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.

ಈ ಕುರಿತಂತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ಕೊರೋನಾ ನಿಯಂತ್ರಣಕ್ಕಾಗಿ ಕಠಿಣ ನಿಯಮ ಜಾರಿಗೊಳಿಸಲಾಗುತ್ತದೆ. ಮೇ.24ರಿಂದ ನಂತ್ರ ಮತ್ತೆ 14 ದಿನ ಲಾಕ್ ಡೌನ್ ವಿಸ್ತರಣೆ ಮಾಡಲಾಗುತ್ತದೆ. ದಿನಾಂಕ 07-06-2021ರವರೆಗೆ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ. ಬೆಳಿಗ್ಗೆ 6 ರಿಂದ 9.45ರವರೆಗೆ ಮಾತ್ರ ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆ ಇಲ್ಲ. ಈ ಹಿಂದಿನ ಮಾರ್ಗಸೂಚಿ ಕ್ರಮಗಳನ್ನು ಮುಂದುವರೆಸಲಾಗಿದೆ.
ಬೆಂಗಳೂರಿನಲ್ಲಿ ಕಠಿಣ ಲಾಕ್ ಡೌನ್ ಜಾರಿಗೆ ಸೂಚಿಸಲಾಗಿದೆ. ಇನ್ಮುಂದೆ ಬಿಗಿ ಕ್ರಮ ಕೈಗೊಳ್ಳಲಾಗಿದೆ ಎಂದರು.

 


Spread the love

About Ad9 Haberleri

Check Also

ರಾಜ್ಯದ ‘ಪೊಲೀಸ್ ಪೇದೆ’ಗಳಿಗೆ ಗುಡ್ ನ್ಯೂಸ್: ‘ಪತಿ-ಪತ್ನಿ ಅಂತರ ಜಿಲ್ಲಾ ವರ್ಗಾವಣೆ’ಗೆ ಗ್ರೀನ್ ಸಿಗ್ನಲ್

Spread the love   ಬೆಂಗಳೂರು :ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಕಾನ್ಸ್ ಟೇಬಲ್ ಗಳ ಪತಿ-ಪತಿ …